Headlines

ಹುಡುಗಿ ಹೆಸರಲ್ಲಿ ಫೇಸ್‌ಬುಕ್ ಸ್ನೇಹಿತನಿಗೆ ಬರೋಬ್ಬರಿ ₹6.87 ಲಕ್ಷ ರೂ.ವಂಚನೆ – ಯುವಕನ ಬಂಧನ

ಹುಡುಗಿ ಹೆಸರಲ್ಲಿ ಫೇಸ್‌ಬುಕ್ ಸ್ನೇಹಿತನಿಗೆ ಬರೋಬ್ಬರಿ ₹6.87 ಲಕ್ಷ ರೂ.ವಂಚಿಸಿದ ಭೂಪ! ಹುಡುಗಿಯಂತೆ ನಟಿಸಿ ವ್ಯಕ್ತಿಯೊಬ್ಬರಿಗೆ 6.87 ಲಕ್ಷ ರೂ.ಗಳನ್ನು ವಂಚಿಸಿದ ಆರೋಪದ ಮೇಲೆ ಶಿವಮೊಗ್ಗದ ಯುವಕನೊಬ್ಬನನ್ನು ಸೈಬರ್ ಎಕನಾಮಿಕ್ಸ್ ಮತ್ತು ನಾರ್ಕೋಟಿಕ್ಸ್ (ಸಿಇಎನ್) ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿರುವ ಆರೋಪಿ ಸುಜೇಂದ್ರ (21) ಎಂಬಾತ ಸಿರಾ ಪಟ್ಟಣದ ವಿದ್ಯಾನಗರದ ನಿವಾಸಿ ಭರತ್‌ಕುಮಾರ್ ಎಂಬಾತನ ಜತೆ ಫೇಸ್‌ಬುಕ್‌ನಲ್ಲಿ ಫ್ರೆಂಡ್ ಶಿಪ್ ಮಾಡಿಕೊಂಡಿದ್ದ.ನಕಲಿ ಖಾತೆ ಮೂಲಕ ಹುಡುಗಿಯಂತೆ ವರ್ತಿಸುತ್ತಿದ್ದ. ಭರತ್…

Read More

ನಗ್ನ ವೀಡಿಯೋ ಲೀಕ್ ಮಾಡುವುದಾಗಿ ಮಹಿಳೆಗೆ ಬೆದರಿಕೆ – ಕಾರು ಚಾಲಕನ ಮೇಲೆ ದಾಖಲಾಯ್ತು ಕೇಸ್ | BDVT

ನಗ್ನ ವೀಡಿಯೋ ಲೀಕ್ ಮಾಡುವುದಾಗಿ ಮಹಿಳೆಗೆ ಬೆದರಿಕೆ – ಕಾರು ಚಾಲಕನ ಮೇಲೆ ದಾಖಲಾಯ್ತು ಕೇಸ್ | BDVT ಮಹಿಳೆಯೊಂದಿಗೆ ಸಲುಗೆ ಬೆಳೆಸಿ ವಿಡಿಯೋ ಕಾಲ್‌ನಲ್ಲಿ ಮಾತನಾಡುವಾಗ ಆಕೆಯ ನಗ್ನ ಚಿತ್ರಗಳನ್ನು ರೆಕಾರ್ಡ್ ಮಾಡಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿದ್ದ ಕಾರು ಚಾಲಕನ ವಿರುದ್ಧ  ಶಿವಮೊಗ್ಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಭದ್ರಾವತಿಯ ನಿವಾಸಿಯೊಬ್ಬರು ದೂರು ನೀಡಿದ್ದು ಶಿವಮೊಗ್ಗದ ವ್ಯಕ್ತಿ ವಿರುದ್ಧ ಕೇಸ್ ದಾಖಲಾಗಿದೆ.  ಕಳೆದ ವರ್ಷ ಮಹಿಳೆಯ ಕುಟುಂಬದವರು ದೇವಸ್ಥಾನಕ್ಕೆ ಹೋಗುವ ಸಲುವಾಗಿ ಕಾರೊಂದನ್ನ…

