ಮಕ್ಕಳಾಗಲಿಲ್ಲವೆಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಂದ ರಾಕ್ಷಸರು

ಮಕ್ಕಳಾಗಲಿಲ್ಲವೆಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಂದ ರಾಕ್ಷಸರು ಮಕ್ಕಳಾಗಲಿಲ್ಲವೆಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಂದ ರಾಕ್ಷಸರು ಮಕ್ಕಳಾಗಲಿಲ್ಲವೆಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಂದ ರಾಕ್ಷಸರು ಸೊಸೆಗೆ ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆ ಪತಿ ಮತ್ತವನ ಪೋಷಕರು ಮಹಿಳೆಯನ್ನು ಕಲ್ಲಿನಿಂದ ಜಜ್ಜಿ, ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ (Belagavi crime news) ಅಥಣಿ ತಾಲೂಕಿನ ಮಲಬಾದ್​ ಗ್ರಾಮದಲ್ಲಿ ನಡೆದಿದೆ. ರೇಣುಕಾ ಸಂತೋಷ ಹೊನಕಾಂಡೆ (27) ಕೊಲೆಯಾದ ಮೃತ ದುರ್ದೈವಿ. ಸೊಸೆಗೆ ಮಕ್ಕಳಾಗಲಿಲ್ಲವೆಂದು ಕಳೆದ ಶನಿವಾರದಂದು ಮಹಿಳೆಯನ್ನು…

Read More

ಶವ ಪರೀಕ್ಷೆ ವರದಿ ನೀಡಲು ಲಂಚ ಕೇಳಿದ ಸರ್ಕಾರಿ ವೈದ್ಯ – ಲೋಕಯುಕ್ತರ ದಾಳಿ , ಬಂಧನ

ಶವ ಪರೀಕ್ಷೆ ವರದಿ ನೀಡಲು ಲಂಚ ಕೇಳಿದ ಸರ್ಕಾರಿ ವೈದ್ಯ – ಲೋಕಯುಕ್ತರ ದಾಳಿ , ಬಂಧನ ಶವ ಪರೀಕ್ಷೆ ವರದಿ ನೀಡಲು ಲಂಚ ಕೇಳಿದ ಸರ್ಕಾರಿ ವೈದ್ಯ – ಲೋಕಯುಕ್ತರ ದಾಳಿ , ಬಂಧನ ಶವ ಪರೀಕ್ಷೆ ವರದಿ ನೀಡಲು ಲಂಚ ಕೇಳಿದ ಸರ್ಕಾರಿ ವೈದ್ಯ – ಲೋಕಯುಕ್ತರ ದಾಳಿ , ಬಂಧನ ಸರ್ಕಾರಿ ಆಸ್ಪತ್ರೆ ವೈದ್ಯರೊಬ್ಬರು ಶವ ಪರೀಕ್ಷೆ ವರದಿ ನೀಡುವುದಕ್ಕಾಗಿ ಮಂಗಳವಾರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವೈದ್ಯರನ್ನು…

Read More

RIPPONPETE | ಸಾಲದ ಭಾದೆಗೆ ಬೇಸತ್ತು ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ

RIPPONPETE | ಸಾಲದ ಭಾದೆಗೆ ಬೇಸತ್ತು ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ RIPPONPETE | ಸಾಲದ ಭಾದೆಗೆ ಬೇಸತ್ತು ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ RIPPONPETE | ಸಾಲದ ಭಾದೆಗೆ ಬೇಸತ್ತು ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ ಸಾಲದ ಬಾಧೆ ತಾಳಲಾರದೆ ವಿಷ ಸೇವಿಸಿ ಯುವ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಕೆಂಚನಾಲ ಗ್ರಾಮದಲ್ಲಿ ನಡೆದಿದೆ. ಕೆಂಚನಾಲ ಗ್ರಾಮದ ಅಶೋಕ್ ಕೆ ಎಸ್…

Read More

ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕೊಲೆ ಆರೋಪಿ ಕಾಲಿಗೆ ಗುಂಡು

Murder suspect shot in leg after attempting to attack police Murder suspect shot in leg after attempting to attack police ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕೊ*ಲೆ ಆರೋಪಿ ಕಾಲಿಗೆ ಗುಂಡು ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಕೊಪ್ಪದಲ್ಲಿ ಬೆಳಿಗ್ಗೆ ವಾಕಿಂಗ್ ಹೋಗುತ್ತಿದ್ದ ವ್ಯಕ್ತಿಯನ್ನು ಕೊ*ಲೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ. ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರು ಕೊಪ್ಪದಲ್ಲಿ ಮೇ 09 ರಂದು ಹೇಮಣ್ಣ…

Read More

RIPPONPET|ಉದ್ಯೋಗ ಸಿಗಲಿಲ್ಲವೆಂದು ಬೇಸತ್ತು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

