Headlines

ಅಪ್ರಾಪ್ತ ಬಾಲಕಿಯ ಮೇಲೆ 70 ವರ್ಷದ ವೃದ್ದನಿಂದ ಅತ್ಯಾಚಾರ – ಆರೋಪಿ ಬಂಧನ

ಅಪ್ರಾಪ್ತ ಬಾಲಕಿಯ ಮೇಲೆ 70 ವರ್ಷದ ವೃದ್ದನಿಂದ ಅತ್ಯಾಚಾರ – ಆರೋಪಿ ಬಂಧನ ಅಪ್ರಾಪ್ತ ಬಾಲಕಿಯ ಮೇಲೆ ವೃದ್ದನೊಬ್ಬ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೊಳೆಹೊನ್ನೂರು ವ್ಯಾಪ್ತಿಯ ಕೂಡ್ಲಿ ಗ್ರಾಮದ 76 ವರ್ಷ ವಯಸ್ಸಿನ ವ್ಯಕ್ತಿಯೋರ್ವ ,10 ವರ್ಷ ವಯಸ್ಸಿನ ಬಾಲಕಿಯನ್ನು ಚಾಕಲೇಟ್ ಕೊಡಿಸುವುದಾಗಿ ಹೇಳಿ ಕರೆದಿದ್ದಾನೆ. ಬಳಿಕ ಹೊಳೆ ಹತ್ತಿರ ಕರೆದುಕೊಂಡು ಹೋಗಿ ಅಲ್ಲಿ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ.   ಇನ್ನೂ ಈ ಘಟನೆ ನಂತರ ಮನೆಗೆ…

Read More

Shivamogga |ಖಾಸಗಿ ಶಾಲೆಯಲ್ಲಿ ಶಿಕ್ಷಕನಿಂದ ವಿದ್ಯಾರ್ಥಿ ಮೇಲೆ ಹಲ್ಲೆ : ಆಸ್ಪತ್ರೆಗೆ ದಾಖಲು

ಖಾಸಗಿ ಶಾಲೆಯಲ್ಲಿ ಶಿಕ್ಷಕನಿಂದ ವಿದ್ಯಾರ್ಥಿ ಮೇಲೆ ಹಲ್ಲೆ : ಆಸ್ಪತ್ರೆಗೆ ದಾಖಲು ಕ್ಷುಲ್ಲಕ ಕಾರಣಕ್ಕೆ ಶಿಕ್ಷಕರೊಬ್ಬರು ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ ಘಟನೆ ಶಿವಮೊಗ್ಗದ ಸಾಂದೀಪನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ. ಶಿಕ್ಷಕ ಲೋಕೇಶ್ ಎಂಬುವವರು, 10ನೇ ತರಗತಿ ವಿದ್ಯಾರ್ಥಿ ಧನುಷ್ ಮೇಲೆ ಕೋಲಿನಿಂದ ಹಲ್ಲೆ ಮಾಡಿದ್ದಾರೆ. ಇದರಿಂದ ವಿದ್ಯಾರ್ಥಿ ಕಾಲು, ತೊಡೆ, ಬೆನ್ನಿಗೆ ಬಾಸುಂಡೆ ಬಂದಿದೆ. ಗಾಯಾಳು ವಿದ್ಯಾರ್ಥಿಗೆ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಾಂದೀಪನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ…

Read More

Anandapura |ಆನಂದಪುರದ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್ ಟ್ರೈನ್ ಗೆ ಸಿಲುಕಿ ನಿಗೂಡ ಸಾವು

Anandapura |ಆನಂದಪುರದ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್ ಟ್ರೈನ್ ಗೆ ಸಿಲುಕಿ ನಿಗೂಡ ಸಾವು ಆನಂದಪುರ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್ ರೈಲ್ವೆ ಹಳಿ ಮೇಲೆ, ರೈಲಿಗೆ ತಲೆಕೊಟ್ಟು ಮೃತಪಟ್ಟ ರೀತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ‌ಆನಂದಪುರ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್‌ ಅರುಣ್‌ ಕುಮಾರ್‌ ಅವರು ಕುಂಸಿಯಲ್ಲಿ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ.ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಬೆಳಗ್ಗೆ ರೈಲಿನಲ್ಲಿ ಆಗಮಿಸಿ ಕುಂಸಿ ನಿಲ್ದಾಣದಲ್ಲಿ ಇಳಿದಿದ್ದಾರೆ. ತಾವು ಬಂದಿದ್ದ ರೈಲಿಗೆ ಸಿಲುಕಿಯೇ ಅವರು ಸಾವನ್ನಪ್ಪಿದ್ದಾರೆ….

