Headlines

11 ಲಕ್ಷ ಹಣದೊಂದಿಗೆ ಪರಾರಿಯಾದ ಅಂಗಡಿಯಲ್ಲಿ ಕೆಲಸಕ್ಕಿದ್ದ ರಾಜಸ್ಥಾನದ ಯುವಕ

11 ಲಕ್ಷ ಹಣದೊಂದಿಗೆ ಪರಾರಿಯಾದ ಅಂಗಡಿಯಲ್ಲಿ ಕೆಲಸಕ್ಕಿದ್ದ ರಾಜಸ್ಥಾನದ ಯುವಕ ಶಿಕಾರಿಪುರ: ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನೊಬ್ಬ ಮಾಲೀಕರು ತಮ್ಮ ಮನೆಯಲ್ಲಿಟ್ಟಿದ್ದ 11 ಲಕ್ಷ ರೂ. ಹಣ ಕಳ್ಳತನ ಮಾಡಿ ಪರಾರಿಯಾಗಿದ್ದು, ಆತನ ಸುಳಿವು ಸಿಗದ ಹಿನ್ನೆಲೆ ಅಂಗಡಿ ಮಾಲೀಕ ದೂರು ನೀಡಿದ್ದಾರೆ. ಮೇ 2ರಂದು ಮಧ್ಯಾಹ್ನದ ಅಡುಗೆ ಮಾಡುವಂತೆ ಸೂಚಿಸಿ ಸೆಯನ್‌ ಸಿಂಗ್‌ ತಮ್ಮ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹೇಂದ್ರ ಎಂಬಾತನಿಗೆ ಮನೆ ಬೀಗ ಕೊಟ್ಟು ಕಳುಹಿಸಿದ್ದರು.ಸಂಜೆ 4 ಗಂಟೆಯಾದರು ಮಹೇಂದ್ರ ಅಂಗಡಿಗೆ ಹಿಂತಿರುಗಿರಲಿಲ್ಲ. ಕರೆ ಮಾಡಿದಾಗ…

Read More

RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ , ಕೊಲೆ ಯತ್ನ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ

RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ ಆರೋಪ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ ಆರೋಪ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ ಆರೋಪ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ ರಿಪ್ಪನ್ ಪೇಟೆ : ಮನೆಗೆ…

Read More

ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು

ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು ಕ್ರಿಕೆಟ್ ವಿಚಾರವಾಗಿ ನಡೆದ ಹತ್ಯೆ ಪ್ರಕರಣ ಸಂಬಂಧ ಬಂಧಿಸಲು ಹೋದಾಗ ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ. ಅರುಣ್ ಕುಮಾರ್ (19) ಎಂಬಾತನ ಕಾಲಿಗೆ ಹೊಸಮನೆ ಠಾಣೆ ಪಿಎಸ್‌ಐ ಗುಂಡು ಹಾರಿಸಿದ್ದಾರೆ. ಅರುಣ್ ಕುಮಾರ್ ವಿರುದ್ಧ ಐದು ಪ್ರಕರಣಗಳಿದ್ದು , ನಿನ್ನೆ ಭದ್ರಾವತಿಯಲ್ಲಿ ಕ್ರಿಕೆಟ್ ವಿಚಾರದಲ್ಲಿ ನಡೆದ ಕೊಲೆ ಕೇಸಿನಲ್ಲಿ A3 ಆರೋಪಿಯಾಗಿದ್ದು ಈತನನ್ನು ಬಂಧಿಸಲು…

Read More

ಏಳು ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ ..!

ಏಳು ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ ..! ಏಳು ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ ..! ಏಳು ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ ..! ಏಳು ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ ..! ಏಳು ವರ್ಷದ ಮಗಳ ಮೇಲೆ ತಂದೆಯೇ ಅತ್ಯಾಚಾರ ಎಸಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದ್ದು ಮಲ್ಲಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂರ್ತಿ ಅತ್ಯಾಚಾರ ಆರೋಪಿಯಾಗಿದ್ದಾನೆ. 2ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಸಂತ್ರಸ್ತ ಬಾಲಕಿ ಮೇ 2ರಂದು ಬಾಲಕಿ ಸ್ನಾನ…

