Headlines

ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಯ್ತು ಮೂರು ತಿಂಗಳಿನಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ..!! Crime News

ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಯ್ತು ಮೂರು ತಿಂಗಳಿನಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ! ತೀರ್ಥಹಳ್ಳಿ: ಮೂರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಡಿ.31ರಂದು ಎನ್.ಆರ್.ಪುರ. ತಾಲೂಕು ಕಣಿವೆ ಬಳಿ ಪತ್ತೆಯಾಗಿದೆ.  ತೀರ್ಥಹಳ್ಳಿ ತಾಲೂಕು ಕೂಡಿಗೆ ಗ್ರಾಮದ ಗೋಪಾಲ್ ಮೃತ ವ್ಯಕ್ತಿಯಾಗಿದ್ದಾರೆ. ಹಲವು ವರ್ಷಗಳ ಕಾಲ ಬಾಂಬೆಯಲ್ಲಿದ್ದು ಬಳಿಕ ಜಮೀನು ಮಾಡಿಕೊಂಡು ಊರಲ್ಲಿ ಇದ್ದರು. 3 ತಿಂಗಳು ಹಿಂದೆ ನಾಪತ್ತೆಯಾಗಿದ್ದ ಗೋಪಾಲ್ ಶವ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಶವ ಸಂಪೂರ್ಣ ಕೊಳೆತು…

Read More

8ನೇ ತರಗತಿ ವಿದ್ಯಾರ್ಥಿನಿಯೊಂದಿಗೆ ಸ್ಕೂಲ್ ಬಸ್ ಚಾಲಕ ಆತ್ಮಹತ್ಯೆ

ಹುಚ್ಚು ಪ್ರೀತಿಯಿಂದಾಗಿ 8ನೇ ತರಗತಿ ವಿದ್ಯಾರ್ಥಿನಿ ಹಾಗೂ ಬಸ್ ಡ್ರೈವರ್ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ಕಳವಳಕಾರಿ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕು ಬಂಕನಕಟ್ಟೆ ಸಮೀಪ ಘಟನೆ ನಡೆದಿದ್ದು, ರೈಲಿಗೆ ಅಡ್ಡಲಾಗಿ ನಿಂತು ಡ್ರೈವರ್ ಸಂತೋಷ್ (38) ಹಾಗೂ 14 ವರ್ಷದ 8ನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ. ಗಿರಿಯಾಪುರ ಗ್ರಾಮದ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಬಸ್ ಡ್ರೈವರ್  ಸಂತೋಷ್ ಪ್ರೀತಿಸುವಂತೆ ಪೀಡಿಸುತ್ತಿದ್ದ.ಬಸ್ ಡ್ರೈವರ್ ನೀಡುತ್ತಿದ್ದ ಕಿರುಕುಳದ ಸಂಬಂಧ ವಿದ್ಯಾರ್ಥಿನಿ ಪೋಷಕರು…

Read More

Hosanagara | ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಮೇಲೆ ಹಲ್ಲೆ – ಮೆಗ್ಗಾನ್ ಗೆ ದಾಖಲು

ಬಿಜೆಪಿ ಯುವಮೋರ್ಚಾದ ಅಧ್ಯಕ್ಷನ ಮೇಲೆ ಹಲ್ಲೆ ಮೆಗ್ಗಾನ್ ಗೆ ದಾಖಲು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಬಿಜೆಪಿ ಯುವಮೋರ್ಚಾ ಅಧ್ಯಕ್ಷನ ಮೇಲೆ ಹಲ್ಲೆ ನಡೆದಿರುವ ಘಟನೆ ನಡೆದಿದೆ. ನಡೆದಿದ್ದೇನು ..??? ಬಿಜೆಪಿ ಯುವ ಮೋರ್ಚಾ ತಾಲೂಕು ಅದ್ಯಕ್ಷ ನಿತಿನ್ ಮತ್ತು ನವೀನ್  ಮೇಲೆ ಕೆಲವರು ಕಾರಿನಲ್ಲಿ ಬಂದು ಹಲ್ಲೆ ನಡೆಸಿದ್ದಾರೆ.  ಹೊಸನಗರ ತಾಲೂಕಿನ ನಗರ ಸಮೀಪದ ದೇವಗಂಗೆ ಬಳಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಕಾರಿನಲ್ಲಿ ಹೋಗುತ್ತಿದ್ದ ವೇಳೆ ಬೇರೆ ಕಾರಿನಲ್ಲಿ ಬಂದ ಪ್ರಕಾಶ್ ಅಂಡ್…

