ಜೆಸಿಬಿ ಮೂಲಕ ಎಟಿಎಂ ಯಂತ್ರ ಕಳವಿಗೆ ಯತ್ನ : ಶಿವಮೊಗ್ಗದಲ್ಲೊಂದು ವಿಚಿತ್ರ ಘಟನೆ!!!theft

ಶಿವಮೊಗ್ಗ : ಐನಾತಿ ಕಳ್ಳನೋರ್ವ, ಜೆಸಿಬಿ ಮೂಲಕ ಎಟಿಎಂ ಯಂತ್ರವನ್ನೇ ಕದ್ದೊಯ್ಯಲು ವಿಫಲ ಯತ್ನ ನಡೆಸಿದ ಸಿನಿಮೀಯ ಶೈಲಿಯ ಘಟನೆಯೊಂದು, ಶಿವಮೊಗ್ಗ ನಗರದ ವಿನೋಬನಗರದಲ್ಲಿ ತಡರಾತ್ರಿ ನಡೆದಿದೆ. 100 ಅಡಿ ರಸ್ತೆ ಶಿವಾಲಯ ಎದುರಿನ ಪೂರ್ಯಾನಾಯ್ಕ್ ಪೆಟ್ರೋಲ್ ಬಂಕ್ ಸಮೀಪದ ಕಟ್ಟಡವೊಂದರಲ್ಲಿರುವ, ಆಕ್ಸೆಸ್ ಬ್ಯಾಂಕ್ ಗೆ ಸೇರಿದ ಎಟಿಎಂ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ದುರಸ್ತಿ ಕಾರಣದಿಂದ, ಪೆಟ್ರೋಲ್ ಬಂಕ್ ಸಮೀಪ, ಕಳೆದ ಕೆಲ ದಿನಗಳಿಂದ ಜೆಸಿಬಿ ವಾಹನ ನಿಲ್ಲಿಸಲಾಗಿತ್ತು. ಕಿಡಿಗೇಡಿಯು ಸದರಿ ಜೆಸಿಬಿಯನ್ನು ನಕಲಿ ಕೀ…

Read More

ಜಿಂಕೆ ಶಿಕಾರಿ ಮಾಡಿ ಮಾಂಸ ಪಾಲು ಮಾಡುತಿದ್ದ ಇಬ್ಬರ ಬಂಧನ !|arrested

ಜಿಂಕೆ ಶಿಕಾರಿ ಮಾಡಿ ಮಾಂಸ ಪಾಲು ಮಾಡುತಿದ್ದ ಇಬ್ಬರ ಬಂಧನ ! ತೀರ್ಥಹಳ್ಳಿ: ತಾಲೂಕಿನ ಮಂಡಗದ್ದೆ ವಲಯ ವ್ಯಾಪ್ತಿಯ ಕುಳ್ಳುಂಡೆ ಗ್ರಾಮದ ಶೇಡ್ ನಲ್ಲಿ ಅಕ್ರಮವಾಗಿ ಜಿಂಕೆಯನ್ನು ಶಿಕಾರಿ ಮಾಡಿ ಮಾಂಸಕ್ಕಾಗಿ ಕಡಿಯುತ್ತಿರುವ ಸಂದರ್ಭದಲ್ಲಿ ಮಂಡಗದ್ದೆ ವಲಯ ಅಧಿಕಾರಿ ಆದರ್ಶ ಅವರ ನೇತೃತ್ವದಲ್ಲಿ ಸಿಬ್ಬಂದಿಗಳು ದಾಳಿ ನೆಡೆಸಿರುವ ಘಟನೆ ಮಂಗಳವಾರ ರಾತ್ರಿ ನೆಡೆದಿದೆ. ದಾಳಿ ವೇಳೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಉಳಿದ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ಬಂಧಿತ ಆರೋಪಿಗಳಿಂದ ಜಿಂಕೆ ಮಾಂಸ ಮತ್ತು ಎರಡು ಬೈಕ್ ಗಳನ್ನು…

