Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಜ್ಞಾನದ ಕಿರೀಟ, ಕೊರಳಲ್ಲಿ 4 ಚಿನ್ನದ ಪದಕ: ಕುವೆಂಪು ವಿವಿಯಲ್ಲಿ ಬಿಲ್ಲೇಶ್ವರದ ಐಶ್ವರ್ಯ ಮೆರುಗು!

ಜ್ಞಾನದ ಕಿರೀಟ, ಕೊರಳಲ್ಲಿ 4 ಚಿನ್ನದ ಪದಕ: ಕುವೆಂಪು ವಿವಿಯಲ್ಲಿ ಬಿಲ್ಲೇಶ್ವರದ ಐಶ್ವರ್ಯ ಮೆರುಗು! ಕುವೆಂಪು ವಿವಿ ಘಟಿಕೋತ್ಸವ: ಎಂ.ಎಸ್ಸಿ ಸಸ್ಯಶಾಸ್ತ್ರದಲ್ಲಿ ಪ್ರಥಮ ರ‍್ಯಾಂಕ್ Aishwarya E M from Hosanagara secured the 1st rank and 4 gold medals in M.Sc Botany at the Kuvempu University Convocation. Read about her inspiring journey. ​ಹೊಸನಗರ: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಅವಕಾಶ ಮತ್ತು ಸೂಕ್ತ ವಾತಾವರಣ ಸಿಕರೆ ಯಾವುದೇ ಉನ್ನತ…

Read More

ಕುವೆಂಪು ವಿಶ್ವವಿದ್ಯಾಲಯ ಘಟಿಕೋತ್ಸವ: ಚಿನ್ನದ ಪದಕಗಳಲ್ಲಿ ವಿದ್ಯಾರ್ಥಿನಿಯರ ದಿಗ್ಗಜ ಸಾಧನೆ

ಕುವೆಂಪು ವಿಶ್ವವಿದ್ಯಾಲಯ ಘಟಿಕೋತ್ಸವ: ಚಿನ್ನದ ಪದಕಗಳಲ್ಲಿ ವಿದ್ಯಾರ್ಥಿನಿಯರ ದಿಗ್ಗಜ ಸಾಧನೆ Kuvempu University convocation highlights academic excellence as girl students dominate gold medals, with Abhishek H.M. securing top rank with 10 medals. ಶಿವಮೊಗ್ಗ, ಮೇ 6: ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭವು ಈ ಬಾರಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗಳಿಂದ ವಿಶೇಷ ಗಮನ ಸೆಳೆದಿದ್ದು, ಅದರಲ್ಲೂ ವಿದ್ಯಾರ್ಥಿನಿಯರು ಚಿನ್ನದ ಪದಕಗಳ ಬಹುಪಾಲು ತಮ್ಮದಾಗಿಸಿಕೊಂಡು ಮೆರುಗು ತೋರಿದ್ದಾರೆ. ವಿಶ್ವವಿದ್ಯಾಲಯದ ವಿವಿಧ ವಿಭಾಗಗಳಲ್ಲಿ…

Read More

ರಿಪ್ಪನ್‌ಪೇಟೆಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಲು ಶೀಘ್ರವೇ ಪ್ರಸ್ತಾವನೆ: ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಲು ಶೀಘ್ರವೇ ಪ್ರಸ್ತಾವನೆ: ವಿವಿಧ ಕಾಮಗಾರಿಗಳಿಗೆ ಶಾಸಕ ಬೇಳೂರು ಚಾಲನೆ MLA Gopalakrishna Belur inaugurates ₹75 lakh development works in Ripponpet, announces plans to upgrade the Gram Panchayat to a Town Panchayat, and highlights the swift completion of ₹27 crore infrastructure projects by June. ​ರಿಪ್ಪನ್‌ಪೇಟೆ: ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಜೊತೆಗೆ ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸುವ…

Read More

ಹಳೆಯ ದ್ವೇಷಕ್ಕೆ ಮಚ್ಚಿನಿಂದ ದಾಳಿ ಪ್ರಕರಣ : ಆರೋಪಿಗಳಿಗೆ ಜೈಲು ಶಿಕ್ಷೆ ಪ್ರಕಟ

ಹಳೆಯ ದ್ವೇಷಕ್ಕೆ ಮಚ್ಚಿನಿಂದ ದಾಳಿ ಪ್ರಕರಣ : ಆರೋಪಿಗಳಿಗೆ ಜೈಲು ಶಿಕ್ಷೆ ಪ್ರಕಟ Six accused convicted in a 2020 attempted murder case in Bhadravathi have been sentenced to 3 years imprisonment, while the main acuse received 7 years jail. Court also imposed a ₹2.3 lakh fine and ordered ₹1.5 lakh compensation to the victim. ಭದ್ರಾವತಿ: ಹಳೆಯ ದ್ವೇಷದ ಹಿನ್ನೆಲೆ…

