ಕ್ರೈಂ ಸುದ್ದಿ:
ಸ್ಫೋಟಕ ಸಿಡಿದು ಹಸು ಸಾವು: ಓರ್ವ ಬಂಧನ
ಸ್ಫೋಟಕ ಸಿಡಿದು ಹಸು ಸಾವು: ಓರ್ವ ಬಂಧನ ಸ್ಫೋಟಕ ಸಿಡಿದು ಹಸು ಸಾವು: ಓರ್ವ ಬಂಧನ ಸ್ಫೋಟಕ ಸಿಡಿದು ಹಸು ಸಾವು: ಓರ್ವ ಬಂಧನ ಹಂದಿ ಶಿಕಾರಿಗೆಂದು ಇಟ್ಟಿದ್ದ ಸ್ಫೋಟಕ ಸಿಡಿದು ಹಸು ಮೃತಪಟ್ಟಿರುವ ಘಟನೆ ಭದ್ರಾವತಿ ನಗರದ ಬೊಮ್ಮನಕಟ್ಟೆ ಬಡಾವಣೆಯ ಮೂಲೆಕಟ್ಟೆಯಲ್ಲಿ ನಡೆದಿದೆ. ಘಟನೆ ಸಂಬಂಧ ಆರೋಪಿ ಗುರು (45) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಗುರು ಹಂದಿ ಶಿಕಾರಿಗೆಂದು ಸಿಡಿಮದ್ದು ತಯಾರು ಮಾಡಿದ್ದನು. ಹಿಂದಿನ ದಿನ ಸಿಡಿಮದ್ದು ತಯಾರಿಸಿ ಒಣಗಲೆಂದು ತನ್ನ ಮನೆ ಪಕ್ಕದ…
SAGARA | ಮನೆ ಹಾಗೂ ದನಗಳ್ಳತನ ಮಾಡುತಿದ್ದ ಆರೋಪಿಗಳ ಬಂಧನ – ಲಕ್ಷಾಂತರ ರೂ ಮೌಲ್ಯದ ನಗದು , ಚಿನ್ನಾಭರಣ ವಶಕ್ಕೆ..!
SAGARA | ಮನೆ ಹಾಗೂ ದನಗಳ್ಳತನ ಮಾಡುತಿದ್ದ ಆರೋಪಿಗಳ ಬಂಧನ – ಲಕ್ಷಾಂತರ ರೂ ಮೌಲ್ಯದ ನಗದು , ಚಿನ್ನಾಭರಣ ವಶಕ್ಕೆ..! ಸಾಗರ : ಪಟ್ಟಣದ ಪೇಟೆ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮನೆಗಳ್ಳತನ, ದನಗಳ್ಳತನ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಾಲ್ವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, 2 ಲಕ್ಷ ಮೌಲ್ಯದ ಚಿನ್ನಾಭರಣ, 20 ಲಕ್ಷ ಮೌಲ್ಯದ ವಾಹನ ಜಪ್ತಿ ಮಾಡಿದ್ದಾರೆ. ಇಂದು ಪತ್ರಿಕಾ ಗೋಷ್ಠಿಯಲ್ಲಿ ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯ್ಕ್ ಅವರು ಮಾಹಿತಿ ನೀಡಿದ್ದು,…
ಅಂಗಲಾಚಿದರು ಬಿಡದ ದುಷ್ಕರ್ಮಿಗಳು, ಬೇಕರಿಗೆ ನುಗ್ಗಿ ವ್ಯಕ್ತಿಯ ಬರ್ಬರ ಹತ್ಯೆ – ಹಳೇ ವೈಷಮ್ಯಕ್ಕೆ ಸಿನಿಮೀಯ ಶೈಲಿಯಲ್ಲಿ ಕೊಲೆ
