ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಕರಾಳ ಮುಖ ಮತ್ತಷ್ಟು ಬಯಲು: ತನಿಖೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ

ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಕರಾಳ ಮುಖ ಮತ್ತಷ್ಟು ಬಯಲು: ತನಿಖೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸಿದ ಆರೋಪದಲ್ಲಿ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾರನ್ನು ಬಂಧಿಸಲಾಗಿದ್ದು, ತನಿಖೆಯ ವೇಳೆ ಹಲ್ವು ಸ್ಫೋಟಕ ಮಾಹಿತಿಗಳು ಬಯಲಾಗಿವೆ. ಆಕೆ ಭಾರತದಲ್ಲಿ ಸಾಮಾನ್ಯ ಜನರಂತೆ ಜೀವನ ನಡೆಸುತ್ತಿದ್ದಳಂತೆ. ಆದರೆ ಪಾಕಿಸ್ತಾನಕ್ಕೆ ಹೋದರೆ ವಿಐಪಿ ಸತ್ಕಾರ ಆಕೆಗೆ ದೊರೆಯುತ್ತಿತ್ತಂತೆ. ಪಾಕಿಸ್ತಾನ ರಾಯಭಾರ ಕಚೇರಿ ಅಧಿಕಾರಿ ಡ್ಯಾನಿಶ್ ಮತ್ತು ಪಾಕಿಸ್ತಾನಿ ಗುಪ್ತಚರ ಅಧಿಕಾರಿಗಳ ಜೊತೆ ಅಕೆ ನಿಕಟ ಸಂಪರ್ಕ ಹೊಂದಿದ್ದು, ಇದೇ…

Read More

ಚೀನಾ, ಸಿಂಗಾಪುರದಲ್ಲಿ ಮತ್ತೆ ಕೋವಿಡ್ ಹಾವಳಿ: ಎಚ್ಚರಿಕೆ ನೀಡಿದ ತಜ್ಞರು

ಚೀನಾ, ಸಿಂಗಾಪುರದಲ್ಲಿ ಮತ್ತೆ ಕೋವಿಡ್ ಹಾವಳಿ: ಎಚ್ಚರಿಕೆ ನೀಡಿದ ತಜ್ಞರು 2020ರಲ್ಲಿ ಇಡೀ ಜಗತ್ತನೇ ತಲ್ಲಣಗೊಳಿಸಿದ ಕೋವಿಡ್ 19 ಕಾಯಿಲೆ ಈಗ ಮತ್ತೆ ಚೀನಾದಲ್ಲಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಕೇವಲ ಚೀನಾ ಮಾತ್ರವಲ್ಲದೇ ದಕ್ಷಿಣ ಏಷ್ಯಾದ ರಾಷ್ಟ್ರವಾದ ಸಿಂಗಾಪುರದಲ್ಲಿಯೂ ಕೋವಿಡ್‌ ಸೋಂಕುಗಳು ಹೆಚ್ಚಾಗಿವೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಸಿಂಗಾಪುರದ ಆರೋಗ್ಯ ಅಧಿಕಾರಿಗಳು ಏಷ್ಯಾದಾದ್ಯಂತ ಕೋವಿಡ್‌ನ ಹೊಸ ಅಲೆ ಪಸರಿಸುವ ಸಂಭವ ಇದೆ ಎಂದು ಎಚ್ಚರಿಸಿದ್ದಾರೆ. ಕೋವಿಡ್‌ ಹೆಚ್ಚಳವೂ ರೋಗನಿರೋಧಕ ಶಕ್ತಿ ಕಡಿಮೆಯಾಗುತ್ತಿರುವುದರ ಸೂಚನೆಯಾಗಿರಬಹುದು ಹೀಗಾಗಿ ಲಸಿಕೆ…

Read More

ಭಾರತ – ಪಾಕಿಸ್ಥಾನ ಯುದ್ದ ಹಿನ್ನಲೆ – IPL ಲೀಗ್ ರದ್ದು | ಕ್ರಿಕೆಟ್ ಪ್ರಿಯರಿಗೆ ಶಾಕಿಂಗ್ ಸುದ್ದಿ

