ಕ್ರೈಂ ಸುದ್ದಿ:
ಹೊಸನಗರ : ಹಸುವಿನ ಕೆಚ್ಚಲು ಕೊ*ಯ್ದ ಪ್ರಕರಣ – ಆರೋಪಿ ರಾಮಚಂದ್ರ ಅರೆಸ್ಟ್
ಹೊಸನಗರ : ಹಸುವಿನ ಕೆಚ್ಚಲು ಕೊ*ಯ್ದ ಪ್ರಕರಣ – ಆರೋಪಿ ರಾಮಚಂದ್ರ ಅರೆಸ್ಟ್ ಹೊಸನಗರ ; ಮೇಯಲು ಬಿಟ್ಟ ಹಸುವಿನ ಕೆಚ್ಚಲು ಕೊಯ್ದ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೇಲಿನಸಂಪಳ್ಳಿ ಗ್ರಾಮದ ವಿಜಾಪುರ ನಿವಾಸಿ ರಾಮಚಂದ್ರ ಬಿನ್ ಹುಚ್ಚಾನಾಯ್ಕ ಬಂಧಿತ ಆರೋಪಿ. ಈತನ ವಿರುದ್ದ ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ – 1960 (prevention of cruelty to animals act) ರ ಅಡಿ ಪ್ರಕರಣ ದಾಖಲಿಸಿಕೊಂಡು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ….
ಹೊಸನಗರ : ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುಷ್ಕರ್ಮಿಗಳು
ಹೊಸನಗರ : ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುಷ್ಕರ್ಮಿಗಳು ವಿಕೃತವಾಗಿ ಬಿಟ್ಟಯ ಪಾಪಿಗಳು ಮೇಯಲು ಹಸಿವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತೋಟದಕೊಪ್ಪ ಗ್ರಾಮದ ವಿಜಾಪುರ ಎಂಬಲ್ಲಿ ಶನಿವಾರ ನಡೆದಿದೆ. ಹಸುವಿನ ಕೆಚ್ಚಲು ಕೊಯ್ದ ಹೇಯ ಘಟನೆ ತಾಲೂಕಿನ ವಿಜಾಪುರದಲ್ಲಿ ನಡೆದಿದ್ದು.ಸ್ಥಳೀಯರು ಈ ಬಗ್ಗೆ ಮಾಹಿತಿ ನೀಡಿದ ನಂತರ ಸ್ಥಳೀಯರ ಸಹಕಾರದಿಂದ ಹಸುವನ್ನು ಮನೆಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ. ಗ್ರಾಮದ ಕುಮಾರ್ ವಿಜಯ ಎಂಬವರಿಗೆ ಸೇರಿದ್ದ ಹಸು ಶನಿವಾರ ಮೇಯಲು…
ಆನಂದಪುರ | ಅಕ್ರಮ ಜಾನುವಾರು ಸಾಗಾಟ – ಮೂವರು ವಶಕ್ಕೆ
ಆನಂದಪುರ | ಅಕ್ರಮ ಜಾನುವಾರು ಸಾಗಾಟ – ಮೂವರು ವಶಕ್ಕೆ ಸಾಗರ ತಾಲೂಕಿನ ಆನಂದಪುರ ಸಮೀಪದ ಬಳ್ಳಿಬೈಲು ಬಳಿ ಮೂರು ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಮೂವರನ್ನು ಆನಂದಪುರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ದಿಂಡದಹಳ್ಳಿ ವಾಸಿಗಳಾದ ಬಸವರಾಜ್, ಮರಿಯಪ್ಪ, ಗುಡ್ಡಪ್ಪ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ. ಬಳ್ಳಿ ಬೈಲಿನಿಂದ ಆನಂದಪುರ ಕಡೆ ತೆರಳುತ್ತಿದ್ದ ಅಶೋಕ್ ಲೈಲ್ಯಾಂಡ್ ವಾಹನವನ್ನು ಪಿಎಸ್ಐ ಪ್ರವೀಣ್ ನೇತೃತ್ವದ ತಂಡ ಪರಿಶೀಲಿಸಿದಾಗ, ಅಕ್ರಮವಾಗಿ ಹಿಂಸಾತ್ಮಕವಾಗಿ ಒಂದು ಎಮ್ಮೆ, ಒಂದು ಕೋಣನ ಮರಿ ಹಾಗೂ ಒಂದು ಹೋರಿ ಕರುವನ್ನು…
ANANDAPURA | ಗಾಂಜಾ ಅಮಲಿನಲ್ಲಿದ್ದ ಲಾರಿ ಚಾಲಕ ವಶಕ್ಕೆ
