ಕ್ರೈಂ ಸುದ್ದಿ:
ಕೈಗೆ ಕೋಳ ತೊಡಿಸಿರುವಂತೆ ಪ್ರಧಾನಿ ಮೋದಿಯ ಎಡಿಟೆಡ್ ಫೋಟೋ ಜಾಲತಾಣದಲ್ಲಿ ಹರಿಬಿಟ್ಟ ಕಿರಾತಕ – ದೂರು ದಾಖಲು
ಕೈಗೆ ಕೋಳ ತೊಡಿಸಿರುವಂತೆ ಪ್ರಧಾನಿ ಮೋದಿಯ ಎಡಿಟೆಡ್ ಫೋಟೋ ಜಾಲತಾಣದಲ್ಲಿ ಹರಿಬಿಟ್ಟ ಕಿರಾತಕ – ದೂರು ದಾಖಲು ಕೈಗೆ ಕೋಳ ತೊಡಿಸಿರುವಂತೆ ಪ್ರಧಾನಿ ಮೋದಿಯ ಎಡಿಟೆಡ್ ಫೋಟೋ ಜಾಲತಾಣದಲ್ಲಿ ಹರಿಬಿಟ್ಟ ಕಿರಾತಕ – ದೂರು ದಾಖಲು ಕೈಗೆ ಕೋಳ ತೊಡಿಸಿರುವಂತೆ ಪ್ರಧಾನಿ ಮೋದಿಯ ಎಡಿಟೆಡ್ ಫೋಟೋ ಜಾಲತಾಣದಲ್ಲಿ ಹರಿಬಿಟ್ಟ ಕಿರಾತಕ – ದೂರು ದಾಖಲು ಪಾಕಿಸ್ತಾನ ರಾವಲ್ಪಿಂಡಿಯಲ್ಲಿರುವ ಸೆಂಟ್ರಲ್ ಜೈಲ್ ಆಗಿರುವ ಅಡಿಯಾಲ ಜೈಲಿನ ಮುಂದೆ ಭಾರತದ ಪ್ರಧಾನಿ ನರೇಂದ್ರ ಮೋದಿಯ ಕೈಗೆ ಕೋಳ ತೊಡಿಸಿರುವ ಫೊಟೊವನ್ನ…
RIPPONPETE | 9ನೇ ಮೈಲಿಕಲ್ ಬಳಿ ಬೈಕ್ ಅಪಘಾತ – ಸವಾರನಿಗೆ ಗಾಯ
RIPPONPETE | 9ನೇ ಮೈಲಿಕಲ್ ಬಳಿ ಬೈಕ್ ಅಪಘಾತ – ಸವಾರನಿಗೆ ಗಾಯ RIPPONPETE | 9ನೇ ಮೈಲಿಕಲ್ ಬಳಿ ಬೈಕ್ ಅಪಘಾತ – ಸವಾರನಿಗೆ ಗಾಯ RIPPONPETE | 9ನೇ ಮೈಲಿಕಲ್ ಬಳಿ ಬೈಕ್ ಅಪಘಾತ – ಸವಾರನಿಗೆ ಗಾಯ ರಿಪ್ಪನ್ ಪೇಟೆ : ಇಲ್ಲಿನ ಅರಸಾಳು ಸಮೀಪದ ಒಂಬತ್ತನೇ ಮೈಲಿಕಲ್ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತವಾಗಿ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕುಂಸಿ ನಿವಾಸಿ ಗೋವಿಂದ್ (41) ಎಂಬಾತನಿಗೆ ಗಂಭೀರ…
ನಿಲ್ಲಿಸಿದ್ದ ಲಾರಿಯಿಂದ ಡೀಸೆಲ್ ಕಳ್ಳತನ ಮಾಡುತಿದ್ದ ಕಳ್ಳರ ಬಂಧನ
ನಿಲ್ಲಿಸಿದ್ದ ಲಾರಿಯಿಂದ ಡೀಸೆಲ್ ಕಳ್ಳತನ ಮಾಡುತಿದ್ದ ಕಳ್ಳರ ಬಂಧನ ಸೊರಬ: : ರೈಸ್ಮಿಲ್ ಆವರಣದಲ್ಲಿ ನಿಲ್ಲಿಸಿದ್ದ ೩ ಲಾರಿಗಳ ಡೀಸೆಲ್ ಟ್ಯಾಂಕ್ನಲ್ಲಿದ್ದ ಅಂದಾಜು ೪೫ ಸಾವಿರ ರೂ. ಮೌಲ್ಯದ ಸುಮಾರು ೪೫೦ ಲೀಟರ್ ಡಿಸೇಲ್ನ್ನು ಕಳ್ಳತನ ಮಾಡಿಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ಯುವಕರಿಬ್ಬರನ್ನು ಸೊರಬ ಪೊಲೀಸರು ಬಂಧಿಸಿದ್ದಾರೆ. ಬಂಧಿತರೆಂದರೆ ಶಿವಮೊಗ್ಗದ ಟಿಪ್ಪುನಗರ ಬಲಭಾಗ ೫ ನೇ ಕ್ರಾಸ್ ವಾಸಿ ಸೋನು (೨೬) ಮತ್ತು ಭರ್ಮಪ್ಪನಗರದ ಸೈಯದ್ ಹುಸೇನ್ ಅಲಿಯಾಸ್ ಗಫಾರ್ (೨೫). ಇವರಿಂದ ಅಂದಾಜು ಮೌಲ್ಯ…
ಸ್ನೇಹಿತರೊಂದಿಗೆ ಶಿಕಾರಿಗೆ ತೆರಳಿದ್ದ ವೇಳೆ ಅಕಸ್ಮಾತ್ತಾಗಿ ಗುಂಡು ತಗುಲಿ ಯುವಕ ಸಾವು
ಸ್ನೇಹಿತರೊಂದಿಗೆ ಶಿಕಾರಿಗೆ ತೆರಳಿದ್ದ ವೇಳೆ ಅಕಸ್ಮಾತ್ತಾಗಿ ಗುಂಡು ತಗುಲಿ ಯುವಕ ಸಾವು ಸ್ನೇಹಿತರೊಂದಿಗೆ ಶಿಕಾರಿಗೆ ತೆರಳಿದ್ದ ವೇಳೆ ಅಕಸ್ಮಾತ್ತಾಗಿ ಗುಂಡು ತಗುಲಿ ಯುವಕ ಸಾವು ಸ್ನೇಹಿತರೊಂದಿಗೆ ಶಿಕಾರಿಗೆ ತೆರಳಿದ್ದ ವೇಳೆ ಅಕಸ್ಮಾತ್ತಾಗಿ ಗುಂಡು ತಗುಲಿ ಯುವಕ ಸಾವು ಶಿಕಾರಿಗೆ ಹೋಗಿದ್ದ ವೇಳೆ ಯುವಕನೊಬ್ಬನಿಗೆ ಗುಂಡು ತಗುಲಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಕಟ್ಟೆಹಕ್ಲು ಎಂಬಲ್ಲಿ ನಡೆದಿದೆ. ಮೃತನನ್ನು ಗೌತಮ್ (25) ಎಂದು ಗುರುತಿಸಲಾಗಿದೆ. ಬಸವಾನಿ ಸಮೀಪದ ಕೊಳಾವರ ಗ್ರಾಮದ ಯುವಕ ಸ್ನೇಹಿತರ ಜೊತೆ ಶಿಕಾರಿಗೆ…
