20 ಲಕ್ಷ ರೂ. ಹಣವನ್ನು ಕಳ್ಳತನ ಮಾಡಿದ್ದ ಕಾರು ಚಾಲಕಕ ಗೋವಾದ ಕ್ಯಾಸಿನೋದಲ್ಲಿ ಜೂಜಾಡುವಾಗ ಸೆರೆ!

ಕಾರ್ಮಿಕರಿಗೆ ವೇತನ ಕೊಡಲು ತಂದಿದ್ದ 20 ಲಕ್ಷ ರೂ. ಇದ್ದ ಬ್ಯಾಗ್ ಕದ್ದು ಪರಾರಿಯಾಗಿದ್ದ ಆರೋಪಿಯೊಬ್ಬ ಗೋವಾದ ಕ್ಯಾಸಿನೋದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಶಿರಾಳಕೊಪ್ಪ ನೆಹರು ಕಾಲೋನಿಯ ಎ.ಎಸ್.ನಿತೀಶ್ ಬಂಧಿತ ಆರೋಪಿ. ಬಂಧಿತನಿಂದ 7.61 ಲಕ್ಷ ರೂ. ನಗದು ಜಪ್ತಿ. ಗೋವಾದ ಕ್ಯಾಸಿನೊದಲ್ಲಿರುವ ಬಗ್ಗೆ ಮಾಹಿತಿ ಕಲೆಹಾಕಿದ ಪೊಲೀಸರು ಕ್ಯಾಸಿನೋಗೆ ತೆರಳಿ ಆರೋಪಿ ಬಂಧಿಸಿ ಕರೆತಂದ ಶಿವಮೊಗ್ಗದ ತುಂಗಾನಗರ ಠಾಣೆ ಪೊಲೀಸರು.  ಶಿವಮೊಗ್ಗ ನಗರದಲ್ಲಿ ನಡೆಯುತ್ತಿರುವ 24*7 ಕುಡಿಯುವ ನೀರು ಸರಬರಾಜಿನ ಯೋಜನಾ ವ್ಯವಸ್ಥಾಪಕ ಹೇಮಂತ್ ಕುಮಾರ್ ಕಾರಿನ…

Read More

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಶಿವಮೊಗ್ಗ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ್ದ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1.50 ಲಕ್ಷ ರೂ. ದಂಡ ವಿಧಿಸಿ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಪ್ರಧಾನ ನ್ಯಾಯಾಲಯದ ಎಫ್‌ಟಿಎಸ್‌ಸಿ(ತ್ವರಿತ ವಿಶೇಷ ನ್ಯಾಯಾಲಯ)-2(ಪೋಕ್ಸ)ರ ನ್ಯಾಯಾಧೀಶರ ತೀರ್ಪು ನೀಡಿದೆ. ಶಿವಮೊಗ್ಗ ನಗರದ 27 ವರ್ಷದ ವ್ಯಕ್ತಿ ಶಿಕ್ಷೆಗೆ ಒಳಗಾದ ಆರೋಪಿ ಎಂದು ತಿಳಿದುಬಂದಿದೆ. ಕಳೆದ ವರ್ಷ 2022ರಲ್ಲಿ…

Read More

ತೀರ್ಥಹಳ್ಳಿಯಲ್ಲಿ ಮಿಸ್ ಫೈರಿಂಗ್ ಪ್ರಕರಣ – ಓರ್ವನ ಬಂಧನ|arrested

ತೀರ್ಥಹಳ್ಳಿಯಲ್ಲಿ ಮಿಸ್ ಫೈರಿಂಗ್ ಪ್ರಕರಣ – ಓರ್ವನ ಬಂಧನ ತೀರ್ಥಹಳ್ಳಿ : ಆರಗ ಗ್ರಾಮಪಂಚಾಯಿತಿ ವ್ಯಾಪ್ತಿಯ ದಾಸನಗದ್ದೆ ಸಮೀಪದ ಹಿರೇಗದ್ದೆಯಲ್ಲಿ   ಶುಕ್ರವಾರ ತಡ ರಾತ್ರಿ ಮಿಸ್ ಫೈರಿಂಗ್ ಆಗಿ ವ್ಯಕ್ತಿಯೋರ್ವನಿಗೆ ಗಾಯವಾದ ಪ್ರಕರಣದಲ್ಲಿಗ ತೀರ್ಥಹಳ್ಳಿ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಾಗಿ ಓರ್ವನನ್ನು ಬಂಧಿಸಲಾಗಿದೆ. ಅಕ್ರಮ ನಾಡ ಬಂದೂಕು ಹೊಂದಿದ್ದು ಮತ್ತು ಕಾಡು ಪ್ರಾಣಿಯನ್ನ ಹಿಡಿಯಲು ಹೋಗಿದ್ದಕ್ಕೆ ಸಹೋದರರಿಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಸಹೋದರರಿಬ್ಬರು ನಾಡ ಬಂದೂಕುಗಳನ್ನ ಹಿಡಿದು ಶಿಕಾರಿಗೆ ಹೋದಾಗ ತಮ್ಮನ ಬಂದೂಕಿನಿಂದ ಹಾರಿದ ಗುಂಡು ಅಣ್ಣನ…