ಅಂಗಲಾಚಿದರು ಬಿಡದ ದುಷ್ಕರ್ಮಿಗಳು, ಬೇಕರಿಗೆ ನುಗ್ಗಿ ವ್ಯಕ್ತಿಯ ಬರ್ಬರ ಹತ್ಯೆ – ಹಳೇ ವೈಷಮ್ಯಕ್ಕೆ ಸಿನಿಮೀಯ ಶೈಲಿಯಲ್ಲಿ ಕೊಲೆ ಸಿನಿಮಾ ಶೈಲಿಯಲ್ಲಿ ಬೇಕರಿಗೆ ನುಗ್ಗಿ ಮನಬಂದಂತೆ ಓರ್ವ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಮಾಡಿರುವಂತಹ ಘಟನೆ ಶನಿವಾರ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾದಲ್ಲಿ ನಡೆದಿದೆ. ಚನ್ನಪ್ಪ ಹುಸೇನಪ್ಪ ನಾರಿನಾಳ (35) ಹತ್ಯೆಗೊಳಗಾದ ವ್ಯಕ್ತಿ. ಚನ್ನಪ್ಪ ಕೈ ಮುಗಿದು ಪರಿಪರಿಯಾಗಿ ಬೇಡಿಕೊಂಡರೂ ದುಷ್ಕರ್ಮಿಗಳು ಬೇಕರಿಯಲ್ಲಿ ಅಟ್ಟಾಡಿಸಿ ಮನಸೋಇಚ್ಛೆ ಹಲ್ಲೆ ಮಾಡಿದ್ದಾರೆ. ಬಳಿಕ ಬೇಕರಿಯಿಂದ ಹೊರಗಡೆ ಎಳೆದುಕೊಂಡು ಹೋಗಿ ಕೊಲೆ…
ರಸ್ತೆಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ನವವಿವಾಹಿತ ಸಾವು!
ರಸ್ತೆಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ನವವಿವಾಹಿತ ಸಾವು! ಕೆಲಸ ಮುಗಿಸಿಕೊಂಡು ಮನೆಗೆ ತೆರಳುವಾಗ ರಸ್ತೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ನವವಿವಾಹಿತ ಸಾವನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹೊಳೆ ಜೋಳದಗುಡ್ಡೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗ್ರಾಮದ ದೇವರಾಜ ಎಂದು ಗುರುತಿಸಲಗಿದೆ. ಅವರು ಎಂದಿನಂತೆ ಕೆಲಸ ಮುಗಿಸಿಕೊಂಡು ರಾತ್ರಿ 8 ಗಂಟೆಗೆ ಮನೆಗೆ ತೆರಳುವ ವೇಳೆ ಮನೆಯ ವಿದ್ಯುತ್ ಲೈನ್ ತುಂಡಾಗಿ ಬಿದ್ದಿರುವುದನ್ನು ಗಮನಿಸದೆ ತುಳಿದು ವಿದ್ಯುತ್ ಸ್ಪರ್ಶವಾಗಿ ಅಸ್ವಸ್ಥರಾಗಿದ್ದರು. ಮೃತ…
ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!!
ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!! ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!! ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!! ಮನೆಗಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸಿ ಆತನಿಂದ ₹14.70 ಲಕ್ಷ ಮೌಲ್ಯದ 184 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ. ಶಿಕಾರಿಪುರದ ರಂಗನಾಥಪುರ ಕಾಲೊನಿ ನಿವಾಸಿ ಬಿ.ಜೆ.ಅಭಿಷೇಕ ಗೌಡ (25) ಬಂಧಿತ ಆರೋಪಿ. ಶಿಕಾರಿಪುರ ಪಟ್ಟಣದ ಮಹಿಳೆಯೊಬ್ಬರು ಜ. 24ರಂದು ಮನೆಯ ಬೀರುವಿನಲ್ಲಿ ಇಟ್ಟಿದ್ದ…
