Headlines

ವಾಟ್ಸಾಪ್ ಗೆ ಬಂದ ಮೆಸೇಜ್ ನಂಬಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ವಾಟ್ಸಾಪ್ ಗೆ ಬಂದ ಮೆಸೇಜ್ ನಂಬಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ ಶಿವಮೊಗ್ಗ :  ಜು. 9: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಬರಲಿದೆ ಎಂಬ ವಾಟ್ಸಾಪ್ ಗೆ ಬಂದ ವಂಚಕರ ಸಂದೇಶ ನಂಬಿದ ವ್ಯಕ್ತಿಯೋರ್ವರು ಲಕ್ಷಾಂತರ ರೂ. ಕಳೆದುಕೊಂಡ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಬಿ ಬಿ ರಸ್ತೆಯ ನಿವಾಸಿ, 30 ವರ್ಷ ವಯೋಮಾನದ ವ್ಯಕ್ತಿಯೇ ವಂಚನೆಗೊಳಗಾದವರೆಂದು ಗುರುತಿಸಲಾಗಿದೆ. ಒಟ್ಟಾರೆ 34,16,000 ರೂ.ಗಳನ್ನು ಸೈಬರ್ ವಂಚಕರು ವಂಚಿಸಿದ್ದಾರೆ. ಈ ಸಂಬಂಧ ಶಿವಮೊಗ್ಗ…

Read More

ಆಟೋ ಚಾಲಕನನ್ನು ಅಡ್ಡಗಟ್ಟಿ 2 ಲಕ್ಷ ರೂಪಾಯಿ ದರೋಡೆ

ಆಟೋ ಚಾಲಕನನ್ನು ಅಡ್ಡಗಟ್ಟಿ 2 ಲಕ್ಷ ರೂಪಾಯಿ ದರೋಡೆ ಶಿವಮೊಗ್ಗ : ನಗರದ ಕೆ.ಆರ್. ಪುರಂ ಬಳಿ ಆಟೋ ಚಾಲಕರೊಬ್ಬರನ್ನು ಅಡ್ಡಗಟ್ಟಿ, ಲಕ್ಷಾಂತರ ರೂಪಾಯಿ ನಗದು ದರೋಡೆ ಮಾಡಿದ ಘಟನೆ ನಡೆದಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಶಿವಮೊಗ್ಗದ ವಿವಿದ ಆಟೋ ಸ್ಟ್ಯಾಂಡ್‌ನ ಚಾಲಕರು ಪ್ರತ್ಯೇಕವಾಗಿ ಮೂರು ಫಂಡ್‌ಗಳನ್ನು ಮಾಡಿಕೊಂಡಿದ್ದರು. ಪ್ರತಿ ಶನಿವಾರ ಈ ಫಂಡ್‌ಗಳಿಗೆ ಹಣ ಹಾಕಿ, ಅಗತ್ಯವಿರುವ ಆಟೋ ಚಾಲಕರಿಗೆ ನೀಡುವ ವ್ಯವಸ್ಥೆಯನ್ನು ಮಾಡಲಾಗಿತ್ತು. ಅದರಂತೆ,…

Read More

ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಶಾಲಾ ಮುಖ್ಯೋಪಾಧ್ಯಾಯ ಸ್ಥಳದಲ್ಲಿಯೇ ಸಾವು

ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಶಾಲಾ ಮುಖ್ಯೋಪಾಧ್ಯಾಯ ಸ್ಥಳದಲ್ಲಿಯೇ ಸಾವು ಅಪಘಾತದ ತೀವ್ರತೆಗೆ ಸ್ಥಳದಲ್ಲಿಯೇ ಕೆಳಗೆ ಬಿದ್ದ ಮಂಜಯ್ಯ ನವರಿಗೆ ತೀವ್ರ ರಕ್ತಸ್ರಾವವಾಗಿತ್ತು ಕೂಡಲೇ ಸ್ಥಳೀಯರು ಆಟೋ ಮೂಲಕ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ ಆದರೆ ಅಷ್ಟರಲ್ಲಾಗಲೇ ಮಂಜಯ್ಯ ನವರ ಪ್ರಾಣಪಕ್ಷಿ ಹಾರಿಹೋಗಿತ್ತು.ಘಟನೆಯಲ್ಲಿ ಇನ್ನೊಂದು ಬೈಕ್ ನ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿವೆ ರಿಪ್ಪನ್ ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಶಿವಮಂದಿರ ಸಮೀಪದಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ  ಸರ್ಕಾರಿ…