Read More

ಆನಂದಪುರ : ರೈಲಿಗೆ ಸಿಲುಕಿ ಅನಾಮಿಕ ಸಾವು – ಗುರುತು ಪತ್ತೆಗೆ ಮನವಿ|Train

ಆನಂದಪುರ : ರೈಲಿಗೆ ಸಿಲುಕಿ ಅನಾಮಿಕ ಸಾವು – ಗುರುತು ಪತ್ತೆಗೆ ಮನವಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದಲ್ಲಿ ರೈಲಿಗೆ ಸಿಲುಕಿ ಅನಾಮಿಕ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಅನಾಮಿಕ ವ್ಯಕ್ತಿಯ ವಯಸ್ಸು ಸುಮಾರು 45 ರಿಂದ 50 ವಯಸ್ಸಾಗಿದೆ ಎನ್ನಲಾಗುತ್ತಿತ್ತು. ಮೃತ ವ್ಯಕ್ತಿಯ ಗುರುತು ಪತ್ತೆಗಾಗಿ ಪೊಲೀಸರು ಮನವಿ ಮಾಡಿದ್ದಾರೆ. ಮೃತ ವ್ಯಕ್ತಿಯ ಬಗ್ಗೆ ಮಾಹಿತಿ ಇದ್ದಲ್ಲಿ ಪೊಲೀಸರಿಗೆ ಸಂಪರ್ಕಿಸಲು ಕೋರಿದೆ.

Read More

ತೀರ್ಥಹಳ್ಳಿಯಲ್ಲಿ ವ್ಯಕ್ತಿಗೆ ತಗುಲಿದ ಬಂದೂಕಿನ ಗುಂಡು – ಸ್ಥಿತಿ ಗಂಭೀರ|firing

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ ಮತ್ತೆ ಕೋವಿಯ ಸದ್ದು ಕೇಳಿ ಬಂದಿದೆ. ಈ ಹಿಂದೆ ಶಿಕಾರಿಗೆ ಹೋಗಿದ್ದ ಸಂದರ್ಭದಲ್ಲಿ ಕಾಂತರಾಜ್ ಎಂಬಾತ ಸಾವನ್ನಪ್ಪಿದ್ದರು. ಆನಂತರ ಪ್ರಕರಣ ಬೇರೆ ಬೇರೆ ತಿರುವು  ಪಡೆದುಕೊಂಡಿತ್ತು. ಇದೀಗ ಅಂದಿನ ಘಟನೆಯಲ್ಲಿ ಕೇಳಿಬಂದಿದ್ದ ಪರಿಚಿತ ಹೆಸರುಗಳೇ ನಿನ್ನೆ ರಾತ್ರಿ ತೀರ್ಥಹಳ್ಳಿಯಲ್ಲಿ ಕೇಳಿ ಬಂದ ಗುಂಡಿನ ಸದ್ದಿನ ಜೊತೆಗೂ ಕೇಳಿಬರುತ್ತಿದೆ.  ತೀರ್ಥಹಳ್ಳಿ ತಾಲ್ಲೂಕಿನ ಆರಗದ ಸಮೀಪ ಗಿರಿಧರ್​ ಎಂಬವರ ತೋಟವಿದೆ. ಆ ತೋಟದ ಸಮೀಪ ನಿನ್ನೆ ಕೆಲವರು ಶಿಕಾರಿಗೆ ಹೋಗಿದ್ದಾರೆ. ತೋಟದಲ್ಲಿ ಏನೋ ಸದ್ದಾಗುತ್ತಿರುವದನ್ನ ಗಮನಿಸಿದ…

Read More

ಉಳ್ಳೂರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ – ಗಾಯಾಳುಗಳು ಆಸ್ಪತ್ರೆಗೆ ದಾಖಲು

