Headlines

ಷೇರು ಮಾರುಕಟ್ಟೆಯಲ್ಲಿ ಹೂಡಿಕೆಯಲ್ಲಿ ಅಧಿಕ ಲಾಭದ ಆಸೆ; ವೈದ್ಯರೊಬ್ಬರಿಗೆ 2 ಕೋಟಿ ರೂ. ವಂಚನೆ

ಷೇರು ಮಾರುಕಟ್ಟೆಯಲ್ಲಿ ಹೂಡಿಕೆಯಲ್ಲಿ ಅಧಿಕ ಲಾಭದ ಆಸೆ; ವೈದ್ಯರೊಬ್ಬರಿಗೆ 2 ಕೋಟಿ ರೂ. ವಂಚನೆ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ಫೇಸ್‌ಬುಕ್‌ನಲ್ಲಿ ಬಂದ ಲಿಂಕ್ ಕ್ಲಿಕ್ ಮಾಡಿದ ವೈದ್ಯರೊಬ್ಬರು 2 ಕೋಟಿ ರೂ. ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ಶಿವಮೊಗ್ಗ ಜಿಲ್ಲೆಯ ವೈದ್ಯರೊಬ್ಬರು ಜಾಹೀರಾತಿನ ಮೇಲಿನ ಲಿಂಕ್ ಕ್ಲಿಕ್ ಮಾಡಿ, ಆನ್‌ಲೈನ್‌ನಲ್ಲಿ ಅರ್ಜಿ ಭರ್ತಿ ಮಾಡಿದ್ದಾರೆ. ಕೂಡಲೇ ಅವರನ್ನು ವಾಟ್ಸ್‌ಆಯಪ್ ಗ್ರೂಪ್ ಒಂದಕ್ಕೆ ಸೇರಿಸಿಕೊಂಡು ಹೂಡಿಕೆ ಕುರಿತು ಮಾಹಿತಿ ನೀಡಲಾಗಿದೆ. ಆರಂಭದಲ್ಲಿ 5…

Read More

ಕಾರು ಅಡ್ಡಗಟ್ಟಿ ಲಕ್ಷಾಂತರ ರೂ ಮೌಲ್ಯದ ವಸ್ತುಗಳನ್ನು ದೋಚಿದ್ದ ನಾಲ್ವರು ಅರೆಸ್ಟ್

ಕಾರು ಅಡ್ಡಗಟ್ಟಿ ಲಕ್ಷಾಂತರ ರೂ ಮೌಲ್ಯದ ವಸ್ತುಗಳನ್ನು ದೋಚಿದ್ದ ನಾಲ್ವರು ಅರೆಸ್ಟ್ ಕಾರು ಅಡ್ಡಗಟ್ಟಿ 3.50 ಲಕ್ಷ ರೂ. ಮೌಲ್ಯದ ತಾಮ್ರ ಮತ್ತು ಹಿತ್ತಾಳೆಯ ಗುಜರಿ ವಸ್ತುಗಳನ್ನು ದರೋಡೆ ಮಾಡಿದ್ದ ಆರೋಪಿಗಳನ್ನು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪೊಲೀಸರು ಬಂಧಿಸಿದ್ದಾರೆ. ಇವರಿಂದ ಗುಜರಿ ವಸ್ತುಗಳು ಸೇರಿ ಒಟ್ಟು 7.35 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಭದ್ರಾವತಿ ಹೊಸಮನೆಯ ಭೋವಿ ಕಾಲೋನಿಯ ಕವಿರಾಜ್‌ (21), ಶಿವಮೊಗ್ಗದ ಮೇಲಿನ ತುಂಗಾನಗರದ ಮುಬಾರಕ್‌ (24), ಭದ್ರಾವತಿ ಬಾರಂದೂರಿನ ಅಜಿತ್‌ ಅಲಿಯಾಸ್‌…

