ಕ್ರೈಂ ಸುದ್ದಿ:
ಸಾಲಗಾರರ ಕಾಟಕ್ಕೆ ಬೇಸತ್ತು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವಕ ಸಾವು
ಸಾಲಗಾರರ ಕಾಟಕ್ಕೆ ಬೇಸತ್ತು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವಕ ಸಾವು ತೀರ್ಥಹಳ್ಳಿ : ಸಾಲಗಾರರ ಕಾಟ ತಾಳಲಾರದೆ ಮನನೊಂದು ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಗುಂಬೆ ಸಮೀಪದ ಬಿದರಗೋಡಿನಲ್ಲಿ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪದ ಬಿದರಗೋಡು ವ್ಯಾಪ್ತಿಯ ಹೊಳೆಗದ್ದೆ ಪ್ರಶಾಂತ್ (32) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ವರ್ಷದ ಹಿಂದೆ ಪತ್ನಿಯಿಂದ ವಿಚ್ಚೆದನವಾಗಿತ್ತು ಎನ್ನಲಾಗುತ್ತಿದೆ.
ನಕಲಿ ದಾಖಲೆ ಸೃಷ್ಟಿಸಿ ಕೋರ್ಟ್ ನಲ್ಲಿ ಐವರಿಗೆ ಜಾಮೀನು ನೀಡಿದ್ದ ವ್ಯಕ್ತಿ – ಆರೋಪಿ ಸೇರಿ 7 ಮಂದಿ ವಿರುದ್ಧ ಕೇಸ್
ನಕಲಿ ದಾಖಲೆ ಸೃಷ್ಟಿಸಿ ಕೋರ್ಟ್ ನಲ್ಲಿ ಐವರಿಗೆ ಜಾಮೀನು ನೀಡಿದ್ದ ವ್ಯಕ್ತಿ – ಆರೋಪಿ ಸೇರಿ 7 ಮಂದಿ ವಿರುದ್ಧ ಕೇಸ್ ನಕಲಿ ದಾಖಲೆ ಸೃಷ್ಟಿಸಿ ಶಿವಮೊಗ್ಗ ನ್ಯಾಯಾಲಯದಲ್ಲಿ ಐವರು ಆರೋಪಿಗಳಿಗೆ ವ್ಯಕ್ತಿಯೊಬ್ಬ ಜಾಮೀನು ನೀಡಿದ್ದಾನೆ. ಜಾಮೀನು ಪಡೆದವರಲ್ಲಿ ಒಬ್ಬ ವಿಚಾರಣೆಗೆ ಹಾಜರಾಗದಿದ್ದಾಗ ಪ್ರಕರಣ ಬೆಳಕಿಗೆ ಬಂದಿದೆ. ಇಬ್ರಾಹಿಂ ಖಲೀಲ್, ಫೈರೋಜ್, ಅರ್ಬಾಜ್, ನಯಾಜ್ ಅಹಮದ್, ಸುಹೇಲ್ ಎಂಬ ಆರೋಪಿಗಳಿಗೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಜಗದೀಶ್ ಎಂಬುವರು ಶಿವಮೊಗ್ಗ ನ್ಯಾಯಾಲಯದಲ್ಲಿ ಜಾಮೀನುದಾರರಾಗಿದ್ದರು. ಈ ಪ್ರಕರಣದಲ್ಲಿ ಐದನೇ…
ಬಸ್ ಹತ್ತುವಾಗ ಮಹಿಳೆಯ ಬ್ಯಾಗ್ ನಲ್ಲಿದ್ದ ಚಿನ್ನಾಭರಣ, ಎಟಿಎಂ ಕಾರ್ಡ್ ಕಳ್ಳತನ
ಬಸ್ ಹತ್ತುವಾಗ ಮಹಿಳೆಯ ಬ್ಯಾಗ್ ನಲ್ಲಿದ್ದ ಚಿನ್ನಾಭರಣ, ಎಟಿಎಂ ಕಾರ್ಡ್ ಕಳ್ಳತನ ಶಿವಮೊಗ್ಗ : ಬಸ್ ಹತ್ತುವಾಗ ಮಹಿಳೆಯರ ವ್ಯಾನಿಟಿ ಬ್ಯಾಗ್ನಿಂದ ಚಿನ್ನಾಭರಣ, ನಗದು ಕಳ್ಳತನ ಮುಂದುವರೆದಿದೆ. ನಗರದ KSRTC ಬಸ್ ನಿಲ್ದಾಣದಲ್ಲಿ ಶಿಕಾರಿಪುರ ಬಸ್ ಹತ್ತುವಾಗ ವ್ಯಾನಿಟಿ ಬ್ಯಾಗ್ನಿಂದ ಕಳ್ಳತನವಾಗಿದೆ. ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ ಸಂಬಂಧಿಯ ಆರೋಗ್ಯ ವಿಚಾರಿಸಿದ್ದ ಗೀತಾ ಎಂಬುವವರು ನ್ಯಾಮತಿಗೆ ಹಿಂತಿರುಗುತ್ತಿದ್ದರು. ಶಿವಮೊಗ್ಗದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಶಿಕಾರಿಪುರ ಬಸ್ ಹತ್ತಿದ್ದರು. ಟಿಕೆಟ್ ಮಾಡಿಸಲು ವ್ಯಾನಿಟಿ ಬ್ಯಾಗ್ ಗಮನಿಸಿದಾಗ ಜಿಪ್ ತೆರೆದಿರುವುದು ಗೊತ್ತಾಗಿದೆ….
ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿದ ಆಟೋ ಚಾಲಕ
ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿದ ಆಟೋ ