Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

15 ದಿನಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ರಸ್ತೆ ಬದಿಯಲ್ಲಿ ಶವವಾಗಿ ಪತ್ತೆ

ಕಾಣೆಯಾದ ವ್ಯಕ್ತಿ ಶವವಾಗಿ ಪತ್ತೆ ಸಾಗರ: ಹಲವು ದಿನಗಳಿಂದ ಕಾಣೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹ ರಸ್ತೆ ಪಕ್ಕದಲ್ಲಿ ಪತ್ತೆಯಾಗಿರುವ ದುರ್ಘಟನೆ ಬೆಳಕಿಗೆ ಬಂದಿದೆ. ಸಾಗರ ತಾಲೂಕಿನ ಯಲಗಳಲೆ ಗ್ರಾಮದ ಸಮೀಪ ರಸ್ತೆ ಬದಿಯಲ್ಲಿ ಪತ್ತೆಯಾದ ಶವವನ್ನು, ಜಂಬಗಾರು ಗ್ರಾಮದ ಹನುಮಂತಪ್ಪ (65) ಎಂದು ಗುರುತಿಸಲಾಗಿದೆ. ಹನುಮಂತಪ್ಪ ಅವರು ಖಿನ್ನತೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದ್ದು, 15 ದಿನಗಳ ಹಿಂದೆ ಕಾಣೆಯಾಗಿದ್ದಾರೆಂದು ಕುಟುಂಬದವರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಲವ್ ಮ್ಯಾರೇಜ್ ಆಗಿ ಎರಡೇ ವರ್ಷಕ್ಕೆ ಗೃಹಿಣಿ ನಿಗೂಢ ಸಾವು –  ನಂಬಿದಾಕೆಗೆ ಚಟ್ಟ ಕಟ್ಟಿದ್ನಾ ಪತಿ?

ಲವ್ ಮ್ಯಾರೇಜ್ ಆಗಿ ಎರಡೇ ವರ್ಷಕ್ಕೆ ಗೃಹಿಣಿ ನಿಗೂಢ ಸಾವು –  ನಂಬಿದಾಕೆಗೆ ಚಟ್ಟ ಕಟ್ಟಿದ್ನಾ ಪತಿ? Housewife mysteriously dies after just two years of love marriage ಇಬ್ಬರು ಪರಸ್ಪರ ಪ್ರೀತಿಸಿ ಎರಡು ವರ್ಷ ಹಿಂದೆ ಅಷ್ಟೇ ಮದುವೆಯಾಗಿದ್ದರು. ಪ್ರೀತಿಯ ಮದುವೆಗೊಂದು ಒಂದೂವರೆ ವರ್ಷದ ಮಗು ಸಹ ಇದೆ. ಸ್ವರ್ಗಕ್ಕೆ ಕಿಚ್ಚು ಹಚ್ಚುವಂಥಾ ಸಂಸಾರ ಇದ್ದಾಗ ಮಹಿಳೆ ನಿಗೂಢವಾಗಿ ಸಾವನ್ನಪ್ಪಿದ್ದಾಳೆ. ದಾವಣಗೆರೆ ಜಿಲ್ಲೆಯ ಚನ್ನಗರಿ ತಾಲೂಕಿನ ಹೊನ್ನೆಬಾಗಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…

Read More

ನಾಪತ್ತೆಯಾದ ವಿದ್ಯಾರ್ಥಿನಿ ಸೌಜನ್ಯ ಕಾಲುವೆಯಲ್ಲಿ ಶವವಾಗಿ ಪತ್ತೆ – ಸಂಚಲನ ಸೃಷ್ಟಿಸಿದ ಸೌಜನ್ಯ ಕೊಲೆ ಪ್ರಕರಣ

