Anandapura | ಗೌತಮಪುರ ಮಾರಿಕಾಂಬಾ ಜಾತ್ರೆಯಲ್ಲಿ ಬಂದೋಬಸ್ತ್ ನಲ್ಲಿದ್ದ ಪೊಲೀಸರ ಮೇಲೆ ಯುವಕರಿಂದ ಹಲ್ಲೆ..!! ವೀಡಿಯೋ ವೈರಲ್
Anandapura | ಗೌತಮಪುರ ಮಾರಿಕಾಂಬಾ ಜಾತ್ರೆಯಲ್ಲಿ ಬಂದೋಬಸ್ತ್ ನಲ್ಲಿದ್ದ ಪೊಲೀಸರ ಮೇಲೆ ಯುವಕರಿಂದ ಹಲ್ಲೆ..!! ವೀಡಿಯೋ ವೈರಲ್ ಇತ್ತೀಚೆಗೆ ಜನಸಾಮಾನ್ಯರನ್ನು ರಕ್ಷಣೆ ಮಾಡುವ ಪೊಲೀಸರಿಗೆ ರಕ್ಷಣೆ ಇಲ್ಲದಂತಾಗಿದೆ. ಸದ್ಯ ಪೊಲೀಸರ ಮೇಲೆಯೇ ಕೆಲವು ಪುಂಡರು ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ(sagara) ತಾಲೂಕಿನ ಆನಂದಪುರದ(Anandapura) ಗೌತಮಪುರ ಮಾರಿಕಾಂಬಾ ಜಾತ್ರೆಯಲ್ಲಿ ನಡೆದಿದೆ. ಜಾತ್ರೆಯಲ್ಲಿ ಅಂಗಡಿ ಮುಂಗಟ್ಟು ಬಳಿ ಗಲಾಟೆ ಮಾಡುತ್ತಿರುವುದನ್ನು ತಡೆಯಲು ಹೋದ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದಾರೆ. ಆನಂದಪುರ ಪೊಲೀಸ್ ಠಾಣೆ ಸಿಬ್ಬಂದಿ ಕಿರಣ್ ಎಂಬುವವರ…