ಕ್ರೈಂ ಸುದ್ದಿ:
ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ! ಸ್ಥಳದಲ್ಲೇ ಇಬ್ಬರು ಸಾವು|accident
ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ! ಸ್ಥಳದಲ್ಲೇ ಇಬ್ಬರು ಸಾವು ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ರಸ್ತೆಯಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ನಾಲ್ವರು ಗಾಯಗೊಂಡಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ನಡೆದಿದ್ದೇನು? ಬೆಂಗಳೂರು ಕಡೆಯಿಂದ ಡಿಟ್ಜ್ ಕಾರು ಶಿವಮೊಗ್ಗದಿಂದ ಚೆನ್ನಗಿರಿ ಕಡೆಗೆ ತೆರಳುತ್ತಿದ್ದ ಡಾಟ್ಸನ್ ಕಾರು ಮುಖಾಮುಖಿ ಡಿಕ್ಕಿಯಾಗಿವೆ . ಜಾವಳ್ಳಿ ಕ್ರಾಸ್ ಬಳಿಯಲ್ಲಿ ಘಟನೆ ಸಂಭವಿಸಿದೆ. ಡಾಟ್ಸನ್ ಕಾರಿನಲ್ಲಿದ್ದ ,ರುಗಳು ಮುಖಾಮುಖಿ ಡಿಕ್ಕಿಯಾಗಿದ್ದು ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಜಾವಳ್ಳಿ ಸಮೀಪ…
ಶಾಲೆಗೆ ಹೋಗುತ್ತಿದ್ದ ಮಕ್ಕಳ ಗುಂಪಿನ ಮೇಲೆ ಹರಿದ ಖಾಸಗಿ ಬಸ್ – ಓರ್ವ ಬಾಲಕಿ ಸಾವು,ಮತ್ತೊಬ್ಬಳ ಸ್ಥಿತಿ ಗಂಭೀರ|accident
ಶಿವಮೊಗ್ಗ : ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ಶಾಲಾ ಮಕ್ಕಳ ಮೇಲೆ ಖಾಸಗಿ ಬಸ್ ಹರಿದು ಓರ್ವ ಬಾಲಕಿ ಮೃತಪಟ್ಟ ಘಟನೆ ತರೀಕೆರೆ ತಾಲ್ಲೂಕಿನಲ್ಲಿ ನಡೆದಿದೆ. ಓವರ್ ಸ್ಪೀಡ್ ನಿಂದ ಕಂಟ್ರೋಲ್ ತಪ್ಪಿದ ಖಾಸಗಿ ಬಸ್ ವೊಂದುವಏಕಾಏಕಿ ಮಕ್ಕಳ ಮೇಲೆ ಹರಿದ ಘಟನೆ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ ಗೇಟ್ ನಲ್ಲಿ ನಡೆದಿದೆ. ಘಟನೆಯಲ್ಲಿ ತುಳಸಿ (15) ನಿವೇದಿತ (14) ಎಂಬ ಇಬ್ಬರು ಮಕ್ಕಳ ಸ್ಥಿತಿ ಗಂಭೀರವಾಗಿತ್ತು. ತುರ್ತು ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು….
