Headlines

ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಉಪ ತಹಶೀಲ್ದಾರ್

ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಉಪ ತಹಶೀಲ್ದಾರ್ ಶಿವಮೊಗ್ಗ ಲೋಕಾಯುಕ್ತ ಪೊಲೀಸರ ಬಲೆಗೆ ಉಪತಹಶೀಲ್ದಾರ್ ಹಾಗೂ ಏಜೆಂಟ್ ಒಬ್ಬ ಸಿಕ್ಕಿ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯ್ಕ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರನ್ನ ಬಂಧಿಸಲಾಗಿದೆ.  ಶಿವಮೊಗ್ಗ ತಾಲೂಕಿನ ಹೊಳಲೂರಿನ ನಾಡ ಕಚೇರಿಯಲ್ಲಿ ಲಂಚ ಪಡೆಯುವ ವೇಳೆ  ಉಪ ತಹಸೀಲ್ದಾರ್ ಪರಮೇಶ್ವರ್ ನಾಯ್ಕ್​ ಅವರಿಗೆ ಸಹಾಯಕನಾಗಿದ್ದ ಪ್ರಕಾಶ್ ಎಂಬಾತನನ್ನ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಖಾತೆ ಬದಲಾವಣೆಗಾಗಿ  40 ಸಾವಿರ ರೂಪಾಯಿ ನೀಡಬೇಕು…

Read More

ಮತ್ತು ಬರಿಸುವ ಔಷದಿ ನೀಡಿ ಅಪ್ರಾಪ್ತೆ ಮೇಲೆ ಅತ್ಯಾಚಾರ – ಪ್ರವಾಸದ ನೆಪದಲ್ಲಿ ಇಬ್ಬರು ಯುವಕರಿಂದ ದುಷ್ಕೃತ್ಯ|pocso case

ಮತ್ತು ಬರುವ ಔಷಧಿ ನೀಡಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ.. ಶಿವಮೊಗ್ಗ : ಕೆಲವು ತಿಂಗಳ ಹಿಂದೆ ನಗರದಲ್ಲಿ ನಡೆದಂತಹ ಪೋಕ್ಸೋ ಪ್ರಕರಣವನ್ನೇ ಜನರು ಇನ್ನೂ ಮರೆತಿಲ್ಲ ಅದರ ಬೆನ್ನಲ್ಲೇ ಇದೀಗ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಮತ್ತೊಂದು ಪೋಕ್ರೋ ಪ್ರಕರಣ ದಾಖಲಾಗಿದೆ‌. ಅಪ್ರಾಪ್ತ ಬಾಲಕಿಗೆ ಮತ್ತು ಬರುವ ಔಷಧಿ ನೀಡಿ ಇಬ್ಬರು ದುಷ್ಕರ್ಮಿಗಳು ಅತ್ಯಾಚಾರ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸಾಗರದ ಅಜಯ್ (32) ಹಾಗೂ ಶಾಬಾದ್ (26) ಎನ್ನುವವರು ಪರಿಚಿತ ಬಾಲಕಿಯನ್ನು ಪುಸಲಾಯಿಸಿ…

Read More

ಕಾರಿಗೆ ಕೈ ಅಡ್ಡಹಾಕಿ ಡ್ರಾಪ್​ ಕೇಳಿದ ಸ್ವೀಟಿ ಮಾಡಿದ್ದೇನು ಗೊತ್ತಾ?|ಸಿನಿಮೀಯ ಸ್ಟೈಲ್ ನಲ್ಲಿ ನಡೆದಿದ್ದ ರಾಬರಿ ಪ್ರಕರಣ 24 ಗಂಟೆಗಳಲ್ಲಿ ಪತ್ತೆ|arrested