ನಾಪತ್ತೆಯಾದ ವಿದ್ಯಾರ್ಥಿನಿ ಸೌಜನ್ಯ ಕಾಲುವೆಯಲ್ಲಿ ಶವವಾಗಿ ಪತ್ತೆ – ಸಂಚಲನ ಸೃಷ್ಟಿಸಿದ ಸೌಜನ್ಯ ಕೊಲೆ ಪ್ರಕರಣ ಯಾದಗಿರಿ: ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೇಕಲ್ ದೀಪಾವಳಿ ಅಮವಾಸ್ಯೆ ದಿನ ಮನೆಯಿಂದ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿ ಶನಿವಾರ ಶವವಾಗಿ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಕೊಡೇಕಲ್‌ ಗ್ರಾಮದ ಶರಣಪ್ಪ ಹಡಪದ ಎಂಬುವರ ಮಗಳು ಸೌಜನ್ಯ (17) ಶಹಾಪೂರ ತಾಲೂಕಿನ ಗೋಗಿ ಬಳಿಯ ಕೃಷ್ಣಾ ಎಡದಂಡೆ ಕಾಲುವೆಯಲ್ಲಿ ಶವ ಪತ್ತೆಯಾಗಿದೆ. ಪಿಯುಸಿ ಓದುತ್ತಿದ್ದ ಸೌಜನ್ಯ ಕೊಡೇಕಲ್ ಗ್ರಾಮದ ನಿವಾಸಿ ಶರಣಪ್ಪ ಹಡಪದ ಪುತ್ರಿ…

Read More

RIPPONPETE | ಪತ್ರಕರ್ತ ಚಿದಾನಂದ ಸ್ವಾಮಿರವರಿಗೆ ಮಾತೃ ವಿಯೋಗ

ಪತ್ರಕರ್ತ ಚಿದಾನಂದ ಸ್ವಾಮಿರವರಿಗೆ ಮಾತೃ ವಿಯೋಗ ರಿಪ್ಪನ್‌ಪೇಟೆ: ಪಟ್ಟಣದಲ್ಲಿ ವಿಜಯವಾಣಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿರುವ ಚಿದಾನಂದ ಸ್ವಾಮಿ ಅವರ ತಾಯಿ ಮುರಿಗೆಮ್ಮ (85) ಅವರು ನಿಧನರಾಗಿದ್ದಾರೆ. ಶಿವಮೊಗ್ಗ ರಸ್ತೆಯ ನಿವಾಸಿಗಿದ್ದ ದಿ. ಗುರುಪಾದಯ್ಯರವರ ಧರ್ಮಪತ್ನಿ ಹಾಗೂ ಪತ್ರಕರ್ತ ಚಿದಾನಂದ ಸ್ವಾಮಿಯವರ ತಾಯಿ ಮುರಿಗೆಮ್ಮ (85) ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು ಅವರು ಭಾನುವಾರ ಸಂಜೆ ತಮ್ಮ ಸ್ವಗೃಹದಲ್ಲಿ ಲಿಂಗೈಕ್ಯರಾದರು. ಮೃತರು ಪುತ್ರರು, ಸೊಸೆ, ಮಕ್ಕಳು , ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಸಂತಾಪ :ಅಲ್ಪಕಾಲದ ಅನಾರೋಗ್ಯದಿಂದ ಲಿಂಗೈಕ್ಯರಾದ…