ಆನಂದಪುರ : ಅಪ್ರಾಪ್ತೆಯ ಮೇಲೆ ದೌರ್ಜನ್ಯ – ಪೋಕ್ಸೋ ಪ್ರಕರಣ ದಾಖಲು|Pocso
ಸಾಗರ : ಅಪ್ರಾಪ್ತೆಯ ಮೇಲೆ ದೌರ್ಜನ್ಯ ಎಸಗಿದ ಆರೋಪದಡಿ ತಾಲೂಕಿನ ಆನಂದಪುರ ಹೋಬಳಿಯ ಗ್ರಾಮವೊಂದರ 24 ವರ್ಷದ ಯುವಕನ ವಿರುದ್ಧ ಆನಂದಪುರ ಠಾಣೆಯಲ್ಲಿ ಮಂಗಳವಾರ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಬುಧವಾರ ತಾಲೂಕು ಕೇಂದ್ರದ ಡಿವೈಎಸ್ಪಿ ಕಚೇರಿಯಲ್ಲಿ ಗ್ರಾಮಸ್ಥರು ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ಮನವಿ ಸಲ್ಲಿಸಿದರು. ಮಂಗಳವಾರ ಸಂಜೆಯ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಆರೋಪಿ ಯುವಕ ಅಪ್ರಾಪ್ತೆಯ ಮನೆಗೆ ಹೋಗಿ ಕುಡಿಯಲು ನೀರು ಕೇಳಿದ್ದಾನೆ. ಆಕೆ ನೀರು ತರಲು ಅಡುಗೆ ಮನೆಗೆ ಹೋದಾಗ ಆತನೂ ಹಿಂದಿನಿಂದ…
ಅನಧಿಕೃತ ರೈಲ್ವೆ ಟಿಕೆಟ್ ಬುಕ್ಕಿಂಗ್ – ಮೂವರು ಆರೋಪಿಗಳ ಬಂಧನ|arrested
ಅನಧಿಕೃತ ರೈಲ್ವೆ ಟಿಕೆಟ್ ಬುಕ್ಕಿಂಗ್ – ಮೂವರು ಆರೋಪಿಗಳ ಬಂಧನ|arrested ರೈಲ್ವೆ ಇಲಾಖೆಯ ಅನುಮತಿ ಇಲ್ಲದೆ ಅನಧಿಕೃತವಾಗಿ ಟಿಕೆಟ್ ಬುಕಿಂಗ್ ಮಾಡುತ್ತಿದ್ದ ಮೂವರು ಆರೋಪಿಗಳನ್ನು ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ಬಂಧಿಸಿದೆ. ತಾಳಗುಪ್ಪದ ಶ್ರೀ ರೇಣುಕಾ ಸೈಬರ್ ಸೆಂಟರ್ನ ಗಣೇಶ್ ರಾಮ್ ನಾಯಕ್ (31), ಸಂವಹನ ಮೊಬೈಲ್ ಶಾಪ್ನ ರೇವಣ್ಣಪ್ಪ (36) ಹಾಗೂ ಆರ್ಯ ಸೈಬರ್ನ ಪ್ರಶಾಂತ್ ಹೆಗಡೆ (46) ಬಂಧಿತ ಆರೋಪಿಗಳು. ಮುಂಬರುವ ಹಬ್ಬಗಳ ಸಮಯದಲ್ಲಿ ಪ್ರಯಾಣಿಕರಿಗೆ ಆಗುವ ಅನಾನುಕೂಲತೆಯನ್ನು ಗಮನದಲ್ಲಿಟ್ಟುಕೊಂಡು ಮತ್ತು ಪ್ರಯಾಣಿಕರಿಗೆ ಆಗುವ ಶೋಷಣೆಯನ್ನು…
ರೈಲ್ವೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚನೆ-ಹುಬ್ಬಳ್ಳಿಯಲ್ಲಿ ಪ್ರಮುಖ ಆರೋಪಿಯ ಬಂಧನ|arrested
ರೈಲ್ವೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚನೆ-ಹುಬ್ಬಳ್ಳಿಯಲ್ಲಿ ಪ್ರಮುಖ ಆರೋಪಿಯ ಬಂಧನ ರೈಲ್ವೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚಿಸಿದ ವ್ಯಕ್ತಿಯನ್ನು ಕಸಬಾಪೇಟ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ವಿಜಯಪುರ ಮೂಲದ ಪ್ರಶಾಂತ್ ದೇಶಪಾಂಡೆ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ.