Headlines

ರೈಲ್ವೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚನೆ-ಹುಬ್ಬಳ್ಳಿಯಲ್ಲಿ ಪ್ರಮುಖ ಆರೋಪಿಯ ಬಂಧನ|arrested

ರೈಲ್ವೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚನೆ-ಹುಬ್ಬಳ್ಳಿಯಲ್ಲಿ ಪ್ರಮುಖ ಆರೋಪಿಯ ಬಂಧನ ರೈಲ್ವೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚಿಸಿದ ವ್ಯಕ್ತಿಯನ್ನು ಕಸಬಾಪೇಟ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ವಿಜಯಪುರ ಮೂಲದ ಪ್ರಶಾಂತ್ ದೇಶಪಾಂಡೆ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ.ಇನ್ನೊಬ ಆರೋಪಿಯಾದ ಶ್ವೇತಾ ಇನ್ನೂ ಪತ್ತೆಯಾಗಿಲ್ಲ. ಪ್ರಶಾಂತ್ ದೇಶಪಾಂಡೆ ಹಳೇಹುಬ್ಬಳ್ಳಿ ನೇಕಾರ ನಗರದ ವ್ಯಕ್ತಿಗೆ ರೈಲ್ವೆ ಇಲಾಖೆಯಲ್ಲಿ ಉನ್ನತ ಮಟ್ಟದ ಅಧಿಕಾರಿಗಳು ಪರಿಚಯವಿದ್ದಾರೆ. ಈಗಾಗಲೇ ಅನೇಕ ಜನರಿಗೆ ನೌಕರಿ ಕೊಡಿಸಿರುವುದಾಗಿ ಸುಳ್ಳು ನೇಮಕಾತಿ ಪತ್ರ ಮತ್ತು…

Read More

ಚಾಲಕನ ನಿಯಂತ್ರಣ ತಪ್ಪಿ ಮನೆ ಕಾಪೌಂಡ್ ಗೆ ಗುದ್ದಿದ ಗೂಡ್ಸ್ ಲಾರಿ|accident

ಚಾಲಕನ ನಿಯಂತ್ರಣ ತಪ್ಪಿ ಮನೆ ಕಾಪೌಂಡ್ ಗೆ ಗುದ್ದಿದ ಗೂಡ್ಸ್ ಲಾರಿ ತೀರ್ಥಹಳ್ಳಿ: ವಿ ಆರ್ ಎಲ್ ಗೂಡ್ಸ್ ಲಾರಿಯ ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡಿಗೆ ಗುದ್ದಿ ಮನೆಯ ಮುಂಭಾಗದ ಮಾಡು ಸಂಪೂರ್ಣ ನುಜ್ಜು ಗುಜ್ಜಾಗಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಪಟ್ಟಣದ ಸಮೀಪದ ದೊಡ್ಮನೆ ಕೇರಿಯ ಮೋಹನ್ ಎಂಬುವರ ಮನೆಯ ಕಾಂಪೌಂಡ್ ಗೆ ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಗುದ್ದಿದ ಪರಿಣಾಮ ಮನೆ ಮುಂಭಾಗ ನಿಲ್ಲಿಸಿದ್ದ ಇನೋವಾ ಕಾರಿನ ಹಿಂಭಾಗದ ಗ್ಲಾಸ್ ಒಡೆದು ಹೋಗಿ…

Read More

ರಿಪ್ಪನ್‌ಪೇಟೆ : ಪಾದಾಚಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ – ಓರ್ವ ಸಾವು|accident

ರಿಪ್ಪನ್‌ಪೇಟೆ : ಪಾದಾಚಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ – ಓರ್ವ ಸಾವು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ವಡಗೆರೆ ಗ್ರಾಮದ ರಾಮಕೃಷ್ಣ ಶಾಲೆ ಕ್ರಾಸ್ ಬಳಿಯಲ್ಲಿ ನಡೆದುಕೊಂಡು ಹೋಗುತಿದ್ದ ವ್ಯಕ್ತಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ವಡಗೆರೆ ನಿವಾಸಿ ನರಸಿಂಗ್(72) ಮೃತಪಟ್ಟ ದುರ್ಧೈವಿಯಾಗಿದ್ದಾರೆ. 1782023 ರ ರಾತ್ರಿ ರಾಮಕೃಷ್ಣ ಶಾಲೆ ಕ್ರಾಸ್ ಬಳಿಯಲ್ಲಿ ಪಕ್ಕದ ಮನೆಯಲ್ಲಿ ಟಿವಿ‌ ನೋಡಿಕೊಂಡು ಮನೆಗೆ ಹಿದಿರುಗುತಿದ್ದ ನರಸಿಂಗ್ ರವರಿಗೆ ಹಿಂಬದಿಯಿಂದ KA15X2968 ನೇ ನಂಬರಿನ ಬಜಾಜ್ ಸಿಟಿ…

