ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕೇಸ್ ವರ್ಕರ್|bribe

ಶಿವಮೊಗ್ಗ ಜಿಲ್ಲೆಯ ಸೊರಬ ಪುರಸಭೆಯ ಮಹಿಳಾ ಸಿಬ್ಬಂದಿ ಖಾತೆ ಬದಲಾವಣೆಗೆ ವ್ಯಕ್ತಿಯೊಬ್ಬರಿಂದ 15 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಬಲೆಗೆ ಬಿದ್ದವರು ಸೊರಬ ಪುರಸಭೆಯ ಕೇಸ್ ವರ್ಕರ್ ಚಂದ್ರಕಲಾ ಎಂದು ತಿಳಿದುಬಂದಿದೆ. ಮಂಜುನಾಥ ಶೆಟ್ಟಿ ಎಂಬವರು ತಮ್ಮ ಖಾತೆ ಬದಲಾವಣೆಗಾಗಿ ಪುರಸಭೆಗೆ ಹೋದಾಗ ಸಿಬ್ಬಂದಿ ಖಾತೆ ಬದಲಾವಣೆ ಮಾಡಿಸದೆ ಸತಾಯಿಸಿದ್ದಾರೆ. ಅಲ್ಲದೇ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿ ಮಂಜುನಾಥ್ ಶೆಟ್ಟಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಸೊರಬ ಪುರಸಭೆಯಲ್ಲಿ ಚಂದ್ರಕಲಾ…

Read More

ಹೆಣ್ಣು ಮಕ್ಕಳ ಮದುವೆ ಸಂಭ್ರಮದಲ್ಲಿದ್ದ ಅಪ್ಪ ವಿಧಿಯಾಟಕ್ಕೆ ಬಲಿ – ಆನಂದಪುರದಲ್ಲೊಂದು ಹೃದಯವಿದ್ರಾವಕ ಘಟನೆ|Accident

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಚೆನ್ನಕೊಪ್ಪದ ಬಳಿ  ಆನಂದಪುರದ ಕಡೆ ತೆರಳುತ್ತಿದ್ದ ಪಾದಾಚಾರಿಗೆ ಸ್ವಿಫ್ಟ್ ಕಾರ್ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಮೃತಪಟ್ಟವರು ಬನವಾಸಿ ನಿವಾಸಿ ಮಂಜುನಾಥ ಗೌಡ. ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ ಆ ಮನೆಯಲ್ಲಿ ನಾಳೆ ಇಬ್ಬರು ಹೆಣ್ಮಕ್ಕಳ ಮದುವೆ ಇತ್ತು. ಇಡೀ ಮನೆ ಬಂಧು ಮಿತ್ರರಿಂದ ಖುಷಿಖುಷಿಯಾಗಿ ನಲಿದಾಡುತ್ತಿತ್ತು. ಆದರೆ, ಒಮ್ಮಿಂದೊಮ್ಮೆಗೇ ಈ ಮನೆಯಲ್ಲಿ ಸೂತಕದ ಕಳೆ ಆವರಿಸಿದೆ. ಯಾಕೆಂದರೆ, ನಾಳೆ ಮದುವೆಯಾಗಬೇಕಾದ ಆ ಇಬ್ಬರು ಹೆಣ್ಣು ಮಕ್ಕಳ ತಂದೆ…

Read More

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಇಬ್ಬರು ಗಾಯಾಳು ಮೆಗ್ಗಾನ್ ಗೆ ರವಾನೆ|accident

ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯಲ್ಲಿರುವ ಗುಡ್ ಶೆಫರ್ಡ್ ಚರ್ಚ್ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕಾಂಪೌಂಡ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಕೋಣಂದೂರು ಕಡೆಗೆ ತೆರಳುತಿದ್ದ ಮಾರುತಿ ಜೆನ್ ಕಾರು ಸೋಮವಾರ ರಾತ್ರಿ 11.00 ಗಂಟೆಯ ಸಮಯದಲ್ಲಿ ಚರ್ಚ್ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಮರದ ದಿಬ್ಬಗಳಿಗೆ ಡಿಕ್ಕಿಯಾಗಿ ನಂತರ ಕಾಂಪೌಂಡ್ ಗೆ ಡಿಕ್ಕಿಯಾಗಿ ಮೂರು ಪಲ್ಟಿಯಾಗಿದೆ.ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.ಕಾರಿನಲ್ಲಿ ಇಬ್ಬರು ಪ್ರಯಾಣಿಸುತಿದ್ದರು ಎನ್ನಲಾಗುತ್ತಿದೆ. ಪಟ್ಟಣದಲ್ಲಿ ಜೆಸಿಬಿ…