ಕಾರಿಗೆ ಕೈ ಅಡ್ಡಹಾಕಿ ಡ್ರಾಪ್​ ಕೇಳಿದ ಸ್ವೀಟಿ ಮಾಡಿದ್ದೇನು ಗೊತ್ತಾ?|ಬೆಂಗಳೂರು ಸ್ಟೈಲ್ ನಲ್ಲಿ ನಡೆದಿದ್ದ ರಾಬರಿ ಪ್ರಕರಣ 24 ಗಂಟೆಗಳಲ್ಲಿ ಪತ್ತೆ ಶಿವಮೊಗ್ಗ ಸಿಟಿಯಲ್ಲಿ ಬೆಂಗಳೂರು ಸ್ಟೈಲ್​ನಲ್ಲಿ ನಡೆದಿದ್ದ ರಾಬರಿ ಪ್ರಕರಣವನ್ನು ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಸ್ಟೇಷನ್ ಪೊಲೀಸರು ಭೇದಿಸಿದ್ದಾರೆ. ಪ್ರಕರಣ ಸಂಬಂಧ ಓರ್ವ ಮಂಗಳಮುಖಿಯನ್ನು ಅರೆಸ್ಟ್ ಮಾಡಿದ್ದು, ಈ ಸಂಬಂಧ ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆಗೊಳಿಸಿದ್ದಾರೆ.  ನಡೆದಿದ್ದೇನು?  ಇವತ್ತಿಗೆ ಎರಡು ದಿನಗಳ ಹಿಂದೆ, ಅಂದರೆ ದಿನಾಂಕ: 19-08-2023 ರ ಮಧ್ಯರಾತ್ರಿ 01-15 ಸುಮಾರಿಗೆ ವ್ಯಕ್ತಿಯೊಬ್ಬರು  ಶಿವಮೊಗ್ಗ ಎನ್.ಟಿ…

Read More

ಈದ್ ಮಿಲಾದ್ ಹಬ್ಬದ ವಿಚಾರದಲ್ಲಿ ಮಾರಾಮಾರಿ – ಓರ್ವನ ಕೊಲೆಯಲ್ಲಿ ಅಂತ್ಯ|crime news

ಈದ್ ಮಿಲಾದ್ ಹಬ್ಬದ ವಿಚಾರದಲ್ಲಿ ಮಾರಾಮಾರಿ – ಓರ್ವನ ಕೊಲೆ ಶಿಕಾರಿಪುರ : ಇಲ್ಲಿನ ಕೆಎಚ್‌ಪಿ ಕಾಲೋನಿಯಲ್ಲಿ ಈದ್ ಮಿಲಾದ್ ಆಚರಣೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿದ್ದು ಹಾಡು ಹಗಲೇ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ‌. ಈದ್ ಮಿಲಾದ್ ಹಬ್ಬದ ವಿಚಾರಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಸಮುದಾಯದವರು ಸಭೆ ನಡೆದಿತ್ತು ಈ ವಿಚಾರವಾಗಿ ಅವರವರಲ್ಲಿಯೇ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ಈ ಗಲಾಟೆಯಲ್ಲಿ ಸೋಸೈಟಿ ಕೇರಿಯ ಮುಸ್ಲಿಂ ಯುವಕ ಜಾಫರ್ ಬಿನ್ ಸಬ್ಜನ್ ಸಾಬ್ 32 ವರ್ಷ…

Read More

ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಇಂಪ್ಯಾಕ್ಟ್ – ಮಾಲು ಸಮೇತ ಮರಗಳ್ಳತನ ಆರೋಪಿಯ ಬಂಧನ|arrested

ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಇಂಪ್ಯಾಕ್ಟ್ – ಮಾಲು ಸಮೇತ ಮರಗಳ್ಳತನ ಆರೋಪಿಯ ಬಂಧನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಹಾರೋಹಿತ್ತಲು ಗ್ರಾಮದ ವನ್ಯಜೀವಿ ವಲಯದ ಮೀಸಲು ಅರಣ್ಯ ಪ್ರದೇಶದಲ್ಲಿ‌ ಮರಗಳ್ಳತನ ಮಾಡಿದ್ದ ಆರೋಪಿಯನ್ನು ಅರಣ್ಯ ಇಲಾಖೆಯವರು ಬಂಧಿಸಿದ್ದಾರೆ. ಇತ್ತೀಚೆಗೆ ಪೋಸ್ಟ್ ಮ್ಯಾನ್ ನ್ಯೂಸ್ ನಲ್ಲಿ “ಸದ್ದಿಲ್ಲದೇ ಮಾಯವಾಗುತ್ತಿದೆ ವನ್ಯಜೀವಿ ಅಭಯಾರಣ್ಯದ ಕೋಟ್ಯಾಂತರ ರೂ ಬೆಲೆಬಾಳುವ ಮರಗಳು” ಎಂಬ ಅಡಿಬರಹದಲ್ಲಿ ವಿಸ್ಕೃತವಾದ ವರದಿ ಮಾಡಿತ್ತು. ಈ ವರದಿಯಿಂದ ಎಚ್ಚೆತ್ತುಕೊಂಡ ಅರಣ್ಯ ಇಲಾಖೆ ಕೂಡಲೇ…

