ಕ್ರೈಂ ಸುದ್ದಿ:
HOSANAGARA | ಅಕ್ರಮ ಮರ ಕಡಿತಲೆ – ಅರಣ್ಯ ಸಂಚಾರಿ ದಳ ದಾಳಿ : ಲಕ್ಷಾಂತರ ರೂ ಮೌಲ್ಯದ ನಾಟ ವಶಕ್ಕೆ..!!
ಅಕ್ರಮವಾಗಿ ಅಕೇಶಿಯ ಮರ ಕಡಿತಲೆ ಮಾಡಿ ದಾಸ್ತಾನು ಮಾಡಿದ್ದ ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಲಕ್ಷಾಂತರ ಮೌಲ್ಯದ ನಾಟವನ್ನು ಪೊಲೀಸ್ ಅರಣ್ಯ ಸಂಚಾರಿ ದಳ ವಶಪಡಿಸಿಕೊಂಡ ಘಟನೆ ಹೊಸನಗರ ತಾಲೂಕಿನ ಹೊಸನಾಡು ಗ್ರಾಮದಲ್ಲಿ ನಡೆದಿದೆ. ಖಚಿತ ಮಾಹಿತಿಯನ್ನು ಆಧರಿಸಿದ ದಾಳಿ ಪೊಲೀಸ್ ಅರಣ್ಯ ಸಂಚಾರಿ ದಳ ಹೊಸನಗರ ತಾಲೂಕಿನ ಹೊಸನಾಡು ಗ್ರಾಮದ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಕಟಾವ್ ಮಾಡಿ ಇರಿಸಿದ್ದ ಲಕ್ಷಾಂತರ ರೂ ಮೌಲ್ಯದ ಅಕೇಶಿಯ ಮರಗಳನ್ನು ವಶಕ್ಕೆ ಪಡೆದು ಆರೋಪಿತರ ಮೇಲೆ ಪ್ರಕರಣ ದಾಖಲಿಸಿದೆ….
ರೈಲ್ವೆ ನಿಲ್ದಾಣದಲ್ಲಿ ಛಿದ್ರಗೊಂಡ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ | Railway
ರೈಲ್ವೆ ನಿಲ್ದಾಣದಲ್ಲಿ ಛಿದ್ರಗೊಂಡ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ | ಶಿವಮೊಗ್ಗ : ಇಲ್ಲಿನ ರೈಲುನಿಲ್ದಾಣದಲ್ಲಿ ಭದ್ರಾವತಿ ಕಡೆಗೆ ಹೋಗುವ ಕೊನೆಯ ರೈಲ್ವೆ ಟ್ರಾಕ್ ಮೇಲೆ ಸುಮಾರು 30 ವರ್ಷದ ಅಪರಿಚಿತ ಗಂಡಸಿನ ಶವವೊಂದು ಪತ್ತೆಯಾಗಿದೆ. ಕರ್ತವ್ಯದಲ್ಲಿದ್ದ ಕೀ ಮ್ಯಾನ್ ಟ್ರ್ಯಾಕ್ ಪರಿಶೀಲನೆ ವೇಳೆಯಲ್ಲಿ ಶವ ಪತ್ತೆಯಾಗಿದೆ. ಶವವು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ ಶೈತ್ಯಗಾರದಲ್ಲಿರುತ್ತದೆ. ಮೃತ ವ್ಯಕ್ತಿಯ ಚಹರೆ ಸುಮಾರು 5.8 ಅಡಿ ಎತ್ತರ, ಸಾದಾ ಕಪ್ಪು ಮೈಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು, ತಲೆಯಲ್ಲಿ…
Ripponpete | ಗವಟೂರಿನಲ್ಲಿ ಕಾರು ಮತ್ತು ಸ್ಕೂಟಿ ನಡುವೆ ಅಪಘಾತ – ಮಹಿಳೆಯ ಕಾಲು ಮುರಿತ