Read More

Accident | ಬೈಕ್ ಹಾಗೂ ಬೊಲೆರೊ ನಡುವೆ ಅಪಘಾತ – ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವು

Accident | ಬೈಕ್ ಹಾಗೂ ಬೊಲೆರೊ ನಡುವೆ ಅಪಘಾತ – ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ನಲ್ಲಿ ಹೊಸವುರುಷ ಆಚರಣೆಯ ಸಡಗರದ ನಡುವೆ ಭೀಕರ ಅಪಘಾತವೊಂದು ಸಂಭವಿಸಿದೆ.ಘಟನೆಯಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.  ಭದ್ರಾವತಿ ತಾಲ್ಲೂಕು ಹೊನ್ನವಿಲೆ ಗ್ರಾಮದ ಯುವಕರು ಹುಟ್ಟುಹಬ್ಬದ  ಪಾರ್ಟಿ ಮಾಡುವ ಸಂಭ್ರಮದಲ್ಲಿದ್ದರು. ಅದಕ್ಕಾಗಿ ಬೈಕ್​ನಲ್ಲಿ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.  ಯುವಕರ ಬೈಕ್​ ಬೊಲೆರೊ ವಾಹನಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.  ಭದ್ರಾವತಿ ಗ್ರಾಮಾಂತರ ಪೊಲೀಸ್…

Read More

ಕಸ ಹಾಕುವ ವಿಚಾರದ ಗಲಾಟೆ ವಿಕೋಪಕ್ಕೆ – ಸ್ವಂತ ಅಣ್ಣನ ಮಗನನ್ನೆ ಮನಬಂದಂತೆ ಚಾಕುವಿನಿಂದ ಇರಿದ ವ್ಯಕ್ತಿ | Crime News

ಕಸ ಹಾಕುವ ವಿಚಾರ ಗಲಾಟೆ ವಿಕೋಪಕ್ಕೆ – ಸ್ವಂತ ಅಣ್ಣನ ಮಗನನ್ನೆ ಮನಬಂದಂತೆ ಚಾಕುವಿನಿಂದ ಇರಿದ ವ್ಯಕ್ತಿ  ಕಸದ ವಿಚಾರವಾಗಿ ನಡೆದ ಗಲಾಟೆ ಅಣ್ಣನ ಮಗನಿಗೇ ಚಾಕು ಇರಿಯುವ ಹಂತಕ್ಕೆ ತಲುಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಮಂಡೆನಕೊಪ್ಪ ಗ್ರಾಮದಲ್ಲಿ ನಡೆದಿದೆ. ಅಣ್ಣನ ಮಗ ಆಕಾಶ್ ಗೆ ಉಮೇಶ್ ಎಂಬಾತ ಮನಬಂದಂತೆ ಚಾಕು ಇರಿದಿದ್ದು, ಗಾಯಾಳುವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತುಂಗಾನಗರ ಠಾಣೆ ಪೊಲೀಸರು ಉಮೇಶ್ ನನ್ನು ಬಂಧಿಸಿದ್ದಾರೆ. ನಡೆದಿದ್ದೇನು..?? ಕಸ ಹಾಕುವ ವಿಚಾರಕ್ಕೆ ಉಮೇಶ್ ಹಾಗೂ…

Read More

ಹೆದ್ದಾರಿಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಪುಂಡಾಟ ನಡೆಸಿದ ಯುವಕರು – ಇಬ್ಬರ ಬಂಧನ | Firing

