Headlines

ಹಾಡಹಗಲೇ ಕಳ್ಳತನಕ್ಕೆ ಯತ್ನ – ಕೋಪಗೊಂಡ ಗ್ರಾಮಸ್ಥರಿಂದ ಕಳ್ಳನಿಗೆ ಹಿಗ್ಗಾಮುಗ್ಗ ಥಳಿತ

Daylight house break-in attempt in Sagar taluk of Shivamogga district was foiled as villagers caught the accused thief and handed him over to police. Investigation is underway. ಶಿವಮೊಗ್ಗ: ಹಾಡಹಗಲೇ ಮನೆಗೆ ನುಗ್ಗಿ ಹಣ–ಚಿನ್ನಾಭರಣ ದೋಚಲು ಯತ್ನಿಸಿದ ವ್ಯಕ್ತಿಯೊಬ್ಬ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದು ಗಂಭೀರ ಹಲ್ಲೆಗೆ ಒಳಗಾದ ಘಟನೆ ನಡೆದಿದೆ. ಸಾಗರ ತಾಲೂಕಿನ ಕಾನಲ್ರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕಬ್ಬಳ್ಳಿ ಹುಚ್ಚಪ್ಪ ಎಂಬ…

Read More

ಕುಡಿದ ಮತ್ತಿನಲ್ಲಿ ಸ್ನೇಹಿತನ ಹತ್ಯೆ – ಇಬ್ಬರು ಆರೋಪಿಗಳು ಅರೆಸ್ಟ್

Police have arrested two accused in the Gajanur mason murder case near Shivamogga. The killing occurred after a drunken brawl. Further investigation is underway. ಶಿವಮೊಗ್ಗ: ತಾಲೂಕಿನ ಗಾಜನೂರುನಲ್ಲಿ ನಡೆದ ಗಾರೆ ಮೇಸ್ತ್ರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತುಂಗಾನಗರ ಪೊಲೀಸರು ಮಹತ್ವದ ಸಾಧನೆ ಮಾಡಿದ್ದಾರೆ. ಗುರುವಾರ ರಾತ್ರಿ ಗಾಜನೂರಿನ ಸೊಸೈಟಿ ಬಳಿ ಗಾರೆ ಕೆಲಸ ಮಾಡುತ್ತಿದ್ದ ಶ್ರೀನಿವಾಸ ಬಿನ್ ಗಂಗಾಧರ (36) ಅವರನ್ನು ಕಲ್ಲು ಎತ್ತಿ ಹಾಕಿ ಬರ್ಬರವಾಗಿ…

Read More

ಬೈಕ್‌ಗೆ ಬೊಲೆರೊ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

Two construction workers died on the spot after a Bolero jeep rammed into their motorcycle near Kanivemane village in Shikaripura taluk, Shivamogga district. ಶಿಕಾರಿಪುರ, ಫೆ.13: ತಾಲ್ಲೂಕಿನ ಕಣಿವೆಮನೆ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ, ಬೈಕ್ ಸವಾರರಾದ ಇಬ್ಬರು ಗಾರೆ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತರನ್ನು ತಾಲ್ಲೂಕಿನ ಭದ್ರಾಪುರ ಗ್ರಾಮದ ಕಿರಣಕುಮಾರ (40) ಹಾಗೂ ಪಟ್ಟಣದ ಕುಂಬಾರಗುಂಡಿ ನಿವಾಸಿ ಶಿವರಾಜು (42) ಎಂದು…

Read More

ಗಾಜನೂರಿನಲ್ಲಿ ಗಾರೆ ಮೇಸ್ತ್ರಿ ಹತ್ಯೆ: ಕುಡಿತದ ಜಗಳ ಕಾರಣವೇ!? ಸ್ನೇಹಿತರೇ ಇಟ್ಟರಾ ಮೂಹೂರ್ತ | ಎಸ್ ಪಿ ಹೇಳಿದ್ದೇನು!?

A mason was brutally murdered in Gajanur near Shivamogga after a drunken brawl. Police suspect the victim’s friends behind the killing. Investigation is underway. ಗಾಜನೂರಿನಲ್ಲಿ ಗಾರೆ ಮೇಸ್ತ್ರಿ ಹತ್ಯೆ: ಕುಡಿತದ ಜಗಳ ಕಾರಣವೇ!? ಸ್ನೇಹಿತರೇ ಇಟ್ಟರಾ ಮೂಹೂರ್ತ | ಎಸ್ ಪಿ ಹೇಳಿದ್ದೇನು!? ಶಿವಮೊಗ್ಗ: ತಾಲೂಕಿನ ಗಾಜನೂರುನಲ್ಲಿ ಗಾರೆ ಮೇಸ್ತ್ರಿಯೊಬ್ಬರನ್ನು ಕಲ್ಲಿನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಮೃತನನ್ನು ಹೊಸಮನೆ ನಿವಾಸಿ ಶ್ರೀನಿವಾಸ್…

Read More

ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಶಾಸಕ ಆರಗ ಜ್ಞಾನೇಂದ್ರ ಆಪ್ತ ಸಹಾಯಕ ನ್ಯಾಯಾಂಗ ಬಂಧನಕ್ಕೆ

Thirthahalli MLA Araga Jnanendra’s personal assistant, Rajesh Hirimane, has been remanded to judicial custody by a Hosanagara court for sharing a defamatory social media post against Rahul Gandhi. Read the full details of the case here. ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಶಾಸಕ ಆರಗ ಜ್ಞಾನೇಂದ್ರ ಆಪ್ತ ಸಹಾಯಕ ನ್ಯಾಯಾಂಗ ಬಂಧನಕ್ಕೆ ಹೊಸನಗರ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ…

Read More

ಲಾಡ್ಜ್‌ನಲ್ಲಿ ಕೂಗಾಡಬೇಡಿ ಎಂದಿದ್ದಕ್ಕೆ ಸಿಬ್ಬಂದಿಗಳ ಮೇಲೆ ಹಲ್ಲೆ: ಕೊಲೆಗೆತ್ನ ಆರೋಪ, ದೂರು ದಾಖಲು

A man allegedly attacked lodge staff in Shivamogga after being told not to shout, causing damage to property and attempting murder. A case has been registered at Jayanagar Police Station. ಲಾಡ್ಜ್‌ನಲ್ಲಿ ಕೂಗಾಡಬೇಡಿ ಎಂದಿದ್ದಕ್ಕೆ ಸಿಬ್ಬಂದಿಗಳ ಮೇಲೆ ಹಲ್ಲೆ: ಕೊಲೆಗೆತ್ನ ಆರೋಪ, ದೂರು ದಾಖಲು ಶಿವಮೊಗ್ಗ: ನಗರದ ಪಾರ್ಕ್ ಬಡಾವಣೆಯಲ್ಲಿರುವ ಲಾಡ್ಜ್‌ವೊಂದರಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿ ಕೊಲೆಗೆತ್ನಿಸಿದ ಘಟನೆ ನಡೆದಿದೆ….

Read More

ವಾಟ್ಸ್‌ಆ್ಯಪ್ ವಿಡಿಯೋ ಕಾಲ್ ಟ್ರ್ಯಾಪ್: ಮಹಿಳೆಯನ್ನು ಮೋಸಗೊಳಿಸಿ ಅಸಭ್ಯ ವರ್ತನೆ

An unidentified man allegedly harassed a woman through a WhatsApp video call by behaving obscenely. A case has been registered at Shivamogga CEN Police Station and an investigation is underway. ವಾಟ್ಸ್‌ಆ್ಯಪ್ ವಿಡಿಯೋ ಕಾಲ್ ಟ್ರ್ಯಾಪ್: ಮಹಿಳೆಯನ್ನು ಮೋಸಗೊಳಿಸಿ ಅಸಭ್ಯ ವರ್ತನೆ ವಾಟ್ಸ್‌ಆ್ಯಪ್ ವಿಡಿಯೋ ಕಾಲ್‌ನಲ್ಲಿ ಅಸಭ್ಯ ಕೃತ್ಯ: ಅಪರಿಚಿತನಿಂದ ಮಹಿಳೆಗೆ ಲೈಂಗಿಕ ಕಿರುಕುಳ ಶಿವಮೊಗ್ಗ: ಅಪರಿಚಿತ ವ್ಯಕ್ತಿಯೊಬ್ಬ ವಾಟ್ಸ್‌ಆ್ಯಪ್ ವಿಡಿಯೋ ಕಾಲ್ ಮೂಲಕ ಮಹಿಳೆಗೆ…

Read More

ಅಂತರ್‌ರಾಜ್ಯ ಸರಗಳ್ಳರ ಜಾಲ ಪತ್ತೆ: ಮಾಂಗಲ್ಯ ಸರ ಕಳ್ಳತನ ಪ್ರಕರಣ ಭೇದಿಸಿ ನಾಲ್ವರ ಬಂಧನ

Shivamogga police busted an inter-state chain snatching gang and arrested four accused, recovering gold ornaments worth Rs 25 lakh and a bike used in the crime. ಅಂತರ್‌ರಾಜ್ಯ ಸರಗಳ್ಳರ ಜಾಲ ಪತ್ತೆ: ಮಾಂಗಲ್ಯ ಸರ ಕಳ್ಳತನ ಪ್ರಕರಣ ಭೇದಿಸಿ ನಾಲ್ವರ ಬಂಧನ ಶಿವಮೊಗ್ಗ: ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದ ಆರೋಪಿಗಳನ್ನು ಬಂಧಿಸಿದ ವಿನೋಬನಗರ ಪೊಲೀಸರು, ಬಂಧಿತರು ಅಂತರ್‌ರಾಜ್ಯ ಮಟ್ಟದಲ್ಲಿ ಸರಗಳ್ಳತನ ಹಾಗೂ ಒಂಟಿ ಮನೆ ದರೋಡೆಗಳಲ್ಲಿ ತೊಡಗಿದ್ದವರು…

Read More

ಮಾರಣಾಂತಿಕ ಹಲ್ಲೆಯ ನಡುವೆಯೂ ಧೈರ್ಯ ತೋರಿದ ಪೊಲೀಸರು: ರೌಡಿ ಡಿಚ್ಚಿ ಮುಬಾರಕ್ ಕಾಲಿಗೆ ಗುಂಡೇಟು

ಮಾರಣಾಂತಿಕ ಹಲ್ಲೆಯ ನಡುವೆಯೂ ಧೈರ್ಯ ತೋರಿದ ಪೊಲೀಸರು: ರೌಡಿ ಡಿಚ್ಚಿ ಮುಬಾರಕ್ ಕಾಲಿಗೆ ಗುಂಡೇಟು A notorious rowdy-sheeter was injured in police firing in Bhadravathi after attacking officers during a dacoity attempt, just a day after his release from jail. ಶಿವಮೊಗ್ಗ: ಜೈಲಿನಿಂದ ಬಿಡುಗಡೆಯಾಗಿ ಕೇವಲ ಒಂದು ದಿನವೂ ಪೂರೈಸುವ ಮೊದಲೇ ಮತ್ತೆ ಅಪರಾಧ ಲೋಕಕ್ಕೆ ಮರಳಲು ಮುಂದಾದ ರೌಡಿಶೀಟರ್ ಡಿಚ್ಚಿ ಮುಬಾರಕ್, ಪೊಲೀಸರ ದಿಟ್ಟ ಕಾರ್ಯಾಚರಣೆಗೆ…

Read More