Ripponpete | ಗವಟೂರಿನಲ್ಲಿ ಕಾರು ಮತ್ತು ಸ್ಕೂಟಿ ನಡುವೆ ಅಪಘಾತ – ಮಹಿಳೆಯ ಕಾಲು ಮುರಿತ ರಿಪ್ಪನ್ಪೇಟೆ : ಇಲ್ಲಿನ ಗವಟೂರಿನಲ್ಲಿ ಕಾರು ಹಾಗೂ ಸ್ಕೂಟಿ ನಡುವೆ ಭೀಕರ ಅಪಘಾತವಾಗಿ ಸ್ಕೂಟಿಯಲ್ಲಿದ್ದ ಮಹಿಳೆಯ ಕಾಲು ಮುರಿತವಾದ ಘಟನೆ ನಡೆದಿದೆ. ಹೊಸನಗರ ಕಡೆಯಿಂದ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಹಾಗೂ ಹಳಿಯೂರು ರಸ್ತೆಯಿಂದ ಮುಖ್ಯ ರಸ್ತೆಗೆ ಬಂದ ಸ್ಕೂಟಿಗೆ ಡಿಕ್ಕಿಯಾಗಿದೆ. ಬೈಕ್ ನಲ್ಲಿ ದೊಡ್ಡಿನಕೊಪ್ಪ ಗ್ರಾಮದ ಚಂದ್ರಬಾಬು ಮತ್ತು ಲಕ್ಷ್ಮಿ ದಂಪತಿಗಳು ಪ್ರಯಾಣಿಸುತಿದ್ದು ಘಟನೆಯಲ್ಲಿ ಲಕ್ಷಿ ರವರ ಬಲಗಾಲು…
ಯುವಕನ ಕೊಲೆಗೈದು ಆಗುಂಬೆ ಘಾಟಿಯಲ್ಲಿ ಎಸೆದ ಹಂತಕರು – ಏನಿದು ಪ್ರಕರಣ..?? ಈ ಸುದ್ದಿ ನೋಡಿ| Crime News
ಯುವಕನ ಕೊಲೆಗೈದು ಆಗುಂಬೆ ಘಾಟಿಯಲ್ಲಿ ಎಸೆದ ಹಂತಕರು – ಏನಿದು ಪ್ರಕರಣ..?? ಈ ಸುದ್ದಿ ನೋಡಿ ಆಗುಂಬೆ ಘಾಟಿಯಲ್ಲಿ ಅಸ್ಥಿಪಂಜರದ ಸ್ಥಿತಿಯಲ್ಲಿ ಶವವೊಂದು ಪತ್ತೆಯಾಗಿದ್ದು,ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಸಂಪ್ಯ ಪೊಲೀಸ್ ಸ್ಟೇಷನ್ನ ಪೊಲೀಸರು ಈ ಶವವನ್ನು ಪತ್ತೆ ಹಚ್ಚಿದ್ದಾರೆ. ಮೂಲತಃ ಬಾಗಲಕೋಟೆಯ ಜಿಲ್ಲೆ ಬಾದಾಮಿ ಮೂಲದ ವ್ಯಕ್ತಿಯ ಶವ ಇದಾಗಿದೆ. ಅಲ್ಲದೆ ಶವಪತ್ತೆ ಮಾಡುವ ಮೂಲಕ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ಹನುಮಂತಪ್ಪ (22) ಎಂಬ ಯುವಕನ ಕೊಳೆತ ಶವ…
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ – ಇಬ್ಬರು ಶಿಕ್ಷಕರ ಸಸ್ಪೆಂಡ್ | harassment
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ – ಇಬ್ಬರು ಶಿಕ್ಷಕರ ಸಸ್ಪೆಂಡ್ | harassment Shikaripura | ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹಿನ್ನೆಲೆಯಲ್ಲಿ ಇಬ್ಬರು ಶಿಕ್ಷಕರನ್ನ ಅಮಾನತು ಮಾಡಿ ಡಿಡಿಪಿಐ ಆದೇಶಿಸಿದ್ದಾರೆ. ಶಿಕಾರಿಪುರ ತಾಲೂಕಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸಹಾಯಕ ಶಿಕ್ಷಕ ಶಾಂತಕುಮಾರ್ ಹಾಗೂ ಮುಖ್ಯ ಶಿಕ್ಷಕ ನಾಗರಾಜ್ ಕೋರಿ ಅವರನ್ನು ಅಮಾನತುಗೊಳಿಸಲಾಗಿದೆ. ಶಿಕ್ಷಕ ಶಾಂತಕುಮಾರ್ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಲಾಗಿದ್ದು, ಪ್ರಕರಣದ ಬಗ್ಗೆ ದೂರು ನೀಡಿದರೂ ಗಂಭೀರವಾಗಿ ಪರಿಗಣಿಸದೇ ಕರ್ತವ್ಯ ಲೋಪ ಎಸಗಿದ್ದಾರೆ…