Read More

ಮದುವೆಯಾದ 6 ತಿಂಗಳಲ್ಲೇ ನವವಿವಾಹಿತೆ ಬಲಿ – ಕಿರುಕುಳ ಆರೋಪ, ಪತಿ ಬಂಧನ

ಮದುವೆಯಾದ 6 ತಿಂಗಳಲ್ಲೇ ನವವಿವಾಹಿತೆ ಬಲಿ – ಕಿರುಕುಳ ಆರೋಪ, ಪತಿ ಬಂಧನ ಶಿವಮೊಗ್ಗ: ಮದುವೆಯಾದ ಕೇವಲ ೬ ತಿಂಗಳಲ್ಲೇ ನವವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ತಾಲೂಕಿನ ಕುರಂಬಳ್ಳಿ ಸಮೀಪದ ಗೂಜಾನುಮಕ್ಕಿಯಲ್ಲಿ ನಡೆದಿದೆ.  ಮೃತ ಗೃಹಿಣಿಯನ್ನು ಸಾಗರ ತಾಲೂಕು ಕಟ್ಟಿನಕಾರು ಗ್ರಾಮದ ಯಡಮನೆ ನಿವಾಸಿ ಮಾಲಾಶ್ರೀ (೨೩) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಪತಿ ಮತ್ತು ಅತ್ತೆಯ ಕಿರುಕುಳವೇ ಕಾರಣ ಎಂದು ಆರೋಪಿಸಲಾಗಿದೆ. ಯಡಮನೆ ಗ್ರಾಮದ ಮಾಲಾಶ್ರೀ ಕುರಂಬಳ್ಳಿಯ ಗೂಜಾನುಮಕ್ಕಿಯ ಅಶೋಕ್ ಎಂಬಾತನೊಂದಿಗೆ ಏಪ್ರಿಲ್…

Read More

ತೋಟಗಾರಿಕೆಯಲ್ಲಿ ಮಿಶ್ರ ಬೆಳೆಗೆ ಆಧ್ಯತೆ ನೀಡಿ – ಆರಗ ಜ್ಞಾನೇಂದ್ರ

ತೋಟಗಾರಿಕೆಯಲ್ಲಿ ಮಿಶ್ರ ಬೆಳೆಗೆ ಆಧ್ಯತೆ ನೀಡಿ – ಆರಗ ಜ್ಞಾನೇಂದ್ರ ರಿಪ್ಪನ್‌ಪೇಟೆಯ ಸೆಲಿ ಜೊಸೇಫ್ ತೋಟದಲ್ಲಿ ರೈತರೊಂದಿಗೆ ಆರಗ ಜ್ಞಾನೇಂದ್ರ ಸಮಾಲೋಚನೆ ರಿಪ್ಪನ್‌ಪೇಟೆ : ಇತ್ತೀಚೆನ ವರ್ಷಗಳಲ್ಲಿ ಆಡಿಕೆ ಬೆಳೆಗೆ ಎಲೆಚುಕ್ಕೆ ರೋಗದಿಂದಾಗಿ ಇಳುವರಿ ಕುಂಠಿತಗೊಂಡಿದ್ದು ಅಲ್ಲದೆ ಅಡಿಕೆ ಸೇವನೆಯಂದ ಮಾರಕ ರೋಗ ಕ್ಯಾನ್ಸರ್ ನಂತಹ ಕಾಯಿಲೆ  ಬರುತ್ತದೆಂದು ಸುಪ್ರೀಂ ಕೋರ್ಟ್ ನಲ್ಲಿ ದೂರು ದಾಖಲಾಗಿರುವ ಬಗ್ಗೆ ಅಡಿಕೆ ಬೆಳೆಗಾರರಲ್ಲಿ  ಗೊಂದಲ ನಿರ್ಮಾಣವಾಗಿದೆ. ಕಳೆದ ವರ್ಷದಲ್ಲಿ ಮಲೆನಾಡಿನ ವ್ಯಾಪ್ತಿಯಲ್ಲಿನ ಹೊಸನಗರ ಸಾಗರ   ತೀರ್ಥಿಹಳ್ಳಿ ಕೊಪ್ಪ ಶೃಂಗೇರಿ ಹಲವು  …