ಭಾರತ – ಪಾಕಿಸ್ಥಾನ ಯುದ್ದ ಹಿನ್ನಲೆ – IPL ಲೀಗ್ ರದ್ದು | ಕ್ರಿಕೆಟ್ ಪ್ರಿಯರಿಗೆ ಶಾಕಿಂಗ್ ಸುದ್ದಿ ಐಪಿಎಲ್‌ ವಿಶ್ವದ ಅತ್ಯಂತ ದೊಡ್ಡ ಲೀಗ್‌ ಆಗಿದೆ. ಈ ಬಾರಿ ಅಂದರೆ 18ನೇ ಸೀಸನ್ ಅದ್ಧೂರಿಯಾಗಿ ನಡೆಯುತ್ತಿತ್ತು. ಈ ನಡುವೆಯೇ ಪೆಹಲ್ಗಾಮ್‌ನಲ್ಲಿ ದಾಳಿ ನಡೆಸಿದ ಉಗ್ರರು ಅಮಾಯಕರ ಬಲಿ ಪಡೆದುಕೊಂಡಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಸೇನೆ ಕೂಡ 9 ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿ ಪಾಕ್‌ಗೆ ಸೂಕ್ತ ಪ್ರತ್ಯುತ್ತರ ನೀಡಿತ್ತು. ಅಷ್ಟಕ್ಕೂ ಸುಮ್ಮನಾಗದ ಪಾಕಿಸ್ತಾನ ಮತ್ತೆ…

Read More

ಪಹಲ್ಗಾಮ್ ನಲ್ಲಿ ಮೃತಪಟ್ಟ ಶಿವಮೊಗ್ಗದ ಮಂಜುನಾಥ್ ತಾಯಿ ಸಿಂದೂರ್ ಆಪರೇಷನ್ ಬಗ್ಗೆ ಹೇಳೀದ್ದೇನು..!??

ತಾಯಂದಿರ ಸಿಂಧೂರ ಉಳಿಸುವ ನಿಟ್ಟಿನಲ್ಲಿ ದಾಳಿ – ಸಂಸದ ಬಿ ವೈ ರಾಘವೇಂದ್ರ ಶಿವಮೊಗ್ಗ : ಪೆಹಲ್ಗಾಮ್ ಮೇಲೆ ದಾಳಿ ನಡೆಸಿದ ಉಗ್ರರ ಮೇಲೆ ಭಾರತ ದೇಶ ಆಪರೇಷನ್ ಸಿಂಧೂರ್ ಎಂಬ ಹೆಸರಿನಲ್ಲಿ ದಾಳಿ ನಡೆಸಿ 9 ಉಗ್ರರ ತಾಣದ ಮೇಲೆ ದಾಳಿ ನಡೆಸಿರುವುದು ಬಹಳ ಸಂತೋಷ ತಂದಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪಾಕ್ ನಲ್ಲಿ ಎಮೆರ್ಜೆನ್ಸಿ ಹೇರಲಾಗಿದೆ. ಭಾರತ ಇಷ್ಟು ಬೇಗ ಪ್ರತಿಕಾರ ಹೇಳುತ್ತೆ ಎಂದು ಅಂದುಕೊಂಡಿರಲಿಲ್ಲ. ಇದೊಂದು ಭಾರತೀಯ…

Read More

ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿಗೆ ಪ್ರತೀಕಾರ – ಮಿಡ್ ನೈಟ್ ಆಪರೇಷನ್ ನಲ್ಲಿ 9 ಉಗ್ರ ನೆಲೆಗಳ ಮೇಲೆ ದಾಳಿ, 100 ಕ್ಕೂ ಹೆಚ್ಚು ಉಗ್ರರು ಸಾವು!

ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿಗೆ ಪ್ರತೀಕಾರ – ಮಿಡ್ ನೈಟ್ ಆಪರೇಷನ್ ನಲ್ಲಿ 9 ಉಗ್ರ ನೆಲೆಗಳ ಮೇಲೆ ದಾಳಿ, 100 ಕ್ಕೂ ಹೆಚ್ಚು ಉಗ್ರರು ಸಾವು ಭಾರತೀಯ ಸೇನೆಯು ಇಂದು ಬೆಳಗಿನ ಜಾವ “ಆಪರೇಷನ್ ಸಿಂಧೂರ್” ಎಂಬ ದಿಟ್ಟ ಕಾರ್ಯಾಚರಣೆಯನ್ನು ಪಾಕ್​ನ ಉಗ್ರರ ತಾಣಗಳ ಮೇಲೆ ನಡೆಸಿದೆ. ಆದರಂತೆ ಇಂದು ಮುಂಜಾನೆ ಅಂದರೆ, ಬೆಳಗಿನ 1:28 ರಿಂದ 1:51 ರವರೆಗೆ ನಡೆದ ಬೃಹತ್ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ವಾಯುಪಡೆಯು ಪಾಕ್​ನ ಉಗ್ರರ ಅಡುಗುತಾಣಗಳನ್ನು…

Read More

ಭೂಮಿಗೆ ಯಶಸ್ವಿಯಾಗಿ ಕಾಲಿಟ್ಟ ಸುನೀತಾ ವಿಲಿಯಮ್ಸ್ ..! ಫಲಿಸಿತು ಕೋಟ್ಯಾಂತರ ಮಂದಿಯ ಪ್ರಾರ್ಥನೆ!

ಭೂಮಿಗೆ ಯಶಸ್ವಿಯಾಗಿ ಕಾಲಿಟ್ಟ ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್! ಫಲಿಸಿತು ಕೋಟ್ಯಾಂತರ ಮಂದಿಯ ಪ್ರಾರ್ಥನೆ! ಇಡೀ ಜಗತ್ತೇ ತುದಿಗಾಲಲ್ಲಿ ನಿಂತು ಕಾಯುತ್ತಿದ್ದ ಕ್ಷಣವೊಂದು ನಿರೀಕ್ಷೆಯಂತೆ ಸಕ್ಸಸ್ ಆಗಿದೆ. (Sunita Williams) 9 ತಿಂಗಳ ಕಾಲ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಬಾಕಿಯಾಗಿದ್ದ ಭಾರತ ಮೂಲದ ಸುನೀತಾ ವಿಲಿಯಮ್ಸ್ ಮತ್ತು ಸಹ ಗಗನಯಾತ್ರಿ ಬುಚ್ ವಿಲ್ಮೋರ್ (Butch Wilmore) ಯಶಸ್ವಿಯಾಗಿ ಭೂಮಿಗೆ ಬಂದಿಳಿದಿದ್ದಾರೆ. ಆ ಮೂಲಕ ವಿಜ್ಞಾನಿಗಳ ಬಹುದಿನಗಳ ಪ್ರಯತ್ನಕ್ಕೆ ಯಶಸ್ಸು ಸಿಕ್ಕಿದೆ. ನಿನ್ನೆ (ಮಂಗಳವಾರ) ನ್ಯೂಯಾರ್ಕ್ ಸಮಯ 1:05…

Read More

ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ ಮತ್ತು ಅಸಹನೆ ಅಂತರಾಷ್ಟ್ರೀಯ ವಿವಾದಕ್ಕೆ ಕಾರಣವಾಯಿತು

ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ ಮತ್ತು ಅಸಹನೆ ಅಂತರಾಷ್ಟ್ರೀಯ ವಿವಾದಕ್ಕೆ ಕಾರಣವಾಯಿತು ದಕ್ಷಿಣ ಕೊರಿಯಾದ ಸ್ಥಳೀಯ ಸರ್ಕಾರವು 78 ದೇಶಗಳು ಮತ್ತು  30,000 ಜನರು ಭಾಗವಹಿಸುವ ಅಂತರರಾಷ್ಟ್ರೀಯ ಕಾರ್ಯಕ್ರಮವನ್ನು ರದ್ದುಗೊಳಿಸಿತು, ಇದು ಅಂತರರಾಷ್ಟ್ರೀಯ ಹಾನಿಯನ್ನುಂಟುಮಾಡಿದೆ. ಅಕ್ಟೋಬರ್ 29 ರಂದು, ದಕ್ಷಿಣ ಕೊರಿಯಾದ ಸರ್ಕಾರಿ ಏಜೆನ್ಸಿಯ ಆಡಳಿತಾತ್ಮಕ ನಿರ್ಧಾರವು ಅಂತರರಾಷ್ಟ್ರೀಯ ವಿವಾದವನ್ನು  ಹುಟ್ಟುಹಾಕಿತು, ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ಕಳವಳವನ್ನು ಉಂಟುಮಾಡಿತು ಮತ್ತು ಗಣನೀಯ ಆರ್ಥಿಕ ನಷ್ಟವನ್ನು ಉಂಟುಮಾಡಿತು. ಎರಡು ಪ್ರಮುಖ ಧಾರ್ಮಿಕ ಸಂಸ್ಥೆಗಳ ಜಂಟಿ ಉಪಕ್ರಮವಾದ “ಧಾರ್ಮಿಕ ನಾಯಕರ ವೇದಿಕೆ…

Read More

ಒಂದೇ ನಿಮಿಷದಲ್ಲಿ ನೋವಿಲ್ಲದೆ ಸಾಯಬಹುದಾದ ಯಂತ್ರ’: ಏನಿದು ? ಇದರ ಕೆಲಸ ಹೇಗೆ?

ಒಂದೇ ನಿಮಿಷದಲ್ಲಿ ನೋವಿಲ್ಲದೆ ಸಾಯಬಹುದಾದ ಯಂತ್ರ’: ಏನಿದು ? ಇದರ ಕೆಲಸ ಹೇಗೆ? ಮನುಷ್ಯ ಜೀವನದಲ್ಲಿ ಸಾಕಷ್ಟು ಕಷ್ಟಗಳನ್ನು ಎದುರಿಸಿ ಜೀವನವೇ ಬೇಡ ಎಂದು ಆತ್ಮಹತ್ಯೆ ಮಾಡಿಕೊಂಡು ಸಾಯುವವರ ಸುದ್ದಿಗಳನ್ನು ಪ್ರತಿನಿತ್ಯ ಮಾದ್ಯಮಗಳಲ್ಲಿ ನೋಡುತ್ತಿರುತ್ತೇವೆ. ಅದರಲ್ಲೂ ಭಾರತದಂತಹ ದೇಶಗಳಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದೇ ಮಹಾ ಅಪರಾಧ. ಈ ಮಧ್ಯೆ ಸ್ವಿಟ್ಜರ್ಲೆಂಡ್ ದೇಶದಲ್ಲಿ ‘ಒಂದೇ ನಿಮಿಷದಲ್ಲಿ ನೋವಿಲ್ಲದೆ ಸಾಯಬಹುದಾದ ಯಂತ್ರ’ವನ್ನು ಕಂಡುಹಿಡಿದಿದೆ. ಅದುವೇ ʼಸೂಸೈಡ್‌ ಪಾಡ್‌ʼ (ಆತ್ಮಹತ್ಯಾ ಪಾಡ್).‌ ಏನಿದು ಯಂತ್ರ? ಇದರ ಕೆಲಸ ಹೇಗೆ? ಇಲ್ಲಿದೆ ವಿವರ… 46…

