ಕ್ರೈಂ ಸುದ್ದಿ:
ಹೊಸನಗರ : ಅಕ್ರಮ ಮರಳು ಸಾಗಾಟ – ಮೂರು ಟಿಪ್ಪರ್ ಲಾರಿ ವಶಕ್ಕೆ|sand mafia
ಹೊಸನಗರ : ಅಕ್ರಮ ಮರಳು ಸಾಗಾಟ – ಮೂರು ಟಿಪ್ಪರ್ ಲಾರಿ ವಶಕ್ಕೆ ಹೊಸನಗರ : ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ಅಕ್ರಮವಾಗಿ ಮರಳು ಸಾಗಿಸುತಿದ್ದ ಮೂರು ಟಿಪ್ಪರ್ ಲಾರಿಯನ್ನು ಹೊಸನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೊಸನಗರ ಪೊಲೀಸ್ ಠಾಣೆ ಪಿಎಸ್ಐ ಶಿವಾನಂದ್ ಕೆ ನೇತೃತ್ವದ ಸಿಬ್ಬಂದಿಗಳ ತಂಡ ಖಚಿತ ಮಾಹಿತಿಯನ್ನಾಧರಿಸಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಮೂರು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿರುತ್ತಾರೆ. ಪಟಗುಪ್ಪ ಬಳಿಯಲ್ಲಿ ಎರಡು ಟಿಪ್ಪರ್ ಲಾರಿ ಹಾಗೂ ಸೊನಲೆ ಗ್ರಾಮದಲ್ಲಿ ಒಂದು ಟಿಪ್ಪರ್ ಲಾರಿಯನ್ನು…
ಖಾಸಗಿ ಬಸ್ – ಕಾರಿನ ನಡುವೆ ಅಪಘಾತ : ಕಾರಿನೊಳಗೆ ಸಿಲುಕಿಕೊಂಡ ಚಾಲಕ|accident
ಖಾಸಗಿ ಬಸ್ – ಕಾರಿನ ನಡುವೆ ಅಪಘಾತ ಶಿವಮೊಗ್ಗ : ಗಾಜನೂರು ಸಮೀಪ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು ಬಸ್ ಮುಂಭಾಗ ಹಾಗೂ ಕಾರು ನುಜ್ಜುಗುಜ್ಜಾಗಿದೆ. ಶಿವಮೊಗ್ಗ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ತೀರ್ಥಹಳ್ಳಿ ಕಡೆ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದ್ದು ಈ ಅಪಘಾತದಲ್ಲಿ ಕಾರು ಚಾಲಕ ಕಾರಿನಿಂದ ಹೊರಬರಲು ಸಾಧ್ಯವಾಗದೇ ಸಿಲುಕಿಕೊಂಡಿದ್ದರು. ಈ ಸಂಧರ್ಭದಲ್ಲಿ ಸ್ಥಳೀಯರ ಸಹಕಾರದಿಂದ ಕಾರು ಚಾಲಕನನ್ನು ಹೊರ ತೆಗೆಯಲಾಗಿದೆ.ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು…
ಐವರಿಗೆ ಚಾಕು ಇರಿತ ಪ್ರಕರಣ: 9 ಮಂದಿ ಆರೋಪಿಗಳ ಬಂಧನ
ಐವರಿಗೆ ಚಾಕು ಇರಿತ ಪ್ರಕರಣ: 9 ಮಂದಿ ಆರೋಪಿಗಳ ಬಂಧನ ಶಿವಮೊಗ್ಗ ನಗರದ ಆಲ್ಕೋಳ ಬಳಿಯಲ್ಲಿ ನಡೆದಿದ್ದ ಹಲ್ಲೆ, ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಭತ್ತು ಮಂದಿ ಆರೋಪಿಗಳನ್ನು ರವಿವಾರ ಪೊಲೀಸರು ಬಂಧಿಸಿದ್ದಾರೆ. ಪವನ್ , ಮಂಜುನಾಥ್, ಚಂದನ್, ರಂಗನಾಥ್, ಮನೋಜ್, ಶ್ರೀನಿವಾಸ್, ರಾಜಶೇಖರ್, ವಿಶ್ವನಂದನ್, ಶ್ಯಾಮ್ ರಾಬಿನ್ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಪವನ್ ಮತ್ತು ಕಿರಣ್ ಎಂಬ ಸ್ನೇಹಿತರ ಮಧ್ಯೆ ವೈಷಮ್ಯವಿತ್ತು ಎನ್ನಲಾಗಿದೆ. ಇದೇ ವಿಚಾರವಾಗಿ ಗುರುವಾರ ರಾತ್ರಿ ನೇತಾಜಿ ಸರ್ಕಲ್ನಲ್ಲಿ ಗಲಾಟೆಯಾಗಿತ್ತು….