Read More

ಅಪರೂಪದ ಥಲಸ್ಸೆಮಿಯಾ ರೋಗ ಪೀಡಿತರಿಗಾಗಿ ಹಿರೇಸಾನಿಯಲ್ಲಿ ರಕ್ತದಾನ ಶಿಬಿರ

ಅಪರೂಪದ ಥಲಸ್ಸೆಮಿಯಾ ರೋಗ ಪೀಡಿತರಿಗಾಗಿ ಹಿರೇಸಾನಿಯಲ್ಲಿ ರಕ್ತದಾನ ಶಿಬಿರ ರಿಪ್ಪನ್ ಪೇಟೆ: ಇಲ್ಲಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಸಾನಿ ಎಂಬ ಕುಗ್ರಾಮಕ್ಕೆ ಇಂದಿಗೂ ಚಿಮುಣಿ ಬುಡ್ಡಿಯಂತೆ ಉರಿಯುವ ವಿದ್ಯುತ್  ದೀಪಗಳು, ರಸ್ತೆ, ಸಾರಿಗೆ, ದೂರವಾಣಿ ಹಾಗೂ ನೆಟ್ವರ್ಕ್  ಸೌಕರ್ಯವಿಲ್ಲ. ಪ್ರತಿ ಚುನಾವಣೆಯಲ್ಲಿ ಮತದಾನ ಮಾಡುವ ಮುನ್ನ ಭರವಸೆ ನೀಡುವ ನಾಯಕರು ನಂತರ ಇತ್ತಕಡೆ ತಲೆ ಹಾಕಿ ಮಲಗಿದ ಉದಾಹರಣೆಯೂ ಇಲ್ಲ. ಆದರೂ, ಈ ಗ್ರಾಮದ ಯುವಕರ  ಚಿಂತನೆ  ಗ್ರಾಮಸ್ಥರ ಸಹಮತದೊಂದಿಗೆ ಯಶಸ್ವಿ ರಕ್ತದಾನ ಶಿಬಿರಕ್ಕೆ ಮುನ್ನುಡಿ …

Read More

ಖಾಸಗಿ ಫೋಟೋ , ವೀಡಿಯೋ ವೈರಲ್ ಮಾಡಿ ₹2 ಲಕ್ಷಕ್ಕೆ ಬೇಡಿಕೆ – ಬ್ಲ್ಯಾಕ್‌ಮೇಲ್ ಕೇಸ್ ದಾಖಲು

ಖಾಸಗಿ ಫೋಟೋ-ವೀಡಿಯೋ ವೈರಲ್ ಮಾಡಿ ₹2 ಲಕ್ಷಕ್ಕೆ ಬೇಡಿಕೆ – ಶಿವಮೊಗ್ಗದಲ್ಲಿ ಬ್ಲ್ಯಾಕ್‌ಮೇಲ್ ಕೇಸ್ ಶಿವಮೊಗ್ಗ ಜಿಲ್ಲೆಯ ತಾಲೂಕಿನೊಂದರಲ್ಲಿ ಮಹಿಳೆಯೊಬ್ಬರ ಖಾಸಗಿ ಫೋಟೋ ಹಾಗೂ ವೀಡಿಯೋಗಳನ್ನು ಕದ್ದುಕೊಂಡು, ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಲು ಯತ್ನಿಸಿ, ಹಣಕ್ಕೆ ಬೇಡಿಕೆ ಇಟ್ಟಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಶಿವಮೊಗ್ಗ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರಿನ ಪ್ರಕಾರ, ಅಪರಿಚಿತ ಮೊಬೈಲ್ ನಂಬರ್‌ನಿಂದ ಮಹಿಳೆಯ ವಾಟ್ಸಾಪ್‌ಗೆ ಆಕೆಯ ಖಾಸಗಿ ಫೋಟೋ ಹಾಗೂ ವೀಡಿಯೋಗಳನ್ನು ಕಳುಹಿಸಿ,…

