Headlines

ಶಿವಮೊಗ್ಗ ಮೂಲದ ಶಂಕಿತ ಐಸಿಸ್‌ ಉಗ್ರ ಅರಾಫತ್‌ ಅಲಿ ದೆಹಲಿಯಲ್ಲಿ ಸೆರೆ|arrested

ಶಿವಮೊಗ್ಗ ಮೂಲದ ಶಂಕಿತ ಐಸಿಸ್‌ ಉಗ್ರ ಅರಾಫತ್‌ ಅಲಿ ದೆಹಲಿಯಲ್ಲಿ ಸೆರೆ ಶಿವಮೊಗ್ಗ ಮೂಲದ ಐಸಿಸ್ ಉಗ್ರ ಆರೋಪಿ ಅರಾಫತ್ ಅಲಿಯನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಎನ್‌ಐಎ ಅಧಿಕಾರಿಗಳ ತಂಡ ಬಂಧಿಸಿದೆ. 2020ರಿಂದ ತಲೆಮರೆಸಿಕೊಂಡಿದ್ದ ಅರಾಫತ್ ಅಲಿಯನ್ನು ಬಂಧಿಸುವಲ್ಲಿ ಎನ್‌ಐಎ ಸಫಲವಾಗಿದೆ. ಅರಾಫತ್ ಅಲಿ ಕೀನ್ಯಾದ ನೈರೋಬಿಯಿಂದ ಬರುತ್ತಿದ್ದಾಗ ದೆಹಲಿಯಲ್ಲಿ ಬಂಧನ ಮಾಡಲಾಗಿದೆ. ಈ ಮೂಲಕ ವಿದೇಶಿ ಮೂಲದ ಮಾಡ್ಯೂಲ್‌ಗಳ ಪಿತೂರಿಯನ್ನು ಎನ್‌ಐಎ ಭೇದಿಸಿದಂತಾಗಿದೆ. ಈ ಬೆಳವಣಿಗೆಯಿಂದ ಎನ್‌ಐಎ ಮಹತ್ವದ ಮೈಲಿಗಲ್ಲು ಸಾಧಿಸಿದಂತಾಗಿದೆ. ಐಸಿಸ್ ಪ್ರಚಾರ ಚಟುವಟಿಕೆಯಲ್ಲಿ…

Read More

ಲೈಟ್ ಕಂಬವೇರಿ ದೀಪ ಅಳವಡಿಸುವಾಗ ವಿದ್ಯುತ್ ತಗುಲಿ ಗ್ರಾಪಂ ನೀರಗಂಟಿ ಸಾವು – ಹುಂಚ ಗ್ರಾಪಂ ವಿರುದ್ದ ಪ್ರಕರಣ ದಾಖಲು|electric shock

ಲೈಟ್ ಕಂಬವೇರಿ ದೀಪ ಅಳವಡಿಸುವಾಗ ವಿದ್ಯುತ್ ತಗುಲಿ ಗ್ರಾಪಂ ನೀರಗಂಟಿ ಸಾವು – ಹುಂಚ ಗ್ರಾಪಂ ವಿರುದ್ದ ಪ್ರಕರಣ ದಾಖಲು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹುಂಚ ಗ್ರಾಪಂ ವ್ಯಾಪ್ತಿಯ ಆನೆಗದ್ದೆಯಲ್ಲಿ ಲೈಟ್ ಕಂಬಕ್ಕೆ ವಿದ್ಯುತ್ ದೀಪ ಅಳವಡಿಸುವಾಗ ಗ್ರಾಪಂ ನೀರಗಂಟಿ ವಿದ್ಯುತ್ ತಗುಲಿ ಸಾವನ್ನಪ್ಪಿ ಮತ್ತೊರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ನಾಗರಹಳ್ಳಿ ನಿವಾಸಿ ನಾರಾಯಣ್ ಎಸ್ ಸಿ (60) ಮೃತಪಟ್ಟ ದುರ್ಧೈವಿಯಾಗಿದ್ದಾರೆ.ಗ್ರಾಪಂ ಅಟೆಂಡರ್ ಶ್ರೀಧರ್ ಗೆ ಗಂಭೀರ ಗಾಯಗಳಾಗಿವೆ. ದೂರಿನಲ್ಲೇನಿದೆ…??? ನಾರಾಯಣ ಎಸ್. ಸಿ…