Read More

ಗ್ರಾಪಂ ಅಧ್ಯಕ್ಷೆಯ ಮನೆಯ ಸುತ್ತಮುತ್ತ ವಾಮಾಚಾರ !! ಅಕ್ರಮ ಮರಳು ಸಾಗಾಟಕ್ಕೆ ವಿರೋದಿಸಿದ್ದೇ ಈ ಘಟನೆಗೆ ಕಾರಣವಾಯ್ತಾ..!!??|Hosanagara

ಗ್ರಾಪಂ ಅಧ್ಯಕ್ಷೆಯ ಮನೆಯ ಸುತ್ತಮುತ್ತ ವಾಮಾಚಾರ !! ಅಕ್ರಮ ಮರಳು ಸಾಗಾಟಕ್ಕೆ ವಿರೋದಿಸಿದ್ದೇ ಈ ಘಟನೆಗೆ ಕಾರಣವಾಯ್ತಾ..!!?? ಹೊಸನಗರ: ತಾಲೂಕಿನ ಪುರಪ್ಪೆಮನೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಸುಜಾತ ದಿನೇಶ್ ರವರ ಮನೆಯ ಸುತ್ತಮುತ್ತ ಅನಾಮಿಕರು ಭಾರೀ ವಾಮಾಚಾರ ನಡೆಸಿರುವ ಘಟನೆ ನಡೆದಿದೆ. ಮಂಗಳವಾರ ತಡರಾತ್ರಿ ಈ ಘಟನೆ ಸಂಭವಿಸಿದ್ದ ಬುಧವಾರ ಬೆಳಗ್ಗೆ ಮನೆ ಮಾಲೀಕರ ಗಮನಕ್ಕೆ ಬಂದಿದೆ. ಗ್ರಾಮದಲ್ಲಿ ಅಕ್ರಮ ಮರಳು  ಸಾಗಾಣಿಕೆ ಅವ್ಯಾಹತವಾಗಿ ನಡೆಯುತ್ತಿದ್ದು, ಶಾಲಾ ಮಕ್ಕಳಿಗೆ ಇದರಿಂದ ತೊಂದರೆ ಆಗುಬಹುದು ಎಂದು ಮರಳು ಸಾಗಾಣಿಕೆ…

Read More

Shivamogga | ಕಸದ ವಿಚಾರಕ್ಕೆ ವ್ಯಕ್ತಿಯ ಕೊಲೆ – ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಕಸದ ವಿಚಾರಕ್ಕೆ ವ್ಯಕ್ತಿಯ ಕೊಲೆ ಪ್ರಕರಣ; ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಶಿವಮೊಗ್ಗ : ಹುಣಸೇಮರದ ಕಸದ ವಿಚಾರಕ್ಕೆ ಸಂಬಂಧಿಸಿದಂತೆಮಾತಿಗೆ ಮಾತು ಬೆಳೆದು ಪಕ್ಕದ ಮನೆಯ ವ್ಯಕ್ತಿ ಮೇಲೆ ಮಚ್ಚಿನಿಂದ ಹೊಡೆದು ಕೊಲೆ ಮಾಡಿದ್ದ ಪ್ರಕರಣದಲ್ಲಿ ನಾಲ್ವರಿಗೆ ಜೀವಾವಧಿ ಮತ್ತು ಓರ್ವ ಆರೋಪಿಗೆ ಮೂರು ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಶಿವಮೊಗ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಶಿಕಾರಿಪುರ ಪಟ್ಟಣದ ಅವಿನಾಶ್ ಅಲಿಯಾಸ್ ಅವಿ(25), ಪ್ರಶಾಂತ್ ಅಲಿಯಾಸ್ ಗುಂಡ (26), ಆರ್.ಪ್ರದೀಪ್ (28)…

Read More

Kumsi | ವಿಷ ಸೇವಿಸಿ ಯುವಕ ಆತ್ಮಹತ್ಯೆ – ಪ್ರೇಮ ವೈಫಲ್ಯದ ಶಂಕೆ..!!!

