Headlines

ಶಿವಮೊಗ್ಗದಲ್ಲಿ ಮತ್ತೊಂದು ಮರ್ಡರ್ : ಕ್ಷುಲ್ಲಕ ವಿಚಾರಕ್ಕೆ “ಹುಚ್ಚಿ ಕಿರಣ್” ಹತ್ಯೆ !!!

ಶಿವಮೊಗ್ಗ : ನಗರದ ಹೊರವಲಯದಲ್ಲಿ ಓರ್ವನನ್ನ ಕೊಲೆ ಮಾಡಲಾಗಿದ್ದು ಆತನನ್ನ “ಹುಚ್ಚಿ ಕಿರಣ್” ಎಂದು ಗುರುತಿಸಲಾಗಿದೆ.  ಹೊಸಮನೆ ಏರಿಯಾದ ಹುಡುಗನಾಗಿರುವ ಈತನನ್ನ ಕೊಲೆ ಮಾಡಲಾಗಿದೆ. ನಿನ್ನೆ ಮಧ್ಯ ಕುಡಿಯಲು ತೆರಳಿದ್ದ ಕಿರಣ್ ಜೊತೆ ಇಬ್ಬರು ಸ್ನೇಹಿತರು ತೆರಳಿದ್ದು ಕುಡಿತದ ನಶೆಯಲ್ಲಿ ಕೊಲೆಯಾಗಿದೆ ಎಂದು ಹೇಳಲಾಗುತ್ತಿದೆ. ಕಿರಣ್ ಮತ್ತು ಇಬ್ಬರ ಸ್ನೇಹಿರ ನಡುವೆ ಜಗಳ ಉಂಟಾಗಿದ್ದು ಸ್ನೇಹಿತರು ಬಿಯರ್ ಬಾಟಲಿಯಿಂದ ಒಡೆದು ಮತ್ತು ಕಲ್ಲಿಗೆ ಜಜ್ಜಿ  ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಕೊಲೆ ಮಾಡಿದವನನ್ನ ಕಾರ್ತಿಕ್ ಎಂದು ಗುರುತಿಸಲಾಗಿದೆ. ಮತ್ತೋರ್ವನನ್ನು…

Read More

ರಿಪ್ಪನ್‌ಪೇಟೆ ಬಳಿ ಬೈಕ್ ಗೆ ಹಿಂಬದಿಯಿಂದ ಗುದ್ದಿದ ಟ್ಯಾಂಕರ್ ಲಾರಿ : ಬೈಕ್ ಸವಾರ ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲು

ರಿಪ್ಪನ್ ಪೇಟೆ: ಪಟ್ಟಣದ ಸಿದ್ದಪ್ಪನಗುಡಿಯ ಬಳಿ ನಡೆದ ರಸ್ತೆ ಅಪಘಾತದಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಬೈಕ್ ಸವಾರನಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಇಂದು ಬೆನವಳ್ಳಿ ಗ್ರಾಮದ ನಿವಾಸಿ ನಿವೃತ್ತ ಅರಣ್ಯ ಅಧಿಕಾರಿ ಮಂಜುನಾಥ್ ರಿಪ್ಪನ್‌ಪೇಟೆ ಯಿಂದ ಬೆನವಳ್ಳಿಗೆ ಬೈಕ್ ನಲ್ಲಿ ಹೋಗುತಿದ್ದಾಗ ಸಿದ್ಧಪ್ಪನಗುಡಿ ಹತ್ತಿರ ಹಿಂಬದಿಯಿಂದ ಟ್ಯಾಂಕರ್‌ ಲಾರಿ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು  ಬೈಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆಸಿದ ಪರಿಣಾಮ ಬೈಕ್ ಸಮೇತ ಟಾರ್ ರಸ್ತೆಗೆ ಬಿದ್ದು, ಬೈಕ್ ಸವಾರ ಮಂಜುನಾಥ್…

Read More

ಬೈಕ್ ಸ್ಕಿಡ್ ಆಗಿ ಯುವಕನೊಬ್ಬ ಸ್ಥಳದಲ್ಲಿಯೇ ಸಾವು :

