ಕ್ರೈಂ ಸುದ್ದಿ:
ಉಕ್ಕಡ ಮಗುಚಿ ನೀರುಪಾಲಾಗಿದ್ದ ಯುವಕನ ಶವ ಪತ್ತೆ – ಮುಳುಗು ತಜ್ಞ ಈಶ್ವರ್ ಮಲ್ಪೆ ನೇತ್ರತ್ವದ ಕಾರ್ಯಾಚರಣೆ
ಹೊಸನಗರ : ಹೊಳೆ ದಾಟುವಾಗ ಉಕ್ಕಡ ಮಗುಚಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾರೆ. ಮುಳುಗು ತಜ್ಞ ಈಶ್ವರ್ ಮಲ್ಪೆ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಮೃತದೇಹ ಪತ್ತೆ ಮಾಡಿದ್ದಾರೆ. ಉಕ್ಕಡ ಮಗುಚಿ ಪೂರ್ಣೇಶ್ (22) ನಾಪತ್ತೆಯಾಗಿದ್ದರು. ಇವತ್ತು ಬೆಳಗ್ಗೆ ಮೃತದೇಹ ಹೊರ ತೆಗೆಯಲಾಗಿದೆ. ಮೃತದೇಹ ಕಂಡು ಪೂರ್ಣೇಶ್ ಅವರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ಹೊಸನಗರ ತಾಲೂಕು ಬಂಟೋಡಿಯಲ್ಲಿ ಉಕ್ಕಡ ಮಗುಚಿ ಪೂರ್ಣೇಶ್ ನಾಪತ್ತೆಯಾಗಿದ್ದರು. ಶರತ್ ಮತ್ತು ರಂಜನ್ ಪಾರಾಗಿದ್ದರು. ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಶೋಧ…
RIPPONPETE | ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿ ವ್ಯಕ್ತಿ ಸಾವು
RIPPONPETE | ಅಕ್ರಮ ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿ ವ್ಯಕ್ತಿ ಸಾವು ಸದ್ದು ಮಾಡುತ್ತಿರುವ ಅಕ್ರಮ ನಾಡ ಬಂದೂಕುಗಳು – ಕಾನೂನಿಗೆ ಬಿಗಿ ಕಡಿವಾಣ ಅಗತ್ಯ – ಅನಧಿಕೃತ ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಸಿಡಿದ ಗುಂಡು ವ್ಯಕ್ತಿಯೊಬ್ಬರನ್ನು ಬಲಿ ಪಡೆದುಕೊಂಡ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹಿರಿಯೋಗಿ ಗ್ರಾಮದಲ್ಲಿ ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಕೋಡೂರು ಸಮೀಪದ ಹಿರಿಯೋಗಿ ಗ್ರಾಮದ ದೇವರಾಜ…
ಕಾಡುಹಂದಿ ದಾಳಿ – ಪ್ರಾಣಾಪಾಯದಿಂದ ಪಾರಾದ ರೈತ
ಕಾಡುಹಂದಿ ದಾಳಿ – ರೈತ ಪ್ರಾಣಾಪಾಯದಿಂದ ಪಾರು ಸಾಗರ ತಾಲ್ಲೂಕು ಬಾರಂಗಿ ಹೋಬಳಿ ಕಾನೂರು ಗ್ರಾಮದ ರೈತ ರಾಮಪ್ಪ ಜಟ್ಟನಾಯ್ಕ (60) ಅವರ ಮೇಲೆ ಕಾಡುಹಂದಿ ದಾಳಿ ನಡೆಸಿದ ಘಟನೆ ನಡೆದಿದೆ. ದಾಳಿಯ ತೀವ್ರತೆಯ ನಡುವೆಯೂ ಅವರು ಪ್ರಾಣಾಪಾಯದಿಂದ ಪಾರಾಗಿರುವುದು ಅಚ್ಚರಿಯ ಸಂಗತಿಯಾಗಿ ಪರಿಣಮಿಸಿದೆ. ದುರ್ಗಮ ಪ್ರದೇಶವಾದ ಕಾನೂರು ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಕಾಡುಹಂದಿಯ ಹರಿತವಾದ ಕೋರೆಗಳಿಂದ ಹೊಟ್ಟೆ ಭಾಗದಲ್ಲಿ ಗಂಭೀರ ಗಾಯಗೊಂಡ ರಾಮಪ್ಪ ಜಟ್ಟನಾಯ್ಕ ಅವರು ಸ್ಥಳದಲ್ಲೇ ಕುಸಿದು ಬಿದ್ದರು. ತಕ್ಷಣವೇ ಸ್ಥಳೀಯರು ಅವರನ್ನು…
ದೇವಸ್ಥಾನದಲ್ಲಿ ಕಳ್ಳತನ – ಎರಡು ಗಂಟೆಯೊಳಗೆ ಆರೋಪಿ ಬಂಧನ
ದೇವಸ್ಥಾನದಲ್ಲಿ ಕಳ್ಳತನ – ಎರಡು ಗಂಟೆಯೊಳಗೆ ಆರೋಪಿ ಬಂಧನ ತೀರ್ಥಹಳ್ಳಿ: ದೇವಸ್ಥಾನದಲ್ಲಿ ನಡೆದ ಕಳ್ಳತನದ ಕೇವಲ 2 ಗಂಟೆಗಳೊಳಗೆ ಆಗುಂಬೆ ಪೊಲೀಸರು ಶೀಘ್ರ ಕಾರ್ಯಾಚರಣೆ ನಡೆಸಿ ಸಂಕದಹೊಳೆ ಸಮೀಪ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆಗುಂಬೆ ಶ್ರೀರಾಮಮಂದಿರದಲ್ಲಿ ಸೋಮವಾರ ರಾತ್ರಿ ರಾಮ ದೇವರ ಕೈಯಲ್ಲಿದ್ದ ಬಿಲ್ಲು ಹಾಗೂ ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ಕಳವು ಮಾಡಲಾಗಿತ್ತು. ವಿಷಯ ತಿಳಿದ ತಕ್ಷಣವೇ ಪೊಲೀಸರು ತನಿಖೆ ಆರಂಭಿಸಿ, ಸುಂಕದಹೊಳೆ ಸಮೀಪದ ಏಳಮಲೈ ನಿವಾಸಿ ಮನೋಜ್ ಆಲಿಯಾಸ್ ಗುಂಡ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿತನಿಂದ ದೇವಾಲಯದಲ್ಲಿ…
ಶಿವಮೊಗ್ಗದ ಸರ್ಕ್ಯೂಟ್ ಹೌಸ್ ಬಳಿ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನ – ಪ್ರಕರಣ ದಾಖಲು
ಶಿವಮೊಗ್ಗದ ಸರ್ಕ್ಯೂಟ್ ಹೌಸ್ ಬಳಿ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನ – ಪ್ರಕರಣ ದಾಖಲು ಶಿವಮೊಗ್ಗ, ಸೆ.9: ನಗರದ ಹೃದಯ ಭಾಗವಾದ ಶರಾವತಿ ನಗರ ಎ ಬ್ಲಾಕ್ ಹಾಗೂ ಸರ್ಕ್ಯೂಟ್ ಹೌಸ್ ಬಳಿ ಭಾನುವಾರದ ಬೆಳಗಿನ ಜಾವ ಯುವತಿಯೊಬ್ಬಳ ಮೇಲೆ ನಡೆದ ಅತ್ಯಾಚಾರ ಯತ್ನ ನಡೆದ ಪ್ರಕರಣ ನಡೆದಿದೆ ಮೂಲಗಳ ಪ್ರಕಾರ, ತಾಯಿ ಮತ್ತು ಸಹೋದರನನ್ನು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಬಸ್ಸಿಗೆ ಹತ್ತಿಸಿ ಸ್ವಂತ ದ್ವಿಚಕ್ರ ವಾಹನದಲ್ಲಿ ಮನೆಗೆ ಮರಳುತ್ತಿದ್ದ ಯುವತಿಯನ್ನು, ಇಬ್ಬರು ಸಂಶಯಾಸ್ಪದ ಯುವಕರು ಹಿಂಬಾಲಿಸಿದ್ದಾರೆ….
ಭದ್ರಾವತಿ ಈದ್ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ?
ಭದ್ರಾವತಿ ಈದ್ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ? ಆರೋಪಿಗಳ ಪತ್ತೆಗೆ ಮೂರು ತಂಡ – ಎಸ್ ಪಿ ಮಿಥುನ್ ಕುಮಾರ್ ಪಾಕಿಸ್ತಾನ ಪರ ಘೋಷಣೆ; ಮತಾಂಧರ ಸೊಕ್ಕಿಗೆ ಕಾಂಗ್ರೆಸ್ ಸರ್ಕಾರದ ಒಲೈಕೆ ಕಾರಣ: ಕೆಎಸ್ ಈಶ್ವರಪ್ಪ ಕಿಡಿ ಭದ್ರಾವತಿಯಲ್ಲಿ ಸೋಮವಾರ ರಾತ್ರಿ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಭದ್ರಾವತಿಯ ಅಂಬೇಡ್ಕರ್ ವೃತ್ತದಲ್ಲಿ ಮೆರವಣಿಗೆ ಸಾಗುವಾಗ ಕೆಲವು ಯುವಕರಿಂದ ಪಾಕಿಸ್ತಾನ ಜಿಂದಾಬಾದ್ ಘೋಷಣೆ…
RIPPONPETE | ಅಪ್ರಾಪ್ತೆಯೊಂದಿಗೆ ವಿವಾಹ – ಯುವಕನ ವಿರುದ್ಧ ಫೋಕ್ಸೋ ಪ್ರಕರಣ ದಾಖಲು
ಅಪ್ರಾಪ್ತೆಯೊಂದಿಗೆ ವಿವಾಹ – ಯುವಕನ ವಿರುದ್ಧ ಫೋಕ್ಸೋ ಪ್ರಕರಣ ದಾಖಲು ರಿಪ್ಪನ್ ಪೇಟೆ ; ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ಬಾಲಕಿಯೊಂದಿಗೆ ಯುವಕನೊಬ್ಬ ಬಾಲ್ಯವಿವಾಹವಾಗಿದ್ದು ಈ ಹಿನ್ನಲೆಯಲ್ಲಿ ಯುವಕನ ವಿರುದ್ದ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿರುವ ಘಟನೆ ನಡೆದಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಕದರಮಂಗಳ ಗ್ರಾಮದ ಮೋಹನ್ಕುಮಾರ್ ಎಂಬುವರು ಅಪ್ರಾಪ್ತೆಯೊಂದಿಗೆ ವಿವಾಹವಾಗಿರುವ ಘಟನೆ ಬಹಿರಂಗವಾಗಿ, ಕಾನೂನು ಕ್ರಮಕ್ಕೆ ದಾರಿ ಮಾಡಿಕೊಟ್ಟಿದೆ. ರಿಪ್ಪನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬಾಲಕಿಯೊಂದಿಗೆ ಕಳೆದ ಆಗಸ್ಟ್ 29ರಂದು ದೇವಸ್ಥಾನವೊಂದರಲ್ಲಿ ವಿವಾಹ…
ಚಿನ್ನಮನೆ ಬಳಿ ಭಾರೀ ಅವಘಡ – ಚಲಿಸುತಿದ್ದ ಕಾರಿನ ಮೇಲೆ ಬಿದ್ದ ಮರ – ನಜ್ಜುಗುಜ್ಜಾದ ಕಾರು
ಚಿನ್ನಮನೆ ಗ್ರಾಮದ ಬಳಿ ಭಾರೀ ಅವಘಡ – ಚಲಿಸುತಿದ್ದ ಕಾರಿನ ಮೇಲೆ ಬಿದ್ದ ಮರ – ನಜ್ಜುಗುಜ್ಜಾದ ಕಾರು ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಚಿನ್ನಮನೆ ಗ್ರಾಮದ ಬಳಿ ಭಾರೀ ಅವಘಡ ಸಂಭವಿಸಿದೆ. ಚಲಿಸುತಿದ್ದ ಕಾರಿನ ಮೇಲೆ ಏಕಾಏಕಿ ಮರವೊಂದು