ಪರೀಕ್ಷೆಗೆ ತೆರಳುತ್ತಿದ್ದ ಸಾಗರದ ವಿದ್ಯಾರ್ಥಿಗಳ ಜೊತೆ ಕೆ ಎಸ್ ಆರ್ ಟಿ ಸಿ ಬಸ್ ನಿರ್ವಾಹಕ ದುರ್ವರ್ತನೆ ತೋರಿದರೇ ?? ವಿದ್ಯಾರ್ಥಿಗಳ ಹತ್ತಿರ ಕೊನೆಗೆ ಕ್ಷಮೆ ಕೇಳಲು ಕಾರಣವೇನು?? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್ !!!!
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ವಿದ್ಯಾರ್ಥಿಗಳು ನಿನ್ನೆ ಬೆಳಿಗ್ಗೆ ಪರೀಕ್ಷೆ ಬರೆಯುವುದಕ್ಕೋಸ್ಕರ ಶಿವಮೊಗ್ಗಕ್ಕೆ ತೆರಳುತ್ತಿರುತ್ತಾರೆ ಆದರೆ ಮಾರ್ಗ ಮಧ್ಯೆ ಭಟ್ಕಳ ಡಿಪೋದ ಕೆಎಸ್ ಆರ್ ಟಿಸಿ ನಿರ್ವಾಹಕ ಹಾಗೂ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆಯುತ್ತದೆ.ವಿದ್ಯಾರ್ಥಿಗಳು ಬಸ್ ನಿರ್ವಾಹಕನ ನಡುವಳಿಕೆ ವಿಚಾರವಾಗಿ ಅಸಮಾಧಾನ ವ್ಯಕ್ತಪಡಿಸುತ್ತಾರೆ. ಸಾಗರ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣ ದಿಂದಪರೀಕ್ಷೆಗೆ ಹೊರಟ ವಿದ್ಯಾರ್ಥಿಗಳಿಗೆ ಶಾಕ್ ಕಾದಿತ್ತು. ಬಸ್ ಕಂಡಕ್ಟರ್ ಟಿಕೆಟ್, ಟಿಕೆಟ್, ಎಂದು ಬಂದೊಡನೆ ವಿದ್ಯಾರ್ಥಿಗಳೆಲ್ಲರೂ ಪಾಸ್ ತೋರಿಸಿದರೂ ಆದರೆ ಈ…