Read More

ರೈಲಿಗೆ ತಲೆವೊಡ್ಡಿ ನಿವೃತ್ತ ಉಪನ್ಯಾಸಕ ಆತ್ಮಹತ್ಯೆ|train

ಶಿವಮೊಗ್ಗ : ಇಲ್ಲಿನ ವಿನೋಬ ನಗರದ  2ನೇ ಹಂತದ ಡೆಡ್ ಎಂಡ್‌ನಲ್ಲಿರುವ ರೈಲ್ವೆ ಟ್ರ್ಯಾಕ್ ಬಳಿ ನಿವೃತ್ತ ಉಪನ್ಯಾಸಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಡಿವಿಎಸ್ ಕಾಲೇಜಿನ ನಿವೃತ್ತ ಉಪನ್ಯಾಸಕ ವಿಶ್ವನಾಥ್‌ (70)  ಮೃತ ದುರ್ದೈವಿ. ಡಿವಿಎಸ್ ಇಂಡಿಪೆಂಡೆಂಟ್ ಕಾಲೇಜಿನ ಫಿಸಿಕಲ್ ಡೈರೆಕ್ಟರ್ ಆಗಿದ್ದ ವಿಶ್ವನಾಥ್ ಅವರು 2013 ರಲ್ಲಿ ಉಪನ್ಯಾಸಕ ಹುದ್ದೆಯಿಂದ ನಿವೃತ್ತರಾಗಿದ್ದರು. ಸಾಲದಿಂದ ಬೇಸತ್ತು ರೈಲಿಗೆ ತಲೆವೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಶ್ವನಾಥ್ ಅವರು ಬೆಂಗಳೂರಿನ ಮಗನ ಮನೆಯಿಂದ ಮೊನ್ನೆ ವಾಪಸ್ಸಾಗಿದ್ದರು. ನಂತರ ಸಹೋದರಿಯೊಂದಿಗೆ ಬೇಸರದಿಂದ ಮಾತನಾಡಿದ್ದರು ಎನ್ನಲಾಗಿದೆ….

Read More

ಲೋಕಾಯುಕ್ತ ಬಲೆಗೆ ಬಿದ್ದ ತಾಲೂಕು ಕಚೇರಿ ಶಿರಸ್ತೇದಾರ್|lokayuktha

ಲೋಕಾಯುಕ್ತ ಬಲೆಗೆ ಬಿದ್ದ ತಾಲೂಕು ಕಚೇರಿ, ಶಿರಸ್ತೇದಾರ್  ಶಿವಮೊಗ್ಗ : ಇಂದು ಶಿವಮೊಗ್ಗ ತಾಲೂಕು ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ಶಿವಮೊಗ್ಗ ತಾಲೂಕು ಕಚೇರಿಯ ಹಕ್ಕು ದಾಖಲೆ ಶಾಖೆಯ ಶಿರಸ್ತೇದಾರ್  ಅರುಣ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.  ಮನೆಯ ಖಾತೆ ಬದಲಾವಣೆಗೆ 3 ಲಕ್ಷ ರೂಪಾಯಿ ಡಿಮ್ಯಾಂಡ್ ಮಾಡಿದ್ದರು. ಈ ವೇಳೆ 1.5 ಲಕ್ಷ ಲಂಚದ ಹಣ ಸ್ವೀಕರಿಸುವ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.  ಹನುಮಂತ ಆರ್ ಎನ್ನುವವರು ನೀಡಿದ ದೂರಿನ ಮೇಲೆಗೆ ಲೋಕಾಯುಕ್ತರು…

Read More

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ KSRTC ಬಸ್

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಸೂಡೂರು ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಚರಂಡಿಗೆ ಉರುಳಿದ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಶಿವಮೊಗ್ಗದತ್ತ ತೆರಳುತಿದ್ದ KSRTC ಬಸ್ ಸೂಡೂರು ಗೇಟ್ ಬಳಿಯಲ್ಲಿ ವಾಹನವೊಂದನ್ನು ಓವರ್ ಟೇಕ್ ಮಾಡುವಾಗ ಚಾಲಕನ ನಿಯಂತ್ರಣ ತಪ್ಪಿ ಬಸ್ ಚರಂಡಿಗೆ ಉರುಳಿಬಿದ್ದಿದೆ ಎನ್ನಲಾಗುತ್ತಿದೆ.ಈ ಅಪಘಾತದಲ್ಲಿ ಬಸ್ ನ‌ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ ಈ ಅಪಘಾತದಲ್ಲಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಯಾರಿಗೂ ಗಂಭೀರ ಗಾಯಗಳಾಗಿರುವ ಬಗ್ಗೆ ವರದಿಯಾಗಿರುವುದಿಲ್ಲ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ…