ಸಾಗರ ತಾಲೂಕಿನ ಉಳ್ಳೂರಿನ ಹೆದ್ದಾರಿಯ ರಸ್ತೆಯಲ್ಲಿ KSRTC ಬಸ್ ಪಲ್ಟಿಯಾದ ಘಟನೆ ನಡೆದಿದೆ.ಬಸ್ ಶಿವಮೊಗ್ಗದಿಂದ ಸಾಗರಕ್ಕೆ ತೆರಳುತಿದ್ದ ವೇಳೆ ಈ ಘಟನೆ ನಡೆದಿದೆ. ಉಳ್ಳೂರು ರಸ್ತೆಯ ತಿರುವಿನ ಬಳಿ ಬೈಕ್ ಒಂದು ಅಡ್ಡ ಬಂದಿದ್ದು ಬೈಕ್ ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋದ ಬಸ್ ಚಾಲಕ ತಿರುವು ತೆಗೆದುಕೊಂಡಿದ್ದಾರೆ. ಆದರೆ ರಸ್ತೆಯ ಮೇಲೆ ಮಣ್ಣು ಇದ್ದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಮಧ್ಯಾಹ್ನ 2 ಗಂಟೆಯ ಹೊತ್ತಿಗೆ ಈ ಘಟನೆ ನಡೆದಿದ್ದು, ಬಸ್ ನಲ್ಲಿದ್ದ 20 ಜನರಿಗೆ…

Read More

ತನ್ನ‌ ಭಾವನನ್ನೇ ರಸ್ತೆ ಅಪಘಾತದಲ್ಲಿ ಸಾಯಿಸಲು ಯತ್ನಿಸಿದ ಭಾಮೈದುನ ಅರೆಸ್ಟ್|arrested

ತನ್ನ‌ ಭಾವನನ್ನೇ ರಸ್ತೆ ಅಪಘಾತದಲ್ಲಿ ಸಾಯಿಸಲು ಯತ್ನಿಸಿದ ಭಾಮೈದುನ ಅರೆಸ್ಟ್ ಹೊಳೆಹೊನ್ನೂರು : ಇಲ್ಲಿನ ಸಮೀಪದ ಅರದೋಟ್ಲು ಬಳಿ ತನ್ನ ಭಾವನನ್ನು ರಸ್ತೆ ಅಪಘಾತದಲ್ಲಿ ಸಾಯಿಸಲು ಯತ್ನಿಸಿದ ಭಾವಮೈದುನನ್ನು ಪೊಲೀಸರು ಬಂಧಿಸಿದ್ದಾರೆ. ಭಾವಮೈದುನನ ವಿರುದ್ಧ 307 ಕೇಸ್ ದಾಖಲಾಗಿದೆ. ಆನವೇರಿ ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ರಂಗಪ್ಪ(53) ಎಂಬವರಿಗೆ 17 ವರ್ಷಗಳ ಹಿಂದೆ ತನ್ನ ಅಕ್ಕನ ಮಗಳಾದ ಭಾಗ್ಯರನ್ನು ಮದುವೆಯಾಗಿದ್ದು ಅವರು ಸಹ ಶಿಕ್ಷಕಿಯಾಗಿ ಕೆಲಸ ಮಾಡಿಕೊಂಡಿದ್ದರು. ಘಟನೆಯ ಹಿನ್ನಲೆ :  ಎರಡುವರೆ ವರ್ಷಗಳ ಹಿಂದೆ ಉಪನ್ಯಾಸಕರಿಗೆ ಮತ್ತು ಹೆಂಡತಿ…

Read More

ರಿಪ್ಪನ್‌ಪೇಟೆ : ಒಂದೇ ರಾತ್ರಿಯಲ್ಲಿ ಮೂರು ಕಡೆ ಲಕ್ಷಾಂತರ ರೂ ಮೌಲ್ಯದ ರಬ್ಬರ್ ಶೀಟ್ ಕಳ್ಳತನ|theft