ANANDAPURA | ಗಾಂಜಾ ಅಮಲಿನಲ್ಲಿದ್ದ ಲಾರಿ ಚಾಲಕ ವಶಕ್ಕೆ ಗಾಂಜಾ ಸೇವಿಸಿ ವಾಹನ ಚಲಾಯಿಸುತಿದ್ದ ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ನಡೆದಿದೆ. ಆನಂದಪುರ ಪಿಎಸ್ಐ ಪ್ರವೀಣ್ ನೇತೃತ್ವದ ತಂಡ ಆನಂದಪುರ ಪೊಲೀಸ್ ಠಾಣೆಯ ಮುಂಭಾಗ ವಾಹನಗಳ ತಪಾಸಣೆ ನಡೆಸುತ್ತಿರುವಾಗ ಸಾಗರ ಕಡೆಯಿಂದ ಲಾರಿಯೊಂದು ಅಡ್ಡದಿಡ್ಡಿಯಾಗಿ ಚಾಲನೆ ಮಾಡಿಕೊಂಡು ಬರುತ್ತಿರುವುದನ್ನು ಗಮನಿಸಿದ ಪಿಎಸ್ಐ ಪ್ರವೀಣ್ ಮತ್ತು ತಂಡ ವಾಹನವನ್ನು ನಿಲ್ಲಿಸಿ ವಿಚಾರಿಸಿದಾಗ…
ವೃದ್ಧೆಯ ಸರ ಅಪಹರಣ ಪ್ರಕರಣ – ಇಬ್ಬರು ಸರಗಳ್ಳರ ಬಂಧನ
ವೃದ್ಧೆಯ ಸರ ಅಪಹರಣ ಪ್ರಕರಣ – ಇಬ್ಬರು ಸರಗಳ್ಳರ ಬಂಧನ ಶಿವಮೊಗ್ಗ: ಜೂನ್ 20ರಂದು ಬೆಳಗಿನ ಜಾವ ವೃದ್ಧೆಯೊಬ್ಬರ ಕೊರಳಿನಿಂದ 38 ಗ್ರಾಂ ಬಂಗಾರದ ಸರ ಕಿತ್ತುಕೊಂಡು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಎನ್.ಆರ್.ಪುರ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಚಿಪ್ಸ್ ವ್ಯಾಪಾರಿ ಸಾಗರ್ ಮತ್ತು ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರು ಮಾರಶೆಟ್ಟಿಹಳ್ಳಿ ರಾಕೇಶ್ ಬಂಧಿತ ಆರೋಪಿಗಳು. ಎನ್.ಆರ್.ಪುರ ಪಟ್ಟಣದ ಕುರುಕುಬಳ್ಳಿ ಬಳಿ 64 ವರ್ಷ ವಯಸ್ಸಿನ ಮಹಿಳೆಯೊಬ್ಬರು ವಾಕ್ ಮಾಡುತ್ತಿದ್ದರು . ಆವೇಳೆ ಇಬ್ಬರು ಕಳ್ಳರು…
ಬಸ್ ಹಾಗೂ ಬೈಕ್ ನಡುವೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು
ಬಸ್ ಹಾಗೂ ಬೈಕ್ ನಡುವೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತಿದ್ದ ದುರ್ಗಾಂಬ ಬಸ್ ರಿಪ್ಪನ್ ಪೇಟೆ ಪಟ್ಟಣದ ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಬಳಿಯಲ್ಲಿ ಅಪಘಾತವಾಗಿದ್ದು ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿತ್ತು ರಿಪ್ಪನ್ ಪೇಟೆ : ಬೈಕ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಕೆಂಚನಾಲ ಗ್ರಾಪಂ ವ್ಯಾಪ್ತಿಯ ಕಮದೂರು ಗ್ರಾಮದ ನಾಗರಾಜ್ ನಾಯ್ಕ್…
ಗೃಹರಕ್ಷಕರು ಪೊಲೀಸ್ ಇಲಾಖೆಯ ಬಲಗೈ ಇದ್ದಂತೆ – ಡಿವೈಎಸ್ಪಿ ಅರವಿಂದ್ ಕಲಗುಜ್ಜಿ