ಬಿದ್ದು ಕಾರು ಸಂಪೂರ್ಣ ನಜ್ಜುಗುಜ್ಜಾಗಿರುವ ಘಟನೆ ಮಧ್ಯಾಹ್ನ ನಡೆದಿದೆ. ಮಾರುತಿ ಸ್ವಿಫ್ಟ್ ಕಾರಿನ ಚಾಲಕರ ಕಾರು ಚಲಾಯಿಸುತ್ತಿರುವಾಗ ತೀವ್ರ ಗಾಳಿಯಿಂದ ಕಿತ್ತು ಬಂದ ದೊಡ್ಡ ಮರದ ಕೊಂಬೆ ಕಾರಿನ ಮೇಲೆ ಬಿದ್ದಿದೆ. ಘಟನೆಯಿಂದ ಕಾರಿನ ಮುಂಭಾಗ…
RIPPONPETE | ಕಾಡು ಪ್ರಾಣಿಗಳ ಬೇಟೆಗೆ ಸಂಚು – ಮೂವರು ಆರೋಪಿಗಳ ಬಂಧನ , ಇಬ್ಬರು ಪರಾರಿ
RIPPONPETE | ಕಾಡು ಪ್ರಾಣಿಗಳ ಬೇಟೆಗೆ ಸಂಚು – ಮೂವರು ಆರೋಪಿಗಳ ಬಂಧನ , ಇಬ್ಬರು ಪರಾರಿ ರಿಪ್ಪನ್ಪೇಟೆ : ಮೂಗುಡ್ತಿ ವನ್ಯಜೀವಿ ವಲಯ ವ್ಯಾಪ್ತಿಯ ಕುಮದ್ವತಿ ಮೀಸಲು ಅರಣ್ಯದಲ್ಲಿ ಕಾಡು ಪ್ರಾಣಿಗಳ ಬೇಟೆಗೆ ಬಂದಿದ್ದ ಐವರ ಗುಂಪನ್ನು ಅರಣ್ಯಾಧಿಕಾರಿ ಪವನ್ ಕುಮಾರ್ ಎನ್ ನೇತೃತ್ವದ ತಂಡ ದಿಡೀರ್ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ , ಇನ್ನಿಬ್ಬರು ಆರೋಪಿಗಳು ಪರಾರಿಯಾಗಿದ್ದು ಅವರ ಪತ್ತೆಗೆ ಬಲೆ ಬೀಸಿದ್ದಾರೆ ಮಂಗಳವಾರ ಮುಂಜಾನೆ ಗಸ್ತಿನಲ್ಲಿದ್ದ ಸಿಬ್ಬಂದಿಗೆ ಶಂಕಾಸ್ಪದ ಮಾಹಿತಿ ಲಭ್ಯವಾದ…
ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ – ಒಂದು ಗಂಟೆಯೊಳಗೆ ಆರೋಪಿಯ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು
ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ – ಒಂದು ಗಂಟೆಯೊಳಗೆ ಆರೋಪಿಯ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು ರಿಪ್ಪನ್ ಪೇಟೆ : ಅವಿವಾಹಿತ ಮಹಿಳೆ ಮೇಲೆ ದೂರದ ಸಂಬಂಧಿ ಅತ್ಯಾಚಾರಕ್ಕೆ ಯತ್ನಿಸಿದ ಬಗ್ಗೆ ಪಟ್ಟಣದ ಠಾಣೆಯಲ್ಲಿ ದೂರು ದಾಖಲಾಗಿ ಕೇವಲ ಒಂದು ಗಂಟೆಯೊಳಗೆ ಪಿಎಸೈ ರಾಜುರೆಡ್ಡಿ ನೇತ್ರತ್ವದ ಪೊಲೀಸರು ಆರೋಪಿಯ ಬಂಧಿಸಿ ಜೈಲಿಗಟ್ಟಿರುವ ಘಟನೆ ನಡೆದಿದೆ. ಬೆಳ್ಳೂರು ನಿವಾಸಿ ಪ್ರಕಾಶ್ (40) ಬಂಧಿತ ಆರೋಪಿಯಾಗಿದ್ದಾನೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಪ್ಱ್ಂ ವ್ಯಾಪ್ತಿಯ ಕಳಸೆ ಗ್ರಾಮದ…