postmannews

ಹುಲಿಕಲ್ ಘಾಟಿಯಲ್ಲಿ ಕೆಟ್ಟು ನಿಂತ ವಾಹನ – ಮಧ್ಯರಾತ್ರಿಯಿಂದ ವಾಹನ ಸಂಚಾರ ಸ್ಥಗಿತ : ಇಂದು ಮಧ್ಯಾಹ್ನ ಸಂಚಾರಕ್ಕೆ ಮುಕ್ತಗೊಂಡ ರಸ್ತೆ

ಹುಲಿಕಲ್ ಘಾಟಿಯಲ್ಲಿ ಕೆಟ್ಟು ನಿಂತ ವಾಹನ – ಮಧ್ಯರಾತ್ರಿಯಿಂದ ವಾಹನ ಸಂಚಾರ ಸ್ಥಗಿತ : ಇಂದು ಮಧ್ಯಾಹ್ನ ಸಂಚಾರಕ್ಕೆ ಮುಕ್ತಗೊಂಡ ರಸ್ತೆ ಮಲೆನಾಡು ಕರಾವಳಿ ಸಂಪರ್ಕದ ​​ಪ್ರಮುಖ ಮಾರ್ಗಗಳಲ್ಲಿ ಒಂದಾದ ಹುಲಿಕಲ್ ಘಾಟಿಯಲ್ಲಿ ಮಧ್ಯರಾತ್ರಿಯಿಂದ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಪ್ರಮುಖ ಹೇರ್ ಪಿನ್ ತಿರುವಿನಲ್ಲಿ ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಕಿಲೋಮೀಟರ್‌ಗಟ್ಟಲೆ ವಾಹನಗಳು ರಸ್ತೆಯ ಸಾಲುಗಟ್ಟಿ ನಿಂತ ಘಟನೆ ನಡೆದಿದೆ. ಸೋಮವಾರ ಮಧ್ಯ ರಾತ್ರಿಯಿಂದ ಮಂಗಳವಾರ ಮಧ್ಯಾಹ್ನ 1 ಗಂಟೆಯವರೆಗೂ ಸಂಚಾರ ಸ್ಥಗಿತವಾಗಿತ್ತು ನಗರ ಪೊಲೀಸ್…

Read More

ಕಿಡಿಗೇಡಿಗಳಿಂದ ಅರಣ್ಯ ಪ್ರದೇಶಕ್ಕೆ ಕೈಗಾರಿಕಾ ತ್ಯಾಜ್ಯ: ಪೊಲೀಸ್ ಅರಣ್ಯ ಸಂಚಾರಿ ದಳದ ಪಿಎಸ್‌ಐ ವಿನಾಯಕ್ ರಿಂದ ಸ್ಥಳ ಪರಿಶೀಲನೆ‌

ಕಿಡಿಗೇಡಿಗಳಿಂದ ಅರಣ್ಯ ಪ್ರದೇಶಕ್ಕೆ ಕೈಗಾರಿಕಾ ತ್ಯಾಜ್ಯ: ಪೊಲೀಸ್ ಅರಣ್ಯ ಸಂಚಾರಿ ದಳದ ಪಿಎಸ್‌ಐ ವಿನಾಯಕ್ ರಿಂದ ಸ್ಥಳ ಪರಿಶೀಲನೆ‌ ಹೊಸನಗರ ತಾಲೂಕಿನ ಪುರಪ್ಪೆಮನೆ ಹಾಗೂ ಹರಿದ್ರಾವತಿ ಗ್ರಾಪಂ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಕಳೆದ ಹಲವು ದಿನಗಳಿಂದ ಕೈಗಾರಿಕಾ ತ್ಯಾಜ್ಯವನ್ನು ಎಸೆಯುವ ಮೂಲಕ ಅರಣ್ಯ ಜೀವಿಗಳ ಸಂತತಿಯ ಮೇಲೆ ಪರಿಣಾಮ ಬೀರುವ ಮತ್ತು ಜೀವ ವೈವಿಧ್ಯತೆಯನ್ನು ಕಡಿಮೆ ಮಾಡುವ ಯತ್ನ ಕಿಡಿಗೇಡಿಗಳಿಂದ ನಡೆಯುತ್ತಿದೆ. ಹೌದು ಹೊಸನಗರ ತಾಲೂಕಿನ ಪುರಪ್ಪೆಮನೆ ಹಾಗೂ ಹರಿದ್ರಾವತಿ ಗ್ರಾಪಂ ವ್ಯಾಪ್ತಿಯಲ್ಲಿ ಅರಣ್ಯ ಪ್ರದೇಶಗಳಲ್ಲಿ ಕೈಗಾರಿಕಾ…