ಈಜಲು ತೆರಳಿದ್ದ ಕೃಷಿ ಅಧಿಕಾರಿ ಹಾಗೂ ಬ್ಯಾಂಕ್ ಉದ್ಯೋಗಿ ನೀರಿನಲ್ಲಿ ಮುಳುಗಿ ಸಾವು|sagar news
ದೇವಿಗುಂಡಿಯಲ್ಲಿ ನೀರಿನಲ್ಲಿ ಮುಳುಗಿ ಕೃಷಿ ಅಧಿಕಾರಿ ಹಾಗೂ ಬ್ಯಾಂಕ್ ಉದ್ಯೋಗಿ ಸಾವು ಸಾಗರ : ಈಜಲು ತೆರಳಿದ್ದ ಇಬ್ಬರು ನೀರು ಪಾಲಾಗಿರುವ ಘಟನೆ ಸಾಗರ ತಾಲೂಕಿನ ವಡನ್ ಬೈಲ್ ಬಳಿಯ ದೇವಿಗುಂಡಿಯಲ್ಲಿ ಭಾನುವಾರ ನಡೆದಿದೆ. ಕೃಷಿ ಅಧಿಕಾರಿ ಕುಮಾರ್, ಐಡಿಎಫ್ಸಿ ಬ್ಯಾಂಕ್ ಉದ್ಯೋಗಿ ಅರುಣ್ ಮೃತರು. ಮೃತರು ವಡನ್ ಬೈಲ್ ಸಮೀಪದ ದೇವಿಗುಂಡಿಗೆ ಕುಟುಂಬ ಸಮೇತ ಪ್ರವಾಸಕ್ಕೆ ತೆರಳಿದ್ದರು. ಮಧ್ಯಾಹ್ನ ಊಟ ಮುಗಿಸಿದ ನಂತರ ಈಜಲು ತೆರಳಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಇಬ್ಬರ ಶವವನ್ನು…
ಕಂಬವೇರಿ ರಿಪೇರಿ ಮಾಡುತಿದ್ದ ಲೈನ್ ಮ್ಯಾನ್ ವಿದ್ಯುತ್ ಪ್ರವಹಿಸಿ ಸಾವು- ಇನ್ನಿಬ್ಬರು ಆಸ್ಪತ್ರೆಗೆ ದಾಖಲು|electric ssock
ಕಂಬವೇರಿ ರಿಪೇರಿ ಮಾಡುತಿದ್ದ ಲೈನ್ ಮ್ಯಾನ್ ವಿದ್ಯುತ್ ಪ್ರವಹಿಸಿ ಸಾವು- ಇನ್ನಿಬ್ಬರು ಆಸ್ಪತ್ರೆಗೆ ದಾಖಲು ಶಿವಮೊಗ್ಗ : ರಿಪೇರಿ ಕಾರ್ಯದ ಸಂದರ್ಭ ವಿದ್ಯುತ್ ಶಾಕ್ಗೆ ಒಳಗಾಗಿ ಲೈನ್ ಮ್ಯಾನ್ ಸಾವನ್ನಪ್ಪಿದ್ದಾರೆ. ವಿದ್ಯುತ್ ಕಂಬದ ಮೇಲೆಯೆ ಸಿಲುಕಿದ್ದ ಅವರನ್ನು ಕೆಳಗಿಳಿಸಿ ತಕ್ಷಣದ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿತ್ತು. ಮಾಚೇನಹಳ್ಳಿ ಇಂಡಸ್ಟ್ರಿಯಲ್ ಏರಿಯಾದ ಮೊದಲ ಅಡ್ಡರಸ್ತೆಯಲ್ಲಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ನಲ್ಲೂರಿನ ಕಿರಣ್ ಅವರಿಗೆ ವಿದ್ಯುತ್ ಶಾಕ್ ತಗುಲಿ ಮೃತಪಟ್ಟಿದ್ದಾರೆ. ಮತ್ತೊಬ್ಬ ಲೈನ್ ಮ್ಯಾನ್ ಸುನಿಲ್ ಎಂಬುವವರು ಗಾಯಗೊಂಡಿದ್ದಾರೆ ಎಂದು…
ಬಿಲ್ಲೇಶ್ವರದಲ್ಲಿ ಚಲಿಸುತಿದ್ದ ಬೈಕ್ ಮೇಲೆ ಟಿಂಬರ್ ಲಾರಿಯಿಂದ ಮರದ ತುಂಡು ಬಿದ್ದು ಬೈಕ್ ಸವಾರ ಗಂಭೀರ – ಮೆಗ್ಗಾನ್ ಗೆ ರವಾನೆ|accident