Kumsi | ವಿಷ ಸೇವಿಸಿ ಯುವಕ ಆತ್ಮಹತ್ಯೆ – ಪ್ರೇಮ ವೈಫಲ್ಯದ ಶಂಕೆ..!!! ಶಿವಮೊಗ್ಗ : ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ಪ್ರೇಮ ವೈಫಲ್ಯದಿಂದ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ ನಿನ್ನೆ ಸಂಜೆ ವಿನೋದ್(21) ಎಂಬ ಯುವಕ ಆಡುಗೋಡಿ ಗ್ರಾಮದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ. ಪದವಿ ಪಾಸಾಗಿದ್ದ ವಿನೋದ್ ನಿನ್ನೆ ಜಮೀನಿಗೆ ಹೋಗಿ ಬಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ ,ಪ್ರೇಮ ವೈಫಲ್ಯದಿಂದ ಬೇಸತ್ತು ಈ ಘತನೆ ನಡೆದಿರಬಹುದು ಎನ್ನಲಾಗುತಿದ್ದು…

Read More

ವಾಟ್ಸಾಪ್ ನಲ್ಲಿ ಬೆತ್ತಲಾಗಿ ಹಣಕ್ಕಾಗಿ ಬೇಡಿಕೆ ಇಟ್ಟ ಸುಂದರಿ – ಹಣ ಕೊಡದಿದ್ದಕ್ಕೆ ಕಿಡ್ನಾಪ್ : ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಐವರ ಬಂಧನ |honey trap

ವಾಟ್ಸಾಪ್ ನಲ್ಲಿ ಬೆತ್ತಲಾಗಿ ಹಣಕ್ಕಾಗಿ ಬೇಡಿಕೆ ಇಟ್ಟ ಸುಂದರಿ – ಹಣ ಕೊಡದಿದ್ದಕ್ಕೆ ಕಿಡ್ನಾಪ್ : ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಐವರ ಬಂಧನ ಶಿವಮೊಗ್ಗ : ಹನಿ ಟ್ರ್ಯಾಪ್(Honey trap) ಮೂಲಕ ಹಣಕ್ಕೆ ಬೇಡಿಕೆಯಿಡುತಿದ್ದ ನಟೋರಿಯಸ್ ಗ್ಯಾಂಗ್ ನ್ನು ಭದ್ರಾವತಿ(bhadravathi) ಹೊಸಮನೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮದುವೆ ನಿಶ್ಚಯವಾಗಿದ್ದ ಭದ್ರಾವತಿ ಮೂಲದ ಯುವಕನಿಗೆ ವಾಟ್ಸಾಪ್(Whatsup) ನಲ್ಲಿ ಬೆತ್ತಲೆ ಕರೆ ಮಾಡಿ ಅದನ್ನು ರೆಕಾರ್ಡ್ ಮಾಡಿಕೊಂಡು  ಹಣಕ್ಕಾಗಿ ಬೇಡಿಕೆಯಿಟ್ಟು ನಂತರ ಕಿಡ್ನಾಪ್(kidnap) ಮಾಡಿ ಅಕ್ರಮ ಬಂಧನದಲ್ಲಿಟ್ಟಿದ್ದರು.ಈ ಹಿನ್ನಲೆಯಲ್ಲಿ ಭದ್ರಾವತಿ…