Read More

Thirthahalli | ಮಾಲು ಸಮೇತ ಚುಕ್ಕೆ ಜಿಂಕೆ ಬೇಟೆಗಾರನ ಬಂಧನ

ತೀರ್ಥಹಳ್ಳಿ – ಮಾಲು ಸಹಿತ ಓರ್ವ ಚುಕ್ಕೆ ಜಿಂಕೆ ಬೇಟೆಗಾರನನ್ನು  ಅರಣ್ಯಾಧಿಕಾರಿಗಳು ಬಂಧಿಸಿದ ಘಟನೆ ನಡೆದಿದೆ. ತೀರ್ಥಹಳ್ಳಿ (Thirthahalli) ಉಪವಿಭಾಗದ ಮಂಡಗದ್ದೆ ವಲಯ ವ್ಯಾಪ್ತಿಯಲ್ಲಿ ಡಿ.13 ರಂದು ಕೀಗಡಿ ಗ್ರಾಮದ ಸ.ನಂ.35ರ ಪ್ರದೇಶದಲ್ಲಿ ಕಳ್ಳ ಬೇಟೆಗೆ ಸಂಬಂಧಿಸಿದಂತೆ ಒಂದು ಚುಕ್ಕೆ ಜಿಂಕೆಯ ತಲೆ, 04 ಕಾಲುಗಳು ಮತ್ತು ಮಾಂಸವನ್ನು ದಾಸ್ತಾನು ಮಾಡಿದ್ದು ಇವುಗಳನ್ನು ಅರಣ್ಯಾಧಿಕಾರಿಗಳು ವಶಪಡಿಸಿಕೊಂಡು ಈ ಕೃತ್ಯದ ಆರೋಪಿ ತಮಿಳುನಾಡಿನ ವೆಲಂಚರಿ ಜಗನ್ನಾಥಪುರಂನ ಎಂ. ರಮೇಶ ಬಿನ್ ಮುನಿಸ್ವಾಮಿ (40) ಈತನನ್ನು ಸ್ಥಳದಲ್ಲಿಯೇ ಬಂಧಿಸಿದ್ದಾರೆ. ಇನ್ನೂ…

Read More

ಪತಿಯಿಂದಲೇ ಪತ್ನಿಯ ಹತ್ಯೆ..!! | Crime News

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕುನಲ್ಲಿ ಪತ್ನಿಯನ್ನ ಪತಿಯೊಬ್ಬ ಹತ್ಯೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.  ಕಳೆದ ಬುಧವಾರ ಈ ಘಟನೆ ನಡೆದಿದ್ದು, ಈ ಸಂಬಂಧ ಪೇಪರ್ ಟೌನ್ ಪೊಲೀಸ್ ಸ್ಟೇಷನ್​ನಲ್ಲಿ ಪ್ರಕರಣ ದಾಖಲಾಗಿದೆ.  ರಮ್ಯಾ (೩೬) ಹತ್ಯೆಯಾಗಿದ್ದು, ಈಕೆಯ ಪತಿ ನಾಗಭೂಷಣ್ ಎಂಬುವರು ಹತ್ಯೆ ಮಾಡಿರುವುದಾಗಿ ಪೊಲೀಸರಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ನಾಗಭೂಷಣ್ ಆಟೋ ಚಾಲಕನಾಗಿದ್ದು, ದಂಪತಿಗೆ ಸುಮಾರು ೧೬ ವರ್ಷ ವಯಸ್ಸಿನ ಪುತ್ರ ಇದ್ದಾನೆ. ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಮನೆಯಲ್ಲಿ ದಂಪತಿ ಮಾತ್ರ ವಾಸವಿದ್ದರು…

Read More

Ripponpete | ಅಡಿಕೆ,ರಬ್ಬರ್ ಕಳ್ಳತನಗೈದು ಪರಾರಿಯಾಗಿದ್ದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

Ripponpete | ಅಡಿಕೆ,ರಬ್ಬರ್ ಕಳ್ಳತನಗೈದು ಪರಾರಿಯಾಗಿದ್ದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು ರಿಪ್ಪನ್‌ಪೇಟೆ : ಪಟ್ಟಣದ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮನೆಯಲ್ಲಿ ಒಣಗಿಸಿಡುತಿದ್ದ ಅಡಿಕೆ,ರಬ್ಬರ್ ಕಳ್ಳತನ ಮಾಡಿ ಪರಾರಿಯಾಗಿದ್ದ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳಾದ ಪ್ರವೀಣ್ ಶಿವಪುರ , ನಾಗಭೂಷಣ್@ನಾಗ ಶಿವಪುರ ಮತ್ತು ಪ್ರತಾಪ್ ನನ್ನು ಸಿನಿಮೀಯ ಶೈಲಿಯಲ್ಲಿ ಬಂಧಿಸುವಲ್ಲಿ ಪಟ್ಟಣದ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ತಿಂಗಳು ನಡೆದ ಕಳ್ಳತನದ ಪ್ರಕರಣವನ್ನು ಬೆನ್ನತ್ತಿದ್ದ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತೃತ್ವದ ಸಿಬ್ಬಂದಿಗಳ ತಂಡ ನವೆಂಬರ್ 27…

