postmannews

ಮೋದಿ ಸಂಪುಟದಲ್ಲಿ ಕರ್ನಾಟಕದ ಸಚಿವರು, ಖಾತೆಗಳ ವಿವರ:

ಬೆಂಗಳೂರು, ಜುಲೈ 08; ಪ್ರಧಾನಿ ನರೇಂದ್ರ ಮೋದಿ ಸಂಪುಟ ವಿಸ್ತರಣೆ ಮಾಡಿದ್ದಾರೆ. ಹಲವು ಸಚಿವರನ್ನು ಕೈ ಬಿಟ್ಟಿದ್ದು 43 ಸಚಿವರು ಹೊಸದಾಗಿ ಸೇರ್ಪಡೆಗೊಂಡಿದ್ದಾರೆ. ಸಂಪುಟದ ಸಚಿವರ ಒಟ್ಟು ಸಂಖ್ಯೆ 77ಕ್ಕೆ ಏರಿಕೆಯಾಗಿದೆ. ಕರ್ನಾಟಕದ ನಾಲ್ವರು ಪ್ರಧಾನಿ ಮೋದಿ ಸಂಪುಟವನ್ನು ಸೇರಿದ್ದಾರೆ. ಬುಧವಾರ ಸಂಜೆ ಪ್ರಮಾಣ ವಚನ ಸಮಾರಂಭ ನಡೆದಿದೆ, ಖಾತೆಗಳ ಹಂಚಿಕೆಯೂ ರಾತ್ರಿ ಮುಗಿದಿದೆ. ಹೊಸದಾಗ ಸೇರ್ಪಡೆಗೊಂಡ ಎಲ್ಲರಿಗೂ ರಾಜ್ಯ ಸಚಿವರಾಗಿದ್ದಾರೆ. ಮೋದಿ ಸರ್ಕಾರ್ 2.0: ಯಾರಿಗೆ ಯಾವ ಖಾತೆ? ಮೋದಿ ಸರ್ಕಾರ್ 2.0: ಯಾರಿಗೆ ಯಾವ…

Read More

ಸಿಎಂ ತವರೂರು ಶಿಕಾರಿಪುರದಲ್ಲಿ ರೈತ ಕಳೆನಾಶಕ ಸೇವಿಸಿ ಆತ್ಮಹತ್ಯೆ:

ಶಿಕಾರಿಪುರ: ಸಾಲಬಾಧೆಯಿಂದ ಮಾನಸಿಕವಾಗಿ ಕುಂದಿದ್ದ ರೈತ ಕಳೆ ನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿಕಾರಿಪುರ ತಾಲೂಕು ಸುರಗಿಹಳ್ಳಿ ಯಲ್ಲಿ ಘಟನೆ ನಡೆದಿದೆ.  ಚಂದ್ರಪ್ಪ ಆತ್ಮಹತ್ಯೆ ಮಾಡಿಕೊಂಡ ರೈತ. ಜೂನ್ 5 ರಂದು ಮನೆಯಲ್ಲಿ ಕಳೆನಾಶಕವನ್ನು ಸೇವಿಸಿದ್ದರು. ಶಿಕಾರಿಪುರ ಆಸ್ಪತ್ರೆಗೆ ಸೇರಿಸಿದರೂ ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಚಂದ್ರಪ್ಪ ಮೃತ ಪಟ್ಟಿದ್ದಾರೆ.  ಜಮೀನಿನಲ್ಲಿ ಶುಂಠಿ ಮೆಕ್ಕೆಜೋಳ ಬೆಳಗಿದ್ದರು. ಇದಕ್ಕಾಗಿ ಸಹಕಾರಿ ಸಂಘ, ಬ್ಯಾಂಕ್, ಹಾಗೂ ಕೈಗಡ ಸಾಲ ಪಡೆದಿದ್ದರು. ಆದರೆ ಬೆಳೆ…

Read More

ಬೆಲೆ ಏರಿಕೆ ವಿರೋದಿಸಿ ಬೆಳಗಾವಿಯಲ್ಲಿ ರಾಹುಲ್,ಪ್ರಿಯಾಂಕ ಸೈಕಲ್ ಜಾಥಾ::

