Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಯುಗಾದಿ ದಿನ ಜಿಲ್ಲೆಯಲ್ಲಿ ಮೂರು ಅಪಘಾತ : ಓರ್ವ ಸಾವು, ಹಲವರಿಗೆ ಗಾಯ

Three separate road accidents in Shivamogga on Ugadi day leave one dead and several injured, raising concerns over road safety and reckless driving. ಶಿವಮೊಗ್ಗ: ಯುಗಾದಿ ಹಬ್ಬದ ದಿನವೇ ಜಿಲ್ಲೆಯಲ್ಲಿ ಮೂರು ವಿಭಿನ್ನ ಸ್ಥಳಗಳಲ್ಲಿ ಭೀಕರ ರಸ್ತೆ ಅಪಘಾತಗಳು ಸಂಭವಿಸಿ ಓರ್ವ ಯುವಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಹಬ್ಬದ ಸಂಭ್ರಮದ ನಡುವೆ ಸಂಭವಿಸಿದ ಈ ದುರ್ಘಟನೆಗಳು ಜನರಲ್ಲಿ ಆತಂಕ ಮೂಡಿಸಿವೆ. ಗಾಜನೂರು ಬಳಿ ಭೀಕರ ಡಿಕ್ಕಿ: ಯುವಕ ಸಾವು…

Read More

ತ್ಯಾವರೆಕೊಪ್ಪ ಮೃಗಾಲಯದಲ್ಲಿ ದುರಂತ: ನೀರಾನೆ ದಾಳಿಗೆ ಪಶುವೈದ್ಯೆ ಬಲಿ

A young veterinarian, Dr. Sameeksha Reddy, died after a hippopotamus attack at Tyavarekoppa Zoo in Shivamogga. Forest Minister orders high-level probe into the incident. ಶಿವಮೊಗ್ಗ: ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹ ಸಫಾರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಶುವೈದ್ಯೆಯೊಬ್ಬರು ನೀರಾನೆ ದಾಳಿಗೆ ಒಳಗಾಗಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಬೆಂಗಳೂರು ಮೂಲದ ಡಾ. ಸಮೀಕ್ಷಾ ರೆಡ್ಡಿ (27) ಮೃತ ದುರ್ಧೈವಿಯಾಗಿದ್ದಾರೆ. ಸಫಾರಿಯಲ್ಲಿ ಪಶುವೈದ್ಯಾಧಿಕಾರಿಯಾಗಿ ಆಯ್ಕೆಯಾಗಿದ್ದ ಡಾ. ಸಮೀಕ್ಷಾ ರೆಡ್ಡಿ ಅವರು ತರಬೇತಿ…

Read More

ಗರ್ತಿಕೆರೆಯಲ್ಲಿ ಮೂರು ದಿನಗಳ ಕ್ರಿಕೆಟ್ ಹಬ್ಬ: ರಾಜ್ಯಮಟ್ಟದ ಹೊನಲು ಬೆಳಕಿನ ಟೆನ್ನಿಸ್ ಬಾಲ್ ಪಂದ್ಯಾವಳಿ ನಾಳೆಯಿಂದ ಆರಂಭ

A three-day state-level floodlight tennis ball cricket tournament begins March 20, 2026, at Garthikere near Ripponpet, featuring top teams, cash prizes, live streaming, and cultural events. ರಿಪ್ಪನ್‌ಪೇಟೆ ಸಮೀಪದ ಗರ್ತಿಕೆರೆಯಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ರಾಜ್ಯಮಟ್ಟದ ಹೊನಲು ಬೆಳಕಿನ ಲೈಟ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಭರ್ಜರಿಯಾಗಿ ನಡೆಯಲಿದೆ. ನಿಟ್ಟೂರು ಮಠದ ರೇಣುಕಾನಂದ ಮಹಾಸ್ವಾಮೀಜೀ ಅವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲ್ಪಟ್ಟಿರುವ ಈ ಕ್ರೀಡಾ ಮಹೋತ್ಸವಕ್ಕೆ ಸಕಲ…