Read More

ಅಬಕಾರಿ ಅಧಿಕಾರಿಗಳ ದಾಳಿ – ಗಾಂಜಾ ಸಮೇತ ಮೂವರ ಬಂಧನ | excise raid

ಅಬಕಾರಿ ಅಧಿಕಾರಿಗಳ ದಾಳಿ – ಗಾಂಜಾ ಸಮೇತ ಮೂವರ ಬಂಧನ ಶಿವಮೊಗ್ಗದ ಅಬಕಾರಿ ಇಲಾಖೆ ಕೊನೆಗೂ ಎಚ್ಚೆತ್ತುಕೊಂಡಿದೆ. ಸಿಕ್ಕ ಮಾಹಿತಿ ಅನ್ವಯ ಗಾಂಜಾ ಸಾಗಿಸುತಿದ್ದ ಆರೋಪದ ಮೇಲೆ ಮೂವರನ್ನು ಬಂಧಿಸಿ ಗಾಂಜಾವನ್ನು ಜಪ್ತಿ ಮಾಡಿರುವ ಘಟನೆ ನಡೆದಿದೆ. ಅಬಕಾರಿ ಜಂಟಿ ಆಯುಕ್ತರು , ಮಂಗಳೂರು ವಿಭಾಗ ಮತ್ತು ಸುಮಿತ  ಕೆ ಕೆ ಅಬಕಾರಿ ಉಪ ಆಯುಕ್ತರು,  ಶಿವಮೊಗ್ಗ ಜಿಲ್ಲೆ ಇವರುಗಳ ನಿರ್ದೇಶನದಲ್ಲಿ ನೌಶಾದ್ ಅಹಮದ್ ಖಾನ್,  ಉಪ ಅಧಿಕ್ಷಕರು ಉಪ ವಿಭಾಗ ಶಿವಮೊಗ್ಗ ಇವರ ಮಾರ್ಗದರ್ಶನ ದಲ್ಲಿ…

Read More

ಜಿಂಕೆ ಚರ್ಮ ,ಕೊಂಬು ಮಾರಾಟಕ್ಕೆ ಯತ್ನ – ಸಾಗರ ಮೂಲದ ವ್ಯಕ್ತಿ ಬಂಧನ | Arrested

ಜಿಂಕೆ ಚರ್ಮ ,ಕೊಂಬು ಮಾರಾಟಕ್ಕೆ ಯತ್ನ –  ಸಾಗರ ಮೂಲದ ವ್ಯಕ್ತಿ ಬಂಧನ  ಜಿಂಕೆ ಚರ್ಮ, ಕೊಂಬುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಶಿವಮೊಗ್ಗ ಮೂಲದ ಆರೋಪಿಯನ್ನು ಬೆಂಗಳೂರು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಚಂದ್ರಶೇಖರಪ್ಪ ಗೌಡ (43) ಎಂಬಾತನನ್ನು ಬಂಧಿಸಲಾಗಿದೆ.  ಆರೋಪಿಯಿಂದ ಒಂದು ಜಿಂಕೆ ಚರ್ಮ, 12 ಜಿಂಕೆ ಕೊಂಬುಗಳು ಹಾಗೂ 2 ಕಾಡೆಮ್ಮೆ ಕೊಂಬುಗಳನ್ನು ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ಮಹದೇವಪುರ ಠಾಣಾ ವ್ಯಾಪ್ತಿಯಲ್ಲಿ ಅಪರಿಚಿತ ವ್ಯಕ್ತಿ ಜಿಂಕೆ ಚರ್ಮ ಮಾರಾಟಕ್ಕೆ…