Read More

ಗುಳಿಗುಳಿ ಶಂಕರೇಶ್ವರ ದೇವಸ್ಥಾನದಲ್ಲಿ ಕಳವು – ದೇವಸ್ಥಾನದ ಸಿಸಿ ಕ್ಯಾಮರಾ ಹಾಗೂ ಡಿವಿಆರ್ ನ್ನು ಪುಷ್ಕರಣಿಗೆ ಎಸೆದ ಭೂಪರು|theft

ಗುಳಿಗುಳಿ ಶಂಕರೇಶ್ವರ ದೇವಸ್ಥಾನದಲ್ಲಿ ಕಳವು – ದೇವಸ್ಥಾನದ ಸಿಸಿ ಟಿವಿಯನ್ನು ಪುಷ್ಕರಣಿಗೆ ಎಸೆದ ಭೂಪರು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗುಳುಗುಳಿ ಶಂಕರ ಗ್ರಾಮದ ಇತಿಹಾಸ ಪ್ರಸಿದ್ದ  ಶಂಕರೇಶ್ವರ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ ಘಟನೆ ನಡೆದಿದೆ. ಕಿಟಕಿಯ ರಾಡ್ ತುಂಡರಿಸಿ ದೇವಸ್ಥಾನದ ಒಳಹೊಕ್ಕಿರುವ ಖತರ್ ನಾಕ್‌ ಕಳ್ಳರು ಹುಂಡಿಯನ್ನು ಒಡೆದು ಹಣವನ್ನು ಕದ್ದಿದ್ದಾರೆ. ಕಳ್ಳತನದ ಬಳಿಕ ದೇವಸ್ಥಾನದಲ್ಲಿ ಭದ್ರತೆ ಹಿನ್ನಲೆಯಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾ ಹಾಗೂ ಡಿವಿಆರ್ ನ್ನು ಕಿತ್ತು ಅಲ್ಲೆ ಸಮೀಪದಲ್ಲಿರುವ ಪುಷ್ಕರಣಿಗೆ ಎಸೆದು ಹೋಗಿದ್ದಾರೆ….

Read More

ರಿಪ್ಪನ್‌ಪೇಟೆ : ಸಾಲಭಾದೆ ತಾಳಲಾರದೇ ರೈತ ಆತ್ಮಹತ್ಯೆ|crime news

ರಿಪ್ಪನ್‌ಪೇಟೆ : ಸಾಲಭಾದೆ ತಾಳಲಾರದೇ ರೈತ ಆತ್ಮಹತ್ಯೆ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬಾಳೂರು ಗ್ರಾಪಂ ವ್ಯಾಪ್ತಿಯ ಕೋಡ್ರಿಗೆ ಗ್ರಾಮದ ರೈತನೊಬ್ಬ ಸಾಲಭಾದೆ ತಾಳಲಾರದೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹಾಲುಗುಡ್ಡೆ ಗ್ರಾಮದ ಕೋಡ್ರಿಗೆ ನಿವಾಸಿ ಕೃಷ್ಣಮೂರ್ತಿ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಭಾನುವಾರದಂದು ಬೆಳೆಗೆ ಸಿಂಪಡಿಸಿದ್ದ ಕ್ರಿಮಿನಾಶಕವನ್ನು ಸೇವನೆ ಮಾಡಿ ಅಸ್ವಸ್ಥಗೊಂಡವರನ್ನು ಅವರ ಹೆಂಡತಿ ಮಗ ಉಪಚರಿಸಿ ತಕ್ಷಣ ಚಿಕಿತ್ಸೆಗಾಗಿ ರಿಪ್ಪನ್ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ…