ಬಿಲ್ಲೇಶ್ವರದಲ್ಲಿ ಚಲಿಸುತಿದ್ದ ಬೈಕ್ ಮೇಲೆ ಟಿಂಬರ್ ಲಾರಿಯಿಂದ ಮರದ ತುಂಡು ಬಿದ್ದು ಬೈಕ್ ಸವಾರ ಗಂಭೀರ – ಮೆಗ್ಗಾನ್ ಗೆ ರವಾನೆ ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಬಿಲ್ಲೇಶ್ವರದಲ್ಲಿ ಚಲಿಸುತಿದ್ದ ಬೈಕ್ ಸವಾರನ ಮೇಲೆ ಟಿಂಬರ್ ಲಾರಿಯಿಂದ ಮರದ ತುಂಡು ಬಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಕಡಸೂರು ಗ್ರಾಮದ ನವೀನ್(32) ಗಂಭೀರ ಗಾಯಗೊಂಡಿದ್ದಾರೆ ಬಿಲ್ಲೇಶ್ವರ ಗ್ರಾಮದ ಮುಖ್ಯ ರಸ್ತೆಯಲ್ಲಿ ಬೈಕ್ ನಲ್ಲಿ ತೆರಳುತಿದ್ದ ನವೀನ್ ಕುತ್ತಿಗೆಯ ಮೇಲೆ ಟಿಂಬರ್ ಲಾರಿಯಲ್ಲಿದ್ದ…
ಆನಂದಪುರದಲ್ಲಿ ಲಕ್ಷ್ಮಿದೇವಿ ವಿಗ್ರಹ ಹಾನಿಗೊಳಿಸಿ ನಿಧಿ ಶೋಧ – ಇಬ್ಬರ ಬಂಧನ|arrested
ಆನಂದಪುರದಲ್ಲಿ ಲಕ್ಷ್ಮಿದೇವಿ ವಿಗ್ರಹ ಹಾನಿಗೊಳಿಸಿ ನಿಧಿ ಶೋಧ – ಇಬ್ಬರ ಬಂಧನ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ನಿಧಿಶೋಧಕ್ಕಾಗಿ ದೇವಿ ವಿಗ್ರಹವನ್ನು ಹಾನಿ ಮಾಡಿ ಭೂಮಿ ಅಗೆದ ಪ್ರಕರಣವೊಂದು ದಾಖಲಾಗಿದೆ. ಇಲ್ಲಿನ ಬೆಳಂದೂರಿನಲ್ಲಿ ನಡೆದ ಘಟನೆ ಇದಾಗಿದೆ. ಈ ಸಂಬಂಧ ಐವರ ಮೇಲೆ ಪ್ರಕರಣ ದಾಖಲಿಸಿ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ನಡೆದಿದ್ದೇನು? ಬೆಳಂದೂರು ಗ್ರಾಮದಲ್ಲಿ ಕಳೆದ ಮಂಗಳವಾರ ಈ ಘಟನೆ ನಡೆದಿದೆ. ಗ್ರಾಮದ ಹೊರವಲಯದಲ್ಲಿರುವ ಲಕ್ಷ್ಮೀ ದೇವರ ಮೂರ್ತಿಯನ್ನು ಹಾನಿ ಮಾಡಿದ್ದ ಆರೋಪಿಗಳು ಭೂಮಿಯನ್ನು ಅಗೆದು…
ಅಪ್ರಾಪ್ತ ಯುವಕರಿಗೆ ಸಿಗರೇಟ್ ಮಾರಾಟ – ಜ್ಯೂಸ್ ಸೆಂಟರ್ ಮೇಲೆ ಪೊಲೀಸರ ದಾಳಿ|Ride
ಅಪ್ರಾಪ್ತ ಯುವಕರಿಗೆ ಸಿಗರೇಟ್ ಮಾರಾಟ – ಜ್ಯೂಸ್ ಸೆಂಟರ್ ಮೇಲೆ ಪೊಲೀಸರ ದಾಳಿ ಸಾಗರ : ಅಪ್ರಾಪ್ತ ಯುವಕರಿಗೆ ಸಿಗರೇಟ್ ಮಾರಾಟ ಮಾಡುತಿದ್ದ ನಗರದ ಬಿಎಚ್ ರಸ್ತೆಯ ನೂತನ ಖಾಸಗಿ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಮಲ್ನಾಡ್ ಜ್ಯೂಸ್ ಸೆಂಟರ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಡಿವೈಎಸ್ಪಿ ಗಣಪತಿ ಟಿ ನಾಯಕ್ ಸಿಪಿಐ ಸೀತಾರಾಮ್. ಪಿಎಸ್ಐ ರಾಜುರ ನೇತೃತ್ವ ತಂಡ ದಿಡೀರ್ ದಾಳಿ ನಡೆಸಿ ಒಳಭಾಗದಲ್ಲಿ ಸುಮಾರು 20-25 ಜನ ಹೈಸ್ಕೂಲ್ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಸಿಗರೇಟ್ ಸೇವನೆಗೆ…
