Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಯಡೂರು ಅಬ್ಬಿ ಫಾಲ್ಸ್ ನಲ್ಲಿ ಈಜಲು ತೆರಳಿದ್ದ ತೀರ್ಥಹಳ್ಳಿಯ ಯುವಕ ನೀರಲ್ಲಿ ಮುಳುಗಿ ಸಾವು|death

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಯಡೂರು ಗ್ರಾಮದ ಅಬ್ಬಿ‌ಫಾಲ್ಸ್ ನಲ್ಲಿ ಈಜಲು ಹೋದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ಪಟ್ಟಣದ ಶಬರಿ ಹೋಟೆಲ್ ಮಾಲೀಕರ ಮಗ ರಿಷಬ್ (20) ಮೃತಪಟ್ಟ ಯುವಕನೆಂದು ತಿಳಿದುಬಂದಿದೆ. ಸಹ್ಯಾದ್ರಿ ಪಾಲಿಟೇಕ್ನಿಕ್ ನಲ್ಲಿ ಓದುತ್ತಿದ್ದ ರಿಷಬ್ ಇಂದು ಪರೀಕ್ಷೆ ಮುಗಿಸಿಕೊಂಡು ತನ್ನ ಇಬ್ಬರು ಸ್ನೇಹಿತರೊಂದಿಗೆ ಅಬ್ಬಿ ಫಾಲ್ಸ್ ಗೆ ಈಜಲು ತೆರಳಿದ್ದಾರೆ. ಬಂಡೆಗಳ ನಡುವೆ ಸಿಲುಕಿಕೊಂಡಿದ್ದ ಮೃತದೇಹವನ್ನು ಶೋಧ ಕಾರ್ಯಾಚರಣೆ ನಡೆಸಿ ಹೊರತೆಗೆಯಲಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹ…

Read More

ಬಿದರಹಳ್ಳಿ ಶಾಲೆಯ ಶಿಕ್ಷಕನ ದಿಡೀರ್ ವರ್ಗಾವಣೆ – ಶಾಲೆಯ ಗೇಟ್ ಗೆ ಬೀಗ ಜಡಿದು ಗ್ರಾಮಸ್ಥರು ಹಾಗೂ ಪೋಷಕರ ಪ್ರತಿಭಟನೆ|bidarahalli

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿದರಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕ ದಿನೇಶ್ ರವರನ್ನು ದಿಡೀರ್ ವರ್ಗಾವಣೆ ಮಾಡಿರುವುದನ್ನು ವಿರೋಧಿಸಿ ಗ್ರಾಮಸ್ಥರು, ಪೋಷಕರು ಹಾಗೂ ವಿದ್ಯಾರ್ಥಿಗಳು ಶಾಲೆಯ ಗೇಟ್ ಗೆ ಬೀಗ ಜಡಿದು ಪ್ರತಿಭಟನೆ ನಡೆಸುತಿದ್ದಾರೆ. ಮಲೆನಾಡ ಗಾಂಧಿ ಎಚ್‌.ಜಿ. ಗೋವಿಂದೇಗೌಡ ಹೆಸರಿನ ರಾಜ್ಯಮಟ್ಟದ ಅತ್ಯುತ್ತಮ ಸರ್ಕಾರಿ ಶಾಲೆ ಪ್ರಶಸ್ತಿ ಹಾಗೂ ಇನ್ನಿತರ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಪಡೆಯುವ ಮೂಲಕ ಮಲೆನಾಡಿನ ಹಳ್ಳಿಯೊಂದು ರಾಜ್ಯದಲ್ಲಿ ಗುರುತಿಸಿಕೊಂಡು ಇತ್ತೀಚಿಗೆ ಈ ಶಾಲೆಗೆ ರಾಜ್ಯ ಶಿಕ್ಷಣ ಸಚಿವ ಬಿ ಸಿ ನಾಗೇಶ್…

Read More

ವೀರಶೈವ ಲಿಂಗಾಯತ ಮಹಾಸಭಾದಿಂದ ಬ್ರಹ್ಮೇಶ್ವರದಲ್ಲಿ ಜ.08 ರಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನವರಿಗೆ ಸನ್ಮಾನ ಕಾರ್ಯಕ್ರಮ|bsy