Read More

ತೀರ್ಥಹಳ್ಳಿಯಲ್ಲಿ ಹನಿಟ್ರ್ಯಾಪ್ ..! ಸರ್ಕಾರಿ ಅಧಿಕಾರಿಗೆ ಬ್ಲಾಕ್ ಮೇಲ್ – ಯುವತಿ ಸೇರಿ ಮೂವರ ಬಂಧನ,ನಾಲ್ವರು ಪರಾರಿ|crime news

ತೀರ್ಥಹಳ್ಳಿ ತಾಲೂಕಿನಲ್ಲಿ ಅಶ್ಲೀಲ ವಿಡಿಯೋ ,ವೇಶ್ಯಾವಾಟಿಕೆ ಜಾಲ ಬಯಲು ಬಳಿಕ ಇದೀಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಆಮಿಷವೊಡ್ಡಿ ಅಧಿಕಾರಿಗಳಿಂದ ಹಣ ವಸೂಲಿ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಕೃತ್ಯಕ್ಕೆ ಹನಿಟ್ರ್ಯಾಪ್ ಎಂದು ಹೆಸರಿಡಲಾಗಿದ್ದು ಈ ಪ್ರಕರಣದಲ್ಲಿ ಮೂವರನ್ನ‌ ಪೊಲೀಸರು ಬಂಧಿಸಿದ್ದಾರೆ. ಘಟನೆಯ ಹಿನ್ನಲೆ : ಅರಣ್ಯ ಇಲಾಖೆಯ ಅಧಿಕಾರಿಗೆ ಕರೆ ಮಾಡಿದ ಮಹಿಳೆಯೊಬ್ಬರು  ನೀವು ನಮ್ಮ ಸ್ಟುಡಿಯೋ ದಲ್ಲಿ ಫೋಟೊ ತೆಗೆಸಿಕೊಂಡಿದ್ದು ಫೋಟೋ ತೆಗೆದುಕೊಂಡು ಹೋಗಿ ಎಂದು ಕರೆ ಮಾಡಿರುತ್ತಾಳೆ.ಈ ಕರೆ ಅಧಿಕಾರಿ ಮತ್ತು ಮಹಿಳೆಯ ಜೊತೆ ಸಲುಗೆಯಿಂದ ಇರುವಂತೆ…

Read More

ರಿಪ್ಪನ್‌ಪೇಟೆ : ಮನೆಗಳ್ಳತನದ ಆರೋಪಿಗಳ ಬಂಧನ – ಕಳ್ಳರ ಜಾಡು ಪತ್ತೆ ಹಚ್ಚಿದ ಆ ಒಂದು ಸುಳಿವು|arrested

ಜೂನ್ ತಿಂಗಳ 8 ನೇ ತಾರೀಖಿನಂದು ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಗಂಧ್ರಳ್ಳಿ ಗ್ರಾಮದ ಗೋವಿಂದನಾಯ್ಕ್ ರವರ ಮನೆಯಲ್ಲಿದ್ದ ಆಭರಣ, ನಗದು ಕಳ್ಳತನ ನಡೆಸಿದ ಆರೋಪಿಗಳನ್ನು ರಿಪ್ಪನ್‌ಪೇಟೆ ಪೊಲೀಸರು ಬಂಧಿಸಿದ್ಧಾರೆ. ಲಕ್ಷಾಂತರ ರೂ ಬೆಲೆ ಬಾಳುವ ಚಿನ್ನದ ಆಭರಣಗಳು ಮತ್ತು ನಗದು ಕಳ್ಳತನ ಮಾಡಿದ ಬಗ್ಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಜೂ 08 ರಂದು ಪ್ರಕರಣ ದಾಖಲಾಗಿತ್ತು. ಘಟನೆಯ ಬಗ್ಗೆ ತನಿಖೆ ಕೈಗೊಂಡ ಪಿಎಸ್ ಐ ಪ್ರವೀಣ್ ಎಸ್ ಪಿ ಮತ್ತು ಸಿಬಂದಿಗಳ ತಂಡವು ಶಿವಮೊಗ್ಗ ಜಿಲ್ಲೆಯ ಹೊಸನಗರ…