Read More

ಕಾರುಗಳ ಮುಖಾಮುಖಿ ಡಿಕ್ಕಿ – ಓರ್ವ ಮಹಿಳೆ ಸ್ಥಳದಲ್ಲೇ ಸಾವು, ಹಲವರಿಗೆ ಗಾಯ

ಕಾರುಗಳ ಮುಖಾಮುಖಿ ಡಿಕ್ಕಿ – ಓರ್ವ ಮಹಿಳೆ ಸ್ಥಳದಲ್ಲೇ ಸಾವು, ಹಲವರಿಗೆ ಗಾಯ ಶಿಕಾರಿಪುರ ಪಟ್ಟಣದಿಂದ ಶಿರಾಳಕೊಪ್ಪ ಪಟ್ಟಣಕ್ಕೆ ತೆರಳುವ ಮಾರ್ಗ ಮಧ್ಯೆ ಇರುವ ಕುಮದ್ವತಿ ನದಿ ಸೇತುವೆ ಸಮೀಪ ಎರಡು ಕಾರುಗಳ ಮಧ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತಪಟ್ಟ ಮಹಿಳೆ ಚನ್ನಗಿರಿ ತಾಲ್ಲೂಕಿನ ಕಾಕನೂರು ಗ್ರಾಮದ ರೂಪ(40) ಎಂದು ತಿಳಿದು ಬಂದಿದೆ. ರೂಪ ತಮ್ಮ ಪತಿ ಕಾಂತರಾಜ್ ಹಾಗೂ ಸಹೋದರಿ ರೇಖಾ ಜೊತೆ ಕಾರಿನಲ್ಲಿ ಸೊರಬ ತಾಲ್ಲೂಕಿನ ಆನವಟ್ಟಿಗೆ ತೆರಳುತ್ತಿದ್ದರು….

Read More

ಶಂಕಿತ ಮಂಗನ ಖಾಯಿಲೆಗೆ(KFD) ಎಂಟು ವರ್ಷದ ಬಾಲಕ ಬಲಿ

ಶಂಕಿತ ಮಂಗನ ಖಾಯಿಲೆಗೆ(KFD) ಎಂಟು ವರ್ಷದ ಬಾಲಕ ಬಲಿ ಶಂಕಿತ ಮಂಗನ ಖಾಯಿಲೆಗೆ(KFD) ಎಂಟು ವರ್ಷದ ಬಾಲಕ ಬಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ದತ್ತರಾಜಪುರ ಗ್ರಾಮದ ರಚಿತ್ (08) ಎಂಬ ಬಾಲಕ ಕೆಎಫ್ ಡಿ ಗೆ ಬಲಿಯಾಗಿದ್ದಾನೆ ಎಂದು ಕುಟುಂಬದ ಮೂಲಗಳು  ತಿಳಿಸಿದೆ. ಕಳೆದ 15 ದಿನಗಳ ಹಿಂದೆ ರಚಿತ್ ಮತ್ತು ಆತನ ಸಹೋದರಿಗೆ ಜ್ವರ ಕಾಣಿಸಿಕೊಂಡಿತ್ತು. ಇಬ್ಬರನ್ನೂ. ತೀರ್ಥಹಳ್ಳಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಬ್ಬರಿಗೂ ಪರೀಕ್ಷೆಗೆ ಒಳಪಡಿಸಲಾಗಿತ್ತು.  ಸಹೋದರಿಗೆ ಮೊದಲು ಕೆಎಫ್…

Read More

ಬ್ಯೂಟಿಪಾರ್ಲರ್ ಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ಆರೋಪ – ಶ್ವೇತಾ ಆಚಾರ್ಯ ಮೇಲೆ ಎಫ್ಐಆರ್ ದಾಖಲು

ಬ್ಯೂಟಿಪಾರ್ಲರ್ ಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ಆರೋಪ – ಎಫ್ಐಆರ್ ದಾಖಲು ಬ್ಯೂಟಿಪಾರ್ಲರ್ ಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ಆರೋಪ – ಎಫ್ಐಆರ್ ದಾಖಲು ರಿಪ್ಪನ್ ಪೇಟೆ : ಕ್ಷುಲ್ಲಕ ವಿಚಾರಕ್ಕೆ ಬ್ಯೂಟಿ ಪಾರ್ಲರ್ ಗೆ ನುಗ್ಗಿ ಮಾಲೀಕಳ ಮೇಲೆ ಹಲ್ಲೆ ಮಾಡಿ ಮಾಡಿ ಜೀವ ಬೆದರಿಕೆ ಹಾಕಿರುವ ಘಟನೆಯ ಬಗ್ಗೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಟ್ಟಣದ ಸಾಗರ ರಸ್ತೆ ನಿವಾಸಿ ಶ್ವೇತಾ ಆಚಾರ್ಯ ವಿರುದ್ಸ ಪ್ರಕರಣ ದಾಖಲಾಗಿದೆ.ತೀರ್ಥಹಳ್ಳಿ ರಸ್ತೆ ನಿವಾಸಿ…

