ಸಿನಿಮೀಯ ರಿತಿಯಲ್ಲಿ ದನಗಳ್ಳರನ್ನು ಮಟ್ಟ ಹಾಕಿದ ಹೊಸನಗರ ತಹಶೀಲ್ದಾರ್ ವಿ ಎಸ್ ರಾಜೀವ್ : ರಿಪ್ಪನ್ ಪೇಟೆ ಪೊಲೀಸರು ಬದುಕುಳಿದಿದ್ದೆ ಹೆಚ್ಚು
ಹೊಸನಗರ : ತಾಲ್ಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ದನಗಳ್ಳರು ಗ್ರಾಮದ ಹಸುಗಳನ್ನು ಕದ್ದು ಸಾಗಿಸುತ್ತಿದ್ದ ಎಂಟು ಗೋವುಗಳನ್ನು ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ಘಟನೆ ನಡೆದಿದೆ. ಬುಧವಾರ ರಾತ್ರಿ ಮೇಲಿನಬೆಸಿಗೆಯ ಗ್ರಾಮಸ್ಥರು ಅಕ್ರಮ ದನಗಳ್ಳರ ವಾಹನವನ್ನು ಅಡ್ಡಗಟ್ಟಲು ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ದನಕಳ್ಳರು ಮಾರಕಾಸ್ತ್ರಗಳಿಂದ ಬೆದರಿಸಿ ವಾಹನ ಚಲಾಯಿಸಿದ್ದಾರೆ.ಕೂಡಲೇ ಗ್ರಾಮಸ್ಥರು ತಹಸಿಲ್ದಾರ್ ವಿ.ಎಸ್. ರಾಜೀವ್ ಮತ್ತು ಸಿಬ್ಬಂದಿಗಳ ತಂಡಕ್ಕೆ ಮಾಹಿತಿ ಮುಟ್ಟಿಸಿದ್ದಾರೆ. ತಕ್ಷಣ ಕಾರ್ಯ ಪ್ರವೃತರಾದ ರಾಜೀವ್ ದನಗಳ್ಳರ ವಾಹನ ಹೊಸನಗರದಿಂದ ರಿಪ್ಪನ್ ಪೇಟೆ…