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕ್ ಘಟಕ ಹಾಗೂ ಬ್ರಹ್ಮೇಶ್ವರ ವೀರಭದ್ರೇಶ್ವರ ಸೇವಾ ಸಮಿತಿಯವರು ಜನವರಿ 8 ರಂದು ಬೆಳಗ್ಗೆ 10 ಗಂಟೆಗೆ ಬ್ರಹ್ಮೇಶ್ವರದ ವೀರಶೈವ ಸಭಾಭವನದಲ್ಲಿ ದಣಿವರಿಯದ ಜನನಾಯಕ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಸನ್ಮಾನ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಅಖಿಲಾ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕಾರ್ಯದರ್ಶಿ ಬಿ.ಯುವರಾಜ್ ತಿಳಿಸಿದರು. ರಿಪ್ಪನ್‌ಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಈ ಸನ್ಮಾನ ಸಮಾರಂಭದ ದಿವ್ಯಸಾನಿಧ್ಯವನ್ನು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ವಹಿಸುವರು. ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ…

Read More

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ – ರಿಪ್ಪನ್ ಪೇಟೆ ಪಿಯು ಕಾಲೇಜಿಗೆ ಪ್ರಥಮ ಸ್ಥಾನ|volleyball

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ – ರಿಪ್ಪನ್ ಪೇಟೆ ಪಿಯು ಕಾಲೇಜಿಗೆ ಪ್ರಥಮ ಸ್ಥಾನ ರಿಪ್ಪನ್ ಪೇಟೆ : ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜ್   ವಾಲಿಬಾಲ್ ತಂಡ ಶಿವಮೊಗ್ಗದಲ್ಲಿ ನಡೆದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ರೋಲಿಂಗ್ ಕಪ್ ಪಡೆದಿರುತ್ತಾರೆ. ಶಿವಮೊಗ್ಗದ ಪ್ರಖ್ಯಾತ ಯುನೈಟೆಡ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್(ರಿ.) ಸಂಸ್ಥೆಯು ಖ್ಯಾತ ರಾಷ್ಟ್ರೀಯ ವಾಲಿಬಾಲ್ ಆಟಗಾರ ದಿ. “ಸರ್ದಾರ್ ಜಾಫರ್” ಅವರ ಸ್ಮರಣಾರ್ಥ ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಎರಡು ದಿನಗಳ…

Read More

ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಇನ್ಮುಂದೆ ಬೇಕಾಬಿಟ್ಟಿ ವಾಹನ ನಿಲ್ಲಿಸಿದರೆ ಬೀಳುತ್ತೆ ಭಾರಿ ದಂಡ – ಪೊಲೀಸ್ ಇಲಾಖೆಯಿಂದ ನೂತನ ಪಾರ್ಕಿಂಗ್ ವ್ಯವಸ್ಥೆ ಜಾರಿ|parking

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣ ವ್ಯಾಪ್ತಿಯಲ್ಲಿ ಸುಗಮ ವಾಹನಗಳ ಸಂಚಾರ ಹಾಗೂ ಜನದಟ್ಟಣೆ ನಿಯಂತ್ರಣಕ್ಕಾಗಿ ಹೊಸನಗರ ಸಿಪಿಐ ಗಿರೀಶ್ ಬಿ ಸಿ ಹಾಗೂ ಪಿಎಸ್ ಐ ಶಿವಾನಂದ ಕೆ ನೇತ್ರತ್ವದಲ್ಲಿ ನೂತನ ಪಾರ್ಕಿಂಗ್ ವ್ಯವಸ್ಥೆ ಜಾರಿಗೊಳಿಸಲಾಗಿದೆ.  ಪಟ್ಟಣದಲ್ಲಿ ದಿನೇ ದಿನೇ ವಾಹನ ಸಂಚಾರ ಹೆಚ್ಚಾಗುತ್ತಿದ್ದು, ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಸಂಚಾರ ಸುವ್ಯವಸ್ತೆ ಕೈಗೊಳ್ಳಲು ಸಾರ್ವಜನಿಕರ ಹಿತ ದಷ್ಠಿಯಿಂದ ವಾಹನ ನಿಲುಗಡೆಗಾಗಿ ಪೊಲೀಸ್ ಇಲಾಖೆ ನೂತನ ಪಾರ್ಕಿಂಗ್ ವ್ಯವಸ್ಥೆ ಜಾರಿಗೆ ತಂದಿದ್ದಾರೆ. ಪಟ್ಟಣದ ನಾಲ್ಕು ರಸ್ತೆಯ…