ಗಾಳಿಯಲ್ಲಿ ಗುಂಡು ಹಾರಿಸಿ ಪುಂಡಾಟ ನಡೆಸಿದ ಇಬ್ಬರು ಯುವಕರ ಅರೆಸ್ಟ್ ಶಿವಮೊಗ್ಗ ಜಿಲ್ಲೆಯ ಹೆದ್ದಾರಿಯಲ್ಲೇ ಕಾರು ನಿಲ್ಲಿಸಿದಂತ ಇಬ್ಬರು ಯುವಕರು ಗಾಳಿಯಲ್ಲಿ ಏರ್ ಗನ್ ನಿಂದ ಗುಂಡು ಹಾರಿಸಿ ಪುಂಡಾಟ ಮೆರೆದಿರೋದಾಗಿ ತಿಳಿದು ಬಂದಿದೆ. ಈ ಘಟನೆ ಸಂಬಂಧ ಪುಂಡಾಟ ಮೆರೆದಂತ ಇಬ್ಬರನ್ನು ಬಂಧಿಸಿ, ಏರ್ ಗನ್, ಕಾರನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಶಿವಮೊಗ್ಗ ನಗರದ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ ಸಮೀಪದ ಶಿವಮೊಗ್ಗ-ಭದ್ರಾವತಿ ಹೆದ್ದಾರಿಯಲ್ಲಿ ಡಿ.26ರಂದು ಇಬ್ಬರು ಯುವಕರು ಹೆದ್ದಾರಿಯಲ್ಲೇ ಕಾರನ್ನು ನಿಲ್ಲಿಸಿ, ಕುಣಿದಾಡಿದ್ದಾರೆ. ಅಲ್ಲದೇ ಕಾರಿನಿಂದ…

Read More

ಮನೆ ಹಿತ್ತಲಿನಲ್ಲಿ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ| Arrested

ಮನೆ ಹಿತ್ತಲಿನಲ್ಲಿ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ| Arrested ಮನೆ ಹಿತ್ತಲಲ್ಲಿ ಗಾಂಜಾ ಕೃಷಿ ಮಾಡ್ತಿದ್ದ ಆರೋಪಿಯನ್ನು ತುಂಗಾನಗರ ಪೊಲೀಸ್ ಸ್ಟೇಷನ್ ಪೊಲೀಸರು ಬಂಧಿಸಿದ್ದಾರೆ.  ಮರಾಠಿಕ್ಯಾಂಪ್​ನ ಯುವಕನನ್ನ ಅರೆಸ್ಟ್​ ಮಾಡಿದ್ದ ತುಂಗಾನಗರ ಪೊಲೀಸ್ ಸ್ಟೇಷನ್ ಪೊಲೀಸರು ಇದೀಗ ಮನೆ ಹಿತ್ತಲಲ್ಲಿ ಗಾಂಜಾ ಬೆಳದಿದ್ದ ಆರೋಪಿಯನ್ನ ಮಾಲು ಸಮೇತ ಹಿಡಿದ್ದಿದ್ದಾರೆ.   ದಿನಾಂಕ  28-12-2023 ರಂದು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಳಲಿಕೊಪ್ಪ ಗ್ರಾಮದ ವಾಸಿ ನಜರತ್ ನು ತನ್ನ ಮನೆಯ ಹಿಂಬದಿ ಜಾಗದಲ್ಲಿ ಮಾದಕ ವಸ್ತು ಗಾಂಜಾ ಗಿಡಗಳನ್ನ…

Read More

Hosanagara | ಕೊಡಚಾದ್ರಿ ಚಿಟ್ ಫಂಡ್ ನೌಕರರಿಂದ ವ್ಯಕ್ತಿಯ ಮೇಲೆ ಹಲ್ಲೆ – ಹೊಸನಗರದಲ್ಲೊಂದು ಕಾರ್ಪೊರೇಟ್ ರೌಡಿಸಂ