ಗೃಹರಕ್ಷಕರು ಪೊಲೀಸ್ ಇಲಾಖೆಯ ಬಲಗೈ ಇದ್ದಂತೆ – ಡಿವೈಎಸ್ಪಿ ಅರವಿಂದ್ ಕಲಗುಜ್ಜಿ ರಿಪ್ಪನ್ ಪೇಟೆ : ಗೃಹರಕ್ಷಕ ದಳದವರು ಪೊಲೀಸ್ ಇಲಾಖೆಯೊಂದಿಗೆ ಸಮಾಜದ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಗೃಹರಕ್ಷಕ ದಳ ಪೊಲೀಸ್ ಇಲಾಖೆಯ ಬಲಗೈ ಇದ್ದಂತೆ ಎಂದು ತೀರ್ಥಹಳ್ಳಿ ಉಪ ವಿಭಾಗದ ಡಿವೈಎಸ್ಪಿ ಅರವಿಂದ್ ಅಭಿಪ್ರಾಯ ಪಟ್ಟರು. ಹೊಂಬುಜ ಮಠದ ಆವರಣದಲ್ಲಿ ಜಿಲ್ಲಾ ಗೃಹರಕ್ಷಕ ದಳ ಆಯೋಜಿಸಿದ್ದ 10 ದಿನಗಳ ಗೃಹರಕ್ಷಕರ ವಾರ್ಷಿಕ ಮೂಲ ತರಭೇತಿ ಶಿಬಿರದಲ್ಲಿ ಮಾದಕ ವಸ್ತುಗಳ ಸಾಗಾಣಿಕೆ ಮತ್ತು ಮಾರಾಟದ ಕುರಿತು…
ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಗಂಭೀರ
ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಗಂಭೀರ ಪೆಟ್ರೋಲ್ ಬಂಕ್ ಬಳಿಯಲ್ಲಿ ಅಪಘಾತವಾಗಿದ್ದು ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿದೆ.ತಕ್ಷಣ ಗಾಯಾಳುವನ್ನು ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನಿಸಲಾಗಿದೆ. ರಿಪ್ಪನ್ ಪೇಟೆ : ಬೈಕ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಶಿವಮೊಗ್ಗ ರಸ್ತೆಯ ಹೆಚ್ ಪಿ ಪೆಟ್ರೋಲ್…
ಬಸ್ಸು ಚಲಿಸುತ್ತಿರುವಾಗಲೇ ತುಂಡಾಗಿ ಬಿದ್ದ ವಿದ್ಯುತ್ ತಂತಿ – ತಪ್ಪಿದ ಭಾರೀ ಅನಾಹುತ
ಬಸ್ಸು ಚಲಿಸುತ್ತಿರುವಾಗಲೇ ತುಂಡಾಗಿ ಬಿದ್ದ ವಿದ್ಯುತ್ ತಂತಿ – ತಪ್ಪಿದ ಭಾರೀ ಅನಾಹುತ ಬಸ್ಸು ಚಲಿಸುತ್ತಿರುವಾಗಲೇ ವಿದ್ಯುತ್ ತಂತಿ ತುಂಡಾಗಿ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹನಿಯ ಬಳಿ ನಡೆದಿದೆ. ನಗರ ಕಡೆಯಿಂದ ಹೊಸನಗರ ಕಡೆ ದುರ್ಗಾಂಬ ಖಾಸಗಿ ಬಸ್ಸು ಹೋಗುತ್ತಿರುವಾಗ ವಿದ್ಯುತ್ ತಂತಿ ಬಿದ್ದಿದೆ. ಈ ವೇಳೆ ಚಾಲಕ ಸೇರಿದಂತೆ ಪ್ರಯಾಣಿಕರು ಆತಂಕಗೊಳ್ಳುವಂತಾಗಿತ್ತು. ಆದರೆ ವಿದ್ಯುತ್ ಇಲ್ಲದ ಕಾರಣ ಯಾವುದೇ ಅನಾಹುತವಾಗಿಲ್ಲ, ಒಂದು ವೇಳೆ ಈ ಸಂಧರ್ಭದಲ್ಲಿ ವಿದ್ಯುತ್ ಇದ್ದಿದ್ದರೆ ಭಾರಿ ಅನಾಹುತವಾಗುವ…
ಮದ್ಯಪಾನ ಮಾಡಿ ಅಂಬುಲೆನ್ಸ್ ಚಾಲನೆ – ಡ್ರೈವರ್ ಗೆ ಬಿತ್ತು ಭಾರಿ ದಂಡ
ಮದ್ಯಪಾನ ಮಾಡಿ ಅಂಬುಲೆನ್ಸ್ ಚಾಲನೆ – ಡ್ರೈವರ್ ಗೆ ಬಿತ್ತು ಭಾರಿ ದಂಡ ಶಿವಮೊಗ್ಗ ಟ್ರಾಫಿಕ್ ಪೊಲೀಸರು ಮತ್ತೊಂದು ಪ್ರಕರಣದಲ್ಲಿ ದುಬಾರಿ ದಂಡ ವಿಧಿಸಿದ್ಧಾರೆ. ಇತ್ತೀಚೆಗೆಷ್ಟೆ ಕಾರು ಮಾಲೀಕರೊಬ್ಬರಿಗೆ ವಿವಿಧ ಪ್ರಕರಣಗಳಲ್ಲಿ ಕಾಯ್ದೆ ಉಲ್ಲಂಘಿಸಿದ ಆರೋಪದ ಅಡಿಯಲ್ಲಿ 27 ಸಾವಿರ ದಂಡ ವಿಧಿಸಿದ್ದ ಟ್ರಾಫಿಕ್ ಪೊಲೀಶರು ನಿನ್ನೆ ಅಂದರೆ ದಿನಾಂಕ ಜೂನ್ 23, 2025 ರಂದು ವಾಹನ ತಪಾಸಣೆ ವೇಳೆ, ಆಂಬುಲೆನ್ಸ್ ಚಾಲಕನಿಗೆ ಡ್ರಂಕ್ & ಡ್ರೈವ್ ಆರೋಪದ ಅಡಿಯಲ್ಲಿ ಕೋರ್ಟ್ ಮೂಲಕ 13,000 ರೂಪಾಯಿ ದಂಡ…