Read More

ನೀರುಪಾಲಾಗಿದ್ದ ವ್ಯಕ್ತಿ ಶವವಾಗಿ ಪತ್ತೆ | person who was drowning was found dead

ನೀರುಪಾಲಾಗಿದ್ದ ವ್ಯಕ್ತಿ ಶವವಾಗಿ ಪತ್ತೆ  ಸೊರಬ :  ನಿನ್ನೆ ನೀರುಪಾಲಾಗಿದ್ದ ವ್ಯಕ್ತಿ ಇಂದು ಶವವಾಗಿ ಪತ್ತೆಯಾಗಿದ್ದಾರೆ. ನಿನ್ನೆ ಕೆರೆಯಲ್ಲಿ ಕೈಕಾಲು ತೊಳೆಯಲು ಹೋಗಿದ್ದ ವ್ಯಕ್ತಿ ನೀರುಪಾಲಾಗಿದ್ದರು. ಇಂದು ಶವವಾಗಿ ಪತ್ತೆಯಾಗಿದ್ದಾರೆ. ಸೊರಬ ತಾಲೂಕಿನ ಬಿದರೆಗೇರಿ ಗ್ರಾಮದ ಮಂಜಪ್ಪ (45) ತೂಬುಹೊಂಡದಲ್ಲಿ ಕೈಕಾಲು ತೊಳೆಯಲು ನೀರಿಗೆ ಇಳಿದಿದ್ದರು. ನೀರಿಗೆ ಇಳಿದ ವ್ಯಕ್ತಿ ಮತ್ತೆ ಮೇಲೆ ಬಂದಿರಲಿಲ್ಲ. ನಿನ್ನೆ ಸಂಜೆ 4-5 ರ ಸಮಯದಲ್ಲಿ ಈ ಘಟನೆ ನಡೆದಿದೆ. ಆತನಿಗಾಗಿ ಅಗ್ನಿಶಾಮಕದಳದಿಂದ ಶೋಧಕಾರ್ಯ ನಡೆದಿದೆ. ಇಂದು ಮಂಜಪ್ಪನವರ ಮೃತದೇಹ ಪತ್ತೆಯಾಗಿದೆ….

Read More

ಬ್ಯಾಂಕ್ ಸಿಬ್ಬಂದಿಗಳು ಎಂದು ಹೇಳಿ ಮನೆಗೆ ನುಗ್ಗಿ ಹಲ್ಲೆಗೈದು ದರೋಡೆ | Crime News

ಬ್ಯಾಂಕ್ ಲೋನ್ ಸಿಬ್ಬಂದಿಗಳು ಎಂದು ಹೇಳಿ ಮನೆಗೆ ನುಗ್ಗಿ ಹಲ್ಲೆಗೈದು  ದರೋಡೆ | Crime News ಬ್ಯಾಂಕ್ ಲೋನ್ ಸಿಬ್ಬಂದಿ ಎಂದು ಹೇಳಿಕೊಂಡು ಮನೆಗೆ ಬಂದ ಕಳ್ಳರ ತಂಡ ನೀರು ಕೇಳುವ ನೆಪದಲ್ಲಿ ದರೋಡೆ ಮಾಡಿರುವ ಘಟನೆ ನಡೆದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ನಡೆದಿದೆ. ಘಟನೆಯ ಹಿನ್ನಲೆ : ಸೋಮವಾರ ಸುಮಾರು  01:15 ಗಂಟೆ ಸಮಯದಲ್ಲಿ ಯಾರೋ ಎರಡು ಜನ ಅಪರಿಚಿತರು ಮನೆಯ ಕಾಂಪೌಂಡ್‌ ಚಿಲಕವನ್ನು ತಗೆದು  ಒಳಬಂದಿದ್ದಾರೆ. ಮನೆಗೆ ಬಂದ ಅಪರಿಚಿತರನ್ನು ದೂರುದಾರರು ಯಾರು…

Read More

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ|excise

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಹರತಾಳು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಯ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಹರತಾಳು ಗ್ರಾಮದ ರಾಘವೇಂದ್ರ ಎಂಬುವವರ ಮನೆಯ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ರಾಘವೇಂದ್ರ ಎಂಬಾತನನ್ನು ವಶಕ್ಕೆ ಪಡೆದು ಅಕ್ರಮ ಮದ್ಯವನ್ನು ಅಮಾನತ್ತು…

Read More