Read More

ಆಗುಂಬೆ ಘಾಟಿಯಲ್ಲಿ ಮರ ಬಿದ್ದು ಟ್ರಾಫಿಕ್ ಜಾಮ್

ಆಗುಂಬೆ ಘಾಟಿಯಲ್ಲಿ ಮರ ಬಿದ್ದು ಟ್ರಾಫಿಕ್ ಜಾಮ್ – ಸಂಚಾರ ವ್ಯತ್ಯಯ ತೀರ್ಥಹಳ್ಳಿ : ಆಗುಂಬೆ ಘಾಟಿಯಲ್ಲಿ  ಬೃಹತ್ ಮರವೊಂದು ಅಡ್ಡಲಾಗಿ ರಸ್ತೆಗೆ ಬಿದ್ದ ಪರಿಣಾಮ ವಾಹನಗಳ ಸಂಚಾರದಲ್ಲಿ ಅಡಚಣೆ ಉಂಟಾಗಿದ್ದು ಅದರಲ್ಲೂ ಮಣಿಪಾಲ ಆಸ್ಪತ್ರೆಗೆ ಹೋಗುವ ಆಂಬುಲೆನ್ಸ್ ಗಳಿಗೆ ತೊಂದರೆಯಾಗಿದೆ. ಆಗುಂಬೆ ಘಾಟಿಯ ಪ್ರದೇಶದಲ್ಲಿ ಸಂಜೆ ಬಿರುಸಿನ ಗಾಳಿ ಮತ್ತು ಮಳೆಗೆ ಒಂದು ದೊಡ್ಡ ಮರ ರಸ್ತೆ ಮೇಲೆ ಬಿದ್ದ ಪರಿಣಾಮ, ರಾಷ್ಟ್ರೀಯ ಹೆದ್ದಾರಿ 169A–ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಸುದೀರ್ಘ ಸಮಯದವರೆಗೆ ಉಡುಪಿ ಮತ್ತು…

Read More

RIPPONPETE | ಪಾನಮತ್ತನಾಗಿ ಮಲಗಿದ ಪೊಲೀಸ್ ಪೇದೆ

RIPONPETE | ಪಾನಮತ್ತನಾಗಿ ಮಲಗಿದ ಪೊಲೀಸ್ ಪೇದೆ ಗಮನಿಸುತಿದ್ದ ಸಾರ್ವಜನಿಕರು ಪೊಲೀಸಪ್ಪನ ಪರಿಯನ್ನು ಕಂಡು ಶಿಸ್ತಿನ ಪೊಲೀಸ್ ಇಲಾಖೆಯಲ್ಲಿ ಇಂತಹವರೂ ಇದ್ದಾರಾ?ಎನ್ನುತ್ತಲೇ ಮುಂದೆ ಸಾಗುತಿದ್ದರು ಕಳೆದ ಕೆಲವು ತಿಂಗಳ ಹಿಂದೆ ಪಟ್ಟಣದ ಪೊಲೀಸ್ ಠಾಣೆಗೆ ನಿಯುಕ್ತಿಗೊಂಡ ಈ ಪೇದೆ ಅಂದಿನಿಂದಲೂ ಪಾನಮತ್ತನಾಗಿಯೇ ಕರ್ತವ್ಯ ನಿರ್ವಹಿಸುತ್ತಿದ್ದು ಕೆಲವೊಮ್ಮೆ ಸಾರ್ವಜನಿಕ ರೊಂದಿಗೆ ರಿಪ್ಪನ್ ಪೇಟೆ: ಕರ್ತವ್ಯದಲ್ಲಿರುವಾಗಲೇ ಪಾನಮತ್ತ ನಾಗಿರುವ ಪಟ್ಟಣದ ಪೊಲೀಸ್ ಪೇದೆಯೋರ್ವರು ಸಾರ್ವಜನಿಕ ರಸ್ತೆಯ ಪಕ್ಕದಲ್ಲಿಯೇ ಮಲಗಿ ಅಪಹಾಸ್ಯಕ್ಕೀಡಾಗಿರುವ ಘಟನೆ ಸೋಮವಾರ ನಡೆದಿದೆ. ಪೊಲೀಸ್ ಠಾಣೆಯ ಪಕ್ಕದ ರಸ್ತೆಯ…