Read More

ಕೈ ತಪ್ಪಿದ ಚೊಚ್ಚಲ ಒಲಿಂಪಿಕ್ ಪದಕ – ಕುಸ್ತಿ ಪಂದ್ಯದಿಂದ ವಿನೇಶ್ ಪೋಗಟ್ ಅನರ್ಹ

ಪ್ಯಾರಿಸ್ ಒಲಿಂಪಿಕ್ಸ್ ನ ಮಹಿಳಾ ಕುಸ್ತಿಯಲ್ಲಿ ಫೈನಲ್ ಪ್ರವೇಶಿಸಿದ್ದ ವಿನೇಶ್ ಪೋಗಟ್ ಆಘಾತವಾಗಿದ್ದು, ಒಲಿಂಪಿಕ್ಸ್ ನಿಂದ ಅನರ್ಹಗೊಳಿಸಲಾಗಿದೆ. ಒಲಿಂಪಿಕ್ಸ್ 50 ಕೆಜಿ ಮಹಿಳಾ ಕುಸ್ತಿ ವಿಭಾಗದಲ್ಲಿ ಫೈನಲ್ ಪ್ರೇವೇಶಿಸಿದ್ದ ವಿನೇಶ್ ಪೋಗಟ್ ಹೆಚ್ಚು ದೇಹ ತೂಕ ಹೊಂದಿರುವ ಹಿನ್ನೆಲೆಯಲ್ಲಿ ಒಲಿಂಪಿಕ್ಸ್ ನಿಂದ ಅನರ್ಹಗೊಳಿಸಲಾಗಿದೆ. ಆಗಸ್ಟ್ 6 ರಂದು ಒಲಿಂಪಿಕ್ಸ್ನಲ್ಲಿ ನಡೆದ ಮಹಿಳೆಯರ 50 ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಮಣಿಸಿ ಫೈನಲ್ ಪ್ರವೇಶಿಸಿದ್ದ ಭಾರತದ…

Read More

ಜಗತ್ತಿನಾದ್ಯಂತ ಏಕಕಾಲದಲ್ಲಿ ಫೇಸ್​ಬುಕ್, ಇನ್​ಸ್ಟಾಗ್ರಾಂ ಸರ್ವರ್​ ಡೌನ್ | Facebook

ಜಗತ್ತಿನಾದ್ಯಂತ ಏಕಕಾಲದಲ್ಲಿ ಫೇಸ್​ಬುಕ್, ಇನ್​ಸ್ಟಾಗ್ರಾಂ ಸರ್ವರ್​ ಡೌನ್ ಸಾಮಾಜಿಕ ಮಾಧ್ಯಮ ದೈತ್ಯ ಫೇಸ್ಬುಕ್ ಭಾರತ ಸೇರಿ ವಿಶ್ವದ್ಯಾಂತ ಸರ್ವರ್ ಡೌನ್ ಆಗಿದ್ದು, ಲಕ್ಷಾಂತರ ಬಳಕೆದಾರರು ತಮ್ಮ ಖಾತೆಗಳನ್ನು ಪ್ರವೇಶಿಸಲು ಸಾಧ್ಯವಾಗಲಿಲ್ಲ. ಪ್ರಪಂಚದಾದ್ಯಂತದ ಬಳಕೆದಾರರು ತಮ್ಮ ಫೇಸ್ಬುಕ್ ಪ್ರೊಫೈಲ್ಗಳನ್ನು ಲಾಗ್ ಇನ್ ಮಾಡುವಲ್ಲಿ ಮತ್ತು ಪ್ರವೇಶಿಸುವಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ. ಜಗತಿನಾದ್ಯಂತ ಸುಮಾರು 200ಕೋಟಿಗೂ ಅಧಿಕ ಫೇಸ್​ಬುಕ್​ ಬಳಕೆದಾರರಿದ್ದು, ಇಷ್ಟು ಪ್ರಸಿದ್ಧಿ ಪಡೆದುಕೊಂಡಿರುವ ಆಯಪ್​ಗಳು ದಿಢೀರ್ ಸ್ಥಗಿತಗೊಳ್ಳಲು ಕಾರಣವೇನು ಎಂಬುದು ಈವರೆಗೆ ಬಹಿರಂಗವಾಗಿಲ್ಲ. ಏಕಾಏಕಿ ಫೇಸ್​ಬುಕ್​ ಹಾಗೂ ಇನ್​ಸ್ಟಾಗ್ರಾಂ ಏಕಾಏಕಿ…

Read More