Read More

ಹುಂಚದಕಟ್ಟೆ ಸಮೀಪದಲ್ಲಿ ಕಾಲು ಜಾರಿ ಕೆರೆಗೆ ಬಿದ್ದು ರಿಪ್ಪನ್ ಪೇಟೆ ವ್ಯಕ್ತಿ  ಸಾವು

ಹುಂಚದಕಟ್ಟೆ ಸಮೀಪದಲ್ಲಿ ಕಾಲು ಜಾರಿ ಕೆರೆಗೆ ಬಿದ್ದು ರಿಪ್ಪನ್ ಪೇಟೆ ವ್ಯಕ್ತಿ  ಸಾವು ಭಾನುವಾರ ಬೆಳಗ್ಗೆ ಸೊಪ್ಪು ತರಲು ಕಾಡಿಗೆ ಹೋಗಿದ್ದ ಅವರು, ಬಹಳ ಹೊತ್ತಾದರೂ ವಾಪಸ್ ಬರದ ಕಾರಣ ಕುಟುಂಬದವರು ಹುಡುಕಾಟ ನಡೆಸಿದ್ದಾರೆ. ಈ ವೇಳೆ, ಹೊಸಕೆರೆ ಕೆರೆಯಲ್ಲಿ ಕಾಲುಜಾರಿ ಬಿದ್ದು ದುರ್ಘಟನೆ ಸಂಭವಿಸಿರುವುದು ಬೆಳಕಿಗೆ ಬಂದಿದೆ. ರಿಪ್ಪನ್‌ಪೇಟೆ: ಹುಂಚದಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಕೆರೆ ಕೆರೆಯಲ್ಲಿ ಕಾಲು ಜಾರಿ ಬಿದ್ದು ರಿಪ್ಪನ್ ಪೇಟೆ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಪಟ್ಟಣದ ಸಮೀಪದ ಕರಡಿಗ ಗ್ರಾಮದ…

Read More

ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ ಪಲ್ಟಿ

ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ ಪಲ್ಟಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಮಿನಿ ಬಸ್ ಪಲ್ಟಿಯಾದ ಘಟನೆ ಶಿವಮೊಗ್ಗದ ಅಮೀರ್‌ ಅಹಮದ್‌ ಸರ್ಕಲ್‌ನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಎ.ಎ. ಸರ್ಕಲ್‌ ಬಳಿ ಬಸ್‌ ಬರುತ್ತಿರುವಾಗ ಅಡ್ಡ ಬಂದ ಆಟೋವನ್ನು ತಪ್ಪಿಸಲು ಹೋಗಿ ಮಿನಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ಸಿನಲ್ಲಿ ಪ್ರಯಾಣಿಕರು ಯಾರೂ ಇರಲಿಲ್ಲ. ಚಾಲಕ ಒಬ್ಬನೇ ಇದ್ದರು ಎಂದು ತಿಳಿದುಬಂದಿದೆ. ಪಶ್ಚಿಮ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಶಿವಮೊಗ್ಗ ನಗರದಲ್ಲಿ ಗಣೇಶ ಮೂರ್ತಿ,ನಾಗರ ವಿಗ್ರಹಕ್ಕೆ  ಅಪಮಾನ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್.!

ಶಿವಮೊಗ್ಗ ನಗರದಲ್ಲಿ ಗಣೇಶ ಮೂರ್ತಿ,ನಾಗರ ವಿಗ್ರಹಕ್ಕೆ  ಅಪಮಾನ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್.! ಶಿವಮೊಗ್ಗದ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ಅನ್ಯಕೋಮಿನ ಯುವಕರಿಂದ ಗಣಪತಿ ವಿಗ್ರಹ ಹಾಗೂ ನಾಗರ ಕಲ್ಲಿಗೆ ಅಪಮಾನ ಮಾಡಿರುವ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಗಾರಪ್ಪ ಬಡಾವಣೆಯ ಮುಖ್ಯರಸ್ತೆಯಲ್ಲಿ ಇತ್ತೀಚೆಗೆ ಪ್ರತಿಷ್ಠಾಪನೆ ಮಾಡಿದ್ದ ಗಣಪತಿ ವಿಗ್ರಹಕ್ಕೆ ಒದ್ದು, ನಾಗರ ಕಲ್ಲನ್ನು ಚರಂಡಿಗೆ ಎಸೆದಿರುವ ಆರೋಪ ಕೇಳಿಬಂದಿದ್ದು, ಹಿಂದೂ ಮುಖಂಡರು ಕೆರಳಿದ್ದಾರೆ. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ….

Read More

ರೈಲ್ವೇ ಟ್ರ್ಯಾಕ್‌ನಲ್ಲಿ ನವವಿವಾಹಿತೆ ಶವ ಪತ್ತೆ ಪ್ರಕರಣ – ಪತಿ ಮನೆ ಮುಂದೆ ಮೃತದೇಹವಿಟ್ಟು ಪ್ರತಿಭಟನೆ

ರೈಲ್ವೇ ಟ್ರ್ಯಾಕ್‌ನಲ್ಲಿ ನವವಿವಾಹಿತೆ ಶವ ಪತ್ತೆ ಪ್ರಕರಣ – ಪತಿ ಮನೆ ಮುಂದೆ ಮೃತದೇಹವಿಟ್ಟು ಪ್ರತಿಭಟನೆ ಕಳೆದ 7 ತಿಂಗಳ ಹಿಂದೆ ವಿದ್ಯಾಳ ಮದುವೆ ಮಾಡಲಾಗಿತ್ತು. ಪತಿ ಶಿವು ಪೊಲೀಸ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಇಬ್ಬರು ಬೆಂಗಳೂರಿನ ಶಂಕರಪುರಂನಲ್ಲಿ ವಾಸವಾಗಿದ್ದರು.ಜೂ.30ರಂದು ವಿದ್ಯಾ ಕಾಣೆಯಾಗಿದ್ದರು. ಈ ಕುರಿತು ಶಂಕರಪುರಂ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿರುವ ಪ್ರಕರಣ ದಾಖಲಾಗಿತ್ತು. ಏಳು ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆಯ ಶವ ರೈಲ್ವೇ ಟ್ರ್ಯಾಕ್‌ನಲ್ಲಿ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರೆಂದು ಆರೋಪ ಕೇಳಿಬಂದಿದೆ. ಮೃತಳನ್ನು…

Read More

ಸಾಲಬಾಧೆಗೆ ಬೇಸತ್ತು ವಿಷ ಸೇವಿಸಿ ಕೃಷಿಕ ಸಾವು | ತಂದೆಯ ಸ್ಥಿತಿ ಕಂಡು ಅಪ್ರಾಪ್ತ ಮಗಳು ವಿಷ ಸೇವನೆ

ಸಾಲಬಾಧೆಗೆ ಬೇಸತ್ತು ವಿಷ ಸೇವಿಸಿ ಕೃಷಿಕ ಸಾವು | ತಂದೆಯ ಸ್ಥಿತಿ ಕಂಡು ಅಪ್ರಾಪ್ತ ಮಗಳು ವಿಷ ಸೇವನೆ ಮಂಗಳವಾರ ರಾತ್ರಿ ಊಟ ಮಾಡುವಾಗ ಸಾಲಗಾರರ ಕಾಟ ತಾಳಲಾಗುತ್ತಿಲ್ಲ ಎಂದು ಜಗಳವಾಡಿದ್ದಾರೆ ಈ ಸಂಧರ್ಭದಲ್ಲಿ ಮೃತ ವ್ಯಕ್ತಿಯ ತಂದೆ ಅವರನ್ನು ಸಮಾಧಾನ ಪಡಿಸಿದ್ದಾರೆ ನಂತರ  ಮನೆಯಿಂದ ಹೊರಗೆ ಹೋಗಿ ವಿಷ ಸೇವನೆ ಮಾಡಿಕೊಂಡು ಬಂದಿದ್ದಾರೆ. ರಿಪ್ಪನ್ ಪೇಟೆ : ಸಮೀಪದ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇರಲ ಮನೆ ನಿವಾಸಿ ಕೃಷಿಕ  ವೆಂಕಟೇಶ್ (49) ಅವರು ಸಾಲ…

Read More

ಗಾಂಜಾ ಮಾರುತ್ತಿದ್ದ ಯುವಕನ ಬಂಧನ

ಗಾಂಜಾ ಮಾರುತ್ತಿದ್ದ ಯುವಕನ ಬಂಧನ ಶಿವಮೊಗ್ಗ : ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಓರ್ವನನ್ನು ಸಿಇಎನ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ ಘಟನೆ, ಶಿವಮೊಗ್ಗ ನಗರದ ಹೊರವಲಯ ತ್ಯಾವರೆಚಟ್ನಳ್ಳಿಯ ಹೊನ್ನಾಳ್ಳಿ ರಸ್ತೆಗೆ ಹೊಂದಿಕೊಂಡಂತಿರುವ ಲೇಕ್ ವ್ಯೂ ರೆಸಿಡೆನ್ಸಿ ಸಮೀಪ ನಡೆದಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ಪಟ್ಟಣದ ಟಿಪ್ಪುನಗರ 4 ನೇ ಕ್ರಾಸ್ ನಿವಾಸಿ, ಚಾಲಕ ವೃತ್ತಿ ಮಾಡುವ ಮೊಹಮ್ಮದ್ ಜಮೀರ್ ಅಹಮದ್ (33) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಖಚಿತ ವರ್ತಮಾನದ ಮೇರೆಗೆ ಜು. 1…

Read More

ANANDAPURA | ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್ ಲಾರಿ ಪಲ್ಟಿ : ಕೋಳಿಗಾಗಿ ಮುಗಿಬಿದ್ದ  ಚಿಕನ್ ಪ್ರಿಯರು..

ANANDAPURA | ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್ ಲಾರಿ ಪಲ್ಟಿ : ಕೋಳಿಗಾಗಿ ಮುಗಿಬಿದ್ದ  ಚಿಕನ್ ಪ್ರಿಯರು.. ಶಿವಮೊಗ್ಗ – ಕಡೂರಿನಿಂದ ಸಾಗರಕ್ಕೆ ಹೊರಟಿದ್ದ ಕೋಳಿ ತುಂಬಿದ್ದ ಕ್ಯಾಂಟರ್ ಲಾರಿ‌ ಪಲ್ಟಿಯಾಗಿ ನೂರಾರು ಕೋಳಿಗಳು ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕು ಆನಂದಪುರಂ ಬಳಿಯ ಮುಂಬಾಳು ಕೆರೆ ಏರಿ ಮೇಲೆ‌ ಇಂದು ಬೆಳಗ್ಗೆ ನಡೆದಿದೆ. ಸಾಗರ ತಾಜ್ ಟ್ರೇಡರ್ಸ್​ಗೆ ಕಡೂರಿನಿಂದ ಸುಮಾರು ನಾಲ್ಕೂವರೆ ಟನ್​ನಷ್ಟು ಕೋಳಿ ತೆಗೆದುಕೊಂಡು ಹೋಗಲಾಗುತ್ತಿತ್ತು. ಈ ವೇಳೆ ಕಾರು ಅಡ್ಡ ಬಂದ ಕಾರಣ ಕ್ಯಾಂಟರ್ ಲಾರಿ…

Read More