ಕ್ರೈಂ ಸುದ್ದಿ:
ಜಮೀನು ಮಾರಲು ಬಿಡದ ತಂದೆ-ತಾಯಿಯನ್ನು ಟ್ರ್ಯಾಕ್ಟರ್ ನಲ್ಲಿ ಚೇಸ್ ಮಾಡಿ ಬರ್ಬರವಾಗಿ ಕೊಂದ ಮಗ
ಜಮೀನು ಮಾರಲು ಬಿಡದ ತಂದೆ-ತಾಯಿಯನ್ನು ಟ್ರ್ಯಾಕ್ಟರ್ನಿಂದ ಚೇಸ್ ಮಾಡಿ ಬರ್ಬರವಾಗಿ ಕೊಂದ ಮಗ ಮಾನವ ಕುಲ ತಲೆ ತಗ್ಗಿಸುವಂತಹ ಅಮಾನವೀಯ ಹಾಗೂ ಕ್ರೂರ ಘಟನೆಯೊಂದು ನಡೆದಿದೆ. ಮಗನೊಬ್ಬ ಆಸ್ತಿಗಾಗಿ ತನ್ನ ಹೆತ್ತ ತಂದೆ-ತಾಯಿಯನ್ನೇ ಟ್ರ್ಯಾಕ್ಟರ್ನಿಂದ ಬೆನ್ನಟ್ಟಿ, ಡಿಕ್ಕಿ ಹೊಡೆದು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಈ ಘಟನೆ ಆಂಧ್ರ ಪ್ರದೇಶದ ವಿಜಯನಗರಂ ಜಿಲ್ಲೆಯ ಪುಸಪತಿರೇಗ ಮಂಡಲದಲ್ಲಿ ನಡೆದಿದೆ. ಚಲ್ಲವನಿಪೇಟ ಪಂಚಾಯಿತಿಯ ನಡುಪುರಿ ಕಲ್ಲಾಲು ಗ್ರಾಮದ ಅಪ್ಪಲನಾಯ್ಡು (55) ಮತ್ತು ಜಯಾ (45) ದಂಪತಿಗೆ ರಾಜಶೇಖರ್ ಎಂಬ ಮಗ ಮತ್ತು…
ಮಹಿಳೆಯ ಮಾಂಗಲ್ಯ ಸರ ಅಪಹರಣ
ಮಹಿಳೆಯ ಮಾಂಗಲ್ಯ ಸರ ಅಪಹರಣ ಸಾಗರ : ಇಲ್ಲಿನ ಇಕ್ಕೇರಿ ರಸ್ತೆಯಲ್ಲಿ ಬುಧವಾರ ಸಂಜೆ ಮಹಿಳೆಯೊಬ್ಬರ ಮಾಂಗಲ್ಯ ಸರವನ್ನು ಸ್ಕೂಟಿಯಲ್ಲಿ ಬಂದ ಇಬ್ಬರು ಅಪಹರಿಸಿಕೊಂಡು ಹೋದ ಘಟನೆ ನಡೆದಿದೆ. ಕೂಲಿ ಕೆಲಸ ಮಾಡುತ್ತಿದ್ದ 60 ವರ್ಷದ ಸೀತಮ್ಮ ಎಂಬ ಮಹಿಳೆ ಇಕ್ಕೇರಿ ರಸ್ತೆಯಿಂದ ಜನ್ನತ್ ನಗರದ ತಮ್ಮ ಮನೆಗೆ ಹೋಗುತ್ತಿದ್ದಾಗ ಶೌಕತ್ ಎಂಬುವವರ ಮನೆ ಎದುರು ಸ್ಕೂಟಿಯಲ್ಲಿ ಬಂದ ಇಬ್ಬರು ಅಪರಿಚಿತರು ಸುಮಾರು 28 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಸೀತಮ್ಮ ಕೂಗಿ ಕೊಳ್ಳುವಷ್ಟರಲ್ಲಿ…
ಎರಡು ಬೈಕ್ಗಳ ನಡುವೆ ಭೀಕರ ಅಪಘಾತ – ಓರ್ವ ಸಾವು , ಮೂವರು ಗಂಭೀರ
ಎರಡು ಬೈಕ್ಗಳ ನಡುವೆ ಭೀಕರ ಅಪಘಾತ – ಓರ್ವ ಸಾವು , ಮೂವರು ಗಂಭೀರ ಎರಡು ಬೈಕ್ಗಳ ನಡುವೆ ಭೀಕರ ಅಪಘಾತ – ಓರ್ವ ಸಾವು , ಮೂವರು ಗಂಭೀರ ಎರಡು ಬೈಕ್ಗಳ ನಡುವೆ ಭೀಕರ ಅಪಘಾತ – ಓರ್ವ ಸಾವು , ಮೂವರು ಗಂಭೀರ ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಶಾಂತಪುರ ಗ್ರಾಮದ ಬಳಿಯಲ್ಲಿ ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿ ಮೂವರಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಭದ್ರಾವತಿ ತಾಲೂಕಿನ…
RIPPONPETE | ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರು ಗಂಭೀರ
RIPPONPETE | ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರು ಗಂಭೀರ RIPPONPETE | ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರು ಗಂಭೀರ RIPPONPETE | ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರು ಗಂಭೀರ RIPPONPETE | ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರು ಗಂಭೀರ ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಶಾಂತಪುರ ಗ್ರಾಮದ ಬಳಿಯಲ್ಲಿ ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ನಾಲ್ವರು ಗಂಭೀರ…
ಕುಂದಾದ್ರಿ ಬೆಟ್ಟದ ಮೇಲೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ .!!
