ಕೊರೊನಾ ನಡುವೆ ಯಶಸ್ವಿಯಾಗಿ ನಡೆದ ಮೊದಲ ಹಂತದ SSLC ಪರೀಕ್ಷೆ :
ಆನಂದಪುರ: ಕೊರೋನಾ ಎರಡನೆಯ ಅಲೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸ್ಥಗಿತಗೊಂಡಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆ ಇಂದು ಮೊದಲನೇ ದಿನ ಯಶಸ್ವಿಯಾಗಿ ನೆರವೇರಿತು. ಸರ್ಕಾರ ಪರೀಕ್ಷೆ ನಡೆಸಬೇಕೋ ನಡೆಸಬಾರದೋ ಎಂಬ ಗೊಂದಲದಿಂದ ಅಂತೂ ದಿನಾಂಕವನ್ನು ಫಿಕ್ಸ್ ಮಾಡಿ ಪರೀಕ್ಷೆಯನ್ನು ನಡೆಸಿತು. ಸಾಗರ ತಾಲ್ಲೂಕ್ ಹಾಗೂ ಹೊಸನಗರ ತಾಲೂಕಿನಾದ್ಯಂತ ಇಂದು ಎಸ್ಸೆಸ್ಸೆಲ್ಸಿ ಪರೀಕ್ಷೆಯು ಯಶಸ್ವಿಯಾಗಿ ನೆರವೇರಿತು. ವಿದ್ಯಾರ್ಥಿಗಳಿಗೆ ಬೆಳಿಗ್ಗೆನೇ ವೈದ್ಯಕೀಯ ಪರೀಕ್ಷೆ ನಡೆಸಿ ಥರ್ಮಲ್ ಸ್ಕ್ಯಾನಿಂಗ್ ನೊಂದಿಗೆ ಮಾಸ್ಕ್ ವಿತರಿಸಿ ಪ್ರತಿ ಕೊಠಡಿಗೆ ಹನ್ನೆರಡು ವಿದ್ಯಾರ್ಥಿಗಳಂತೆ ಪರೀಕ್ಷೆ ಬರೆಸಲಾಯಿತು. ವಿಶೇಷವಾಗಿ ವಿದ್ಯಾರ್ಥಿಗಳಿಗೆ ನೀರಿನ…