Read More

ಬೈಕ್ ಅಪಘಾತದಲ್ಲಿ ಸ್ಥಳದಲ್ಲಿಯೇ ಯುವಕ ಸಾವು – ಸಾವಿನ ಸುದ್ದಿ ತಿಳಿದ ಸ್ನೇಹಿತನಿಗೆ ಹೃದಯಾಘಾತ|ಹೀಗೊಂದು ಮನಕಲಕುವ ಘಟನೆ|accident

ಬೈಕ್ ಅಪಘಾತದಲ್ಲಿ ಸ್ಥಳದಲ್ಲಿಯೇ ಯುವಕ ಸಾವು – ಸಾವಿನ ಸುದ್ದಿ ತಿಳಿದ ಸ್ನೇಹಿತನಿಗೆ ಹೃದಯಾಘಾತ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕೆಎಸ್‌ಆರ್‌ಟಿಸಿ ಡಿಪೊ ಸಮೀಪ ಬೈಕ್‌ಗಳ ಮುಖಾಮುಖಿ ಡಿಕ್ಕಿಯಾಗಿದ್ದು, ಯುವಕನೊಬ್ಬ ಮೃತಪಟ್ಟಿದ್ದಾನೆ. ಈ ಸುದ್ದಿ ತಿಳಿದ ಯುವಕನ ಸ್ನೇಹಿತನಿಗೆ ಹೃದಯಾಘಾತವಾಗಿದೆ.  ಪುಣೇದಹಳ್ಳಿಯ ಆನಂದ (30) ಮೃತ ದುರ್ದೈವಿ. ಅಪಘಾತದಲ್ಲಿ ಆನಂದ್‌ ಮೃತಪಟ್ಟಿದ್ದರೆ,ಉಳಿದ ಮೂವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳು ಮೊಹಮ್ಮದ್ ಮಲ್ಲಿಕ್ (19) ಎಂಬಾತನನ್ನು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನವರಾಜ್, ಜಾವೀದ್ ಎಂಬುವವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ‌…

Read More

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಅಡ್ಡಗಟ್ಟಿ ಚಾಕುವಿನಿಂದ ಇರಿದ ದುಷ್ಕರ್ಮಿ|crime news

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಅಡ್ಡಗಟ್ಟಿ ಚಾಕುವಿನಿಂದ ಇರಿದ ದುಷ್ಕರ್ಮಿ ಶಿವಮೊಗ್ಗ : ರಸ್ತೆಯಲ್ಲಿ ನಡೆದುಕೊಂಡು ಹೋಗುತಿದ್ದ ಮಹಿಳೆಗೆ ದುಷ್ಕರ್ಮಿಯೊಬ್ಬ ಚಾಕು ಇರಿದ ಘಟನೆ ಕೆ.ಆರ್​.ಪುರಂ ರಸ್ತೆಗೆ ಹೊಂದಿಕೊಂಡಿರುವ ತಿಮ್ಮಪ್ಪನ ಕೊಪ್ಪಲು ರಸ್ತೆಯಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ಮಹಿಳೆಯನ್ನ ಹಿಂಬಾಲಿಸಿ, ಆಂಜನೇಯ ಸ್ವಾಮಿ ದೇವಸ್ಥಾನದ ಬಳಿಯಲ್ಲಿ ಆಕೆಯ ಮೇಲೆ ದಾಳಿ ಮಾಡಿದ್ದಾನೆ. ಅಲ್ಲದೆ ಚಾಕುವಿನಿಂದ ಇರಿದಿದ್ದಾನೆ.  ಈ ವೇಳೆ ಅಲ್ಲಿದ್ದ ಸ್ಥಳೀಯರು ಕೂಗುತ್ತಾ ಹತ್ತಿರ ಬಂದ ಬೆನ್ನಲ್ಲೆ, ಆರೋಪಿ ಸ್ಥಳದಿಂದ ಪರಾರಿಯಾಗಿದ್ಧಾನೆ. ಇನ್ನೂ ಘಟನೆ ಸಂಬಂಧ ಸ್ಥಳಕ್ಕೆ ಪೊಲೀಸರು…