Read More

ಎಕ್ಸಾಸ್ಟ್ ಫ್ಯಾನ್ ಮುರಿದು ಮನೆ ಕಳ್ಳತನ ಮಾಡಿದ್ದ ಆರೋಪಿಯ ಬಂಧನ – ಲಕ್ಷಗಟ್ಟಲೆ ವಸ್ತು ಸಮೇತ ಸಿಕ್ಕಿಬಿದ್ದ ಕಳ್ಳ|theft

ಮನೆಯಲ್ಲಿ ಯಾರೂ ಇಲ್ಲದ ವೇಳೆ ಎಗ್ಸಾಸ್ಟ್ ಫ್ಯಾನ್ ಮುರಿದು ಒಳ ನುಗ್ಗಿ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈತ ಒಟ್ಟು 8 ಮನೆ ಕಳ್ಳತನ ಮಾಡಿರುವುದಾಗಿ ಬಾಯಿ ಬಿಟ್ಟಿದ್ದಾನೆ. ಚಿನ್ನಾಭರಣ ಸೇರಿ 7.77 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗದ ಅಣ್ಣಾನಗರ 1ನೇ ಅಡ್ಡರಸ್ತೆಯ ನಿವಾಸಿ ಸದ್ದಾಂ (31) ಬಂಧಿತ.  ನ.28ರಂದು ಬಸವರಾಜಪ್ಪ ಅವರು ಪತ್ನಿಯೊಂದಿಗೆ ತಮ್ಮ ತೋಟಕ್ಕೆ ತೆರಳಿದ್ದರು. ಡಿ.2ರಂದು ಮರಳಿ ಬಂದಾಗ ಮನೆ ಬಾಗಿಲು ಹಾಕಿದಂತೆಯೆ ಇತ್ತು. ಬೆಡ್ ರೂಂಗೆ ಹೊದಾಗ ವಸ್ತುಗಳೆಲ್ಲ…

Read More

ರಾಷ್ಟ್ರ ಮಟ್ಟದ ಸಬ್ ಜೂನಿಯರ್ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್ ಪೇಟೆಯ ಯುವಕ ಆಯ್ಕೆ|volleyball

ರಿಪ್ಪನ್ ಪೇಟೆ : ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಸಬ್ ಜೂನಿಯರ್ ವಾಲಿಬಾಲ್ ಪಂದ್ಯಾಟಕ್ಕೆ, ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುವ ತಂಡದಲ್ಲಿ ರಿಪ್ಪನ್ ಪೇಟೆಯ ಯುವ ವಾಲಿಬಾಲ್ ಆಟಗಾರ ಸೂಫಿಯಾನ್ ಸ್ಥಾನ ಪಡೆದಿದ್ದಾರೆ. ರಾಷ್ಟೀಯ ಮಟ್ಟದ ಸಬ್ ಜೂನಿಯರ್ ವಾಲಿಬಾಲ್ (16ವರ್ಷದೊಳಗಿನ ವಯೋಮಿತಿ ) ಪಂದ್ಯವು ಜನವರಿ 3 ರಿಂದ ಜನವರಿ 7 ರವರೆಗೆ ದೆಹಲಿಯಲ್ಲಿ ನಡೆಯಲಿದೆ. ರಿಪ್ಪನ್ ಪೇಟೆಯ ಶ್ರೀರಾಮನಗರ ನಿವಾಸಿಗಳಾದ ಶೇಖಬ್ಬ ಹಾಗೂ ಸೈಫುನ್ನಿಸಾ ದಂಪತಿಗಳ ಪುತ್ರನಾದ ಸೂಫಿಯಾನ್ ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ SSLC ವ್ಯಾಸಂಗ…

Read More

ಪ್ರಸನ್ನ ಭಟ್ ರವರ ಅಂತಿಮ ದರ್ಶನಕ್ಕೆ ಹೊಸನಗರದಲ್ಲಿ ಭಾರಿ ಸಂಖ್ಯೆಯಲ್ಲಿ ಜನ – ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ|procession