Read More

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ|accident

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ರಿಪ್ಪನ್‌ಪೇಟೆ : ಇಲ್ಲಿನ ಬೆನವಳ್ಳಿ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಉರುಳಿ ಬಿದ್ದಿರುವ ಘಟನೆ ನಡೆದಿದೆ. ಹೊಸನಗರದಿಂದ ಶಿವಮೊಗ್ಗಕ್ಕೆ ತೆರಳುತಿದ್ದ ಮಾರುತಿ ಸ್ವಿಫ್ಟ್ ಡಿಜ಼ೈರ್ ಕಾರು ದೂನ ಹಾಗೂ ಬೆನವಳ್ಳಿ ನಡುವೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಉರುಳಿಬಿದ್ದಿದೆ. ಕಾರಿನಲ್ಲಿ ಹೊಸನಗರ ಮೂಲದ ಕುಟುಂಬವೊಂದರ ಐವರು ಪ್ರಯಾಣಿಸುತಿದ್ದರು ಇಬ್ಬರು ಮಹಿಳಾ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ.ಉಳಿದವರು ಅದೃಷ್ಟವಶಾತ್ ಪಾರಾಗಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ…

Read More

ಚಿನ್ನಮನೆ ಸಮೀಪ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಸಾವು|accident

ಚಿನ್ನಮನೆ ಸಮೀಪ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಯನೂರು ಸಮೀಪದ ಚಿನ್ನಮನೆಯಲ್ಲಿ ನಡೆದಿದೆ. ಹೊಸನಗರ ತಾಲೂಕಿನ ಹಾರೋಹಿತ್ತಲು ನಿವಾಸಿ ಗುರುಮೂರ್ತಿ(36)  ಮೃತ ಧುರ್ಧೈವಿಯಾಗಿದ್ದಾರೆ. ಆಯನೂರು ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಬಜಾಜ್ ಡಿಸ್ಕವರ್ ಬೈಕ್ ಹಾಗೂ ರಿಪ್ಪನ್‌ಪೇಟೆ ಕಡೆಯಿಂದ ಆಯನೂರು ಕಡೆಗೆ ತೆರಳುತಿದ್ದ ಖಾಸಗಿ ಬಸ್ ನಡುವೆ ಚಿನ್ನಮನೆ ಗ್ರಾಮದ ಕೆರೆ ಬಳಿಯ ತಿರುವಿನಲ್ಲಿ…

Read More

ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಕಾರು ನಡುವೆ ಡಿಕ್ಕಿ – 9 ಮಂದಿಗೆ ಗಾಯ

ಕೆಎಸ್‌ಆರ್‌ಟಿಸಿ ಬಸ್ಸು- ಕಾರು ಡಿಕ್ಕಿ, 9 ಮಂದಿಗೆ ಗಾಯ ಶಿವಮೊಗ್ಗದಿಂದ ತರೀಕೆರೆಗೆ ತೆರಳುತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ತರೀಕೆರೆಯಿಂದ ಭದ್ರಾವತಿಗೆ ತೆರಳುತ್ತಿದ್ದ ಕಾರು ಡಿಕ್ಕಿಯಾಗಿವೆ. ಬಸ್ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಭೀಕರ ಅಪಘಾತ (Road Accident) ಸಂಭವಿಸಿದೆ. ಸರ್ಕಾರಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ 9 ಜನರಿಗೆ ಗಂಭೀರ ಗಾಯಗಳಾಗಿವೆ. ತರೀಕೆರೆ ತಾಲೂಕಿನ ಬೆಲೇನಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ. ಶಿವಮೊಗ್ಗದಿಂದ ತರೀಕೆರೆಗೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ….

Read More

ಓಮಿನಿ ಓಡಿಸಿದ ಅಪ್ರಾಪ್ತ ಪುತ್ರ – ತಂದೆಗೆ 25 ಸಾವಿರ ದಂಡ!!|awareness news

ಓಮಿನಿ ಓಡಿಸಿದ ಅಪ್ರಾಪ್ತ ಪುತ್ರ – ತಂದೆಗೆ 25 ಸಾವಿರ ದಂಡ!! ಶಿವಮೊಗ್ಗ : ಚಾಲನಾ ಪರವಾನಗಿ (ಡಿ.ಎಲ್) ಇಲ್ಲದೇ ಒಮಿನಿ ವಾಹನ ಚಲಾಯಿಸುತ್ತಿದ್ದ ಬಾಲಕನ ತಂದೆಗೆ ಇಲ್ಲಿನ ಮೂರನೇ ಎಸಿಜೆ ಹಾಗೂ ಜೆಎಂಎಫ್ ನ್ಯಾಯಾಲಯ ₹ 25 ಸಾವಿರ ದಂಡ ವಿಧಿಸಿದೆ. ಚಿಕ್ಕಮಗಳೂರು ಜಿಲ್ಲೆ ಎನ್‌.ಆರ್‌.ಪುರದ ನಿವಾಸಿ ಇಲಿಯಾಸ್ (41) ದಂಡ ಪಾವತಿಸಬೇಕಾದವರು. ಇಲಿಯಾಸ್ ಅವರ 17 ವರ್ಷದ ಪುತ್ರ ಕಳೆದ ಸೆ.9ರಂದು ಶಿವಮೊಗ್ಗ ನಗರದಲ್ಲಿ ಒಮಿನಿ ವಾಹನ ಚಲಾಯಿಸಿಕೊಂಡು ಬಂದಿದ್ದಾನೆ. ಕರ್ನಾಟಕ ಸಂಘದ ಬಳಿಯ…