Ripponpete | ಜಮೀನು ವ್ಯಾಜ್ಯ – ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ : ಪ್ರಕರಣ ದಾಖಲು
Ripponpete | ಜಮೀನು ವ್ಯಾಜ್ಯ – ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ – ಪ್ರಕರಣ ದಾಖಲು ಜಮೀನು ವ್ಯಾಜ್ಯದ ಹಿನ್ನಲೆಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಮಳಲಿಕೊಪ್ಪದಲ್ಲಿ ನಡೆದಿದೆ. ಮಳಲಿಕೊಪ್ಪದ ನಾಗೇಶ್ ಗಂಭೀರ ಗಾಯಗೊಂಡ ವ್ಯಕ್ತಿಯಾಗಿದ್ದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಘಟನೆಗೆ ಸಂಬಂದಿಸಿದಂತೆ ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಮಳಲಿಕೊಪ್ಪದ ಯೋಗೇಂದ್ರಪ್ಪ ಹಾಗೂ ಸರಸ್ವತಿ ಎಂಬುವವರ ವಿರುದ್ದ ಪ್ರಕರಣ ದಾಖಲಾಗಿದೆ. ಘಟನೆಯ ಹಿನ್ನಲೆ…
ಮನೆಯಂಗಳದಲ್ಲಿದ್ದ ಶ್ರೀಗಂಧದ ಮರಗಳನ್ನು ರಾತ್ರೋರಾತ್ರಿ ಕದ್ದೊಯ್ದ ಕಳ್ಳರು | sandal theft
ಮನೆಯಂಗಳದಲ್ಲಿದ್ದ ಶ್ರೀಗಂದದ ಮರಗಳನ್ನು ರಾತ್ರೋರಾತ್ರಿ ಕದ್ದೊಯ್ದ ಕಳ್ಳರು ಸಾಗರ : ನಗರದ ಶ್ರೀರಾಂಪುರ ಬಡಾವಣೆಯ ಪ್ರಗತಿಪರ ಕೃಷಿಕ ಗೌತಮ್ ಪೈರವರ ಮನೆ ಅಂಗಳದಲ್ಲಿದ್ದ ಎರಡು ಗಂಧದ ಮರದ ಕಾಂಡವನ್ನು ಕತ್ತರಿಸಿಕೊಂಡು ಕಳ್ಳರು ಹೊತ್ತೊಯ್ದಿರುವ ಪ್ರಕರಣ ನಡೆದಿದೆ. ಗೌತಮ್ ಪೈ ಪ್ರಗತಿಪರ ಕೃಷಿಕರಾಗಿದ್ದು, ಮನೆಯ ಅಂಗಳದಲ್ಲಿ ಪಶ್ಚಿಮಘಟ್ಟದ ವಿವಿಧ ಜಾತಿಯ ಹೂ, ಹಣ್ಣಿನ ಗಿಡಗಳನ್ನು ಬೆಳೆದು ಮಾದರಿಯಾಗಿದ್ದಾರೆ. ಎರಡು ಗಂಧದ ಮರಗಳು 18 ಹಾಗೂ 22 ವರ್ಷದ ಅವಧಿಯಲ್ಲಿ ಬೆಳೆದಿದ್ದು, ಕಾಂಡಗಳು ಸದೃಢವಾಗಿ ಬೆಳೆದಿದ್ದವು. ಅವರೇ ತಿಳಿಸಿದಂತೆ ಸುಮಾರು…
Accident | ಬೈಕ್ ಗೆ ನಾಯಿ ಅಡ್ಡ ಬಂದು ಅಪಘಾತ – ಪತಿ ಸ್ಥಳದಲ್ಲೇ ಸಾವು , ಪತ್ನಿ ಗಂಭೀರ