ಬೆಳಗಾವಿ: ದೇಶದಲ್ಲಿ ತೈಲ ಬೆಲೆ ಏರಿಕೆ ಖಂಡಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ರಾಜ್ಯಾದ್ಯಂತ ಸೈಕಲ್ ಜಾಥಾ ನಡೆಸಿದೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಹಾಗೂ ಪುತ್ರ ರಾಹುಲ್ ನೇತೃತ್ವದಲ್ಲಿ ಜಿಲ್ಲೆಯ ಗೋಕಾಕ್​ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.  ಗೋಕಾಕ್​ ನಗರದ ಬ್ಯಾಳಿ ಕಾಟಾದಿಂದ ಆರಂಭಗೊಂಡು, ನಗರದ ಪ್ರಮುಖ ರಸ್ತೆಗಳಲ್ಲಿ ನಡೆದ ಜಾಥದಲ್ಲಿ ಪ್ರತಿಭಟನಾ ನಿರತ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವೈಫಲ್ಯ ಮತ್ತು ತೈಲ…

Read More

ರಿಪ್ಪನ್ ಪೇಟೆ ಜಿಪಂ ಚುನಾವಣೆಗೆ ಜೆಡಿಎಸ್ ನಿಂದ ಆರ್ ಎನ್ ಮಂಜುನಾಥ್ ಸ್ಪರ್ಧೆ!

ರಿಪ್ಪನ್ ಪೇಟೆ: ಜಿಪಂ ತಾಪಂ ಮೀಸಲಾತಿ ಘೋಷಣೆಯಾಗಿ ಎಲ್ಲಾ ಪಕ್ಷಗಳಲ್ಲೂ ಟಿಕೆಟ್ ಗಾಗಿ ಜಿದ್ದಾಜಿದ್ದಿ ನಡೆಯುತ್ತಿದೆ.   ಸಾಮಾನ್ಯ ಕೆಟಗೆರಿ ಬಂದಿರುವ ರಿಪ್ಪನ್ ಪೇಟೆ ಜಿಪಂ ಕ್ಷೇತ್ರಕ್ಕೆ ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಟಿಕೆಟ್ ಗಾಗಿ ಗುಪ್ತ ಸಭೆಗಳು ಚುರುಕಾಗಿ ನಡೆಯುತ್ತಿದೆ.   ಜೆಡಿಎಸ್ ನಿಂದ ಯಾವುದೇ ಚಟುವಟಿಕೆ ಬಹಿರಂಗವಾಗಿ ನಡೆಯುತ್ತಿಲ್ಲವಾದರೂ ರಿಪ್ಪನ್ ಪೇಟೆಯ ಸಾಮಾಜಿಕ ಹೋರಾಟಗಾರ,ಜಿಲ್ಲಾ ಜೆಡಿಎಸ್ ಮುಖಂಡರು ಹಾಗೂ ಗ್ರಾಪಂ ಮಾಜಿ ಸದಸ್ಯರಾದ ಆರ್ ಎನ್ ಮಂಜುನಾಥ್ ಜೆಡಿಎಸ್ ನಿಂದ ಸ್ಪರ್ಧೆಗೆ ಬಯಸಿ ತಯಾರಿ ನಡೆಸಿದ್ದಾರೆ…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಬರಹಗಾರರ ಸಂಘ ಉದ್ಘಾಟನೆ ಹಾಗೂ ಅನ್ನದಾತ ಕವಿಗೋಷ್ಠಿ:’

ಶಿವಮೊಗ್ಗ: ನೂತನವಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ಬರಹಗಾರರ ಜಿಲ್ಲಾ ಸಂಘವು ದಿನಾಂಕ:-04-07-2021 ನೇ ಭಾನುವಾರ ದಂದು  ಉದ್ಘಾಟನೆಯಾಯಿತು.ಈ ಸಂದರ್ಭದಲ್ಲಿ ಶ್ರೀ ಮಧುನಾಯ್ಕ ಲಂಬಾಣಿ ಸಂಸ್ಥಾಪಕ ಅಧ್ಯಕ್ಷರು ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ ಇವರು ಈ ಜಿಲ್ಲಾ ಸಂಘವನ್ನು ಉದ್ಘಾಟಿಸಿ.ಹಸಿರ ಮಡಿಲಲಿ ಹಸನವಾದ ಸಾಹಿತ್ಯ ಸಂಗಮ ಕ್ಷೇತ್ರದಲ್ಲಿ ನೂತನ ಬರಹಗಾರರ ಸಂಘ ಪ್ರಸ್ತುತ ದಿನಗಳಲ್ಲಿ ಉದಯಿಸಿದ್ದು ಈ ಸಂಘವು ಮುಂದಿನ ದಿನಗಳಲ್ಲಿ ಅನೇಕ ಯುವ ಬರಹಗಾರರಿಗೆ ಸಾಹಿತ್ಯ ರಚನೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿ ಕನ್ನಡ…