RIPPONPET |ಉದ್ಯೋಗ ಸಿಗಲಿಲ್ಲವೆಂದು ಬೇಸತ್ತು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ RIPPONPET |ಉದ್ಯೋಗ ಸಿಗಲಿಲ್ಲವೆಂದು ಬೇಸತ್ತು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ RIPPONPET |ಉದ್ಯೋಗ ಸಿಗಲಿಲ್ಲವೆಂದು ಬೇಸತ್ತು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ RIPPONPET |ಉದ್ಯೋಗ ಸಿಗಲಿಲ್ಲವೆಂದು ಬೇಸತ್ತು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕಾರಗೋಡು ಗ್ರಾಮದ ಯುವಕನೊಬ್ಬ ಮನೆಯಲ್ಲಿ ಯಾರು ಇಲ್ಲದೇ ಇರುವ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ನಡೆದಿದೆ. ಕಾರಗೋಡು ಗ್ರಾಮದ ಸೃಜನ್…

Read More

ದಿವ್ಯಾಂಗ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್ ;‌ ಪ್ರಕರಣದ ದಿಕ್ಕನ್ನೇ ಬದಲಿಸಿದ FSIL ರಿಪೋರ್ಟ್

ದಿವ್ಯಾಂಗ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್ ;‌ ಪ್ರಕರಣದ ದಿಕ್ಕನ್ನೇ ಬದಲಿಸಿದ FSIL ರಿಪೋರ್ಟ್ ರಾಮನಗರ ತಾಲೂಕಿನ ಭದ್ರಾಪುರದ ಹಕ್ಕಿಪಿಕ್ಕಿ ಕಾಲೋನಿಯ ಖುಷಿ ಸಾವಿನ ಪ್ರಕರಣಕ್ಕೆ ಇದೀಗ ಭಾರೀ ಟ್ವಿಸ್ಟ್‌ ಸಿಕ್ಕಿದೆ. ಎಫ್‌ಎಸ್‌ಎಲ್‌ ವರದಿ ಬಂದಿದ್ದು, ಬಾಲಕಿಯ ಮೇಲೆ ಯಾವುದೇ ಅತ್ಯಾಚಾರ ನಡೆದಿಲ್ಲ ಎಂದು ತಿಳಿದುಬಂದಿದೆ. ಕಳೆದ ನಾಲ್ಕೈದು ದಿನಗಳಿಂದ 14 ವರ್ಷದ ಬಾಲಕಿ ಖುಷಿ ಎಂಬಾಕೆಯ ಸಾವಿನ ಕುರಿತು ಪ್ರತಿಭಟನೆಗಳು ನಡೆದಿದ್ದವು. ಬಾಲಕಿಯ ಕುಟುಂಬಸ್ಥರು ಹಾಗೂ ಸಂಬಂಧಿಕರು ನಾಲ್ಕು ಮಂದಿ ಬಾಲಕಿಯನ್ನು…

Read More

ಹುಲಿಕಲ್ ವರಾಹಿ ಹಿನ್ನೀರಿಗೆ ಮಗುಚಿ ಬಿದ್ದ ಜೋಳ ತುಂಬಿದ್ದ ಲಾರಿ

ಹುಲಿಕಲ್ ವರಾಹಿ ಹಿನ್ನೀರಿಗೆ ಮಗುಚಿ ಬಿದ್ದ ಜೋಳ ತುಂಬಿದ್ದ ಲಾರಿ ಹುಲಿಕಲ್ ವರಾಹಿ ಹಿನ್ನೀರಿಗೆ ಮಗುಚಿ ಬಿದ್ದ ಜೋಳ ತುಂಬಿದ್ದ ಲಾರಿ ಹುಲಿಕಲ್ ವರಾಹಿ ಹಿನ್ನೀರಿಗೆ ಮಗುಚಿ ಬಿದ್ದ ಜೋಳ ತುಂಬಿದ್ದ ಲಾರಿ ಜೋಳ ತುಂಬಿದ ಲಾರಿಯೊಂದು ಚಾಲಕನ ನಿದ್ರೆ ಮಂಪರಿನಲ್ಲಿದ್ದಾಗ ಹಿನ್ನೀರಿಗೆ ಬಿದ್ದು ಮುಳುಗಿಹೋಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ನಲ್ಲಿ ನಡೆದಿದೆ. ಚಾಲಕ ಪ್ರಾಣಾಪಾಯದಿಂದ ಬಜಾವ್ ಆಗಿರುವುದಾಗಿ ತಿಳಿದು ಬಂದಿದೆ. ನಿನ್ನೆ ರಾತ್ರಿ ತೀರ್ಥಹಳ್ಳಿಯಿಂದ ಕುಂದಾಪುರಕ್ಕೆ ಜೋಳ ತುಂಬಿಸಿಕೊಂಡು ತೆರಳುತ್ತಿದ್ದ ವೇಳೆ…