ಬೈಕ್ ಸ್ಕಿಡ್ ಆಗಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ತ್ಯಾಗರ್ತಿ ಸಮೀಪದ ಕೊರ್ಲಿಕೊಪ್ಪ ಹೊಸೂರು ಗ್ರಾಮದಲ್ಲಿ ನಡೆದಿದೆ. ತ್ಯಾಗರ್ತಿ ಗ್ರಾಮದ ಅಜಿತ್ 21 ವರ್ಷ ಸಾವಿಗೀಡಾದ ದುರ್ದೈವಿಯಾಗಿದ್ದಾನೆ.ಈತ ಜೆಸಿಬಿ ಆಪರೇಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಎನ್ನಲಾಗುತ್ತಿದೆ. ಕೊರ್ಲಿಕೊಪ್ಪ ಗ್ರಾಮದ ಸಮೀಪವಿರುವ ರಾಮ ದೇವಸ್ಥಾನದ ತಿರುವಿನಲ್ಲಿ ಅಪಘಾತ ಸಂಭವಿಸಿದೆ.ಅಜಿತ್ ತ್ಯಾಗರ್ತಿಯಿಂದ ಕುಂದೂರು ಕಡೆ ಹೋಗುವ ವೇಳೆ ರಾತ್ರಿ 11.30 ರ ಸಂದರ್ಭದಲ್ಲಿ ಘಟನೆ ನಡೆದಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ…

Read More

ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ : ಓರ್ವ ಸ್ಥಳದಲ್ಲಿಯೇ ಸಾವು ,ಏಳು ಜನರ ಸ್ಥಿತಿ ಗಂಭೀರ

ಸಾಗರ – ತಾಳಗುಪ್ಪ ರಾಷ್ಟ್ರೀಯ ಹೆದ್ದಾರಿಯ ಆಲಳ್ಳಿ ಗ್ರಾಮದ ಬಳಿ ಕಾರು ಹಾಗೂ ಬಸ್ ನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ನಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟು ,ಏಳು ಜನ ಗಂಬೀರ ಗಾಯಗೊಂಡಿರುವ ಘಟನೆ ನಡೆದಿದೆ. ಚನ್ನಗಿರಿ ಮೂಲದ 8 ಜನರಿದ್ದ ಇಕೋ ಕಾರಿನಲ್ಲಿ ಜೋಗ ಜಲಪಾತವನ್ನು ವೀಕ್ಷಿಸಿ ವಾಪಾಸ್ ಹಿಂದಿರುಗುತ್ತಿದ್ದಾಗ ಸಾಗರದಿಂದ ತಾಳಗುಪ್ಪದ ಕಡೆಗೆ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಹೋಗುತ್ತಿದ್ದ ಬಸ್ ಗೆ ಮುಖಾಮುಖಿ ಡಿಕ್ಕಿಯಾಗಿದೆ. ಎಲ್ಲಾರು ಒಂದೇ ಕುಟುಂಬದವರಾಗಿದ್ದು…

Read More

ಮೃತದೇಹ ಸಾಗಿಸುತಿದ್ದ ಆಂಬ್ಯುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ

ಮೃತದೇಹವನ್ನು ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಆಗುಂಬೆ ಸಮೀಪದಲ್ಲಿ ನಡೆದಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ ತರೀಕೆರೆ ನಿವಾಸಿಯೊಬ್ಬರ ಮೃತದೇಹವನ್ನು ಕರೆತರುತಿದ್ದಾಗ ಆಗುಂಬೆ ಸಮೀಪದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಆಂಬ್ಯುಲೆನ್ಸ್ ಪಲ್ಟಿಯಾಗಿರುವ ಘಟನೆ ನಡೆದಿದೆ. ಅಪಘಾತದಲ್ಲಿ ಮೃತ ವ್ಯಕ್ತಿಯ ಮಗನಿಗೆ ಪೆಟ್ಟಾಗಿದ್ದು ತೀರ್ಥಹಳ್ಳಿಯ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಕೊಡಚಾದ್ರಿ ಬೆಟ್ಟಕ್ಕೆ ಹೊರಟಿದ್ದ ಟಿಟಿ – ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ

ಬೆಂಗಳೂರಿನಿಂದ ಮಲೆನಾಡಿನ ಸುಂದರ ವಿಹಾರ ತಾಣವಾದ ಹೊಸನಗರ ತಾಲೂಕಿನ ಕೊಡಚಾದ್ರಿ ಬೆಟ್ಟಕ್ಕೆ ತೆರಳುತ್ತಿದ್ದ ಪ್ರವಾಸಿಗರು ಇದ್ದ ಟೆಂಪೋ ಟ್ರಾವಲರ್ ವಾಹನ ಹೊಸನಗರ ಸಮೀಪದ ಜಯನಗರದ ಚಾಮುಂಡಿಬೆಟ್ಟ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶನಿವಾರ ನಡೆದಿದೆ.  ಟಿಟಿ ವಾಹನ ಮಗುಚಿಬಿದ್ದ ಪರಿಣಾಮ ಅದರಲ್ಲಿದ್ದ ಪ್ರವಾಸಿಗರು ಸಣ್ಣ-ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಒಬ್ಬ ಪ್ರವಾಸಿಗರ ಕೈಗೆ ತೀವ್ರ ಪೆಟ್ಟಾಗಿದ್ದ ಕಾರಣ ಹೊಸನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಕರೆದೊಯ್ಯಲಾಗಿತ್ತು. ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ರಿಪ್ಪನ್‌ಪೇಟೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಬ್ಬಿಣದ ಪರಿಕರಗಳನ್ನು ತುಂಬಿದ್ದ ಲಾರಿ ಪಲ್ಟಿ :

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರು ಬಳಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಮಗುಚಿ ಬಿದ್ದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಕಬ್ಬಿಣದ ರಾಡ್ ಗಳನ್ನು ಹೊತ್ತೊಯ್ಯುತಿದ್ದ ಲಾರಿ (KA-52 A 7483) ಕೋಡೂರು ಸಮೀಪದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿರುವ ಘಟನೆ ನಡೆದಿದೆ. ಅದೃಷ್ಟವಶಾತ್ ಚಾಲಕ ಹಾಗೂ ನಿರ್ವಾಹಕನಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ವೀಡಿಯೋ ಇಲ್ಲಿ ವೀಕ್ಷಿಸಿ👇

Read More

ಶಿವಮೊಗ್ಗ ಪೊಲೀಸರ ವಿಶೇಷ ಕಾರ್ಯಾಚರಣೆ : ತಲವಾರ್,ಡ್ರ್ಯಾಗರ್ ಗಳು ಪತ್ತೆ

ಶಿವಮೊಗ್ಗ ನಗರದಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ, ಅನುಮಾನಾಸ್ಪದವಾಗಿ ಓಡಾಡುತ್ತಿರುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಮಾರಾಕಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಶಿವಮೊಗ್ಗ ನಗರದಲ್ಲಿ 50 ಚೆಕ್ ಪೋಸ್ಟ್ ತೆರೆದು ಅನುಮಾನಾಸ್ಪವಾಗಿ ಓಡಾಡುವ ವಾಹನಗಳು ಮತ್ತು ವ್ಯಕ್ತಿಗಳನ್ನು ತಪಾಸಣೆ ಹಾಗೂ ಅಪರಾಧ ಹಿನ್ನೆಲೆಯುಳ್ಳವರ ಮನೆಗಳ ಮೇಲೆ ಪೊಲೀಸರು ದಾಳಿ‌ ನಡೆಸಿ ತಪಾಸಣೆ ನಡೆಸಿದ್ದಾರೆ. ಅಲ್ಲದೇ ನಿರ್ಜನ‌ ಪ್ರದೇಶದಲ್ಲಿ ಕುಡಿದು ಸಾರ್ವಜನಿಕರಿಗೆ ತೊಂದರೆ ಕೊಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಅವರ ವಿರುದ್ಧ 11 ಅಬಕಾರಿ ಪ್ರಕರಣ, 350 ಸಂಚಾರಿ…