ಮಕ್ಕಳಾಗಲಿಲ್ಲವೆಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಂದ ರಾಕ್ಷಸರು
ಮಕ್ಕಳಾಗಲಿಲ್ಲವೆಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಂದ ರಾಕ್ಷಸರು ಮಕ್ಕಳಾಗಲಿಲ್ಲವೆಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಂದ ರಾಕ್ಷಸರು ಮಕ್ಕಳಾಗಲಿಲ್ಲವೆಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಂದ ರಾಕ್ಷಸರು ಸೊಸೆಗೆ ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆ ಪತಿ ಮತ್ತವನ ಪೋಷಕರು ಮಹಿಳೆಯನ್ನು ಕಲ್ಲಿನಿಂದ ಜಜ್ಜಿ, ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ (Belagavi crime news) ಅಥಣಿ ತಾಲೂಕಿನ ಮಲಬಾದ್ ಗ್ರಾಮದಲ್ಲಿ ನಡೆದಿದೆ. ರೇಣುಕಾ ಸಂತೋಷ ಹೊನಕಾಂಡೆ (27) ಕೊಲೆಯಾದ ಮೃತ ದುರ್ದೈವಿ. ಸೊಸೆಗೆ ಮಕ್ಕಳಾಗಲಿಲ್ಲವೆಂದು ಕಳೆದ ಶನಿವಾರದಂದು ಮಹಿಳೆಯನ್ನು…
ಶವ ಪರೀಕ್ಷೆ ವರದಿ ನೀಡಲು ಲಂಚ ಕೇಳಿದ ಸರ್ಕಾರಿ ವೈದ್ಯ – ಲೋಕಯುಕ್ತರ ದಾಳಿ , ಬಂಧನ
ಶವ ಪರೀಕ್ಷೆ ವರದಿ ನೀಡಲು ಲಂಚ ಕೇಳಿದ ಸರ್ಕಾರಿ ವೈದ್ಯ – ಲೋಕಯುಕ್ತರ ದಾಳಿ , ಬಂಧನ ಶವ ಪರೀಕ್ಷೆ ವರದಿ ನೀಡಲು ಲಂಚ ಕೇಳಿದ ಸರ್ಕಾರಿ ವೈದ್ಯ – ಲೋಕಯುಕ್ತರ ದಾಳಿ , ಬಂಧನ ಶವ ಪರೀಕ್ಷೆ ವರದಿ ನೀಡಲು ಲಂಚ ಕೇಳಿದ ಸರ್ಕಾರಿ ವೈದ್ಯ – ಲೋಕಯುಕ್ತರ ದಾಳಿ , ಬಂಧನ ಸರ್ಕಾರಿ ಆಸ್ಪತ್ರೆ ವೈದ್ಯರೊಬ್ಬರು ಶವ ಪರೀಕ್ಷೆ ವರದಿ ನೀಡುವುದಕ್ಕಾಗಿ ಮಂಗಳವಾರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವೈದ್ಯರನ್ನು…
RIPPONPETE | ಸಾಲದ ಭಾದೆಗೆ ಬೇಸತ್ತು ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ
RIPPONPETE | ಸಾಲದ ಭಾದೆಗೆ ಬೇಸತ್ತು ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ RIPPONPETE | ಸಾಲದ ಭಾದೆಗೆ ಬೇಸತ್ತು ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ RIPPONPETE | ಸಾಲದ ಭಾದೆಗೆ ಬೇಸತ್ತು ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ ಸಾಲದ ಬಾಧೆ ತಾಳಲಾರದೆ ವಿಷ ಸೇವಿಸಿ ಯುವ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಕೆಂಚನಾಲ ಗ್ರಾಮದಲ್ಲಿ ನಡೆದಿದೆ. ಕೆಂಚನಾಲ ಗ್ರಾಮದ ಅಶೋಕ್ ಕೆ ಎಸ್…
ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕೊಲೆ ಆರೋಪಿ ಕಾಲಿಗೆ ಗುಂಡು
Murder suspect shot in leg after attempting to attack police Murder suspect shot in leg after attempting to attack police ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕೊ*ಲೆ ಆರೋಪಿ ಕಾಲಿಗೆ ಗುಂಡು ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಕೊಪ್ಪದಲ್ಲಿ ಬೆಳಿಗ್ಗೆ ವಾಕಿಂಗ್ ಹೋಗುತ್ತಿದ್ದ ವ್ಯಕ್ತಿಯನ್ನು ಕೊ*ಲೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ. ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರು ಕೊಪ್ಪದಲ್ಲಿ ಮೇ 09 ರಂದು ಹೇಮಣ್ಣ…
RIPPONPET|ಉದ್ಯೋಗ ಸಿಗಲಿಲ್ಲವೆಂದು ಬೇಸತ್ತು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ
RIPPONPET |ಉದ್ಯೋಗ ಸಿಗಲಿಲ್ಲವೆಂದು ಬೇಸತ್ತು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ RIPPONPET |ಉದ್ಯೋಗ ಸಿಗಲಿಲ್ಲವೆಂದು ಬೇಸತ್ತು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ RIPPONPET |ಉದ್ಯೋಗ ಸಿಗಲಿಲ್ಲವೆಂದು ಬೇಸತ್ತು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ RIPPONPET |ಉದ್ಯೋಗ ಸಿಗಲಿಲ್ಲವೆಂದು ಬೇಸತ್ತು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕಾರಗೋಡು ಗ್ರಾಮದ ಯುವಕನೊಬ್ಬ ಮನೆಯಲ್ಲಿ ಯಾರು ಇಲ್ಲದೇ ಇರುವ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ನಡೆದಿದೆ. ಕಾರಗೋಡು ಗ್ರಾಮದ ಸೃಜನ್…
ದಿವ್ಯಾಂಗ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ; ಪ್ರಕರಣದ ದಿಕ್ಕನ್ನೇ ಬದಲಿಸಿದ FSIL ರಿಪೋರ್ಟ್
ದಿವ್ಯಾಂಗ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ; ಪ್ರಕರಣದ ದಿಕ್ಕನ್ನೇ ಬದಲಿಸಿದ FSIL ರಿಪೋರ್ಟ್ ರಾಮನಗರ ತಾಲೂಕಿನ ಭದ್ರಾಪುರದ ಹಕ್ಕಿಪಿಕ್ಕಿ ಕಾಲೋನಿಯ ಖುಷಿ ಸಾವಿನ ಪ್ರಕರಣಕ್ಕೆ ಇದೀಗ ಭಾರೀ ಟ್ವಿಸ್ಟ್ ಸಿಕ್ಕಿದೆ. ಎಫ್ಎಸ್ಎಲ್ ವರದಿ ಬಂದಿದ್ದು, ಬಾಲಕಿಯ ಮೇಲೆ ಯಾವುದೇ ಅತ್ಯಾಚಾರ ನಡೆದಿಲ್ಲ ಎಂದು ತಿಳಿದುಬಂದಿದೆ. ಕಳೆದ ನಾಲ್ಕೈದು ದಿನಗಳಿಂದ 14 ವರ್ಷದ ಬಾಲಕಿ ಖುಷಿ ಎಂಬಾಕೆಯ ಸಾವಿನ ಕುರಿತು ಪ್ರತಿಭಟನೆಗಳು ನಡೆದಿದ್ದವು. ಬಾಲಕಿಯ ಕುಟುಂಬಸ್ಥರು ಹಾಗೂ ಸಂಬಂಧಿಕರು ನಾಲ್ಕು ಮಂದಿ ಬಾಲಕಿಯನ್ನು…