ಹೊಸನಗರ – ತೀರ್ಥಹಳ್ಳಿ ತಾಲ್ಲೂಕಿನ ಮಹಿಳೆಯರಿಗಿಲ್ಲ ಕಾಂಗ್ರೆಸ್ ಪಕ್ಷದ ಒಂದು ಗ್ಯಾರೆಂಟಿ| ಉಚಿತವಾಗಿ ಓಡಾಡಲು ಇಲ್ಲಿ ಸರ್ಕಾರಿ ಬಸ್ಸುಗಳೇ ಇಲ್ಲಾ|congress guaranty
ಹೊಸನಗರ – ತೀರ್ಥಹಳ್ಳಿ ತಾಲ್ಲೂಕಿನ ಮಹಿಳೆಯರಿಗಿಲ್ಲ ಕಾಂಗ್ರೆಸ್ ಪಕ್ಷದ ಒಂದು ಗ್ಯಾರೆಂಟಿ ರಿಪ್ಪನಪೇಟೆ : ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ ಗ್ಯಾರಂಟಿ ಯೋಜನೆಯಡಿ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಪಕ್ಷ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಹೊಸನಗರ ತಾಲ್ಲೂಕಿನ ಮಹಿಳೆಯರಿಗೆ ಪ್ರೀ ಭಾಗ್ಯ ಯೋಜನೆಯ ಸೌಲಭ್ಯದಿಂದ ವಂಚಿತರನ್ನಾಗಿಸಿದೆ…………! ಶಿವಮೊಗ್ಗ-ತೀರ್ಥಹಳ್ಳಿ-ಹೊಸನಗರ- ಕುಂದಾಪುರ ಮಂಗಳೂರು-ಉಡುಪಿ ರಾಜ್ಯ ಹೆದ್ದಾರಿ ಸಂಪರ್ಕದ ಹಲವು ತಾಲ್ಲೂಕಿನ ಖಾಸಗಿ ಬಸ್ಗಳಿಂದಾಗಿ ಸರ್ಕಾರದ ಕೆಂಪು ಬಸ್ ಇಲ್ಲದೆ ರೈತ ಮಹಿಳೆಯರ ಮೂಗಿಗೆ ತುಪ್ಪಾ ಸವರಿದಂತಾಗಿ ಮಹಿಳೆಯರು…