
ಕೃಷಿ ಇಲಾಖೆಯಲ್ಲಿ ಖಾಲಿಯಿರುವ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕೃಷಿ ಇಲಾಖೆಯಲ್ಲಿ ಖಾಲಿಯಿರುವ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ ಶಿವಮೊಗ್ಗ: ಜಿಲ್ಲೆಯಲ್ಲಿ 2025-26 ನೇ ಸಾಲಿಗೆ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಹೊಸನಗರ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು ಹಾಗೂ ಜಂಟಿ ನಿರ್ದೇಶಕರ ಕಛೇರಿ, ಶಿವಮೊಗ್ಗದಲ್ಲಿ ಕಂಪ್ಯೂಟರ್ ಪ್ರೋಗ್ರಾಮರ್/ಅಪರೇಟರ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಕೃಷಿ ಪದವಿ ಜೊತೆಗೆ 5 ವರ್ಷ ಎ.ಟಿ.ಎಂ ಆಗಿ ಸೇವೆ ಸಲ್ಲಿಸಿರಬೇಕು….