Read More

ಮೆಗ್ಗಾನ್ ಆಸ್ಪತ್ರೆಯಲ್ಲಿ ಖೈದಿಗೆ ಗಾಂಜಾ ಸಪ್ಲೆಗೆ ಯತ್ನ – ಓರ್ವ ವಶಕ್ಕೆ!!arrested

ಆಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದ ಕೇಂದ್ರ ಕಾರಾಗೃಹದ ಖೈದಿಗೆ ಗಾಂಜಾ ಸಪ್ಲೇ ಮಾಡಲು ಬಂದಿದ್ದ ಓರ್ವನನ್ನ ಡಿಎಆರ್ ಪೊಲೀಸರು ಹಿಡಿದು ದೊಡ್ಟಪೇಟೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಅಸ್ಲಾಮ್ ಎಂಬ ಕೈದಿಯು ಇಂದು ಅನಾರೋಗ್ಯದ ಹಿನ್ನಲೆಯಲ್ಲಿ ಇಂದು ಮೆಗ್ಗಾನ್  ಗೆ ಡಿಎಆರ್ ಪೊಲೀಸರು ಕರೆತಂದಿದ್ದರು. ಈತನಿಗೆ ಜಿಲಾನ್ ಎಂಬಾತನು ಗಾಂಜಾ ನೀಡಲು ಮುಂದಾಗಿದ್ದಾನೆ. ತಕ್ಷಣವೇ ಅಲರ್ಟ್ ಆದ ಡಿಎಆರ್ ಪೊಲೀಸರು ಯುವಕನನ್ನು ಹಿಡಿದು ದೊಡ್ಡಪೇಟೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಇವರಿಬ್ವರ ಮೇಲೆ ಗಾಂಜಾದ ಮತ್ತೊಂದು ಪ್ರಕರಣ ದಾಖಲಾಗುವ ಸಾಧ್ಯತೆ ಇದೆ. ಈ…

Read More

ಸಾಲಭಾದೆಗೆ ಬೇಸತ್ತು ವಿಷ ಸೇವಿಸಿ ರೈತ ಸಾವು|Debt

ಸೊರಬ: ರೈತನೊರ್ವ ಸಾಲಬಾಧೆಯಿಂದ  ಕಂಗೆಟ್ಟು ವಿಷಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಇಂಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಇಂಡಿಹಳ್ಳಿ ಗ್ರಾಮದ ದಿನೇಶ್ (35) ಮೃತ ರೈತ. ಸಾಲಬಾಧೆಯಿಂದಾಗಿ ಮನೆಯ ಹಿಂಭಾಗದಲ್ಲಿ ವಿಷ ಸೇವಿಸಿದ್ದ. ಕೂಡಲೇ ಆತನನ್ನ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.  ಎರಡೂವರೆ ಎಕರೆ ಜಮೀನಿನಲ್ಲಿ ಕೃಷಿ ಮಾಡಿಕೊಂಡಿದ್ದ ಈತ, ವಿವಿಧ ಬ್ಯಾಂಕ್ ನಲ್ಲಿ 8 ಲಕ್ಷ ರೂ., ಮತ್ತು ಹೊರಗಡೆ ಕೈಗಡವಾಗಿ 7 ಲಕ್ಷ ರೂ., ಸೇರಿ ಒಟ್ಟು 15 ಲಕ್ಷ ರೂ….

Read More

ಮನೆಯ ಗೇಟ್ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನ ಬರ್ಬರ ಹತ್ಯೆ.!!|crime