Read More

ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಮೇಲೆ ದಾಳಿ: ಏಳು ಮಹಿಳೆಯರ ರಕ್ಷಣೆ|crime news

ಶಿವಮೊಗ್ಗ ನಗರದಲ್ಲಿ ಅರ್ಬನ್ ಪ್ರೊಫೆಷನ್ ಫ್ಯಾಮಿಲಿ ಸಲೂನ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಮೇಲೆ ಪೊಲೀಸರು ದಾಳಿ ನಡೆಸಿ ದಂಧೆಯಲ್ಲಿ ತೊಡಗಿದ್ದ ಏಳು ಜನ ಮಹಿಳೆಯರನ್ನು ರಕ್ಷಿಸಿಸಲಾಗಿದೆ. ಶಿವಮೊಗ್ಗ ವಿನೋಬನಗರದಲ್ಲಿ ಸ್ಪಾ ಹೆಸರಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂಬ ಸುಳಿವು. ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಆರೋಪಿಗಳು ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ಐಪಿಎಸ್ ಬಿಂದುಮಣಿ ನೇತೃತ್ವದಲ್ಲಿ ಸ್ಪಾ ಮೇಲೆ ದಾಳಿ ನಡೆಸಿದ ಪೊಲೀಸರು. ಸದ್ಯ ಏಳು ಸಂತ್ರಸ್ತ ಮಹಿಳೆಯರನ್ನು ಸಾಂತ್ವಾನ ಕೇಂದ್ರಕ್ಕೆ ಕಳುಹಿಸಿದ ಪೊಲೀಸರು ಜಿಲ್ಲೆಯಲ್ಲಿ ವೇಶ್ಯಾವಾಟಿಕೆ…

Read More

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಯುವಕರ ಮೇಲೆ ಹಲ್ಲೆ – ಆಸ್ಪತ್ರೆಗೆ ದೌಡಾಯಿಸಿದ ಹಿಂದೂ ಕಾರ್ಯಕರ್ತರು|assault

ಶಿವಮೊಗ್ಗ : ಕ್ಷುಲಕ ವಿಚಾರಕ್ಕೆ ಎರಡು ಕೋಮಿನ ಯುವಕರ  ಮಧ್ಯೆ ಟಿಪ್ಪು ನಗರದಲ್ಲಿ ಗಲಾಟೆಯಾಗಿ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.  ಈ ಘಟನೆ ಕೋಮು ಸ್ವರೂಪ ಪಡೆದಿತ್ತು. ರಸ್ತೆಯಲ್ಲಿ ಹೋಗುವಾಗ ಬೈಕ್‌ ಮತ್ತು ಆಟೋ ತಾಗಿವೆ. ಇದೆ ವಿಚಾರಕ್ಕೆ ಗಲಾಟೆಯಾಗಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ. ಸಂದೇಶ್‌ ಎಂಬಾತನ ಕಣ್ಣಿನ ಬಳಿ ಗಾಯವಾಗಿದೆ. ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತುಂಗಾ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ….

Read More

ಬೈಕ್ ಕಳ್ಳತನ ಮಾಡುತಿದ್ದ ಕೋಳಿ ಅರೆಸ್ಟ್|theft

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ  ಹಳೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕೆನರಾ ಬ್ಯಾಂಕ್ ಎಟಿಎಂ ಮುಂದೆ ನಡೆದಿದ್ದ ಬೈಕ್​ ಕಳ್ಳತನ ಪ್ರಕರಣವನ್ನು ಭದ್ರಾವತಿ ಪೊಲೀಸರು ಭೇದಿಸಿದ್ದಾರೆ.  ಇಲ್ಲಿನ ನಿವಾಸಿಯೊಬ್ಬರು ನಿಲ್ಲಿಸಿದ್ದ ಟಿವಿಎಸ್ ವಿಕ್ಟರ್ ಬೈಕ್​ ನ್ನು ಕಳ್ಳರು ಕಳ್ಳತನ ಮಾಡಿದ್ದರು  ಈ ಸಂಬಂಧ 379 ಐಪಿಸಿ ಅಡಿಯಲ್ಲಿ ಕೇಸ್ ದಾಖಲಾಗಿತ್ತು. ಸದ್ಯ ಪ್ರಕರಣ ಸಂಬಂಧ  ತನಿಖಾ ತಂಡವು ದಿನಾಂಕ:24/6/2023 ರಂದು ಆರೋಪಿಯನ್ನ ಬಂಧಿಸಿದ್ಧಾರೆ.  ಪ್ರಭು @ ಕೋಳಿ,  28 ವರ್ಷ, ಬೆಳಕಟ್ಟೆ ಗ್ರಾಮ ಶಿವಮೊಗ್ಗ ಬಂಧಿತ…

