Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಮಾರಣಾಂತಿಕ ಹಲ್ಲೆಯ ನಡುವೆಯೂ ಧೈರ್ಯ ತೋರಿದ ಪೊಲೀಸರು: ರೌಡಿ ಡಿಚ್ಚಿ ಮುಬಾರಕ್ ಕಾಲಿಗೆ ಗುಂಡೇಟು

ಮಾರಣಾಂತಿಕ ಹಲ್ಲೆಯ ನಡುವೆಯೂ ಧೈರ್ಯ ತೋರಿದ ಪೊಲೀಸರು: ರೌಡಿ ಡಿಚ್ಚಿ ಮುಬಾರಕ್ ಕಾಲಿಗೆ ಗುಂಡೇಟು A notorious rowdy-sheeter was injured in police firing in Bhadravathi after attacking officers during a dacoity attempt, just a day after his release from jail. ಶಿವಮೊಗ್ಗ: ಜೈಲಿನಿಂದ ಬಿಡುಗಡೆಯಾಗಿ ಕೇವಲ ಒಂದು ದಿನವೂ ಪೂರೈಸುವ ಮೊದಲೇ ಮತ್ತೆ ಅಪರಾಧ ಲೋಕಕ್ಕೆ ಮರಳಲು ಮುಂದಾದ ರೌಡಿಶೀಟರ್ ಡಿಚ್ಚಿ ಮುಬಾರಕ್, ಪೊಲೀಸರ ದಿಟ್ಟ ಕಾರ್ಯಾಚರಣೆಗೆ…

Read More

ಉದ್ಯೋಗ ಖಾತ್ರಿ ಹಣ ತಡೆದು ಗ್ರಾಮೀಣ ಬಡವರಿಗೆ ಅನ್ಯಾಯ:  ಕೇಂದ್ರ ಸರ್ಕಾರದ ವಿರುದ್ಧ ಶಾಸಕ ಬೇಳೂರು ಆಕ್ರೋಶ

Congress MLA Gopalakrishna Beluru criticised the central government for not releasing funds for the Mahatma Gandhi Employment Guarantee Scheme, stating that rural development works have been affected. ಉದ್ಯೋಗ ಖಾತ್ರಿ ಹಣ ತಡೆದು ಗ್ರಾಮೀಣ ಬಡವರಿಗೆ ಅನ್ಯಾಯ:  ಕೇಂದ್ರ ಸರ್ಕಾರದ ವಿರುದ್ಧ ಶಾಸಕ ಬೇಳೂರು ಆಕ್ರೋಶ ಹರತಾಳುವಿನಲ್ಲಿ ಹೊಸ ಗ್ರಾಮ ಪಂಚಾಯಿತಿ ಕಟ್ಟಡಕ್ಕೆ ಶಂಕುಸ್ಥಾಪನೆ ರಿಪ್ಪನ್‌ಪೇಟೆ:ರಾಷ್ಟ್ರೀಯ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ದೇಶವನ್ನು ಹಸಿವು ಮುಕ್ತಗೊಳಿಸುವ…

Read More

ಮಧ್ಯರಾತ್ರಿ ಹೈಡ್ರಾಮಾ: ಅದು ‘ಸ್ಯಾಂಡ್ ಮಾಫಿಯಾ’ ದ್ವೇಷವೋ? ಅಥವಾ ‘ಜಾತಿ ನಿಂದನೆ’ಯ ಸಂಘರ್ಷವೋ? ಆನಂದಪುರದಲ್ಲಿ ನಡೆದಿದ್ದೇನು?