ಚಿನ್ನಾಭರಣಕ್ಕಾಗಿ ಕೆಲಸ ಕೊಟ್ಟ ಮೇಸ್ತ್ರಿಯ ಕೊಲೆ – ಉಂಗುರ ತೆಗೆಯಲಾಗದೇ ಬೆರಳನ್ನೇ ಕಟ್ ಮಾಡಿದ ಹಂತಕರು
ಚಿನ್ನಾಭರಣಕ್ಕಾಗಿ ಕೆಲಸ ಕೊಟ್ಟ ಮೇಸ್ತ್ರಿಯ ಕೊಲೆ – ಉಂಗುರ ತೆಗೆಯಲಾಗದೇ ಬೆರಳನ್ನೇ ಕಟ್ ಮಾಡಿದ ಹಂತಕರು ಹಾಸನ: ಚಿನ್ನಾಭರಣಕ್ಕಾಗಿ ಕೆಲಸ ಕೊಟ್ಟ ಮೇಸ್ತ್ರಿಯನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಅರಸೀಕೆರೆ ನಗರದಲ್ಲಿ ನಡೆದಿದೆ. ವಿಜಯ್ ಕುಮಾರ್ (46) ಕೊಲೆಯಾದ ಮೇಸ್ತ್ರಿ. ಶುಕ್ರವಾರ ತಡರಾತ್ರಿ ಇಬ್ಬರು ಬಿಹಾರ ಮೂಲದ ಕಾರ್ಮಿಕರು ಕೊಲೆ ಮಾಡಿದ್ದಾರೆ ಎಂದು ಈಟಿವಿ ಭಾರತಕ್ಕೆ ಪೊಲೀಸ್ ಮೂಲಗಳು ತಿಳಿಸಿವೆ. ಅರಸೀಕೆರೆ ಕೆಎಸ್ಆರ್ಟಿಸಿ ಡಿಪೋ ಸಮೀಪ ಇರುವ ಪೆಟ್ರೋಲ್ ಬಂಕ್ ಮುಂಭಾಗ ಒಂದು ಕಟ್ಟಡ ನಿರ್ಮಾಣವಾಗುತ್ತಿದ್ದು, ಕಟ್ಟಡ…
ಭೀಕರ ಕಾರು ಅಪಘಾತದಲ್ಲಿ ಫೋಟೋಗ್ರಾಫರ್ ಸಾವು
ಭೀಕರ ಕಾರು ಅಪಘಾತದಲ್ಲಿ ಫೋಟೋಗ್ರಾಫರ್ ಸಾವು ಭೀಕರ ಕಾರು ಅಪಘಾತದಲ್ಲಿ ಫೋಟೋಗ್ರಾಫರ್ ಸಾವು ಭೀಕರ ಕಾರು ಅಪಘಾತದಲ್ಲಿ ಫೋಟೋಗ್ರಾಫರ್ ಸಾವು ಭೀಕರ ಕಾರು ಅಪಘಾತದಲ್ಲಿ ಫೋಟೋಗ್ರಾಫರ್ ಸಾವು ಶಿವಮೊಗ್ಗ: ರಸ್ತೆಯಲ್ಲಿ ನಿಲ್ಲಿಸಿದ್ದ ಗೂಡ್ಸ್ ವಾಹನಕ್ಕೆ ಹಿಂಬದಿಯಿಂದ ಕಾರೊಂದು ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಓರ್ವ ಸಾವನ್ನಪ್ಪಿರುವ ಘಟನೆ ಶುಕ್ರವಾರ ರಾತ್ರಿ ಶಿವಮೊಗ್ಗ – ಹೊಳೆಹೊನ್ನೂರು ರಸ್ತೆಯ ಪಿಳ್ಳಂಗೆರೆ ಗ್ರಾಮದಲ್ಲಿ ನಡೆದಿದೆ. ಭದ್ರಾವತಿ ತಾಲೂಕಿನ ಹನುಮಂತಾಪುರ ಗ್ರಾಮದ ನಿವಾಸಿ ಚೇತನ್ ಹೆಚ್.ಪಿ (36) ಮೃತ ವ್ಯಕ್ತಿ. ಫೋಟೋಗ್ರಾಫರ್ ಕೆಲಸ ಮಾಡಿಕೊಂಡಿದ್ದ…
RIPPONPETE | ತಮ್ಮಡಿಕೊಪ್ಪದಲ್ಲಿ ಪ್ರಿಯಕರನೊಂದಿಗೆ ವಿಷ ಸೇವಿಸಿ ಮಹಿಳೆ ಸಾವು – ಅನೈತಿಕ ಸಂಬಂಧಕ್ಕೆ ಇಬ್ಬರು ಮಕ್ಕಳು ಅನಾಥ !