Read More

ಹೆಲ್ಮೆಟ್ ವಿಚಾರಕ್ಕೆ ಪೊಲೀಸ್‌ ಅಧಿಕಾರಿಗಳ ಮೇಲೆ ಹಲ್ಲೆ : ಇಬ್ಬರು ಆರೋಪಿಗಳು ಬಂಧನ

ಹೆಲ್ಮೆಟ್ ವಿಚಾರಕ್ಕೆ ಪೊಲೀಸ್‌ ಅಧಿಕಾರಿಗಳ ಮೇಲೆ ಹಲ್ಲೆ : ಇಬ್ಬರು ಆರೋಪಿಗಳು ಬಂಧನ Two individuals were arrested in Shivamogga’s Gandhi Bazaar for allegedly assaulting traffic police officers and obstructing them from duty after being questioned for riding without helmets. ಶಿವಮೊಗ್ಗ: ನಗರದ ಗಾಂಧಿ ಬಜಾರ್‌ನಲ್ಲಿ ಸಂಚಾರಿ ನಿಯಮ ಉಲ್ಲಂಘನೆ ವಿಚಾರವಾಗಿ ಪೊಲೀಸ್‌ ಅಧಿಕಾರಿಗಳನ್ನು ಪ್ರಶ್ನಿಸಿದ ಇಬ್ಬರು ವ್ಯಕ್ತಿಗಳು ಹಲ್ಲೆ ನಡೆಸಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ…

Read More

ಶುಂಠಿ ಹೊಲದಲ್ಲಿ ಹಾವು ಕಚ್ಚಿ 6 ತಿಂಗಳ ಗರ್ಭಿಣಿ ದುರಂತ ಅಂತ್ಯ , ಶಾಸಕರ ಭೇಟಿ – ಸಾಂತ್ವಾನ

ಶುಂಠಿ ಹೊಲದಲ್ಲಿ ಹಾವು ಕಚ್ಚಿ 6 ತಿಂಗಳ ಗರ್ಭಿಣಿ ದುರಂತ ಅಂತ್ಯ , ಶಾಸಕರ ಭೇಟಿ – ಸಾಂತ್ವಾನ A tragic incident in Anandapura: A 26-year-old, 6-month pregnant woman died of a snakebite while resting in a ginger field in Sulagodu village. Read the full details. ​ಆನಂದಪುರ: ಹೊಲದಲ್ಲಿ ಕೆಲಸ ಮುಗಿಸಿ ವಿಶ್ರಾಂತಿ ಪಡೆಯುತ್ತಿದ್ದ ವೇಳೆ ವಿಷಪೂರಿತ ಹಾವು ಕಚ್ಚಿ ಆರು ತಿಂಗಳ ಗರ್ಭಿಣಿಯೊಬ್ಬರು ಮೃತಪಟ್ಟಿರುವ…

Read More

ಯಾವೊಬ್ಬ ವಿದ್ಯಾರ್ಥಿಯೂ ಶಿಕ್ಷಣದಿಂದ ವಂಚಿತನಾಗಬಾರದು – ಶಾಸಕ ಗೋಪಾಲಕೃಷ್ಣ ಬೇಳೂರು

ಯಾವೊಬ್ಬ ವಿದ್ಯಾರ್ಥಿಯೂ ಶಿಕ್ಷಣದಿಂದ ವಂಚಿತನಾಗಬಾರದು – ಶಾಸಕ ಗೋಪಾಲಕೃಷ್ಣ ಬೇಳೂರು ಕಲಾವಿದರನ್ನು ಕಡೆಗಣಿಸುವ ಸಂಪ್ರದಾಯ ಬೆಳೆಯುತ್ತಿರುವುದು ಆತಂಕಕಾರಿ – ಬಿ. ಟಾಕಪ್ಪ ಕಣ್ಣೂರು MLA Gopalakrishna Beluru highlights global MNC job opportunities for rural graduates at the Ripponpet College event, alongside a call to preserve Karnataka’s folk arts by B. Takappa Kannur. ​ರಿಪ್ಪನ್‌ಪೇಟೆ: ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ ಉನ್ನತ ವ್ಯಾಸಂಗ ಮಾಡಿದ ಗ್ರಾಮೀಣ ಭಾಗದ…

Read More

ಅರಣ್ಯ ಇಲಾಖೆ ವಿರುದ್ಧ ಮಲೆನಾಡಿನಲ್ಲಿ ರೈತರ ಆಕ್ರೋಶ: ಟ್ರೆಂಚ್ ಮುಚ್ಚಿ ಬೃಹತ್ ಪ್ರತಿಭಟನೆ

ಅರಣ್ಯ ಇಲಾಖೆ ವಿರುದ್ಧ ಮಲೆನಾಡಿನಲ್ಲಿ ರೈತರ ಆಕ್ರೋಶ: ಟ್ರೆಂಚ್ ಮುಚ್ಚಿ ಬೃಹತ್ ಪ್ರತಿಭಟನೆ Farmers in Thirthahalli staged a massive protest against the Forest Department, filling trenches dug on former MLA Konanduru Lingappa’s land and demanding a joint survey. ತೀರ್ಥಹಳ್ಳಿ: ಅರಣ್ಯ ಇಲಾಖೆಯ ಕ್ರಮಗಳನ್ನು ಖಂಡಿಸಿ ತೀರ್ಥಹಳ್ಳಿ ತಾಲೂಕಿನ ಮೇಲಿನ ಕಡಗೋಡು ಗ್ರಾಮದಲ್ಲಿ ‘ಮಲೆನಾಡು ಸಂಘರ್ಷ ಕ್ರಿಯಾ ಸಮಿತಿ’ ನೇತೃತ್ವದಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಯಿತು. ಹಿರಿಯ…

Read More

ಕ್ಯಾನ್ಸರ್ ಮಹಾಮಾರಿಗೆ ಬಲಿಯಾದ ದಕ್ಷ ಅಧಿಕಾರಿ: ಬೆಸ್ಕಾಂ ವಿಜಿಲೆನ್ಸ್ ಎಸ್ಪಿ ಲಾವಣ್ಯ ನಿಧನ

ಕ್ಯಾನ್ಸರ್ ಮಹಾಮಾರಿಗೆ ಬಲಿಯಾದ ದಕ್ಷ ಅಧಿಕಾರಿ: ಬೆಸ್ಕಾಂ ವಿಜಿಲೆನ್ಸ್ ಎಸ್ಪಿ ಲಾವಣ್ಯ ನಿಧನ BESCOM Vigilance SP Lavanya passed away in a private hospital in Bengaluru after a prolonged battle with cancer. ​ಬೆಂಗಳೂರು: ಕಳೆದ ಕೆಲವು ಸಮಯದಿಂದ ಕ್ಯಾನ್ಸರ್ ಮಹಾಮಾರಿಯ ವಿರುದ್ಧ ತೀವ್ರವಾಗಿ ಹೋರಾಡುತ್ತಿದ್ದ ರಾಜ್ಯದ ದಕ್ಷ ಪೊಲೀಸ್ ಅಧಿಕಾರಿ ಹಾಗೂ ಬೆಸ್ಕಾಂ ವಿಜಿಲೆನ್ಸ್ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಲಾವಣ್ಯ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ವಿಧಿವಶರಾಗಿದ್ದಾರೆ. ಬೆಂಗಳೂರಿನ…

Read More

ಜೂನ್ ಮೊದಲ ವಾರಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಸಿದ್ಧತೆ ಪೂರ್ಣ

ಜೂನ್ ಮೊದಲ ವಾರಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಸಿದ್ಧತೆ ಪೂರ್ಣ Night landing facility at Shivamogga Airport is set to be completed by the first week of June, enabling flight operations during night hours, says KSIIDC Chairman Nanjayya Math. ಶಿವಮೊಗ್ಗ: ಸೋಗಾನೆ ಸಮೀಪದ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನಡೆಯುತ್ತಿರುವ ನೈಟ್ ಲ್ಯಾಂಡಿಂಗ್ (ರಾತ್ರಿ ವೇಳೆ ವಿಮಾನ ಇಳಿಯುವ) ವ್ಯವಸ್ಥೆಯ ಕಾಮಗಾರಿ ಇನ್ನೊಂದು ತಿಂಗಳಲ್ಲಿ…

Read More
Exit mobile version