ಕುಂದಾದ್ರಿ ಬೆಟ್ಟದ ಮೇಲೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ .!! ಪ್ರವಾಸಿ ಹಾಗೂ ಧಾರ್ಮಿಕ ಕೇಂದ್ರವಾಗಿರುವ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಂದಾದ್ರಿ ಬೆಟ್ಟದ ಮೇಲಿನ ಮೊದಲ ತಿರುವಿನಲ್ಲಿ ಸುಟ್ಟ ಸ್ಥಿತಿಯಲ್ಲಿ ದೇಹವೊಂದು ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಸೋಮವಾರ ರಾತ್ರಿ ಟ್ರಕ್ಕಿಂಗ್ ತೆರಳಿದ್ದ ತಂಡವೊಂದು ಸುಟ್ಟ ಸ್ಥಿತಿಯಲ್ಲಿ ಇದ್ದ ದೇಹವನ್ನು ನೋಡಿ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗುಂಬೆ ಪೊಲೀಸರು ತೆರಳಿ ಮಹಜರು ನಡೆಸಿದ್ದಾರೆ. ಕುಂದಾದ್ರಿ ಬೆಟ್ಟದ ಮೇಲೆ ಅನೈತಿಕ ಚಟುವಟಿಕೆ, ಅಕ್ರಮ ವ್ಯವಹಾರ, ಇಸ್ಪೀಟು, ದಂಧೆ…
ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ – 17 ಗೋವುಗಳ ರಕ್ಷಣೆ
ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ – 17 ಗೋವುಗಳ ರಕ್ಷಣೆ ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ – 17 ಗೋವುಗಳ ರಕ್ಷಣೆ ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ – 17 ಗೋವುಗಳ ರಕ್ಷಣೆ ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ – 17 ಗೋವುಗಳ ರಕ್ಷಣೆ ಭದ್ರಾವತಿ ತಾಲೂಕು ವೀರಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೌಡಳ್ಳಿ ಗ್ರಾಮದಲ್ಲಿ ಅಕ್ರಮ ಕಸಾಯಿ ಖಾನೆಯ ಪಕ್ಕದಲ್ಲಿ ಯಾವುದೇ ಪರವಾಗಿ ಇಲ್ಲದೆ ತಂದಿರಿಸಿದ್ದ 17 ಗೋವುಗಳನ್ನ ಭದ್ರಾವತಿ…
ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ ವಂಚಿಸಿದ ದಂಪತಿಗಳು – ದೂರು ದಾಖಲು
ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ ವಂಚಿಸಿದ ದಂಪತಿಗಳು – ದೂರು ದಾಖಲು ಶಿವಮೊಗ್ಗ: ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ವ್ಯಕಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿದ ಬಗ್ಗೆ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗೋಪಿಶೆಟ್ಟಿಕೊಪ್ಪದ 43 ವರ್ಷದ ನಿವಾಸಿಯೊಬ್ಬರಿಗೆ ಪರಿಚಯವಾದ ಅಶ್ವಿನಿ ಗೌಡ, ಪತಿ ಜಗದೀಶ್ ಯಾನೆ ಮಂಜಪ್ಪಗೌಡ ಸರ್ಕಾರಿ ಕೆಲಸ ಕೊಡಿಸುವುದಾಗಿ ಭರವಸೆ ನೀಡಿ 4 ಲಕ್ಷ ರೂ. ಬೇಡಿಕೆ ಇಟ್ಟಿದ್ದರು. 4 ಲಕ್ಷ ರೂ ಹಣದಲ್ಲಿ ಫೋನ್ ಪೇ ಮತ್ತು…