ಇನ್ನೊಬ ಆರೋಪಿಯಾದ ಶ್ವೇತಾ ಇನ್ನೂ ಪತ್ತೆಯಾಗಿಲ್ಲ. ಪ್ರಶಾಂತ್ ದೇಶಪಾಂಡೆ ಹಳೇಹುಬ್ಬಳ್ಳಿ ನೇಕಾರ ನಗರದ ವ್ಯಕ್ತಿಗೆ ರೈಲ್ವೆ ಇಲಾಖೆಯಲ್ಲಿ ಉನ್ನತ ಮಟ್ಟದ ಅಧಿಕಾರಿಗಳು ಪರಿಚಯವಿದ್ದಾರೆ. ಈಗಾಗಲೇ ಅನೇಕ ಜನರಿಗೆ ನೌಕರಿ ಕೊಡಿಸಿರುವುದಾಗಿ ಸುಳ್ಳು ನೇಮಕಾತಿ ಪತ್ರ ಮತ್ತು…
ಚಾಲಕನ ನಿಯಂತ್ರಣ ತಪ್ಪಿ ಮನೆ ಕಾಪೌಂಡ್ ಗೆ ಗುದ್ದಿದ ಗೂಡ್ಸ್ ಲಾರಿ|accident
ಚಾಲಕನ ನಿಯಂತ್ರಣ ತಪ್ಪಿ ಮನೆ ಕಾಪೌಂಡ್ ಗೆ ಗುದ್ದಿದ ಗೂಡ್ಸ್ ಲಾರಿ ತೀರ್ಥಹಳ್ಳಿ: ವಿ ಆರ್ ಎಲ್ ಗೂಡ್ಸ್ ಲಾರಿಯ ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡಿಗೆ ಗುದ್ದಿ ಮನೆಯ ಮುಂಭಾಗದ ಮಾಡು ಸಂಪೂರ್ಣ ನುಜ್ಜು ಗುಜ್ಜಾಗಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಪಟ್ಟಣದ ಸಮೀಪದ ದೊಡ್ಮನೆ ಕೇರಿಯ ಮೋಹನ್ ಎಂಬುವರ ಮನೆಯ ಕಾಂಪೌಂಡ್ ಗೆ ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಗುದ್ದಿದ ಪರಿಣಾಮ ಮನೆ ಮುಂಭಾಗ ನಿಲ್ಲಿಸಿದ್ದ ಇನೋವಾ ಕಾರಿನ ಹಿಂಭಾಗದ ಗ್ಲಾಸ್ ಒಡೆದು ಹೋಗಿ…
ರಿಪ್ಪನ್ಪೇಟೆ : ಪಾದಾಚಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ – ಓರ್ವ ಸಾವು|accident
ರಿಪ್ಪನ್ಪೇಟೆ : ಪಾದಾಚಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ – ಓರ್ವ ಸಾವು ರಿಪ್ಪನ್ಪೇಟೆ : ಇಲ್ಲಿನ ಸಮೀಪದ ವಡಗೆರೆ ಗ್ರಾಮದ ರಾಮಕೃಷ್ಣ ಶಾಲೆ ಕ್ರಾಸ್ ಬಳಿಯಲ್ಲಿ ನಡೆದುಕೊಂಡು ಹೋಗುತಿದ್ದ ವ್ಯಕ್ತಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ವಡಗೆರೆ ನಿವಾಸಿ ನರಸಿಂಗ್(72) ಮೃತಪಟ್ಟ ದುರ್ಧೈವಿಯಾಗಿದ್ದಾರೆ. 1782023 ರ ರಾತ್ರಿ ರಾಮಕೃಷ್ಣ ಶಾಲೆ ಕ್ರಾಸ್ ಬಳಿಯಲ್ಲಿ ಪಕ್ಕದ ಮನೆಯಲ್ಲಿ ಟಿವಿ ನೋಡಿಕೊಂಡು ಮನೆಗೆ ಹಿದಿರುಗುತಿದ್ದ ನರಸಿಂಗ್ ರವರಿಗೆ ಹಿಂಬದಿಯಿಂದ KA15X2968 ನೇ ನಂಬರಿನ ಬಜಾಜ್ ಸಿಟಿ…
ರಿಪ್ಪನ್ಪೇಟೆ – ಹೊಟ್ಟೆ ನೋವು ತಾಳಲಾರದೇ ಗೃಹಣಿ ಆತ್ಮಹತ್ಯೆ|rpet news