Read More

ರಿಪ್ಪನ್‌ಪೇಟೆ : ಸಾಲ ಭಾದೆಗೆ ತತ್ತರಿಸಿದ ರೈತ ವಿಷ ಸೇವಿಸಿ ಅತ್ಮಹತ್ಯೆ|crime news

ರಿಪ್ಪನ್‌ಪೇಟೆ : ಸಾಲ ಭಾದೆಗೆ ತತ್ತರಿಸಿ ರೈತ ವಿಷ ಸೇವಿಸಿ ಅತ್ಮಹತ್ಯೆ  ರಿಪ್ಪನ್‌ಪೇಟೆ;-ಕೆನರಾ ಬ್ಯಾಂಕ್ ಮತ್ತು ಸಹಕಾರ ಸಂಘ ಹಾಗೂ ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಸುಮಾರು 8 ಲಕ್ಷ ರೂ ಸಾಲ ಮಾಡಿ ತಿರುವಳಿ ಮಾಡಲಾಗದೇ ಮನನೊಂದು ವಿಷ ಸೇವಿಸಿ ಆತ್ಯಹತ್ಯೆಗೆ ಶರಣಾದ ಘಟನೆ ರಿಪ್ಪನ್‌ಪೇಟೆ ಠಾಣಾ ವ್ಯಾಪ್ತಿಯ ಅರಸಾಳು ಗ್ರಾಮದಲ್ಲಿ ನಡೆದಿದೆ. ಅರಸಾಳು ಗ್ರಾಮದ ಸುರೇಶ (55) ಎಂದು ಗುರುತಿಸಲಾಗಿದ್ದು ಮೃತನಿಗೆ ಪತ್ನಿ ಓರ್ವ ಗಂಡು ಮತ್ತು ಹೆಣ್ಣು ಮಕ್ಕಳಿದ್ದಾರೆನ್ನಲಾಗಿದೆ. ಕೆನರಾಬ್ಯಾಂಕ್ ಸಾಲಕ್ಕೆ ರೈತ ಸುರೇಶನಿಗೆ…

Read More

ರಿಪ್ಪನ್‌ಪೇಟೆ ಪೊಲೀಸರ ಮಿಂಚಿನ ಕಾರ್ಯಾಚರಣೆ : ಹದಿನೈದು ದಿನಗಳೊಳಗೆ ಮನೆ ಕಳ್ಳತನದ ಅರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು|theft

ರಿಪ್ಪನ್‌ಪೇಟೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆಯಲ್ಲಿ 15 ದಿನಗಳ ಹಿಂದೆ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಮಿಂಚಿನ ಕಾರ್ಯಾಚರಣೆಯ ನಡೆಸಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ  ಸುದರ್ಶನ ಕೆ.ಎನ್  23 ವರ್ಷ, ಆದರ್ಶ ಎಸ್ 23 ವರ್ಷ,  ಮಧುಸೂದನ್ 30 ವರ್ಷ ಇವರನ್ನು ಬಂಧಿಸಿ ಐಪಿಸಿ ಸೆಕ್ಷನ್ 457.380 ರಡಿಯಲ್ಲಿ ಕೇಸ್ ದಾಖಲಿಸಿ ಆರೋಪಿತರಿಂದ ಕಳುವಾದ ಮಾಲನ್ನು ವಶಪಡಿಸಿಕೊಳ್ಳಲಾಗಿದೆ. ಇದೇ ತಿಂಗಳು 8 ರಂದು ಅಮೃತ ಗ್ರಾಮ ಪಂಚಾಯ್ತಿ ವ್ಯಾಪ್ತಿಯ…

Read More