Read More

HOSANAGARA | ಕೌಟುಂಬಿಕ ಕಲಹ ವಿಕೋಪಕ್ಕೆ – ಓರ್ವನ ಕೊಲೆ

HOSANAGARA | ಕೌಟುಂಬಿಕ ಕಲಹ ವಿಕೋಪಕ್ಕೆ – ಓರ್ವನ ಕೊಲೆ HOSANAGARA | ಕೌಟುಂಬಿಕ ಕಲಹ ವಿಕೋಪಕ್ಕೆ – ಓರ್ವನ ಕೊಲೆ HOSANAGARA | ಕೌಟುಂಬಿಕ ಕಲಹ ವಿಕೋಪಕ್ಕೆ – ಓರ್ವನ ಕೊಲೆ ಹೊಸನಗರ : ಕೌಟುಂಬಿಕ ಕಲಹಕ್ಕೆ ಹೊಡೆದಾಡಿಕೊಂಡು ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ತಾಲೂಕಿನ ನಿಟ್ಟೂರು ಸಮೀಪದ ಕರ್ಕಮುಡಿಯಲ್ಲಿ ಭಾನುವಾರ ನಡೆದಿದೆ. ದೇವಿಚಂದ್ರ (52) ಮೃತ ದುರ್ದೈವಿ. ದೇವಿಚಂದ್ರನ ಬಾವ ಓಂಕಾರ್ ಮನೆಯಲ್ಲಿ ನಾಗಚೌಡಿ ದೇವಸ್ಥಾನದಲ್ಲಿ ಪೂಜಾ ಕಾರ್ಯಕ್ರಮವಿತ್ತು. ಪೂಜೆಗೆ ಅಕ್ಕನ ಗಂಡ ದೇವಿಚಂದ್ರ…

Read More

ಅರಸಾಳುವಿನಲ್ಲಿ ಭೀಕರ ಬೈಕ್ ಅಪಘಾತ – ಯುವಕ ಸ್ಥಳದಲ್ಲಿಯೇ ಸಾವು

ಅರಸಾಳುವಿನಲ್ಲಿ ಭೀಕರ ಬೈಕ್ ಅಪಘಾತ – ಯುವಕ ಸಾವು ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಅರಸಾಳು ಕೆರೆ ಏರಿ ಮೇಲೆ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತವಾಗಿ ಯುವಕನೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ. ಮೃತಪಟ್ಟ ಯುವಕನನ್ನು ಅರಸಾಳು ಗ್ರಾಮದ ಅನೂಪ್ ( 22) ಎಂದು ಗುರುತಿಸಲಾಗಿದೆ. ಖಾಸಗಿ ಮೆಡಿಕಲ್ ಕಂಪನಿಯಲ್ಲಿ ರೆಪ್ ಆಗಿ ಕಾರ್ಯನಿರ್ವಹಿಸುತಿದ್ದ ಅನೂಪ್ ಕಾರ್ಯನಿಮಿತ್ತ ರಿಪ್ಪನ್ ಪೇಟೆಗೆ ತೆರಳಿ ಅರಸಾಳುವಿಗೆ ಹಿಂದಿರುಗುತಿದ್ದಾಗ ಅರಸಾಳು ಗ್ರಾಮದ ಕೆರೆ ಏರಿ ಮೇಲಿನ…

Read More

BANKAPURA | ಬಸ್ ನಿಲ್ದಾಣದಲ್ಲಿ ಕಳ್ಳತನ ಮಾಡುತಿದ್ದ ಅಂತರ್ ಜಿಲ್ಲಾ ಕಳ್ಳರ ಬಂಧನ

BANKAPURA | ಬಸ್ ನಿಲ್ದಾಣದಲ್ಲಿ ಕಳ್ಳತನ ಮಾಡುತಿದ್ದ ಅಂತರ್ ಜಿಲ್ಲಾ ಕಳ್ಳರ ಬಂಧನ ಬಂಕಾಪುರ ಪಟ್ಟಣದ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಆಭರಣ ಕಳ್ಳತನ ಪ್ರಕರಣದಲ್ಲಿ ಬಂಕಾಪುರ ಪಿಎಸೈ ನಿಂಗರಾಜ್ ಕೆ ವೈ ನೇತ್ರತ್ವದಲ್ಲಿ ಪೊಲೀಸರು ಕಲಬುರಗಿ ಮೂಲದ ಇಬ್ಬರನ್ನು ಅಂತರ ಜಿಲ್ಲಾ ಕಳ್ಳರನ್ನು ಬಂಧಿಸಿ, 1.65 ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕಳ್ಳತನ ಆರೋಪದಲ್ಲಿ ಬಂಧಿತರನ್ನು ಕಲಬುರಗಿ ಜಿಲ್ಲೆಯ ರಾಮತೀರ್ಥ ಗ್ರಾಮದ ನಿವಾಸಿಗಳಾದ 42 ವರ್ಷದ ಕಸ್ತೂರಿ, 20 ವರ್ಷದ ವೆನಿಲಾ @…