Read More

ಹೊಂಬುಜ ನವೋದಯ ಮತ್ತು ಮೊರಾರ್ಜಿ ಉಚಿತ ತರಬೇತಿ ಶಿಬಿರ – ಮೂವರು ವಿದ್ಯಾರ್ಥಿಗಳು ಆಯ್ಕೆ

Three students selected for Navodaya Vidyalaya after attending the free coaching camp organized by Hombuja Navodaya and Morarji training center, marking a proud achievement for the institution. ರಿಪ್ಪನ್ ಪೇಟೆ : ಇಲ್ಲಿನ ಹೊಂಬುಜದಲ್ಲಿ ಪ್ರತೀವರ್ಷದಂತೆ ಈ ವರ್ಷವೂ ನವೋದಯ ವಿದ್ಯಾರ್ಥಿಗಳ ಮಿಲನ ಅಸೋಸಿಯೇಷನ್ ಮತ್ತು ಹುಂಚ ಯುವ ಬಳಗ ಸಂಸ್ಥೆಯಿಂದ ನಡೆದ ನವೋದಯ ಮತ್ತು ಮೊರಾರ್ಜಿ ಶಾಲಾ ಪ್ರವೇಶ ಪರೀಕ್ಷಾ ಉಚಿತ ತರಬೇತಿ ಶಿಬಿರದಿಂದ ತಾಲ್ಲೂಕಿನ…

Read More

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಎಎಸ್‌ಐ ಹಾಲಪ್ಪರಿಗೆ ಇಲಾಖೆಯಿಂದ ಪ್ರಶಂಸನಾ ಪತ್ರ

ASI Halappa of Ripponpet Police Station receives appreciation letter for maintaining law and order during Ganapati and Eid Milad processions in Thirthahalli subdivision of Shivamogga district. ರಿಪ್ಪನ್‌ಪೇಟೆ : 2025ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಉಪವಿಭಾಗ ವ್ಯಾಪ್ತಿಯಲ್ಲಿ ನಡೆದ ಗಣಪತಿ ಮೆರವಣಿಗೆ ಹಾಗೂ ಈದ್ ಮಿಲಾದ್ ಮೆರವಣಿಗೆ ಸಂದರ್ಭಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ತೋರಿದ ಎಚ್ಚರಿಕೆ ಮತ್ತು ಜವಾಬ್ದಾರಿತನಕ್ಕಾಗಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ…

Read More

ಸಾಗರ ರಸ್ತೆಯಲ್ಲಿ ಕೆರೆಯಂತಾದ ರಸ್ತೆ – ಕಳಪೆ ಕಾಮಗಾರಿಗೆ ಸಾರ್ವಜನಿಕರ ಆಕ್ರೋಶ

Waterlogging on Sagara Road in Ripponpet near the college has caused severe inconvenience to motorists, with locals alleging poor quality road construction and contractor negligence. ರಿಪ್ಪನ್‌ಪೇಟೆ: ಪಟ್ಟಣದ ಪ್ರಮುಖ ಸಂಪರ್ಕ ಮಾರ್ಗವಾದ ಸಾಗರ ರಸ್ತೆಯಲ್ಲಿ ಮಳೆಯ ನಂತರ ರಸ್ತೆಯ ಮೇಲೆಯೇ ನೀರು ನಿಂತು ವಾಹನ ಸವಾರರು ಸಂಕಷ್ಟ ಅನುಭವಿಸಿದ ಘಟನೆ ಗಮನ ಸೆಳೆದಿದೆ. ವಿಶೇಷವಾಗಿ ಸ್ಥಳೀಯ ಕಾಲೇಜು ಮುಂಭಾಗದಲ್ಲಿ ನೀರು ಸಂಗ್ರಹವಾಗಿರುವುದರಿಂದ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ….

Read More

ರಿಪ್ಪನ್‌ಪೇಟೆಯಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ: ಸಿಡಿಲು ಬಡಿದು ತೆಂಗಿನ ಮರಕ್ಕೆ ಬೆಂಕಿ, ರಸ್ತೆಗಳು ಜಲಾವೃತ