RIPPONPETE | ತಮ್ಮಡಿಕೊಪ್ಪದಲ್ಲಿ ಪ್ರಿಯಕರನೊಂದಿಗೆ ವಿಷ ಸೇವಿಸಿ ಮಹಿಳೆ ಸಾವು – ಅನೈತಿಕ ಸಂಬಂಧಕ್ಕೆ ಇಬ್ಬರು ಮಕ್ಕಳು ಅನಾಥ ! RIPPONPETE | ತಮ್ಮಡಿಕೊಪ್ಪದಲ್ಲಿ ಪ್ರಿಯಕರನೊಂದಿಗೆ ವಿಷ ಸೇವಿಸಿ ಮಹಿಳೆ ಸಾವು – ಅನೈತಿಕ ಸಂಬಂಧಕ್ಕೆ ಇಬ್ಬರು ಮಕ್ಕಳು ಅನಾಥ ! RIPPONPETE | ತಮ್ಮಡಿಕೊಪ್ಪದಲ್ಲಿ ಪ್ರಿಯಕರನೊಂದಿಗೆ ವಿಷ ಸೇವಿಸಿ ಮಹಿಳೆ ಸಾವು – ಅನೈತಿಕ ಸಂಬಂಧಕ್ಕೆ ಇಬ್ಬರು ಮಕ್ಕಳು ಅನಾಥ ! ರಿಪ್ಪನ್ ಪೇಟೆ : ಪತಿಯಿಂದ ದೂರವಾಗಿದ್ದ ವಿವಾಹಿತೆ ಮಹಿಳೆಯೊಬ್ಬಳು ತನ್ನ ಪ್ರಿಯಕರನೊಂದಿಗೆ ವಿಷ…
ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು – ಅತ್ತೆ ಮಾವನ ವಿರುದ್ದ FIR ದಾಖಲು
ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು – ಅತ್ತೆ ಮಾವನ ವಿರುದ್ದ FIR ದಾಖಲು ಭದ್ರಾವತಿಯಲ್ಲಿ ವಿವಾಹಿತ ಮಹಿಳೆಯೋರ್ವಳು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದು ಅತ್ತೆ ಮತ್ತು ಮಾವನ ವಿರುದ್ಧ ದೂರು ದಾಖಲಾಗಿದೆ. ಶಾಜಿಯಾ ಭಾನು ಎಂಬ 24 ವರ್ಷದ ವಿವಾಹಿತ ಮಹಿಳೆ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದು ಆಕೆಯ ಸಾವಿಗೆ ಅತ್ತೆ ಮತ್ತು ಮಾವನವರು ಕೆಲಸಕ್ಕೆ ಹೋಗು ಎಂದು ಪೀಡಿಸುತ್ತಿದ್ದ ಕಾರಣ ಆಕೆ ಸಾವನ್ನಪ್ಪಿರುವುದಾಗಿ ಮೃತಳ ಕುಟುಂಬ ದೂರಿನಲ್ಲಿ ಉಲ್ಲೇಖಿಸಿದೆ. ಕಾಗೆಕೋಡಮಗ್ಗಿಯ ನಿವಾಸಿ ಶಾಜಿಯಾ ಭಾನು ತಿಪ್ಲಾಪುರ ಕ್ಯಾಂಪ್ ನ ನಿವಾಸಿ ಸಮೀರ್…
ಹಾಸ್ಟೆಲ್ ನಲ್ಲಿ ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು
ಹಾಸ್ಟೆಲ್ ನಲ್ಲಿ ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು ಕೊಡಗು: ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಸಿಇಟಿ ಕಾಲೇಜಿನ ಹಾಸ್ಟೆಲ್ ನಲ್ಲಿ ನಡೆದಿದೆ. ರಾಯಚೂರು ಮೂಲದ ಪ್ರಥಮ ವರ್ಷದ ಎ.ಐ.ಎಂ.ಎಲ್ ವ್ಯಾಸಂಗ ಮಾಡುತ್ತಿರುವ ತೇಜಸ್ವಿನಿ(19) ಮೃತ ವಿದ್ಯಾರ್ಥಿನಿ. ತೇಜಸ್ವಿನಿ ರಾಯಚೂರಿನ ಮಹಾಂತಪ್ಪ ಎಂಬುವರ ಏಕೈಕ ಪುತ್ರಿಯಾಗಿದ್ದಾಳೆ. ಸ್ಥಳಕ್ಕೆ ಪೊನ್ನಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದೆ. ಆರು ಬ್ಯಾಕ್ ಲಾಗ್…