ಬೈಕ್ ಗೆ ನಾಯಿ ಅಡ್ಡ ಬಂದು ಅಪಘಾತ – ಸವಾರ ಸ್ಥಳದಲ್ಲೇ ಸಾವು ತೀರ್ಥಹಳ್ಳಿ: ಬೈಕ್ ಚಲಿಸುವ ವೇಳೆ ನಾಯಿ ಅಡ್ಡ ಬಂದು ಅಪಘಾತವಾಗಿ ಸವಾರ ಸ್ಥಳದಲ್ಲೇ ಸಾವು ಕಂಡು ಪತ್ನಿ ಗಂಭೀರ ಗಾಯಗೊಂಡಿರುವ ಘಟನೆ ಕಲ್ಮನೆ ಸಮೀಪದ ಹೆಗ್ಗೋಡಿ ನಲ್ಲಿ ನಡೆದಿದೆ. ಕಮ್ಮರಡಿ ಸಮೀಪದ ಅರೇಹಳ್ಳಿ ಗ್ರಾಮ ಪಂಚಾಯಿತಿಯ ಜೋಡುಕಟ್ಟೆ ಬೈಲು ಊರಿನ ಹಮೀದ್ (55) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಹಮೀದ್ ಮತ್ತು ರೆಹಮತ್ ದಂಪತಿಗಳು ಇಂದು TVS ಜುಪಿಟರ್ ಸ್ಕೂಟರ್ ನಲ್ಲಿ ಹೋಗುವಾಗ ನಾಯಿ ಬೈಕ್…
Shivamogga | ಕಾಲೇಜಿನ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು ಪ್ರಕರಣ – ಪ್ರಾಂಶುಪಾಲ ಸೇರಿದಂತೆ ಎಂಟು ಜನ ಮೇಲೆ ಪ್ರಕರಣ ದಾಖಲು
Shivamogga | ಕಾಲೇಜಿನ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು ಪ್ರಕರಣ – ಪ್ರಾಂಶುಪಾಲ ಸೇರಿದಂತೆ ಎಂಟು ಜನ ಮೇಲೆ ಪ್ರಕರಣ ದಾಖಲು ಶಿವಮೊಗ್ಗ : ಕಾಲೇಜಿನ ಕಟ್ಟಡದಿಂದ ಬಿದ್ದು ಪ್ರಾಣ ಕಳೆದುಕೊಂಡ 17 ವರ್ಷದ ವಿದ್ಯಾರ್ಥಿನಿ ಮೇಘಶ್ರೀಯ ಸಾವಿನ ಪ್ರಕರಣದಲ್ಲಿ ಎಂಟು ಜನರ ಮೇಲೆ ಎಫ಼್ ಐಆರ್ ದಾಖಲಾಗಿದೆ. ಹೆಚ್ಚಿನ ಅಂಕ ಗಳಿಸದೆ ಇದ್ದರೆ ಶಾಲೆಯ ಹೆಸರು ಹಾಳಾಗಲಿದೆ ಎಂದು ಒತ್ತಡಹಾಕುತ್ತಿದ್ದ ಕಾಲೇಜಿನ ಪ್ರಾಂಶುಪಾಲ, ಶಿಕ್ಷಕ ಪ್ರಫುಲ್ಲಾ, ದಿವ್ಯಾ, ಮಧು, ಹಾಗೂ ಹಾಸ್ಟೆಲ್ ನ ವಾರ್ಡನ್ ಗಳಾದ…
ಹಳೆಯ ದ್ವೇಷಕ್ಕೆ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ| Life imprisonment
ಹಳೆಯ ದ್ವೇಷಕ್ಕೆ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ ಶಿವಮೊಗ್ಗ – ಹಳೆಯ ದ್ವೇಷದ ಹಿನ್ನಲೆಯಲ್ಲಿ ಬಾರ್ ಎಂಡ್ ರೆಸ್ಟೋರೆಂಟ್ ನ ಎದುರು ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ 10 ಸಾವಿರ ರೂ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಇಲ್ಲಿನ ರಾಜೀವ್ ಗಾಂಧಿ ಬಡಾವಣೆಯ ವಾಸಿ ಪರಶುರಾಮ ಎಂಬಾತನು ಚಂದ್ರಶೇಖರ್, ಎಂಬುವನ ಮೇಲೆ ಹಳೆಯ ದ್ವೇಶದ ಹಿನ್ನೆಲೆಯಲ್ಲಿ, ದಿನಾಂಕಃ 02-03-2022 ರಂದು ಮಧ್ಯ ರಾತ್ರಿ ಶಿವಮೊಗ್ಗ ಟೌನ್ ಪಿಂಗಾರ…