Read More

ಅರ್ಧ ಸೇದಿದ ಬೀಡಿಯ ತುಂಡು ನುಂಗಿ ಮಗು ಮೃತ್ಯು – ಗಂಡನ ವಿರುದ್ದ ಪತ್ನಿ ದೂರು

ಅರ್ಧ ಸೇದಿದ ಬೀಡಿಯ ತುಂಡು ನುಂಗಿ ಮಗು ಮೃತ್ಯು – ಗಂಡನ ವಿರುದ್ದ ಪತ್ನಿ ದೂರು ತನ್ನ ಗಂಡನ ನಿರ್ಲಕ್ಷ್ಯದಿಂದಲೇ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡು ಮಗು ಮೃತಪಟ್ಟಿದೆ. ಮನೆಯೊಳಗೆ ಬೀಡಿ ಸೇದಿ ಬಿಸಾಡದಂತೆ ಗಂಡನಿಗೆ ಹಲವು ಬಾರಿ ಎಚ್ಚರಿಸಿದ್ದರೂ ಮತ್ತೆ ಎಸೆದ ಪರಿಣಾಮ ಮಗು ಪ್ರಾಣ ಕಳೆದುಕೊಂಡಿದೆ ಎಂದು ಮಗುವಿನ ತಾಯಿ ಲಕ್ಷ್ಮಿ ದೇವಿ ದೂರು ನೀಡಿದ್ದಾರೆ. ಅರ್ಧ ಸೇದಿ ಬಿಸಾಡಿದ್ದ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ ಹತ್ತು ತಿಂಗಳ ಮಗವೊಂದು(ten month baby) ಚಿಕಿತ್ಸೆ…

Read More

ಟೆಂಡರ್ ಬಾಕಿ ಹಣ ಬಿಡುಗಡೆಗೆ ಕಮಿಷನ್ ಕೇಳಿದ ಸೆಕ್ಷನ್ ಆಫಿಸರ್ – 30 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ

ಟೆಂಡರ್ ಬಾಕಿ ಹಣ ಬಿಡುಗಡೆಗೆ ಕಮಿಷನ್ ಕೇಳಿದ ಸೆಕ್ಷನ್ ಆಫಿಸರ್ – 30 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಶಿವಮೊಗ್ಗ: ಸರ್ಕಾರಿ ಕಾಮಗಾರಿಗಳ ಹಣ ಮಂಜೂರು ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸೊರಬ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಆಫೀಸರ್ ಪರಶುರಾಮ್ ಎಚ್. ನಾಗರಾಳ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಸೋಮವಾರ, ಜೂನ್ 16, 2025ರಂದು ದಾಖಲಾದ ಪ್ರಕರಣದನ್ವಯ ಈ  ಕಾರ್ಯಾಚರಣೆ ನಡೆದಿದೆ. ಸೊರಬ ತಾಲ್ಲೂಕಿನ ಹಸವಿ ಗ್ರಾಮದ…

Read More

HOSANAGARA | ಭಾರಿ ಮಳೆಗೆ ಭೂ ಕುಸಿತ – ಒಂದಡಿಯಷ್ಟು ಕೆಳಗೆ ಕುಸಿದ ರಸ್ತೆ

HOSANAGARA | ಭಾರಿ ಮಳೆಗೆ ಭೂ ಕುಸಿತ – ಒಂದಡಿಯಷ್ಟು ಕೆಳಗೆ ಕುಸಿದ ರಸ್ತೆ ಶಿವಮೊಗ್ಗ ಜಿಲ್ಲಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು ಹಲವಾರು ಕಡೆ ಅನಾಹುಗಳು ನಡೆದಿದೆ ಇನ್ನು ಹೊಸನಗರ ತಾಲೂಕಿನ ಅರಮನೆ ಗ್ರಾಪಂ ವ್ಯಾಪ್ತಿಯಲ್ಲಿ ಕುಂದಗಲ್ ಗ್ರಾಮದಲ್ಲಿ ಭಾರಿ ಭೂಕುಸಿತ ಉಂಟಾಗಿದೆ. ಕುಂದಗಲ್‌ ಗ್ರಾಮದಲ್ಲಿ ಸುಮಾರು 200 ಅಡಿಯಷ್ಟು ವ್ಯಾಪ್ತಿಯಲ್ಲಿ ಭೂಕುಸಿತವಾಗಿರುವ ವರದಿಯಾಗಿದೆ.ಇನ್ನೂ ಈ ಕುಸಿತದಿಂದ ರಸ್ತೆ ಒಂದು ಅಡಿಯಷ್ಟು ಕೆಳಗೆ ಇಳಿದಿದೆ. ಕುಂದಗಲ್‌ ಗ್ರಾಮದಲ್ಲಿ ಸುಮಾರು ಒಂದು ಅಡಿಯಷ್ಟು ಭೂ ಕುಸಿತ ಉಂಟಾಗಿದೆ. ಕಳೆದ…

Read More

ಕಾಂತಾರ ಚಾಪ್ಟರ್-1 ಚಿತ್ರ ತಂಡಕ್ಕೆ ನೋಟೀಸ್ ಜಾರಿ ಮಾಡಿದ ಹೊಸನಗರ ತಹಶೀಲ್ದಾರ್ ರಶ್ಮಿ .! ಕಾರಣವೇನು!?