ಎರಡು ಗುಂಪುಗಳ ನಡುವೆ ಮಾರಾಮಾರಿ – ಐವರಿಗೆ ಚೂರಿ ಇರಿತ : ಮೆಗ್ಗಾನ್ ಗೆ ದಾಖಲು|gang war
ಶಿವಮೊಗ್ಗ ನಗರದ ಆಲ್ಕೋಳ ಸರ್ಕಲ್ ಸಮೀಪ ಎರಡು ಗುಂಪುಗಳ ನಡುವೆ ಮಾರಾಮಾರಿಯಾಗಿದೆ. ಆಲ್ಕೋಳ ಸಮೀಪ ಇರುವ ವಿಶಾಲ್ ಮಾರ್ಟ್ ಬಳಿಯಲ್ಲಿ ಎಲ್ಐಸಿ ಆಫೀಸ್ ಹಿಂಭಾಗದಲ್ಲಿ ಎರಡು ಗುಂಪುಗಳು ಪರಸ್ಪರ ಮಾರಾಮಾರಿಯಾಗಿದೆ. ಘಟನೆಯಲ್ಲಿ ಐದು ಮಂದಿಗೆ ಚಾಕುವಿಗೆ ಇರಿಯಲಾಗಿದೆ ಒಬ್ಬರ ಸೀರಿಯಸ್ ಇದ್ದಾರೆ, ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದೆ. ಈ ಭಾಗದಲ್ಲಿರುವ ಪವನ್ ಮತ್ತು ಕಿರಣ್ ಎಂಬಿಬ್ಬರು ಸ್ನೇಹಿತರಾಗಿದ್ದು, ಇವರ ನಡುವೆ ಕಳೆದ 2 ವರ್ಷಗಳಿಂದ ಸಣ್ಣಪುಟ್ಟ ವಿಚಾರಕ್ಕೆ ಬಿನ್ನಾಭಿಪ್ರಾಯಗಳಿದ್ದವು. ಅಲ್ಲದೆ ಇದೇ ಕಾರಣಕ್ಕೆ ಕಿರಿಕ್ ಆಗುತ್ತಿತ್ತು. ಈ…
ಕುಡಿದ ಮತ್ತಿನಲ್ಲಿ ಟಕ್ಕರ್ ಕೊಟ್ಟ ನಟೋರಿಯಸ್ ರೌಡಿಯನ್ನೆ ಮೂರುದಿನ ವಿವಸ್ತಗೊಳಿಸಿ ಥಳಿಸಿದ ಗ್ಯಾಂಗ್|crime news
ಕುಡಿದ ಮತ್ತಿನಲ್ಲಿ ಠಕ್ಕರ್ ಕೊಟ್ಟಿದ್ದಕ್ಕೆ ನಟೋರಿಯಸ್ ರೌಡಿಗೆ ಎದುರಾಳಿ ಗ್ಯಾಂಗ್ ಟಾರ್ಚರ್ ನೀಡಿದೆ. ಅದು ಕೂಡ ರೌಡಿಯನ್ನು ಕಿಡ್ನ್ಯಾಪ್ ಮಾಡಿ ಬೆತ್ತಲೆಗೊಳಿಸಿ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ. ನಟೋರಿಯಸ್ ರೌಡಿ ಸಚಿನ್ ಷ್ಯಾಡೋ ಎಂಬಾತ ಕುಡಿದ ನಶೆಯಲ್ಲಿ ಎದುರಾಳಿ ಗ್ಯಾಂಗ್ಗೆ ಅವಾಜ್ ಹಾಕಿದ್ದ. ಬಳಿಕ ರೌಡಿ ಪಂಥಾಹ್ವಾನ ಸ್ವೀಕರಿಸಿದ್ದ ಎದುರಾಳಿ ಗ್ಯಾಂಗ್ ಬರುವ ಮುನ್ನವೇ ಪರಾರಿಯಾಗಿದ್ದನು. ಈ ವೇಳೆ ಕೈಗೆ ಸಿಕ್ಕ ರೌಡಿ ಸಚಿನ್ ಷ್ಯಾಡೋ ಸ್ನೇಹಿತನನ್ನು ಹಿಗ್ಗಾಮುಗ್ಗಾ ಥಳಿಸಿದ್ದರು. ಆತನನ್ನು ಸ್ಥಳೀಯರು ಆಸ್ಪತ್ರೆಗೆ…