Read More

ಮಮತಾ ಬ್ಯಾನರ್ಜಿಗೆ 5 ಲಕ್ಷ ರೂ. ದಂಡ ವಿಧಿಸಿದ ನ್ಯಾಯಮೂರ್ತಿ

ಕೋಲ್ಕತಾ: ಮುಖ್ಯಮಂತ್ರಿ, ಟಿಎಂಸಿ ಮುಖ್ಯಸ್ಥೆ ಅವರಿಗೆ ನ್ಯಾಯಮೂರ್ತಿ ಅವರು 5 ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ. ಜತೆಗೆ ನಂದಿಗ್ರಾಮ ವಿಧಾನಸಭೆ ಕ್ಷೇತ್ರದಿಂದ ವಿರೋಧ ಪಕ್ಷದ ನಾಯಕ ಅವರ ಆಯ್ಕೆಯನ್ನು ಪ್ರಶ್ನಿಸಿ ಮಮತಾ ಬ್ಯಾನರ್ಜಿ ಸಲ್ಲಿಸಿದ ಅರ್ಜಿಯ ವಿಚಾರಣೆಯಿಂದ ನ್ಯಾಯಮೂರ್ತಿ ಹಿಂದೆ ಸರಿದಿದ್ದಾರೆ.  ‘ಅರ್ಜಿದಾರರ ಪ್ರಕರಣವನ್ನು ವಿಚಾರಣೆಗೆ ಒಳಪಡಿಸಲು ನನಗೆ ಯಾವುದೇ ವೈಯಕ್ತಿಕ ಒಲವು ಇಲ್ಲ. ಈ ಪ್ರಕರಣವನ್ನು ಕೈಗೆತ್ತಿಕೊಳ್ಳಲು ನನಗೆ ಹಿಂಜರಿಕೆಯೂ ಇಲ್ಲ. ಸಿಜೆಐ ನನಗೆ ನಿಯೋಜಿಸಿದ ಪ್ರಕರಣವನ್ನು ವಿಚಾರಣೆ ನಡೆಸುವುದು ನನ್ನ ಸಾಂವಿಧಾನಿಕ ಕರ್ತವ್ಯ. ಆದರೆ…

Read More

ತೀರ್ಥಹಳ್ಳಿ:ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ತೈಲ ಬೆಲೆಯೇರಿಕೆ ವಿರೋಧಿಸಿ ಸೈಕಲ್ ಜಾಥಾ

ತೀರ್ಥಹಳ್ಳಿ :ಕೇಂದ್ರ ಸರ್ಕಾರದ ಬೆಲೆ ಏರಿಕೆ ಬಗ್ಗೆ ರಾಜ್ಯಾದ್ಯಂತ ಪ್ರತಿಭಟನೆ ಕಾಂಗ್ರೆಸ್ ವತಿಯಿಂದ  ನಡೆಯುತ್ತಿದ್ದು , ಪೆಟ್ರೋಲ್ ಡೀಸೆಲ್, ಗ್ಯಾಸ್ ಮತ್ತು ಶ್ರೀ  ಸಾಮಾನ್ಯ ಜನರ ಬಳಕೆಯ ವಸ್ತುಗಳಬೆಲೆಯನ್ನು ಯನ್ನು ನಿರಂತರವಾಗಿ  ಕೇಂದ್ರ ಸರಕಾರವು ಬೆಲೆ ಏರಿಕೆ ಇಂದು ತೀರ್ಥಹಳ್ಳಿಯಲ್ಲಿ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಸೈಕಲ್ ಜಾಥಾ ದಲ್ಲಿ ಪ್ರತಿಭಟನೆ ನಡೆಸಲಾಯಿತು.  ಶಿವ ರಾಜಪುರದ ಗಣಪತಿ ದೇವಸ್ಥಾನದ ಮುಂಭಾಗದಿಂದ ಸ್ವತಃ ಕಿಮ್ಮನೆ ರತ್ನಾಕರ್ ಅವರು ಸೈಕಲ್ ಏರಿ ಪಟ್ಟಣದ ತಾಲ್ಲೂಕು ಕಚೇರಿಯ ವರೆಗೆ…

Read More

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಎಂದು ಮರುನಾಮಕರಣ: ಲಕ್ಷಣ ಸವದಿ

ಬೆಂಗಳೂರು: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಎಂದು ಮರುನಾಮಕರಣ ಮಾಡುವುದಾಗಿ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಈ ಆದೇಶ ತಕ್ಷಣದಿಂದಲೇ ಅನ್ವಯವಾಗಲಿದ್ದು, ಇನ್ನುಮುಂದೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯನ್ನು (North Eastern Karnataka Road Transport Corporation) ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಎಂದು ಕರೆಯುವುದಾಗಿ ಮಾಹಿತಿ ನೀಡಿದ್ದಾರೆ. ಹೈದರಾಬಾದ್-ಕರ್ನಾಟಕ ಪ್ರದೇಶಕ್ಕೆ ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣವಾದ ನಂತರ ಈಶಾನ್ಯ ಸಾರಿಗೆಗೂ…