ಕಾಂತಾರ ಚಾಪ್ಟರ್-1 ಚಿತ್ರ ತಂಡಕ್ಕೆ ನೋಟೀಸ್ ಜಾರಿ ಮಾಡಿದ ಹೊಸನಗರ ತಹಶೀಲ್ದಾರ್ ರಶ್ಮಿ .! ಕಾರಣವೇನು!? ಶಿವಮೊಗ್ಗ: ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಾಪ್ಟರ್ -1ರ ಚಿತ್ರೀಕರಣಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಚಿತ್ರೀಕರಣದ ವೇಳೆಯಲ್ಲಿ ದೋಣಿ ಮುಗುಚಿ 30 ಜನರು ನೀರಿಗೆ ಬಿದ್ದ ಘಟನೆ ಸಂಬಂಧ 3 ದಿನಗಳಲ್ಲಿ ಉತ್ತರಿಸುವಂತೆ ಹೊಸನಗರ ತಹಶೀಲ್ದಾರ್ ನೋಟಿಸ್ ನೀಡಿದ್ದಾರೆ. ಈ ಸಂಬಂಧ ಹೊಸನಗರ ತಹಶೀಲ್ದಾರ್ ರಶ್ಮಿ ಅವರು ಚಿತ್ರತಂಡಕ್ಕೆ ನೋಟಿಸ್ ಜಾರಿ ಮಾಡಿದ್ದು, ದಿನಾಂಕ ಜೂನ್ 15ರಂದು ನಡೆದ ದೋಣಿ…

Read More

ಮಳೆಗೆ ಮನೆಯ ಗೋಡೆ ಕುಸಿದು ಶತಾಯುಷಿ ವೃದ್ದೆ ಸಾವು – ಹಲವರಿಗೆ ಗಾಯ

ಮಳೆಗೆ ಮನೆಯ ಗೋಡೆ ಕುಸಿದು ಶತಾಯುಷಿ ವೃದ್ದೆ ಸಾವು – ಹಲವರಿಗೆ ಗಾಯ ಶಿವಮೊಗ್ಗ , ಜೂ. 16: ಮಳೆಯಿಂದ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ, ವೃದ್ದೆಯೋರ್ವರು ಸ್ಥಳದಲ್ಲಿಯೇ ಮೃತಪಟ್ಟು ಮನೆಯಲ್ಲಿದ್ದ ಇತರೆ ಸದಸ್ಯರಿಗೆ ಸಣ್ಣಪುಟ್ಟ ಗಾಯವಾದ ಘಟನೆ ತಡರಾತ್ರಿ ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಅಡಗಡಿ ಗ್ರಾಮದಲ್ಲಿ ನಡೆದಿದೆ. 100 ವರ್ಷದ  ಸಿದ್ದಮ್ಮ ಮೃತಪಟ್ಟವರು.ಇವರು  ಹೊನ್ನಾಳಿ ತಾಲೂಕಿನ ಕುಂಕೋವ ಗ್ರಾಮದ ನಿವಾಸಿಯಾಗಿದ್ದಾರೆ. ಇತ್ತೀಚೆಗೆ ಅಡಗಡಿ ಗ್ರಾಮದಲ್ಲಿರುವ ಸಂಬಂಧಿ ಹೇಮಾವತಿ ಎಂಬುವರ ಮನೆಗೆ ಆಗಮಿಸಿದ್ದಾಗ ದುರ್ಘಟನೆ…

Read More

ಸಾಗರ ಹೊಸನಗರ ತಾಲೂಕಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಲು ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ

ಸಾಗರ ಹೊಸನಗರ ತಾಲೂಕಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಲು ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ ಶಿವಮೊಗ್ಗ: ಜಿಲ್ಲೆಯ ಸಾಗರ ಹಾಗೂ ಹೊಸನಗರ ತಾಲ್ಲೂಕಿನಲ್ಲಿ ಕಳೆದ ಎರಡು ಮೂರು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಭಾರೀ ಮಳೆಯ ಹಿನ್ನಲೆಯಲ್ಲಿ ಕ್ಷೇತ್ರದ ಮನೆ, ರಸ್ತೆಗಳು ಹಾನಿಗೊಂಡಿವೆ‌.ಸದರಿ ಪ್ರದೇಶಗಳಿಗೆ ತತ್ತಕ್ಷಣ ಭೇಟಿ ನೀಡುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಶಾಸಕ ಬೇಳೂರು ಗೋಪಾಲಕೃಷ್ಣ ವಿದೇಶ ಪ್ರವಾಸ ಕೈಗೊಂಡಿರುವ ಹಿನ್ನೆಲೆಯಲ್ಲಿ ಇಂದು ಶಾಸಕರ ಆಪ್ತ ಕಾರ್ಯದರ್ಶಿಗಳು ಪತ್ರಿಕಾ ಪ್ರಕಟಣೆಯಲ್ಲಿ…

Read More