Heavy rain with hailstones lashed Ripponpet, causing waterlogging on roads and traffic disruption. Lightning struck a coconut tree in Sriramanagara, triggering a brief fire, while residents enjoyed the rare hailstorm. ರಿಪ್ಪನ್‌ಪೇಟೆ: ಪಟ್ಟಣದಲ್ಲಿ ಇಂದು ಸಂಜೆ ಆಕಸ್ಮಿಕವಾಗಿ ಆಲಿಕಲ್ಲು ಸಹಿತ ಭಾರೀ ಗಾಳಿ ಮಳೆಯಾಗಿದ್ದು, ಜನಜೀವನ ಕೆಲಕಾಲ ಅಸ್ತವ್ಯಸ್ತಗೊಂಡಿತು. ಹಲವು ದಿನಗಳಿಂದ ಉರಿಯುತ್ತಿದ್ದ ಬಿಸಿಲಿನಿಂದ ಬೇಸತ್ತುಕೊಂಡಿದ್ದ ಜನತೆಗೆ ಮಳೆ ತಂಪು ನೀಡಿದರೂ, ಮಳೆಯಿಂದ ಕೆಲ ಪ್ರದೇಶಗಳಲ್ಲಿ…

Read More

ಶಿವಮೊಗ್ಗದಲ್ಲಿ ಆಲಿಕಲ್ಲಿನ ಸಮೇತ ಭಾರಿ ಮಳೆ: ಹಲವು ಬಡಾವಣೆಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

Heavy rain with hailstorm lashed Shivamogga at around 4:30 PM, causing waterlogging, house damage, and disruption to normal life in several areas including Vinoba Nagar and Gopalagowda Layout. ಶಿವಮೊಗ್ಗ: ಇಂದು ಸಂಜೆ ಸುಮಾರು 4:30ರ ವೇಳೆಗೆ ನಗರದಲ್ಲಿ ಅಚ್ಚರಿಯ ರೀತಿಯಲ್ಲಿ ಗುಡುಗು-ಮಿಂಚಿನೊಂದಿಗೆ ಆಲಿಕಲ್ಲಿನ ಸಮೇತ ಭರ್ಜರಿ ಮಳೆಯಾಗಿದ್ದು, ದಿನಪೂರ್ತಿ ಬಿಸಿಲಿನ ತಾಪದಿಂದ ಬಳಲುತ್ತಿದ್ದ ಜನತೆಗೆ ತಾತ್ಕಾಲಿಕ ತಂಪು ತಂದಿದೆ. ಆದರೆ ಈ ಮಳೆಯ ರಭಸ ನಗರದಲ್ಲಿ…

Read More

ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಶಿವಮೊಗ್ಗ ಜಿಲ್ಲೆಯ 79 ಕೇಂದ್ರಗಳಲ್ಲಿ ಸಿದ್ಧತೆ ಪೂರ್ಣ

SSLC examinations begin in Shivamogga district from March 18 to April 4 across 79 exam centres with full arrangements including CCTV surveillance, transport, and security to ensure smooth and transparent conduct of exams. ಶಿವಮೊಗ್ಗ : ಜಿಲ್ಲೆಯಾದ್ಯಂತ ನಾಳೆ (ಮಾ.18)ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಲಿದ್ದು, ಏಪ್ರಿಲ್‌ 4ರವರೆಗೆ ನಡೆಯಲಿವೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 79 ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ. ಭದ್ರಾವತಿ…

Read More

ಸಂಚಾರ ನಿಯಮ ಉಲ್ಲಂಘನೆಗೆ ‘ಅದೃಶ್ಯ ಪೊಲೀಸ್’ ಕಣ್ಣು : 500ಕ್ಕೂ ಹೆಚ್ಚು ಪ್ರಕರಣ ದಾಖಲು, ಮನೆ ಬಾಗಿಲಿಗೆ ಅಂಚೆ ಮೂಲಕ ದಂಡದ ನೋಟಿಸ್!

Over 500 traffic violation cases have been registered in Ripponpet under the ITMS system, with penalty notices being sent directly to vehicle owners’ homes via post for rule violations. ಸಂಚಾರ ನಿಯಮ ಉಲ್ಲಂಘನೆಗೆ ‘ಅದೃಶ್ಯ ಪೊಲೀಸ್’ ಕಣ್ಣು : 500ಕ್ಕೂ ಹೆಚ್ಚು ಪ್ರಕರಣ ದಾಖಲು, ಮನೆ ಬಾಗಿಲಿಗೆ ಅಂಚೆ ಮೂಲಕ ದಂಡದ ನೋಟಿಸ್! ರಿಪ್ಪನ್ ಪೇಟೆ : ರಸ್ತೆಯಲ್ಲಿ ಪೊಲೀಸ್ ಕಾಣಿಸಿದರೆ ಹೆಲ್ಮೆಟ್ ತಕ್ಷಣ ತಲೆಗೆ…

Read More
Exit mobile version