Read More

ರಿಪ್ಪನ್‌ಪೇಟೆ – ಹೊಟ್ಟೆ ನೋವು ತಾಳಲಾರದೇ ಗೃಹಣಿ ಆತ್ಮಹತ್ಯೆ|rpet news

ರಿಪ್ಪನ್‌ಪೇಟೆ – ಹೊಟ್ಟೆ ನೋವು ತಾಳಲಾರದೇ ಗೃಹಣಿ ಆತ್ಮಹತ್ಯೆ   ರಿಪ್ಪನ್ ಪೇಟೆ : ಸಮೀಪದ ಅರಸಾಳು  ರೈಲ್ವೆ ಗೇಟ್ ಬಳಿಯ ಸಾಗುವಾನಿ ಮರವೊಂದಕ್ಕೆ  ಗೃಹಣಿ ಒಬ್ಬಳು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಡೆದಿದೆ. ಮೃತ ಮಹಿಳೆ ಮಧ್ಯ ಪ್ರದೇಶದ ದಿಂಡೂರಿ ಜಿಲ್ಲೆಯ ಮಡಿಯರಸ್ಟ್ ಪೋಸ್ಟ್  ಡಾನ್ ಬಿಚೋಯ್ ಗ್ರಾಮದ  ನಿವಾಸಿ ಊರ್ಮಿಳ ಬಾಯ್ (27) ಎನ್ನಲಾಗಿದೆ.  ಕಳೆದ 15 ದಿನಗಳ ಹಿಂದೆ ರೈಲ್ವೆ ಹಳಿ ಪಕ್ಕದ ಚರಂಡಿ ಸ್ವಚ್ಛತಾ ಕಾರ್ಯಕ್ಕೆ ದಿನಗೂಲಿ ಆಧಾರದಲ್ಲಿ…

Read More

ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ಉರುಳಿ ಬಿದ್ದ ಕಾರು.!!|accident

ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ಉರುಳಿ ಬಿದ್ದ ಕಾರು.!! ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿ ತೋಟಕ್ಕೆ ಬಿದ್ದು ಮೂವರಿಗೆ ಗಾಯವಾದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆಯಲ್ಲಿ ಸೋಮವಾರ ನೆಡೆದಿದೆ. ತಾಲೂಕಿನ ಆಗುಂಬೆ ಸಮೀಪದ ಕಲ್ಮನೆ ಬಳಿ ಕಾರ್ಕಳದಿಂದ ಶಿವಮೊಗ್ಗ ಕಡೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಕಾರಿನ ಗ್ಲಾಸ್ ಒಡೆದು ಮೂವರನ್ನು ಸ್ಥಳೀಯರು ಹೊರ ತೆಗೆದಿದ್ದಾರೆ. ಮೂವರಿಗೂ ಪೆಟ್ಟಾಗಿದ್ದು ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ತರೀಕೆರೆ ಮೂಲದ ಕುಟುಂಬ ತಮ್ಮ ಮಗನನ್ನು ಕಾರ್ಕಳಕ್ಕೆ ಬಿಟ್ಟು…

Read More

ಅಕ್ಕನ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಯುವಕನಿಗೆ ವಾರ್ನಿಂಗ್ ನೀಡಿದ್ದ ತಮ್ಮನನ್ನು ಕಾರು ಹಾಯಿಸಿ ಕೊಲೆ|crime news