Read More

ಅಧಿಕ ಬಡ್ಡಿ ನೀಡುವಂತೆ ಕಿರುಕುಳ: ಫೈನಾನ್ಸ್ ಮಾಲೀಕನ ಬಂಧನ

ಅಧಿಕ ಬಡ್ಡಿ ನೀಡುವಂತೆ ಕಿರುಕುಳ: ಫೈನಾನ್ಸ್ ಮಾಲೀಕನ ಬಂಧನ ಸಾಗರ: ಅಧಿಕ ಬಡ್ಡಿ ನೀಡುವಂತೆ ಸಾಲ ಪಡೆದ ವ್ಯಕ್ತಿಗೆ ಪದೇಪದೇ ಕಿರುಕುಳ ನೀಡುತ್ತಿದ್ದ ಫೈನಾನ್ಸ್ ಮಾಲೀಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಧಿಕ ಬಡ್ಡಿ ನೀಡುವಂತೆ ಸಾಲ ಪಡೆದ ವ್ಯಕ್ತಿಗೆ ಕಿರುಕುಳ ನೀಡಿ, ಮಹಿಳೆಗೆ ಜಾತಿ ನಿಂದನೆ ಮಾಡಿದ ಆರೋಪದ ಮೇರೆಗೆ ನಗರದ ಶಾಂತಿ ನಗರ ಬಡಾವಣೆಯ ಖಾಸಗಿ ಫೈನಾನ್ಸ್ ಮಾಲೀಕ ರವಿ ಭಟ್ಟ ಎಂಬುವವರನ್ನು ನಗರ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಮಹಿಳೆಯೊಬ್ಬರಿಗೆ ಸಾರ್ವಜನಿಕ ಸ್ಥಳದಲ್ಲಿ ಅವಾಚ್ಯವಾಗಿ…

Read More

ಅಕ್ರಮ ಮದ್ಯ ಮಾರಾಟ ಅಡ್ಡೆಗಳ ಮೇಲೆ ರಿಪ್ಪನ್ ಪೇಟೆ ಪೊಲೀಸರ ದಾಳಿ –ನಾಲ್ಕು ಕಡೆ ಏಕಾಏಕಿ ದಾಳಿ, ಮಾಲು ಸಮೇತ ಆರೋಪಿಗಳು ವಶಕ್ಕೆ..!!

ಅಕ್ರಮ ಮದ್ಯ ಮಾರಾಟ ಅಡ್ಡೆಗಳ ಮೇಲೆ ರಿಪ್ಪನ್ ಪೇಟೆ ಪೊಲೀಸರ ದಾಳಿ –ನಾಲ್ಕು ಕಡೆ ಏಕಾಏಕಿ ದಾಳಿ, ಮಾಲು ಸಮೇತ ಆರೋಪಿಗಳು ವಶಕ್ಕೆ..!! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ನಾಲ್ಕು ಸ್ಥಳಗಳಲ್ಲಿ ರಿಪ್ಪನ್ ಪೇಟೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ರಿಪ್ಪನ್ ಪೇಟೆ , ಹುಂಚ ಹಾಗೂ ಕೆಂಚನಾಲ ಭಾಗಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಗಳ ಮೇಲೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ…

Read More

ಕಾಲೇಜಿಗೆ ನುಗ್ಗಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಿ ಅರೆಸ್ಟ್

ಕಾಲೇಜಿಗೆ ನುಗ್ಗಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಿ ಅರೆಸ್ಟ್ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಕಾಲೇಜಿನೊಳಗೆ ಅಕ್ರಮವಾಗಿ ಪ್ರವೇಶಿಸಿ ಅಲ್ಲಿನ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದಂತ ಆರೋಪದಡಿ ವ್ಯಕ್ತಿಯೊಬ್ಬನನ್ನು ದೂರು ದಾಖಲಾದ ಒಂದೇ ದಿನದಲ್ಲಿ ಬಂಧಿಸಿ, ಜೈಲಿಗಟ್ಟಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಟೌನ್ ಠಾಣೆ ವ್ಯಾಪ್ತಿಯಲ್ಲಿನ ಕಾಲೇಜೊಂದರ ಒಳಗೆ ಅಕ್ರಮವಾಗಿ ಆರೋಪಿ ಕುಮಾರ್ ಬಿನ್ ಶಿವಾನಂದಪ್ಪ ಎಂಬುವರು ಪ್ರವೇಶಿಸಿದ್ದರು.ಇಂತಹ ಆರೋಪಿಯು ಅಲ್ಲಿನ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದರು. ಈ ಹಿನ್ನಲೆಯಲ್ಲಿ ಸಾಗರ ಪೇಟೆ ಠಾಣೆಯಲ್ಲಿ ಕಲಂ 75(2), 78(1), 296, 329(4)…

Read More