Questions arise over police procedure in the Anandapur case as counter-complaints, SC/ST Act allegations, and delayed FIR registration trigger demands for a fair investigation. ಮಧ್ಯರಾತ್ರಿ ಹೈಡ್ರಾಮಾ: ಅದು ‘ಸ್ಯಾಂಡ್ ಮಾಫಿಯಾ’ ದ್ವೇಷವೋ? ಅಥವಾ ‘ಜಾತಿ ನಿಂದನೆ’ಯ ಸಂಘರ್ಷವೋ? ಆನಂದಪುರದಲ್ಲಿ ನಡೆದಿದ್ದೇನು? ಮರಳು ಮಾಫ಼ಿಯಾ ದಾಂಧಲೆ ಪ್ರಕರಣಕ್ಕೆ ಟ್ವಿಸ್ಟ್ : ದಲಿತ ಸಂಘರ್ಷ ಸಮಿತಿಯಿಂದ ಪೊಲೀಸರ ವಿರುದ್ಧ ಗಂಭೀರ ಆರೋಪ ಸಾಗರ ತಾಲ್ಲೂಕಿನಲ್ಲಿ ಅಕ್ರಮ ಮರಳು ಸಾಗಣೆ ದೂರು…

Read More

ತೀರ್ಥಹಳ್ಳಿಯಲ್ಲಿ ಹಸು ಕಳ್ಳತನ ಪ್ರಕರಣ : ಕಾರು ಸಹಿತ ಮೂವರ ಬಂಧನ

ತೀರ್ಥಹಳ್ಳಿಯಲ್ಲಿ ಹಸು ಕಳ್ಳತನ ಪ್ರಕರಣ : ಕಾರು ಸಹಿತ ಮೂವರ ಬಂಧನ Police in Thirthahalli cracked a cow theft case by arresting three youths from Shivamogga. The stolen cow and the vehicle used for the crime were seized during a special operation ತೀರ್ಥಹಳ್ಳಿ: ತಾಲೂಕಿನ ಕಟ್ಟೆಹಕ್ಕಲು ಗ್ರಾಮದಲ್ಲಿ ನಡೆದಿದ್ದ ಜಾನುವಾರು ಕಳ್ಳತನ ಪ್ರಕರಣವನ್ನು ತೀರ್ಥಹಳ್ಳಿ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು…

Read More

ಕರ್ತವ್ಯದಲ್ಲಿದ್ದ ಪಿಎಸ್‌ಐ ಮೇಲೆ ಹಲ್ಲೆ ಪ್ರಕರಣ , ಇಬ್ಬರಿಗೆ ಶಿಕ್ಷೆ ಪ್ರಕಟ : ಮಂಡಘಟ್ಟದಲ್ಲಿ ನಡೆದ ಕೃತ್ಯಕ್ಕೆ ತೀರ್ಪು

Two brothers convicted for attacking a Police Sub-Inspector during a ganja case investigation in Shivamogga. Court sentences them to two years jail, imposes fine and orders compensation to the PSI and witnesses. ಕರ್ತವ್ಯದಲ್ಲಿದ್ದ ಪಿಎಸ್‌ಐ ಮೇಲೆ ಹಲ್ಲೆ ಪ್ರಕರಣ , ಇಬ್ಬರಿಗೆ ಶಿಕ್ಷೆ ಪ್ರಕಟ : ಮಂಡಘಟ್ಟದಲ್ಲಿ ನಡೆದ ಕೃತ್ಯಕ್ಕೆ ತೀರ್ಪು ಶಿವಮೊಗ್ಗ: ಗಾಂಜಾ ಪ್ರಕರಣದ ವಿಚಾರಣೆಗೆ ಆರೋಪಿಯನ್ನು ಕರೆದುಕೊಂಡು ಹೋಗುವ ವೇಳೆ ಪಿಎಸ್‌ಐ…

Read More

HOSANAGARA | ಶಾಲಾ ಆವರಣದಲ್ಲಿ ಯುವಕ ನೇಣು ಬಿಗಿದುಕೊಂಡು ಆತ್ಮ*ಹತ್ಯೆ

ಶಾಲಾ ಆವರಣದಲ್ಲಿ ಯುವಕ ನೇಣು ಬಿಗಿದುಕೊಂಡು ಆತ್ಮ*ಹತ್ಯೆ A 28-year-old youth was found hanging in the premises of a government primary school near Nagar in Hosanagar taluk, Shivamogga district. Police have registered a case and initiated an investigation to ascertain the cause of death. ಸರ್ಕಾರಿ ಶಾಲೆಯ ಆವರಣದಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ…