ಬಿ ಆರ್ ಪಿ ಗೆ ಡ್ಯಾಂ ಗೆ ವಿಹಾರಕ್ಕೆ ಹೋಗಿದ್ದ ತಂದೆ- ಮಗ ನೀರಲ್ಲಿ ಮುಳುಗಿ ಸಾವು | ಶವ ಮೇಲಕ್ಕೆತ್ತಿದ ಈಶ್ವರ್ ಮಲ್ಪೆ –
ಬಿ ಆರ್ ಪಿ ಗೆ ಡ್ಯಾಂ ಗೆ ವಿಹಾರಕ್ಕೆ ಹೋಗಿದ್ದ ತಂದೆ- ಮಗ ನೀರಲ್ಲಿ ಮುಳುಗಿ ಸಾವು | ಶವ ಮೇಲಕ್ಕೆತ್ತಿದ ಈಶ್ವರ್ ಮಲ್ಪೆ – ಶಿವಮೊಗ್ಗ: ಭದ್ರಾ ನದಿಗೆ ಇಳಿದಿದ್ದ ಮಗನನ್ನು ರಕ್ಷಿಸಲು ಹೋದ ತಂದೆಯು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಭದ್ರಾವತಿ ಬಳಿಯ ಬಿ ಆರ್ ಪಿ ಡ್ಯಾಂ ಬಳಿ ನಡೆದಿದೆ. ಭದ್ರಾವತಿಯ ಭೂತನಗುಡಿಯ ನಿವಾಸಿ ಹಫೀಜ್ ಜಾಬರ್ ಮತ್ತು ಅವರ ಪುತ್ರ ಜಾವೇದ್ (14) ಹಾಗೂ ಕುಟುಂಬ ಬಿಆರ್ ಪಿಗೆ ವಿಹಾರಕ್ಕೆ ತೆರಳಿದ್ದರು…
ಅಕ್ರಮ ಮರಳು ಸಾಗಾಟ: 10 ಟ್ರ್ಯಾಕ್ಟರ್, ಜೆಸಿಬಿ, ಲಾರಿ ವಶಕ್ಕೆ!
ಅಕ್ರಮ ಮರಳು ಸಾಗಾಟ: 10 ಟ್ರ್ಯಾಕ್ಟರ್, ಜೆಸಿಬಿ, ಲಾರಿ ವಶಕ್ಕೆ! ಶಿವಮೊಗ್ಗ : ಅಕ್ರಮ ಮರಳು ಸಾಗಾಟ ನಡೆಸುತಿದ್ದ ಸ್ಥಳದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು 10 ಟ್ರ್ಯಾಕ್ಟರ್ ಜೆಸಿಬಿ ಹಾಗೂ ಲಾರಿಯನ್ನು ವಶಕ್ಕೆ ಪಡೆದ ಘಟನೆ ಹಾಡೊನಹಳ್ಳಿ ಗ್ರಾಮದಲ್ಲಿ ನಡೆದಿದೆ. ಇಂದು ಮುಂಜಾನೆ ಎಸಿ ಸತ್ಯನಾರಾಯಣ ನೇತೃತ್ವದಲ್ಲಿ ಹಾಡೋನಹಳ್ಳಿ ಆಕ್ರಮ ಮರಳು ದಂಧೆಯ ಮೇಲೆ ದಾಳಿ ಮಾಡಿದ್ದು ಈ ದಾಳಿಯ ವೇಳೆ ಸುಮಾರು 10 ಜೆಸಿಬಿ ಲಾರಿ, ಹತ್ತಕ್ಕೂ ಹೆಚ್ಚು ಟ್ರ್ಯಾಕ್ಟರ್ ಗಳು ಸ್ಥಳದಲ್ಲಿದ್ದವು. ಆದರೆ…
ANANDAPURA | ರೈಲಿಗೆ ತಲೆಕೊಟ್ಟು ಆತ್ಮಹತ್ಯೆ
ANANDAPURA | ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ರೈಲಿಗೆ ತಲೆವೊಡ್ಡಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆನಂದಪುರದ ಮುಂಬಾಳು ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಗುರುಮೂರ್ತಿ (37) ಎಂದು ಗುರುತಿಸಲಾಗಿದೆ. ದೇಹ ಮತ್ತು ರುಂಡ ಬೇರೆ ಬೇರೆ ಆಗಿ ಹಾರಿಬಿದ್ದಿದೆ. ಗುರುಮೂರ್ತಿ ಮುಂಬಾಳು ಗ್ರಾಮದ ನಿವಾಸಿ ಎಂದು ಗೊತ್ತಾಗಿದ್ದುಈತ ತೀರ್ಥಹಳ್ಳಿಯ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಮಾನಸಿಕ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ಎನ್ನಲಾಗಿದೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.