Read More

ಅಂತರ್ ಜಿಲ್ಲಾ ಕುಖ್ಯಾತ ಕಳ್ಳನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು

ಅಂತರ್ ಜಿಲ್ಲಾ ಕುಖ್ಯಾತ ಕಳ್ಳನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು ಬಂಕಾಪುರ : ವಿವಿಧ ಜಿಲ್ಲೆಗಳಲ್ಲಿ ಮನೆಗಳಿಗೆ ಕನ್ನ ಹಾಕಿ ನಗ, ನಗದು ಕಳವು ಮಾಡಿದ್ದ ಅಂತರ ಜಿಲ್ಲಾ ಕಳ್ಳ ಜಗದೀಶ್ ಅಲಿಯಾಸ್‌ ಕಣ್ಣನಹಳ್ಳಿ ಜಗ್ಗ ಎಂಬಾತನನ್ನು ಬಂಕಾಪುರ ಠಾಣೆ ಪಿಎಸ್ ಐ ನಿಂಗರಾಜ್ ಕೆ ನೇತ್ರತ್ವದ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಗದೀಶ್ ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲ್ಲೂಕಿನ ಕಣ್ನನಹಳ್ಳಿ ಗ್ರಾಮದವನು. ಆರೋಪಿಯಿಂದ ಒಟ್ಟು 100600/- ಹಣ ಮತ್ತು ಕಳ್ಳತನ ಮಾಡಲು ಉಪಯೋಗಿಸಿದ ಸ್ವತ್ತುಗಳು 696,400/- ಹೀಗೆ…

Read More

ಕಾಡು ಹಂದಿ‌ ಭೇಟೆಯಾಡಿದ್ದ ಮೂವರ ವಿರುದ್ಧ ಕೇಸು – ಮಾಂಸ ವಶಕ್ಕೆ..!

ಕಾಡು ಹಂದಿ‌ ಭೇಟೆಯಾಡಿದ್ದ ಮೂವರ ವಿರುದ್ಧ ಕೇಸು – ಮಾಂಸ ವಶಕ್ಕೆ..! ಸಾಗರ : ತಾಲ್ಲೂಕಿನ ಬಾಳೆಗುಂಡಿ ಗ್ರಾಮದಲ್ಲಿ ಅಕ್ರಮ ಕಾಡುಹಂದಿ ಮಾಂಸ ಹಂಚಿಕೆ ಮಾಡಿಕೊಳ್ಳುತ್ತಿದ್ದ ಮೂವರ ವಿರುದ್ದ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಮಂಗಳವಾರ ಪ್ರಕರಣ ದಾಖಲಾಗಿದೆ. ಬಾಳೆಗುಂಡಿ ಗ್ರಾಮದ ಕೆರೆದಂಡೆಯ ಮೇಲೆ ಮೂವರು ಕಾಡುಹಂದಿ ಮಾಂಸ ಹಂಚಿಕೆ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಖಚಿತ ಮಾಹಿತಿ ಪಡೆದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದಾಗ ಮೂವರು ಪರಾರಿಯಾಗಿದ್ದಾರೆ. ಸ್ಥಳದಲ್ಲಿದ್ದ ನಾಲ್ಕೂವರೆ ಕೆ.ಜಿ. ಮಾಂಸವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಪ್ರಭಾಕರ್,…

Read More

ಪೊಲೀಸರ ಮೇಲೆ ಕಂಟ್ರಿಮೇಡ್ ಪಿಸ್ತೂಲಿನಿಂದ ಅಟ್ಯಾಕ್ ಗೆ ಯತ್ನ – ನಸ್ರು ಕಾಲಿಗೆ ಗುಂಡು ಹಾರಿಸಿದ ಪೊಲೀಸರು , ನಡೆದಿದ್ದೇನು….!?

