ಡಕಾಯಿತಿಗೆ ಹೊಂಚು ಹಾಕಿದ್ದ ಯುವಕರ ಹೆಡೆಮುರಿ ಕಟ್ಟಿದ ಪೊಲೀಸರು :
ಶಿವಮೊಗ್ಗ : ವಿನೋಬಾನಗರದ ಪೊಲೀಸರು ಖಡಕ್ ಕಾರ್ಯಾಚರಣೆ ನಡೆಸಿ ಡಕಾಯಿತಿ ನಡೆಸಲು ಹೊಂಚು ಹಾಕಿ ಕುಳಿತಿದ್ದ ಯುವಕರನ್ನು ಬಂಧಿಸಿದ್ದಾರೆ. ಪಶು ವೈದ್ಯಕೀಯ ಮಹಾವಿದ್ಯಾಲಯಕ್ಕೆ ಹೋಗುವ ಚಾನೆಲ್ ಬಳಿ ಡಕಾಯಿತಿ ನಡೆಸಲು ಹೊಂಚು ಹಾಕಿ ಕುಳಿತಿದ್ದ ಐವರು ಹುಡುಗರು ಮಾರಕಾಸ್ತ್ರಗಳನ್ನ ಹಿಡಿದು ಕಾದುಕುಳಿತಿದ್ದರು. ಈ ಮಾಹಿತಿ ಪಡೆದ ವಿನೋಬ ನಗರ ಪೊಲೀಸರ ತಂಡ ಖಡಕ್ ದಾಳಿ ನಡೆಸಿದೆ. ವಿನೋಬ ನಗರ ಪೊಲೀಸ್ ಠಾಣೆಯ ಪಿಎಸ್ಐ ಮಂಜುನಾಥ್ ಕುರಿ ನೇತೃತ್ವದಲ್ಲಿ , ಸಿಬ್ಬಂದಿಗಳಾದ ಧನಂಜಯ್ ಹೆಚ್ ಸಿ, ಮಲ್ಲಪ್ಪ ಸಿಪಿಸಿ,…


