Ripponpete | ಜಮೀನು ವ್ಯಾಜ್ಯ – ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ : ಪ್ರಕರಣ ದಾಖಲು
Ripponpete | ಜಮೀನು ವ್ಯಾಜ್ಯ – ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ – ಪ್ರಕರಣ ದಾಖಲು ಜಮೀನು ವ್ಯಾಜ್ಯದ ಹಿನ್ನಲೆಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಮಳಲಿಕೊಪ್ಪದಲ್ಲಿ ನಡೆದಿದೆ. ಮಳಲಿಕೊಪ್ಪದ ನಾಗೇಶ್ ಗಂಭೀರ ಗಾಯಗೊಂಡ ವ್ಯಕ್ತಿಯಾಗಿದ್ದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಘಟನೆಗೆ ಸಂಬಂದಿಸಿದಂತೆ ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಮಳಲಿಕೊಪ್ಪದ ಯೋಗೇಂದ್ರಪ್ಪ ಹಾಗೂ ಸರಸ್ವತಿ ಎಂಬುವವರ ವಿರುದ್ದ ಪ್ರಕರಣ ದಾಖಲಾಗಿದೆ. ಘಟನೆಯ ಹಿನ್ನಲೆ…