ಶಿವಮೊಗ್ಗ ಜಿಲ್ಲೆಯ ಸಂಸದ ಬಿ ವೈ ರಾಘವೇಂದ್ರ ಅವರ ಫೋಟೊಗ್ರಾಫರ್ ಪ್ರಸನ್ನ ಭಟ್ ಅವರ ಪಾರ್ಥಿವ ಶರೀರದ ಮೆರವಣಿಗೆ ಮಾಡಿ, ಬೈಕ್ ರಾಲಿ ನಡೆಸಲಾಯಿತು.  ಹೊಸನಗರದ ಪಟ್ಟಣಕ್ಕೆ ಪಾರ್ಥಿವ ಶರೀರ ತಲುಪುತ್ತಿದ್ದಂತೆ ಅವರ ಸ್ನೇಹಿತರು, ಬಿಜೆಪಿ ಕಾರ್ಯಕರ್ತರು ಮೆರವಣಿಗೆ ನಡೆಸಿದರು. ಹೊಸನಗರ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಲಾಯಿತು. ಬಳಿಕ ನೆಹರು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಪ್ರಸನ್ನ ಭಟ್ಟರವರ ಪಾರ್ಥಿವ ಶರೀರವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ,ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ, ಬಿಜೆಪಿ ಮುಖಂಡರಾದ ಗುರುಮೂರ್ತಿ,…

Read More

ಸಾಗರದ ಮನೆಯೊಂದರಲ್ಲಿ ಬೆಂಕಿ ಅವಘಡ – ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ|fire

ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಎಸ್.ಎನ್. ವೃತ್ತದಲ್ಲಿರುವ ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ ಅನಾಹುತ ಉಂಟಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಈ ಅನಾಹುತ ಸಂಭವಿಸಿದೆ. ಸಾಗರದ ಮಾರ್ಕೆಟ್ ರಸ್ತೆಯ ಶಿವಪ್ಪ ನಾಯಕ ವೃತ್ತದ ಇರುವ ಮನೆಯಲ್ಲಿ ಈ ಬೆಂಕಿ ಅನಾಹುತವಾಗಿದೆ. ಮನೆಯಲ್ಲಿ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿದ್ದಾರೆ. ತಕ್ಷಣ ಬಂದ ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.  ಮೊದಲ ಮಹಡಿಯಲ್ಲಿ ಇದ್ದ ಮನೆಯಲ್ಲಿ ಈ ಅವಘಡ ಸಂಭವಿಸಿದ್ದು, ಯುವಕರು ಜೀವದ ಹಂಗು…

Read More

ಹೊಸನಗರದಲ್ಲಿ ಪ್ರಸನ್ನ ಭಟ್ ಪಾರ್ಥಿವ ಶರೀರದ ಮೆರವಣಿಗೆಗೆ ಸಕಲ ಸಿದ್ದತೆ|Prasanna bhat

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮಾವತ್ತೂರು ಕೆರೆಯಲ್ಲಿ ಭಾನುವಾರ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಸಂಸದ ಬಿ.ವೈ ರಾಘವೇಂದ್ರರವರ ಫೋಟೋಗ್ರಾಫರ್‌ ಪ್ರಸನ್ನ ಭಟ್‌ (26) ಪಾರ್ಥಿವ ಶರೀರ ಇಂದು ಸಂಜೆ 5 ಗಂಟೆಗೆ ಹೊಸನಗರ ಪಟ್ಟಣದಲ್ಲಿರುವ ಮೃತನ ಸ್ವಗೃಹ ತಲುಪಲಿದ್ದು ಇದಕ್ಕೂ ಮೊದಲು ಅಂತಿಮ ದರ್ಶನಕ್ಕೆ ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ದಯಾನಂದ ಸಾಗರ ಆಸ್ಪತ್ರೆಯಿಂದ ಮರಣೋತ್ತರ ಪರೀಕ್ಷೆ ನಡೆದು ಈಗ ಶಿವಮೊಗ್ಗಕ್ಕೆ ಆ್ಯಂಬುಲೆನ್ಸ್ ಮೂಲಕ ಪ್ರಸನ್ನರ ಮೃತದೇಹ ಬರುತ್ತಿದ್ದು ಸುಮಾರು 4-15 ರಿಂದ…

Read More
Exit mobile version