ಶಿವಮೊಗ್ಗ: ರೌಡಿ‌ಶೀಟರ್ ಮುಜೀಬ್ (32) ಎಂಬಾತನನ್ನು‌ ಮಾರಕಾಸ್ತ್ರಗಳಿಂದ‌ ಕೊಚ್ಚಿ‌ ಕೊಲೆಗೈದ ಘಟನೆ ಕಳೆದ ರಾತ್ರಿ ಭದ್ರಾವತಿಯಲ್ಲಿ ನಡೆದಿದೆ. ಬೊಮ್ಮನಕಟ್ಟೆ ಬಳಿಯ ಹಳೆ ನಂಜಾಪುರದಲ್ಲಿ ಘಟನೆ ಜರುಗಿದೆ. ಮುಜೀಬ್ ಈ ಹಿಂದೆ ಕೊಲೆ ಪ್ರಕರಣವೊಂದರಲ್ಲಿ ಪ್ರಮುಖ‌ ಆರೋಪಿಯಾಗಿದ್ದ.  ಇಂದು ಬೆಳಗ್ಗೆ ಸ್ಥಳೀಯರು ಶವ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೇಪರ್‌ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಜೀಬ್‌ಗೆ ಎರಡು ಮದುವೆಯಾಗಿದ್ದು, ಮೊದಲನೇ ಪತ್ನಿಗೆ ಇಬ್ಬರು ಮತ್ತು ಎರಡನೇ ಪತ್ನಿಗೆ ಒಂದು‌ ಮಗುವಿದೆ. ನಿನ್ನೆ ರಾತ್ರಿ 12…

Read More

ಹೊಸನಗರ ತಾಲೂಕಿನಲ್ಲೊಂದು ಪೋಕ್ಸೋ ಪ್ರಕರಣ ದಾಖಲು|pocso

ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಯುವಕನೊಬ್ಬ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರದ ಯುವತಿಯೋರ್ವಳನ್ನು ಪ್ರೀತಿಸಿ ನಂಬಿಸಿ ಮೋಸ ಮಾಡಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ರಾಣೇಬೆನ್ನೂರಿನಿಂದ ನಗರಕ್ಕೆ ಕಬ್ಬಿಣದ ಕೆಲಸಕ್ಕೆ ಬಂದಿದ್ದ ಅಂದಾಜು 28 ವರ್ಷದ ಯುವಕ ನಗರದ 17 ವರ್ಷದ ಯುವತಿಯನ್ನು ಪ್ರೀತಿಸಿ ನಂಬಿಸಿ ಗರ್ಭಿಣಿಯನ್ನಾಗಿ ಮಾಡಿದ್ದಾನೆ. ನಂತರ ಆಕೆಯನ್ನು ತನ್ನ ಊರಿಗೆ ಕರೆದೋಯ್ದು ಆಸ್ಪತ್ರೆಯಲ್ಲಿ ಮಗು ತೆಗೆಸಲು ಪ್ರಯತ್ನ ಮಾಡಿದ್ದಾನೆ. ಆದರೆ ಅಲ್ಲಿನ ವೈದ್ಯರಿಗೆ ಆಕೆಯ ಬಗ್ಗೆ ಅನುಮಾನ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ…

Read More

ಚರ್ಚ್ ಪಾದ್ರಿಯ ವಿರುದ್ದ ಪೋಕ್ಸೋ ದೂರು !pocso

ಚರ್ಚ್ ಪಾದ್ರಿಯ ವಿರುದ್ದ ಪೋಕ್ಸೋ ದೂರು ! ಶಿವಮೊಗ್ಗ : ಖಾಸಗಿ ಕಾಲೇಜಿನ‌ ಪ್ರಾಂಶುಪಾಲ ಹಾಗೂ ಚರ್ಚ್ ಪಾದ್ರಿಯ ವಿರುದ್ದ ಲೈಂಗಿಕ ಕಿರುಕುಳ ಮತ್ತು ಜಾತಿ ನಿಂದನೆ ಪ್ರಕರಣವೊಂದು ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಖಾಸಗಿ ಕಾಲೇಜಿನ ಪ್ರಾಂಶುಪಾಲ ಹಾಗು ಚರ್ಚ್ ಫಾದರ್ ಆಗಿರುವ ಫ್ರಾನ್ಸಿಸ್ ಫರ್ನಾಂಡೀಸ್ ವಿರುದ್ಧ ದೂರು ದಾಖಲಾಗಿದೆ. ಪ್ರಾಂಶುಪಾಲನ ವಿರುದ್ದ ಪೋಕ್ಸೋ ಹಾಗು ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನ ಪೊಲೀಸರು ಬಂಧಿಸಿದ್ದು ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸುವ ಸಾಧ್ಯತೆ ಇದೆ.

Read More
Exit mobile version