Read More

ಬಿಜೆಪಿ ಪಕ್ಷದ ಯುವ ಮುಖಂಡನ ಬರ್ಬರ ಹತ್ಯೆ : ಶಿವಮೊಗ್ಗ ನಗರ ಬಿಜೆಪಿ ಘಟಕದ ವತಿಯಿಂದ ಪ್ರತಿಭಟನೆ

ಬಿಜೆಪಿ ಯುವ ಮುಖಂಡನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಘಟನೆ ಮಂಗಳೂರು ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮೃತರನ್ನು ಬೆಳ್ಳಾರೆಯ ನೆಟ್ಟಾರು ನಿವಾಸಿ ಪ್ರವೀಣ್ ನೆಟ್ಟಾರು(32) ಎಂದು ಗುರುತಿಸಲಾಗಿದೆ. ಇವರು ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಕಾರ್ಯಕಾರಿಣಿ ಸದಸ್ಯರಾಗಿದ್ದರು. ಬೆಳ್ಳಾರೆಯಲ್ಲಿ ಅಕ್ಷಯ ಕೋಳಿ ಫಾರ್ಮ್ ಹೊಂದಿರುವ ಪ್ರವೀಣ್ ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಫಾರ್ಮ್ ಮುಚ್ಚಿ ಮನೆಗೆ ಹೋಗಲು ಸಿದ್ಧವಾಗುತ್ತಿದ್ದ ವೇಳೆ ಈ ಹತ್ಯೆ ನಡೆದಿದೆ ಎಂದು ತಿಳಿದುಬಂದಿದೆ. ಬೈಕ್‌ನಲ್ಲಿ ಬಂದ ಇಬ್ಬರು…

Read More

ಒಂದು ಬೈಕ್ ಕಳ್ಳತನದ ತನಿಖೆ ಕೈಗೊಂಡ ಪೊಲೀಸರಿಗೆ ಕಳ್ಳರು ಕೊಟ್ಟರು ಬಿಗ್ ಶಾಕ್.!!!!!! : 16 ಬೈಕ್ ಸೇರಿ 1 ಕಾರು ವಶ

ಒಂದು ಬೈಕ್ ಬೆನ್ನತ್ತಿದ್ದ ಪೊಲೀಸರಿಗೆ ದೊರೆತಿದ್ದು ಬರೋಬ್ಬರಿ 16 ಬೈಕ್,ಒಂದು ಕಾರು ಜೊತೆಗೆ ಶ್ರೀಗಂಧವೂ ಪತ್ತೆಯಾಗಿದೆ. ಬೈಕ್ ವೊಂದರ ಕಳ್ಳತನ ಪ್ರಕರಣದ ಬೆನ್ನತ್ತಿದ ಶಿರಾಳಕೊಪ್ಪ ಪೊಲೀಸರಿಗೆ ಕಳ್ಳರು ಕೊಟ್ಟರು ಬಿಗ್ ಶಾಕ್. ಶಿರಾಳಕೊಪ್ಪ ಪಟ್ಟಣದ ಬಸ್ ನಿಲ್ದಾಣದ ಹತ್ತಿರ ನಿಲ್ಲಿಸಿದ್ದ ಕೆ.ಎ-17 ಇ.ಎ-4008 ನೋಂದಣಿ ಸಂಖ್ಯೆಯ ಹೀರೋ ಸ್ಪ್ಲೆಂಡರ್ ಪ್ಲಸ್ ಬೈಕ್ ಕಳುವು ಆಗಿರುವ ಬಗ್ಗೆ ಠಾಣೆಯಲ್ಲಿ ದೂರು‌ ದಾಖಲಾಗಿತ್ತು. ದೂರು ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಪ್ರಾರಂಭಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು. ಈ ಸಂಬಂಧ ಪಿಎಸ್ಐ…

Read More