ರಿಪ್ಪನ್‌ಪೇಟೆ : ಒಂದೇ ರಾತ್ರಿಯಲ್ಲಿ ಮೂರು ಕಡೆ ಲಕ್ಷಾಂತರ ರೂ ಮೌಲ್ಯದ ರಬ್ಬರ್ ಶೀಟ್ ಕಳ್ಳತನ ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಗ್ರಾಮೀಣ ಭಾಗಗಳಲ್ಲಿ ವಿವಿದೆಡೆ  ಒಣಗಲು ಹಾಕಿದ್ದ 4 ಕ್ವಿಂಟಲ್ ಗೂ ಅಧಿಕ  ರಬ್ಬರ್ ಶೀಟ್ ಗಳನ್ನು ಬುಧವಾರ ರಾತ್ರಿ ಕಳ್ಳರು ಅಪಹರಿಸಿದ್ದಾರೆ. ಬೆಳಂದೂರು ಗ್ರಾಮದ ಬಿ.ಟಿ. ಪ್ರಕಾಶ್ ಅವರ ಮನೆಯಲ್ಲಿ 160 ಕೆ.ಜಿ. ಹಾಗೂ  ಪುಟ್ಟಸ್ವಾಮಿಗೌಡ ಅವರ ಮನೆಯಲ್ಲಿ 150 ಕೆಜಿ  ಕೆ ಜಿ, ತಳಲೆ ಜಾರ್ಜ್ ಅವರ ಮನೆಯಲ್ಲಿ 50 ಕೆಜಿ,ಗವಟೂರು…

Read More

ಸಾಗರ : ಗಾಂಜಾ ಸಾಗಾಣಿಕೆ – ಓರ್ವನ ಬಂಧನ|arrested

ಸಾಗರ : ಗಾಂಜಾ ಸಾಗಾಣಿಕೆ – ಓರ್ವನ ಬಂಧನ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ವರದಹಳ್ಳಿ ಸರ್ಕಲ್‌ನ ಸೌಪರ್ಣಿಕ ಹೋಟೆಲ್ ಬಳಿ ಅಬಕಾರಿ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿ ಗಾಂಜಾ ಸಾಗಿಸುತ್ತಿದ್ದ ಓರ್ವನನ್ನು ಆ.3 ರ ಗುರುವಾರ ವಶಕ್ಕೆ ಪಡೆದಿದ್ದಾರೆ. ರಾಮನಗರದ ಅಹ್ಮದ್ ಹುಸೇನ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಗಸ್ತಿನಲ್ಲಿದ್ದ ಅಬಕಾರಿ ಇಲಾಖೆ ಸಿಬ್ಬಂದಿಗಳು ಅಹ್ಮದ್ ಹುಸೇನ್ ನನ್ನು ತಪಾಸಣೆಗೆ ಒಳಪಡಿಸಿದಾಗ ಆತನ ಬಳಿಯಿದ್ದ 53 ಗ್ರಾಂ.ಒಣ ಗಾಂಜಾ ಪತ್ತೆ ಮಾಡಲಾಗಿದೆ. ಆರೋಪಿ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ…

Read More

ಪುರಾಣ ಪ್ರಸಿದ್ಧ ಚಂದ್ರಗುತ್ತಿ ರೇಣುಕಾಂಬ ದೇವಾಲಯ ವಿರೂಪಗೊಳಿಸಿದ ದುಷ್ಕರ್ಮಿಗಳು|chandragutti temple

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಪುರಾಣ ಪ್ರಸಿದ್ಧ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಾಲಯವನ್ನು ದುಷ್ಕರ್ಮಿಗಳು ವಿರೂಪ ಗೊಳಿಸಿದ್ದಾರೆ.  ದೇವಾಲಯದ ಬಾಗಿಲು ಒಡೆದು ದೇವಸ್ಥಾನದ ಗರ್ಭಗುಡಿ ಪ್ರವೇಶಿಸಿದ ಕಿಡಿಗೇಡಿಗಳು, ದೇವಾಲಯದ ಗರ್ಭಗುಡಿಯಲ್ಲಿ ಇರುವ ಮೂಲ ದೇವರ ಬೆಳ್ಳಿಯ ಹೊದಿಕೆಯನ್ನು ಹೊರ ಎಸೆದಿದ್ದಾರೆ. ಅಲ್ಲದೇ ದೇವಾಲಯದಲ್ಲಿರುವ ಹುಂಡಿ ಹಾಗೂ ಪೂಜಾ ಸಾಮಾಗ್ರಿಗಳನ್ನು ಚೆಲ್ಲಾಪಿಲ್ಲಿ ಗೊಳಿಸಿದ್ದಾರೆ. ದೇವರ ಬೆಳ್ಳಿ ಮುಖವಾಡವನ್ನು ಗರ್ಭಗುಡಿಯಿಂದ ದೇವಸ್ಥಾನದ ಹೊರಗಡೆ ವರಂಡದಲ್ಲಿ ಎಸೆದಿದ್ದು, ಕಳ್ಳತನ ಮಾಡುವ ಉದ್ದೇಶ ಇರಬಹುದು ಎಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.  ದೇವಸ್ಥಾನದ ಕೆಳಭಾಗದಲ್ಲಿರುವ…

Read More