ಅಕ್ಕನ ಸಂಸಾರ ಉಳಿಸಿಕೊಳ್ಳಲು ಹೋದ ಸಹೋದರನು ತನ್ನ ಪ್ರಾಣ ಕಳೆದುಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ. ನಡೆದಿದ್ದೇನು..???? ; ಶಿಕಾರಿಪುರ ತಾಲೂಕಿನ ಚಿಕ್ಕಮಾಗಡಿ ಗ್ರಾಮದ ಚಂದ್ರಾ ನಾಯ್ಕ ಮತ್ತು ಈತನ ಭಾವ ಶಂಕರ್ ನಾಯ್ಕ ಇಬ್ಬರು ಆಗಸ್ಟ್​ 27 ರ ರಾತ್ರಿ ಬೈಕ್ ಮೇಲೆ ಶಿಕಾರಿಪುರ ಪಟ್ಟಣಕ್ಕೆ ತೆರಳಿದ್ದರು. ಬಳಿಕ ಪಟ್ಟಣದಿಂದ ಸುಮಾರು 10 ರಿಂದ 15 ಕಿ.ಮೀ ದೂರದ ತೋಗರ್ಸಿ ಬಳಿ ವಾಪಾಸ್​ ಬರುತ್ತಿದ್ದಾಗ ಹಿಂದಿನಿಂದ ಬಂದ ಕಾರೊಂದು ಡಿಕ್ಕಿ ಹೊಡೆದಿದ್ದು, ಇಬ್ಬರ ಮೇಲೆ…

Read More

ತಡರಾತ್ರಿ ಬಾರ್ ನಲ್ಲಿ ಎಣ್ಣೆ ಕೊಡಲಿಲ್ಲವೆಂದು ಸಿಬ್ಬಂದಿಗಳ ಮೇಲೆ ಹಲ್ಲೆ – ದೂರು ದಾಖಲು|assault

ಬಾರ್ ಮುಚ್ಚುವ ಸಂದರ್ಭದಲ್ಲಿ ಬಂದು ಎಣ್ಣೆ ಕೊಟ್ಟಿಲ್ಲವೆಂದು ಬಾರ್​ ಸಿಬ್ಬಂದಿಗಳ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ಮಾಡಿದ ಘಟನೆ ನಿನ್ನೆ ಬಿಹೆಚ್ ರೋಡ್​ನಲ್ಲಿ ನಡೆದಿದೆ.  ಬಿಹೆಚ್​ ರೋಡ್​ನಲ್ಲಿರುವ ಬ್ಲೂ ಮೂನ್ ಬಾರ್​ ನಲ್ಲಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಬಾರ್ ಸಿಬ್ಬಂದಿಗೆ ಗಾಯವಾಗಿದೆ. ಪ್ರಕರಣ ದೊಡ್ಡಪೇಟೆ ಠಾಣೆಯ ಮುಂದೆ ದಾಖಲಾಗಿದೆ. ಬಾರ್​ ಕ್ಲೋಸ್​ ಪ್ರತಿನಿತ್ಯ 11.30 ಕ್ಕೆ ಆಗುತ್ತದೆ. ಆದರೆ ಬಾರ್​ ಆ್ಯಂಡ್ ರೆಸ್ಟೋರೆಂಟ್​ನವರು ತಲೆ ಬಿಸಿ ಬೇಡ ಎಂದು 11.10 ಕ್ಕೆಲ್ಲಾ ಮುಂದಿನ ಡೋರ್ ಕ್ಲೋಸ್…

Read More

ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ – ಇಬ್ಬರ ವಿರುದ್ದ ದೂರು ದಾಖಲು|FIR

ರಿಪ್ಪನ್‌ಪೇಟೆ : ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ ಮಾಡಿರುವ ಪ್ರಕರಣವೊಂದು ನಡೆದಿದ್ದು ರಿಪ್ಪನ್‌ಪೇಟೆ ಠಾಣೆಯಲ್ಲಿ ಇಬ್ಬರ ಮೇಲೆ ದೂರು ದಾಖಲಾಗಿದೆ. ತೀರ್ಥಹಳ್ಳಿ ತಾಲ್ಲೂಕಿನ ಸೀಬಿನಕೆರೆ ಇಂದಿರಾನಗರ ನಿವಾಸಿ ಅರ್ಜುನ್ ರವರ ಪತ್ನಿ ಚೈತ್ರಾ ಎನ್ ಆರ್ ರವರಿಗೆ ಡಿಗ್ರಿ ವಿದ್ಯಾರ್ಹತೆಯ ಮೇರೆಗೆ ರಿಪ್ಪನ್‌ಪೇಟೆ ನಿವಾಸಿ ಶ್ವೇತಾ ಕೋಂ ರಿಶಾಂತ್ ರವರು ರೈಲ್ವೆ ಇಲಾಖೆಯಲ್ಲಿ ಹೆಚ್ ಆರ್ ಉದ್ಯೋಗವನ್ನು ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದಾರೆಂದು ಪ್ರಕರಣ ದಾಖಲಾಗಿದೆ. ದೂರಿನಲ್ಲೇನಿದೆ….???? ರೈಲ್ವೆ ಇಲಾಖೆಯಲ್ಲಿ ಹೆಚ್ ಆರ್ ಉದ್ಯೋಗವನ್ನು…

