ನೇರಲೆ ಮನೆ ದೇವಸ್ಥಾನದ ಜಾಗಕ್ಕೆ ಬೇಲಿ ಹಾಕಲು ಮುಂದಾದ ವ್ಯಕ್ತಿ !!! ಕೇಳಲು ಹೋದ ಗ್ರಾಮಸ್ಥರಿಗೆ ಕೊಲೆಬೆದರಿಕೆ ? ರಿಪ್ಪನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲು !!! ಹಾಗಾದರೆ ಆ ವ್ಯಕ್ತಿ ಯಾರು ??
ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ನೇರಳಮನೆ ಗ್ರಾಮದಲ್ಲಿ ಸುಮಾರು ವರ್ಷಗಳಿಂದ ದೇವಸ್ಥಾನಕ್ಕಾಗಿ ಮೀಸಲಿಟ್ಟಿದ್ದ 20ಗುಂಟೆ ಜಾಗವನ್ನು ಪ್ರಭಾವಿ ಖಾಸಗಿ ವ್ಯಕ್ತಿಯೊಬ್ಬ ತನ್ನ ಹಣದ ಪ್ರಭಾವ ಬಳಸಿ ಬೇಲಿ ಹಾಕಲು ಮುಂದಾಗಿದ್ದು ತಡೆಯಲು ಹೋದ ಗ್ರಾಮಸ್ಥರನ್ನು ಅವಾಚ್ಯವಾಗಿ ನಿಂದಿಸಿ,ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಇಂದು ರಿಪ್ಪನ್ ಪೇಟೆ ಗ್ರಾಪಂ ಸಭಾಂಗಣದಲ್ಲಿ ಪತ್ರೀಕಾ ಗೋಷ್ಟಿ ನಡೆಸಿ ಮಾತನಾಡಿದ ನೇರಲಮನೆ ಗ್ರಾಮಸ್ಥರು ದೇವಸ್ಥಾನದ ಜಾಗವನ್ನು ಅಕ್ರಮಿಸಿಕೊಂಡಿರುವ ಬಗ್ಗೆ ನೇರಳಮನೆ ಗ್ರಾಮಸ್ಥರೆಲ್ಲಾ ಸೇರಿ ನಾಗೇಶ್ ಅಲಿಯಾಸ್ ಬಡ್ಡಿ ನಾಗೇಶ್ ಎಂಬ…