ಜನ ಸಾಮಾನ್ಯರ ಪ್ರಶಂಸೆಗೆ ಪಾತ್ರರಾದ ರಿಪ್ಪನ್ ಪೇಟೆಯ ಗ್ರಾಮ ಪಂಚಾಯತಿಯ ಯುವ ಸದಸ್ಯ::
ರಿಪ್ಪನ್ ಪೇಟೆ:: ರಾಜ್ಯಾದ್ಯಂತ ಕೋವಿಡ್ ಹಿನ್ನಲೆ ಲಾಕ್ ಡೌನ್ ಹೇರಿಕೆಯಿಂದ ಜನ ಜೀವನ ಅಸ್ತವ್ಯಸ್ತವಾಗಿರುವಾಗ ರಿಪ್ಪನ್ ಪೇಟೆಯ ಬರುವೆ 3 ನೇ ವಾರ್ಡಿನ ಗ್ರಾಮ ಪಂಚಾಯಿತಿಯ ಯುವ ಸದಸ್ಯರಾದ ನಿರೂಪ್ ಕುಮಾರ್ ರವರು ಜನರ ಕಷ್ಟಕ್ಕೆ ಬೆನ್ನಿಗೆ ನಿಂತು ಎಲ್ಲಾ ಗ್ರಾಮ ಪಂಚಾಯತ್ ಸದಸ್ಯರಿಗೆ ಮಾದರಿಯಾಗಿದ್ದಾರೆ.. ವೈಯಕ್ತಿಕವಾಗಿ ಹಾಗೂ ಸ್ನೇಹಿತರ ಸಹಕಾರದೊಂದಿಗೆ ಸ್ವಾಮಿ ವಿವೇಕಾನಂದ ಟ್ರಸ್ಟ್ ಮುಖಾಂತರ ತನ್ನ ವಾರ್ಡಿನ ಸುಮಾರು 300 ಕುಟುಂಬಕ್ಕೆ ದಿನಸಿ ಕಿಟ್ ಕೊಟ್ಟು ಅವರ ಕಷ್ಟಕ್ಕೆ ಬೆಂಬಲವಾಗಿ ನಿಂತು ಆ ಕುಟುಂಬಗಳಲ್ಲಿ…