Read More

ಸೊರಬ ಪುರಸಭೆಗೆ ನೂತನ ಮುಖ್ಯಧಿಕಾರಿಗಳಾಗಿ ಮಹೇಂದ್ರ ಬಿ ಅಧಿಕಾರ ಸ್ವೀಕಾರ:

ಸೊರಬ: ಇಲ್ಲಿನ ಪಟ್ಟಣ ಪಂಚಾಯತ್ ಪುರಸಭೆಯಾದ ನಂತರ ಮೊದಲ ಮುಖ್ಯಾಧಿಕಾರಿಗಳಾಗಿ ಶ್ರೀ ಮಹೇಂದ್ರ ಬಿ ರವರು ಅಧಿಕಾರ ಸ್ವೀಕರಿಸಿದರು. ಈ ಸಂಧರ್ಭದಲ್ಲಿ ನಿಯೋಜನೆಗೆ ಅವಕಾಶ ಮಾಡಿ ಕೊಟ್ಟಂತಹ ಸೊರಬ ಶಾಸಕರಾದ ಶ್ರೀಯುತ ಕುಮಾರ್ ಬಂಗಾರಪ್ಪನವರಿಗೆ  ತುಂಬು ಹೃದಯದಿಂದ ಸ್ವಾಗತ ಹಾಗೂ ಅಭಿನಂದನೆಯನ್ನು ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷರಾದ ಎಮ್ ಡಿ ಉಮೇಶ್,ಉಪಾಧ್ಯಕ್ಷರಾದ ಮಧುರಯ್ ಜಿ ಶೇಟ್,  ಸದಸ್ಯರಾದ ನಟರಾಜ ಉಪ್ಪಿನ,  ಪ್ರೇಮಾ ಟೋಕಪ್ಪ, ಜಯಲಕ್ಷ್ಮಿ ಪರಮೇಶ್ವರ್,ಪ್ರಭು ಮೇಸ್ತ್ರಿ,ಅನ್ಸರ್, ಪ್ರಸನ್ನ ಶೇಟ್ ದೊಡ್ಮನೆ,ರಂಜನಿ,ಪ್ರವೀಣ್ ಕುಮಾರ್,ಸುಲ್ತಾನ್ ಬೇಗಂ,ಆಫ್ರಿನ್,ವೀರೇಶ್ ಮೇಸ್ತ್ರಿಮತ್ತು ಆಶ್ರಯ…

Read More

ರಿಪ್ಪನ್ ಪೇಟೆ ಜಿಪಂ ಚುನಾವಣೆಗೆ ಬಂಗಾರಪ್ಪ ಅಭಿಮಾನಿ ಬಳಗದಿಂದ ಅಮೀರ್ ಹಂಜಾ ಸ್ಪರ್ಧೆ:

ರಿಪ್ಪನ್ ಪೇಟೆ: ಜಿಲ್ಲಾ ಪಂಚಾಯತ್ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಅಭಿಮಾನಿಗಳ ಬಳಗದಿಂದ ರಿಪ್ಪನ್ ಪೇಟೆಯ ಅಮೀರ್ ಹಂಜಾ ರವರು ಕಣಕ್ಕಿಳಿಯಲ್ಲಿದ್ದಾರೆ ಎಂದು ತಿಳಿದುಬಂದಿದೆ. ಜಿಲ್ಲಾ ಪಂಚಾಯತ್ ಮೀಸಲಾತಿ ಘೋಷಣೆಯಾಗಿ ರಿಪ್ಪನ್ ಪೇಟೆ ಕ್ಷೇತ್ರದಲ್ಲಿ ಸಾಮಾನ್ಯ ಕೆಟಗೆರಿ ಬಂದಿದ್ದು ಕಾಂಗ್ರೆಸ್‌ ಹಾಗೂ ಬಿಜೆಪಿ ಯಲ್ಲಿ ಈಗಾಗಲೇ ಟಿಕೆಟ್ ಫ಼ೈಟ್ ನಡೆಯುತ್ತಿದೆ ಈ ನಡುವೆ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಅಭಿಮಾನಿ ಬಳಗದಿಂದ ಬಂಗಾರಪ್ಪ ರವರ ಒಡನಾಡಿ ಆಗಿದ್ದ ಅಮೀರ್ ಹಂಜಾರವರು ರಿಪ್ಪನ್ ಪೇಟೆ ಜಿಲ್ಲಾ ಪಂಚಾಯತ್…

Read More