Read More

ಕಾಂಗ್ರೆಸ್​ ಕಾರ್ಯಕರ್ತೆ ವಿರುದ್ಧ ಅವಹೇಳನಕಾರಿ ಪೋಸ್ಟ್ ​​; ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್​ಐಆರ್​ ದಾಖಲು|FIR

ಕಾಂಗ್ರೆಸ್​ ಕಾರ್ಯಕರ್ತೆ ವಿರುದ್ಧ ಅವಹೇಳನಕಾರಿ ಪೋಸ್ಟ್​​; ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್​ಐಆರ್​ ದಾಖಲು ಸಾಮಾಜಿಕ ಜಾಲತಾಣದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರು ಅವಹೇಳನಕಾರಿ ಕಾಮೆಂಟ್ ಮಾಡಿದ್ದಾರೆ ಎಂದು ಕೆಪಿಸಿಸಿ ಸಾಮಾಜಿಕ ಜಾಲತಾಣದ ಉಪಾಧ್ಯಕ್ಷೆ ಸೌಗಂಧಿಕ ರಘುನಾಥ್ ಅವರು ಆರೋಪಿಸಿ ದೂರು ನೀಡಿದ್ದರು. ಈ ದೂರಿನ ಮೇರೆಗೆ ಸೂಲಿಬೆಲೆ ವಿರುದ್ಧ ವಿನೋಬಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಇದೆ ತಿಂಗಳ 23 ರಂದು ಚಂದ್ರಯಾನ -3 ಯಶಸ್ವಿಗೆ ಪೂಜೆ ಮಾಡಿಸಿ ಫೋಟೋ ಹಾಕಿ ಎಂದು ಪೋಸ್ಟ್ ಹಾಕಿದ್ದ…

Read More

ಕುಡಿದ ಮತ್ತಿನಲ್ಲಿ ಹೆತ್ತ ತಾಯಿಯನ್ನೇ ಕಡಿದು ಕೊಂದ ಕ್ರೂರಿ ಮಗ|crime news

ಕುಡಿದ ಮತ್ತಿನಲ್ಲಿ ಹೆತ್ತ ತಾಯಿಯನ್ನೇ ಕಡಿದು ಕೊಂದ ಕ್ರೂರಿ ಮಗ ಹೆತ್ತು ಹೊತ್ತ ತಾಯಿಯನ್ನು ಮಗನೇ ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಭೀಬತ್ಸಕರ ಘಟನೆ ಮಲೆನಾಡಿನಲ್ಲಿ ನಡೆದಿದೆ. ಇದು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಸೋಮವಾರ ಮಧ್ಯಾಹ್ನ ಬೆಳಕಿಗೆ ಬಂದ ಘೋರ ಹತ್ಯೆಯೊಂದರ ಕಥೆ. ಇಲ್ಲಿನ ಮಾವಿನಕೆರೆ ನಿವಾಸಿ ಸುಲೋಚನಮ್ಮ (60) ಎಂಬವರನ್ನು ಅವರ ಪುತ್ರನೇ ಕೊಂದು ಹಾಕಿದ್ದಾನೆ.  ತಾಯಿಯನ್ನೆ ಕೊಂದ ಕ್ರೂರಿ ಮಗ ಸಂತೋಷ (49) ಆತ ಭಾನುವಾರ ರಾತ್ರಿಯೇ ಕೊಲೆ ಮಾಡಿರುವ ಶಂಕೆ ಇದ್ದು, ಸೋಮವಾರ…

Read More