Read More

ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಉರುಳಿ ಬಿದ್ದ ಕಂಟೈನರ್ ಲಾರಿ|accident

ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಉರುಳಿ ಬಿದ್ದ ಕಂಟೈನರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕಂಟೈನರ್ ಲಾರಿಯೊದು ಹೊಳೆಗೆ ಉರುಳಿ ಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾಸ್ತಿಕಟ್ಟೆಯಲ್ಲಿ ನಡೆದಿದೆ. ಕುಂದಾಪುರ ಕಡೆಯಿಂದ ಮಾಸ್ತಿಕಟ್ಟೆಗೆ ಬರುತಿದ್ದ ಕಂಟೈನರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹುಲಿಕಲ್ ಗ್ರಾಮದ ಹೊಳೆಗೆ ಉರುಳಿಬಿದ್ದಿದ್ದು ಅದೃಷ್ಟವಶಾತ್ ಚಾಲಕ ಪಾರಾಗಿದ್ದಾನೆ. ಹುಲಿಕಲ್ ಗ್ರಾಮದಲ್ಲಿ ಚಕ್ರಾ ಸಾವೇಹಕ್ಲು ಡ್ಯಾಂ ನ ಹಿನ್ನಿರು ನಿಲ್ಲುತ್ತದೆ ಇಂದು ಬೆಳಿಗ್ಗೆ ಕಂಟೈನರ್ ಚಾಲಕನ ನಿಯಂತ್ರಣ ತಪ್ಪಿ ಹಿನ್ನೀರಿಗೆ ಬಿದ್ದ…

Read More

ತೀರ್ಥಹಳ್ಳಿ : ಗಾಂಜಾ ಮಾರಾಟಕ್ಕೆ ಯತ್ನಿಸುತಿದ್ದ ಇಬ್ಬರ ಬಂಧನ|arrested

ತೀರ್ಥಹಳ್ಳಿ : ಗಾಂಜಾ ಮಾರಾಟಕ್ಕೆ ಯತ್ನಿಸುತಿದ್ದ ಇಬ್ಬರ ಬಂಧನ ತೀರ್ಥಹಳ್ಳಿ:  ಪಟ್ಟಣದ ಎಡೆಹಳ್ಳಿ ಕೆರೆ ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸುತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎಡೆಹಳ್ಳಿ ಕೆರೆ ಸರ್ಕಲ್ ಹತ್ತಿರ ಯಾರೋ ಎರಡು ಜನ ವ್ಯಕ್ತಿಗಳು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಡಿವೈಎಸ್ಪಿ ಗಜಾನನ ವಾಮನ ಸುತಾರ ರವರ ನೇತೃತ್ವದಲ್ಲಿ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಗಾಂಜಾ ಮಾರಾಟ ಮಾಡುತಿದ್ದ ಸಂಜಯ್  ಮತ್ತು  ಸುದೀಪ್….

Read More

ಗಾಂಜಾ ಮಾರಾಟಕ್ಕೆ ಯತ್ನ – ಮಾಲು ಸಮೇತ ಆರೋಪಿಯ ಬಂಧನ|arrested

ಶಿವಮೊಗ್ಗ : ನಗರದ ಪುಟ್ಟಪ್ಪನ ಕ್ಯಾಂಪ್ ಬಳಿ ಗಾಂಜಾ ಮಾರುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸದ್ದಾಂ ಹುಸೇನ್ ಯಾನೆ ಸಾಂಬಾನನ್ನ ಸೆನ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುರುವಾರ ನಗರದ ಸೂಳೆಬೈಲಿನ ಪುಟ್ಟಪ್ಪ ಕ್ಯಾಂಪ್ ಹತ್ತಿರ ಅಪರಿಚಿತ ವ್ಯಕ್ತಿಯೊಬ್ಬನು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಡಿಸಿ ಆರ್ ಬಿ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಭು ಡಿ.ಟಿ, ಮಾರ್ಗದರ್ಶನದಲ್ಲಿ, ಸಿಇಎನ್ ಪೊಲೀಸ್ ಠಾಣೆಯ ಪಿಐ ದೀಪಕ್ ಎಂ ರವರ…

Read More