Read More

ಕೋಡೂರಿನಲ್ಲಿ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು|accident

ಕೋಡೂರಿನಲ್ಲಿ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು ಬೈಕ್ ಗಳ ನಡುವೆ ನಡೆದ ಮುಖಾಮುಖಿ ಢಿಕ್ಕಿಯಲ್ಲಿ ಓರ್ವ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಮದ ಕಾಂತಾರ ಹೋಟೆಲ್ ಬಳಿ ನಡೆದಿದೆ‌. ಕೋಡೂರಿನ ಕಾಂತಾರ ಹೋಟೆಲ್ ಸಮೀಪದಲ್ಲಿ ಈ ಘಟನೆ ನಡೆದಿದ್ದು ಲಿಂಗಪ್ಪ ಕುನ್ನೂರು(55) ಮೃತಪಟ್ಟ ದುರ್ಧೈವಿಯಾಗಿದ್ದಾರೆ.ಗಂಭೀರ ಗಾಯಗೊಂಡಿದ್ದ ಗಾಯಾಳುವನ್ನು ಶಿವಮೊಗ್ಗಕ್ಕೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಹೊಸನಗರ ಕಡೆಯಿಂದ ಕೋಡೂರು ಕಡೆಗೆ ತೆರಳುತಿದ್ದ ಟಿವಿಎಸ್ ಎಕ್ಸೆಲ್ ಮತ್ತು ಕೋಡೂರು…

Read More

Thirthahalli | ಕುಪ್ಪಳ್ಳಿ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ

ಕುಪ್ಪಳ್ಳಿ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ ತೀರ್ಥಹಳ್ಳಿ : ಅತೀ ವೇಗವಾಗಿ ಚಲಾಯಿಸಿದ  ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ತಾಲೂಕಿನ ಕುಪ್ಪಳ್ಳಿ ಸಮೀಪದಲ್ಲಿ ನೆಡೆದಿದೆ. ಕೊಪ್ಪದಿಂದ ತೀರ್ಥಹಳ್ಳಿ ಕಡೆಗೆ ಬರುತಿದ್ದ ಹ್ಯುಂಡಾಯ್ i 20 ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಚರಂಡಿಗೆ ಬಿದ್ದಿದೆ.  ಕಾರಿನಲ್ಲಿ ಚಾಲಕನೊಬ್ಬನೆ ಇದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆಯಲ್ಲಿ ಕಾರು ಸಂಪೂರ್ಣ ಜಖಂ ಆಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ…

Read More

Missing | ಐವರು ಮಕ್ಕಳು ಓರ್ವ ಮಹಿಳೆ ನಾಪತ್ತೆ – ದೂರು ದಾಖಲು

Missing | ಐವರು ಮಕ್ಕಳು ಓರ್ವ ಮಹಿಳೆ ನಾಪತ್ತೆ – ದೂರು ದಾಖಲು ಶಿವಮೊಗ್ಗ(shivamogga) ಜಿಲ್ಲೆ ಭದ್ರಾವತಿ ತಾಲ್ಲೂಕು ಭದ್ರಾವತಿ ಓಲ್ಡ್​ ಟೌನ್(old town) ವ್ಯಾಪ್ತಿಯಲ್ಲಿ ಐವರು ಮಕ್ಕಳು ಸೇರಿದಂತೆ ಒರ್ವ ಮಹಿಳೆ ಮಿಸ್ಸಿಂಗ್(missing) ಆಗಿರುವ ಬಗ್ಗೆ ವರದಿಯಾಗಿದೆ. ಕಳೆದ ನವೆಂಬರ್​ 11 ರಂದು ಕಾಣೆಯಾದ ಪ್ರಕರಣದ ಬಗ್ಗೆ ನವೆಂಬರ್ 15 ರಂದು ಸಂಜೆ ಎರಡು ದೂರು ದಾಖಲಾಗಿದ್ದು, ಇದೀಗ ಪ್ರಕರಣ ಬೆಳಕಿಗೆ ಬಂದಿದೆ..  ಇಲ್ಲಿನ ಅನ್ವರ್ ಕಾಲೋನಿಯ ನೆರೆಹೊರೆಯ ಐವರು ಕಾಣೆಯಾಗಿದ್ದಾರೆ. ಓಲ್ಡ್​ ಟೌನ್​ ಪೊಲೀಸ್…

Read More