ಪೊಲೀಸರ ಮೇಲೆ ಕಂಟ್ರಿಮೇಡ್ ಪಿಸ್ತೂಲಿನಿಂದ ಅಟ್ಯಾಕ್ – ನಸ್ರು ಕಾಲಿಗೆ ಗುಂಡು ಹಾರಿಸಿದ ಪೊಲೀಸರು , ನಡೆದಿದ್ದೇನು….!? ಭದ್ರಾವತಿ :: ಇಲ್ಲಿನ ನ್ಯೂ ಟೌನ್ ಪೊಲೀಸ್ ಠಾಣೆಯ ಮಿತಿಯಲ್ಲಿ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ ಘಟನೆ ಇಂದು ಮುಂಜಾನೆ ಸಂಭವಿಸಿದೆ. 21 ವರ್ಷದ ನಸ್ರು ಅಲಿಯಾಸ್ ನಸ್ರುಲ್ಲಾ‌‌ ಎನ್ನುವ ವೆಲ್ಡಿಂಗ್ ಕೆಲಸ ಮಾಡುವ ಅನ್ವರ್ ಕಾಲೋನಿ ನಿವಾಸಿ ಮೇಲೆ ಗುಂಡಿನ ದಾಳಿ ನಡೆದಿದೆ. ಈತನ ಮೇಲೆ ಐದು ಪ್ರಕರಣಗಳಿವೆ.ನಿನ್ನೆ ಓಲ್ಡ್ ಟೌನ್ ಪೊಲೀಸ್ ಠಾಣೆಯ ಪಿಎಸ್ಐ…

Read More

ಚಾಕೊಲೇಟ್  ಕೊಡಿಸುವ ನೆಪ ಹೇಳಿ 5 ವರ್ಷದ ಬಾಲಕಿಯ ಅತ್ಯಾ*ಚಾರಕ್ಕೆ ಯತ್ನಿಸಿ ಕೊಲೆ –  ಘಟನೆ ನಡೆದ 6 ಗಂಟೆಯೊಳಗೆ ಪೊಲೀಸರ ಗುಂಡೇಟಿಗೆ ಆರೋಪಿ ಬಲಿ!

ಚಾಕೊಲೇಟ್  ಕೊಡಿಸುವ ನೆಪ ಹೇಳಿ 5 ವರ್ಷದ ಬಾಲಕಿಯ ಅತ್ಯಾ*ಚಾರಕ್ಕೆ ಯತ್ನಿಸಿ ಕೊಲೆ –  ಘಟನೆ ನಡೆದ 6 ಗಂಟೆಯೊಳಗೆ ಪೊಲೀಸರ ಗುಂಡೇಟಿಗೆ ಆರೋಪಿ ಬಲಿ! ಹುಬ್ಬಳ್ಳಿಯ ಅಧ್ಯಾಪಕ್ ನಗರದಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ, ಕೊಲೆ ಮಾಡಿದ್ದ ಬಿಹಾರ ಮೂಲದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ಐದು ವರ್ಷದ ಬಾಲಕಿಯ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಹುಬ್ಬಳ್ಳಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಯ ಪತ್ತೆಗಾಗಿ ಹಲವು ತಂಡಗಳನ್ನು ರಚಿಸಿದ್ದರು. ಇನ್ನು ತನಿಖೆಗೆ ಇಳಿದ…

Read More

ಶರಾವತಿ ಹಿನ್ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು

ಶರಾವತಿ ಹಿನ್ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು ಸಾಗರ, ಏ.೧೨ : ಶರಾವತಿ ನದಿ ಹಿನ್ನೀರಿನಲ್ಲಿ ಮುಳುಗಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ, ಸಾಗರ ತಾಲೂಕು ತಾಳಗುಪ್ಪ ಸಮೀಪದ ಬೆಳ್ಳೆಣ್ಣೆ ಎಂಬಲ್ಲಿ  ನಡೆದಿದೆ. ತಾಳಗುಪ್ಪದ ರಂಗನಾಥ ಕಾಲೋನಿ ನಿವಾಸಿಯಾದ ಮಾಜಿ ಎಪಿಎಂಸಿ ನಾಮ ನಿರ್ದೇಶಿತ ಸದಸ್ಯರಾದ ಚಂದ್ರಶೇಖರ (೫೮) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಅಗ್ನಿಶಾಮಕ ದಳ ಹಾಗೂ ಸ್ಥಳಿಯರು ನೀರಿನಿಂದ ಶವ ಹೊರತೆಗೆದಿದ್ದಾರೆ. ಈ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More