Hosanagara | ಕೊಡಚಾದ್ರಿ ಚಿಟ್ ಫಂಡ್ ನೌಕರರಿಂದ ವ್ಯಕ್ತಿಯ ಮೇಲೆ ಹಲ್ಲೆ – ಹೊಸನಗರದಲ್ಲೊಂದು ಕಾರ್ಪೊರೇಟ್ ರೌಡಿಸಂ ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದಲ್ಲಿ ಪ್ರತಿಷ್ಠಿತ ಕೊಡಚಾದ್ರಿ ಚಿಟ್ ಫಂಡ್ ಕಂಪನಿಯ ನೌಕರರು ಚೀಟಿ ಹಾಕಲ್ಲ ಎಂದ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಲು ಮುಂದಾಗಿರುವ ಘಟನೆ ನಡೆದಿದೆ. ಹೊಸನಗರ ನ್ಯಾಯಲಯದ ಮುಂಭಾಗದಲ್ಲಿ ಈ ಘಟನೆ ನಡೆದಿದ್ದು ಚೀಟಿ ಹಾಕಲ್ಲ ಎಂದವನ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಘಟನೆಯ ಹಿನ್ನಲೆ : ಹೊಸನಗರದ ಪ್ರತಿಷ್ಠಿತ ಕೊಡಚಾದ್ರಿ ಚಿಟ್ ಫಂಡ್ ಕಂಪನಿಯ ಏಜೆಂಟ್…

Read More

Ripponpete | ಬೈಕ್ ಅಪಘಾತದಲ್ಲಿ ಯುವಕ ಸಾವು ಪ್ರಕರಣ – ಅಪಘಾತವೆಸಗಿ ಪರಾರಿಯಾಗಿದ್ದ ಕಾರನ್ನು ಪತ್ತೆ ಹಚ್ಚಿದ ಪೊಲೀಸರು

Ripponpete | ಬೈಕ್ ಅಪಘಾತದಲ್ಲಿ ಯುವಕ ಸಾವು ಪ್ರಕರಣ – ಅಪಘಾತವೆಸಗಿ ಪರಾರಿಯಾಗಿದ್ದ ಕಾರನ್ನು ಪತ್ತೆ ಹಚ್ಚಿದ ಪೊಲೀಸರು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ವಡಗೆರೆ ಶಾಲೆಯ ಮುಂಭಾಗದಲ್ಲಿ  ಬೈಕ್ ಅಪಘಾತವಾಗಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಹಿಟ್ ಆಂಡ್ ರನ್ ಮಾಡಿದ್ದ ಕಾರನ್ನು ರಿಪ್ಪನ್‌ಪೇಟೆ ಪೊಲೀಸರು ಪತ್ತೆ ಹಚ್ಚಿದ್ದಾರೆ.  ಆವಿನಹಳ್ಳಿ ಸಮೀಪದ ಕುರುವಂತೆ ಗ್ರಾಮದ ನವೀನ್ ಕುಮಾರ್ ಇಂದು ಸಂಜೆ ವಡಗೆರೆ ಶಾಲೆ ಮುಂಭಾಗದಲ್ಲಿ ಅಪಘಾತವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಆದರೆ ಅಪಘಾತ…

Read More

Ripponpete | ವಡಗೆರೆ ಶಾಲೆ ಬಳಿ ಬೈಕ್ ಅಪಘಾತ – ಯುವಕ ಸ್ಥಳದಲ್ಲೇ ಸಾವು

ವಡಗೆರೆ ಶಾಲೆ ಬಳಿ ಬೈಕ್ ಅಪಘಾತ – ಯುವಕ ಸ್ಥಳದಲ್ಲೇ ಸಾವು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ವಡಗೆರೆ ಶಾಲೆಯ ಮುಂಭಾಗದಲ್ಲಿ  ಬೈಕ್ ಅಪಘಾತವಾಗಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಆವಿನಹಳ್ಳಿ ಸಮೀಪದ ಗುರುವಂತೆ ಗ್ರಾಮದ ನವೀನ್ ಕುಮಾರ್ ಜಿ ಕೆ ಎಂದು ಆತನ ಡ್ರೈವಿಂಗ್ ಲೈಸೆನ್ಸ್ ಆಧಾರದ ಮೇಲೆ ಗುರುತಿಸಲಾಗಿದೆ. ಆನಂದಪುರ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಬೈಕ್ ನಡು ರಸ್ತೆಯಲ್ಲಿ ಅಪಘಾತವಾಗಿ ಯುವಕನ ತಲೆ ರಸ್ತೆಗೆ ಅಪ್ಪಳಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ….

Read More