Read More

ಶ್ರದ್ದಾ ಭಕ್ತಿಯಿಂದ ನೆರವೇರಿದ ಸಂಭ್ರಮದ ಗೋಪೂಜೆ

ಶ್ರದ್ದಾ ಭಕ್ತಿಯಿಂದ ನೆರವೇರಿದ ಸಂಭ್ರಮದ ಗೋಪೂಜೆ ರಿಪ್ಪನ್‌ಪೇಟೆ : ಇಂದು ಬಲಿಪಾಡ್ಯಮಿಯ ಅಂಗವಾಗಿ ರಿಪ್ಪನ್‌ಪೇಟೆಯ ವಿವಿದಢೆಯಲ್ಲಿ ಮತ್ತು ಮುಜರಾಯಿ ಇಲಾಖೆಯವರ ಅದೇಶದನ್ವಯ ಪಟ್ಟಣದ ಶ್ರೀ ಸಿದ್ದಿವಿನಾಯಕ ದೇವಸ್ಥಾನಗಳಲ್ಲಿ ಗೋಪೂಜೆಯನ್ನು ಶ್ರದ್ದಾಭಕ್ತಿಯಿಂದ ಸಂಭ್ರಮಸಿದರು. ಪಟ್ಟಣದ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಗೋವುಗಳನ್ನು ಶೃಂಗರಿಸಿ ದೇವಸ್ಥಾನದ ಪ್ರದಾನ ಅರ್ಚಕ ವೇ.ಚಂದ್ರಶೇಖರ ಭಟ್ ಮತ್ತು ಗುರುರಾಜ್ ಭಟ್ ನೇತೃತ್ವದಲ್ಲಿ ಗೋ ಮಾತೆಗೆ ಬೆಲ್ಲ ಅಕ್ಕಿ ಬಾಳೆಹಣ್ಣು ನೀಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಧರ್ಮದರ್ಶಿ ಆರ್.ಈ.ಈಶ್ವರಶೆಟ್ಟಿ, ಎಂ.ಡಿ.ಇಂದ್ರಮ್ಮ, ಗಣೇಶ್ ಎನ್.ಕಾಮತ್, ಸುಧೀಂದ್ರ ಪೂಜಾರಿ,,ಜಯಲಕ್ಷಿ, ಮುರುಳಿ…

Read More

ಆಯನೂರು – ರಿಪ್ಪನ್‌ಪೇಟೆ ನಾಲ್ಕು ದಿನ ರಸ್ತೆ ಸಂಚಾರ ತಾತ್ಕಾಲಿಕ ಬಂದ್: ಬದಲಿ ಮಾರ್ಗ ಇಲ್ಲಿದೆ ನೋಡಿ !

ಆಯನೂರು – ರಿಪ್ಪನ್‌ಪೇಟೆ ನಾಲ್ಕು ದಿನ ರಸ್ತೆ ಸಂಚಾರ ತಾತ್ಕಾಲಿಕ ಬಂದ್: ಬದಲಿ ಮಾರ್ಗ ಇಲ್ಲಿದೆ ನೋಡಿ ! ಶಿವಮೊಗ್ಗ – ರಿಪ್ಪನ್‌ಪೇಟೆ ರೈಲ್ವೆ ಮಾರ್ಗದಲ್ಲಿ ನಡೆಯುತ್ತಿರುವ ಪರೀಕ್ಷಾ ಕಾರ್ಯಗಳ ಹಿನ್ನೆಲೆ ಅ.23 ರಿಂದ 26ರವರೆಗೆ ವಾಹನ ಹಾಗೂ ಸಾರ್ವಜನಿಕರ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಸಂಚಾರ ನಿಷೇಧ ಅವಧಿ ▪ ಅ.23 ಬೆಳಿಗ್ಗೆ 7 ಗಂಟೆಯಿಂದ – ಅ.24 ಸಂಜೆ 6 ಗಂಟೆಯವರೆಗೆಅರಸಾಳು ರೈಲ್ವೆ ಗೇಟ್ ಹತ್ತಿರ ಮಾರ್ಗ ಪರಿಶೀಲನೆ…

Read More
Exit mobile version