Read More

ಗಂಡ–ಮಕ್ಕಳಿಗೆ ದೂರ, ಗುರೂಜಿಗೆ ಹತ್ತಿರ: ಕಮಲಾಕರ್ ಭಟ್–ಸುಚಿತ್ರಾ ಕಥೆ , ತನಿಖೆಯಲ್ಲಿ ಸ್ಫೋಟಕ ಸತ್ಯಗಳು

The Kamalakar Bhatt crime case in Shivamogga takes shocking turns as police uncover details of an illegal relationship, luxury lifestyle, expensive gifts, financial transactions and the role of Suchitra in business operations. Investigation reveals hidden money flow, rented house secrets and alleged misuse of funds, making the case one of the most sensational crime stories…

Read More

ನಾಡಬಂದೂಕು ರಹಸ್ಯ ಕಾರ್ಖಾನೆ ಮೇಲೆ ಪೊಲೀಸ್ ದಾಳಿ: 7 ಬಂದೂಕು ಜಪ್ತಿ, 67 ವರ್ಷದ ಆರೋಪಿಯ ಬಂಧನ

A secret illegal gun unit operating from an old house was busted in Shivamogga as police seized 7 country-made firearms and arrested the accused.Police in Shivamogga busted an illegal country-made gun manufacturing unit, seizing 7 firearms and arresting a 67-year-old accused. ನಾಡಬಂದೂಕು ರಹಸ್ಯ ಕಾರ್ಖಾನೆ ಮೇಲೆ ಪೊಲೀಸ್ ದಾಳಿ: 7 ಬಂದೂಕು ಜಪ್ತಿ, 67 ವರ್ಷದ ಆರೋಪಿಯ ಬಂಧನ ಶಿವಮೊಗ್ಗ…

Read More

ಪೂಜಾಗೌಡ ಎಂಬ ಹೆಸರಿನಲ್ಲಿ ಜಾಲ – ಶಿವಮೊಗ್ಗದ ವ್ಯಕ್ತಿಗೆ ₹53 ಲಕ್ಷ ಆನ್‌ಲೈನ್ ವಂಚನೆ

An online fraudster posing as a social media contact cheated a Shivamogga salesman of ₹53 lakh by luring him with fake online store profits. ಪೂಜಾಗೌಡ ಎಂಬ ಹೆಸರಿನಲ್ಲಿ ಜಾಲ – ಶಿವಮೊಗ್ಗದ ವ್ಯಕ್ತಿಗೆ ₹53 ಲಕ್ಷ ಆನ್‌ಲೈನ್ ವಂಚನೆ ಶಿವಮೊಗ್ಗ: ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕಿಸಿ ಹೆಚ್ಚಿನ ಲಾಭದ ಆಮಿಷವೊಡ್ಡಿದ ಆನ್‌ಲೈನ್ ವಂಚಕರು, ನಗರದ ಸೇಲ್ಸ್‌ಮನ್ ಒಬ್ಬರಿಂದ ಸುಮಾರು ₹52,93,646 ಹಣ ಪಡೆದು ವಂಚಿಸಿದ ಘಟನೆ ಬೆಳಕಿಗೆ…

Read More

ಬಿಎ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್: ಆರೋಗ್ಯ ಸಂರಕ್ಷಣಾಧಿಕಾರಿ ವಿನಂತಿ ರವರಿಗೆ ರಾಜ್ಯಮಟ್ಟದ ಶೈಕ್ಷಣಿಕ ಗೌರವ

Vinanti AY, a Health Protection Officer from Ripponpete, secured first rank in the BA degree examination conducted by Karnataka State Open University and received her degree at the Mysuru convocation ceremony. ಬಿಎ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್: ಆರೋಗ್ಯ ಸಂರಕ್ಷಣಾಧಿಕಾರಿ ವಿನಂತಿ ರವರಿಗೆ ರಾಜ್ಯಮಟ್ಟದ ಶೈಕ್ಷಣಿಕ ಗೌರವ ರಿಪ್ಪನ್‌ಪೇಟೆ : ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದ (ಕೆಎಂಒಯು) ಬಿಎ ಪದವಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್…

Read More