Read More

ತಲವಾರು ಝಳಪಿಸಿದ ರ‌್ಯಾಂಬೋ ನಾಗೇಶ್ ಮತ್ತು ಆಟೋ ಸಮೀರ್ ಗ್ಯಾಂಗ್ ಅರೆಸ್ಟ್

ತಲವಾರು ಝಳಪಿಸಿದ ರ‌್ಯಾಂಬೋ ನಾಗೇಶ್ ಮತ್ತು ಆಟೋ ಸಮೀರ್ ಗ್ಯಾಂಗ್ ಅರೆಸ್ಟ್ ತಲವಾರು ಝಳಪಿಸಿದ ರ‌್ಯಾಂಬೋ ನಾಗೇಶ್ ಮತ್ತು ಆಟೋ ಸಮೀರ್ ಗ್ಯಾಂಗ್ ಅರೆಸ್ಟ್ ಶಿವಮೊಗ್ಗ : ಹಿಂದೂ ಸಂಘಟನೆಯ ರ‌್ಯಾಂಬೋ ನಾಗೇಶ ಮತ್ತು ಆಟೋ ಸಮೀರ್ ಗ್ಯಾಂಗ್ ನ್ನ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. 8 ಜನರಿಗೆ ನ್ಯಾಯಾಂಗ ಬಂಧನವಾಗಿದೆ. ಹೊನ್ನಾಳಿ ರಸ್ತೆಯ ತರಳಬಾಳು ಬಡಾವಣೆಯಲ್ಲಿ ರ‌್ಯಾಂಬೋ ನಾಗೇಶ ಮತ್ತು ಆಟೋ ಸಮೀರ್ ಗ್ಯಾಂಗ್ ತಲವಾರುಗಳನ್ನ ಝಳಪಿಸಿಕೊಂಡು ಸಾರ್ವಜನಿಕ ಶಾಂತಿಗೆ ಭಂಗ ಉಂಟಾಗುವ ರೀತಿಯಲ್ಲಿ ಓಡಾಡುತ್ತಿದ್ದರು ಎಂಬ…

Read More

ಆಸ್ತಿಗಾಗಿ ಮಚ್ಚು, ದೊಣ್ಣೆಯಿಂದ ಸ್ವಂತ ಮಾವನ ಮೇಲೆಯೇ ಸೊಸೆ ಅಟ್ಯಾಕ್!

ಆಸ್ತಿಗಾಗಿ ಮಚ್ಚು, ದೊಣ್ಣೆಯಿಂದ ಸ್ವಂತ ಮಾವನ ಮೇಲೆಯೇ ಸೊಸೆ ಅಟ್ಯಾಕ್! ಆಸ್ತಿಗಾಗಿ ಮಚ್ಚು, ದೊಣ್ಣೆಯಿಂದ ಸ್ವಂತ ಮಾವನ ಮೇಲೆಯೇ ಸೊಸೆ ಅಟ್ಯಾಕ್! ಆಸ್ತಿಗಾಗಿ ಮಚ್ಚು, ದೊಣ್ಣೆಯಿಂದ ಸ್ವಂತ ಮಾವನ ಮೇಲೆಯೇ ಸೊಸೆ ಅಟ್ಯಾಕ್! ಆಸ್ತಿ ವಿಚಾರಕ್ಕೆ ಸ್ವಂತ ಮಾನವ ಮೇಲೆಯೇ ಸೊಸೆಯೋರ್ವಳು ಕೆಲ ಗೂಂಡಾಗಳೊಂದಿಗೆ ಆಗಮಿಸಿ ಲಾಂಗ್ ಮಚ್ಚು, ದೊಣ್ಣೆಯಿಂದ ಅಟ್ಯಾಕ್ ಮಾಡಿರುವ ಘಟನೆ ಬೆಂಗಳೂರಿನ ಮಹದೇವಪುರ ವ್ಯಾಪ್ತಿಯಲ್ಲಿ ನಡೆದಿದೆ. ಶೃತಿ ಎಂಬ ಸೊಸೆ ಐದಾರು ಜನರ ಗುಂಪುಕಟ್ಟಿಕೊಂಡು ಮಾವ ಪ್ರಭು ಎಂಬುವವರ ಮನೆಗೆ ಬಂದು ಹಲ್ಲೆಗೆ…

Read More

ಅನೈತಿಕ ಸಂಬಂಧ – ಪತ್ನಿ ಹಾಗೂ ಪ್ರಿಯಕರನನ್ನು ಕೊಂದು ಪೊಲೀಸರಿಗೆ ಶರಣಾದ ಪತಿ

ಅನೈತಿಕ ಸಂಬಂಧ – ಪತ್ನಿ ಹಾಗೂ ಪ್ರಿಯಕರನನ್ನು ಕೊಂದು ಪೊಲೀಸರಿಗೆ ಶರಣಾದ ಪತಿ ಅನೈತಿಕ ಸಂಬಂಧ – ಪತ್ನಿ ಹಾಗೂ ಪ್ರಿಯಕರನನ್ನು ಕೊಂದು ಪೊಲೀಸರಿಗೆ ಶರಣಾದ ಪತಿ ವ್ಯಕ್ತಿಯೊಬ್ಬ ಅಕ್ರಮ ಸಂಬಂಧ ಹೊಂದಿರುವ ಶಂಕೆಯಿಂದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಗುರುವಾರ ರಾತ್ರಿ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾದನ ಹಿಪ್ಪರಗಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸೃಷ್ಟಿ ಶ್ರೀಮಂತ ಭಕರೆ (21), ಆಕೆಯ ಪ್ರಿಯಕರ ಖಾಜಪ್ಪ ದುರ್ಗಪ್ಪ ಗಾಡಿವಡ್ಡರ (23)…

Read More