ರಿಪ್ಪನ್ಪೇಟೆ – ಹೊಟ್ಟೆ ನೋವು ತಾಳಲಾರದೇ ಗೃಹಣಿ ಆತ್ಮಹತ್ಯೆ ರಿಪ್ಪನ್ ಪೇಟೆ : ಸಮೀಪದ ಅರಸಾಳು ರೈಲ್ವೆ ಗೇಟ್ ಬಳಿಯ ಸಾಗುವಾನಿ ಮರವೊಂದಕ್ಕೆ ಗೃಹಣಿ ಒಬ್ಬಳು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಡೆದಿದೆ. ಮೃತ ಮಹಿಳೆ ಮಧ್ಯ ಪ್ರದೇಶದ ದಿಂಡೂರಿ ಜಿಲ್ಲೆಯ ಮಡಿಯರಸ್ಟ್ ಪೋಸ್ಟ್ ಡಾನ್ ಬಿಚೋಯ್ ಗ್ರಾಮದ ನಿವಾಸಿ ಊರ್ಮಿಳ ಬಾಯ್ (27) ಎನ್ನಲಾಗಿದೆ. ಕಳೆದ 15 ದಿನಗಳ ಹಿಂದೆ ರೈಲ್ವೆ ಹಳಿ ಪಕ್ಕದ ಚರಂಡಿ ಸ್ವಚ್ಛತಾ ಕಾರ್ಯಕ್ಕೆ ದಿನಗೂಲಿ ಆಧಾರದಲ್ಲಿ…
ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ಉರುಳಿ ಬಿದ್ದ ಕಾರು.!!|accident
ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ಉರುಳಿ ಬಿದ್ದ ಕಾರು.!! ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿ ತೋಟಕ್ಕೆ ಬಿದ್ದು ಮೂವರಿಗೆ ಗಾಯವಾದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆಯಲ್ಲಿ ಸೋಮವಾರ ನೆಡೆದಿದೆ. ತಾಲೂಕಿನ ಆಗುಂಬೆ ಸಮೀಪದ ಕಲ್ಮನೆ ಬಳಿ ಕಾರ್ಕಳದಿಂದ ಶಿವಮೊಗ್ಗ ಕಡೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಕಾರಿನ ಗ್ಲಾಸ್ ಒಡೆದು ಮೂವರನ್ನು ಸ್ಥಳೀಯರು ಹೊರ ತೆಗೆದಿದ್ದಾರೆ. ಮೂವರಿಗೂ ಪೆಟ್ಟಾಗಿದ್ದು ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ತರೀಕೆರೆ ಮೂಲದ ಕುಟುಂಬ ತಮ್ಮ ಮಗನನ್ನು ಕಾರ್ಕಳಕ್ಕೆ ಬಿಟ್ಟು…
ಅಕ್ಕನ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಯುವಕನಿಗೆ ವಾರ್ನಿಂಗ್ ನೀಡಿದ್ದ ತಮ್ಮನನ್ನು ಕಾರು ಹಾಯಿಸಿ ಕೊಲೆ|crime news
ಅಕ್ಕನ ಸಂಸಾರ ಉಳಿಸಿಕೊಳ್ಳಲು ಹೋದ ಸಹೋದರನು ತನ್ನ ಪ್ರಾಣ ಕಳೆದುಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ. ನಡೆದಿದ್ದೇನು..???? ; ಶಿಕಾರಿಪುರ ತಾಲೂಕಿನ ಚಿಕ್ಕಮಾಗಡಿ ಗ್ರಾಮದ ಚಂದ್ರಾ ನಾಯ್ಕ ಮತ್ತು ಈತನ ಭಾವ ಶಂಕರ್ ನಾಯ್ಕ ಇಬ್ಬರು ಆಗಸ್ಟ್ 27 ರ ರಾತ್ರಿ ಬೈಕ್ ಮೇಲೆ ಶಿಕಾರಿಪುರ ಪಟ್ಟಣಕ್ಕೆ ತೆರಳಿದ್ದರು. ಬಳಿಕ ಪಟ್ಟಣದಿಂದ ಸುಮಾರು 10 ರಿಂದ 15 ಕಿ.ಮೀ ದೂರದ ತೋಗರ್ಸಿ ಬಳಿ ವಾಪಾಸ್ ಬರುತ್ತಿದ್ದಾಗ ಹಿಂದಿನಿಂದ ಬಂದ ಕಾರೊಂದು ಡಿಕ್ಕಿ ಹೊಡೆದಿದ್ದು, ಇಬ್ಬರ ಮೇಲೆ…