Read More

ತುಂಗಾ ನದಿಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲು – ಓರ್ವನ ಮೃತದೇಹ ಪತ್ತೆ..!!|crime news

ತುಂಗಾ ನದಿಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲು – ಓರ್ವನ ಮೃತದೇಹ ಪತ್ತೆ! ತೀರ್ಥಹಳ್ಳಿ: ಬೆಂಗಳೂರಿಂದ ಭೀಮನ ಕಟ್ಟೆಗೆ  ಪ್ರವಾಸಕ್ಕೆ ಬಂದಿದ್ದ ಮೂರು ಯುವಕರಲ್ಲಿ ಇಬ್ಬರು ಯುವಕರು  ನೀರಿನಲ್ಲಿ ಈಜಲು ಹೋಗಿ  ನಾಪತ್ತೆಯಾಗಿದ್ದರು.  ಇವರು ನೀರಿನಲ್ಲಿ ಮುಳುಗಿರಬಹುದು ಎಂದು ಶಂಕಿಸಲಾಗಿ ರಾತ್ರಿಯಿಡಿ ತೀರ್ಥಹಳ್ಳಿ ಪೊಲೀಸರು,ಅಗ್ನಿಶಾಮಕ ದಳ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದರು. ಇದೀಗ ಗೌತಮ್ ( 26) ವರ್ಷ ಅವರ ಮೃತದೇಹವನ್ನು ನೀರಿನಿಂದ ಮೇಲೆ ತೆಗೆಯಲಾಗಿದೆ. ಇನ್ನೋರ್ವ ಯುವಕನ ಪತ್ತೆಗಾಗಿ  ಶೋಧ  ಕಾರ್ಯಚರಣೆ ನಡೆಸುತ್ತಿದ್ದಾರೆ.

Read More

ಈಜಲು ನದಿಗೆ ಇಳಿದ ಇಬ್ಬರು ಯುವಕರು ನಾಪತ್ತೆ – ಅಗ್ನಿಶಾಮಕ ದಳದಿಂದ ಶೋಧ|missing

ಭೀಮನಕಟ್ಟೆ ನದಿಯಲ್ಲಿ ಇಬ್ಬರು ಯುವಕರು ನಾಪತ್ತೆ – ಅಗ್ನಿಶಾಮಕದಳದಿಂದ ಶೋಧ ತೀರ್ಥಹಳ್ಳಿ : ಭೀಮನಕಟ್ಟೆಯ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನಾಪತ್ತೆಯಾಗಿದ್ದು ನದಿಯಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದೆ. ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿರುವ ಕಾರಣ ಕಾರ್ಯಾಚರಣೆಯಲ್ಲಿ ತೊಡಕಾಗಿದೆ. ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಯುವಕರಿಬ್ಬರು ಈಜಲು ಹೋಗಿ ನಾಪತ್ತೆಯಾಗಿದ್ದಾರೆ.  ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಗೌತಮ್ 27 ವರ್ಷ ಹಾಗೂ ಸಂಜಯ್ 25 ನೀರಿನಲ್ಲಿ ಮುಳುಗಿರುವ ಯುವಕರು ಎನ್ನಲಾಗುತ್ತಿದೆ. ಅಗ್ನಿಶಾಮಕ ದಳದಿಂದ ನಾಪತ್ತೆಯಾಗಿರುವ ಯುವಕರ ತೀವ್ರ ಶೋಧ…

Read More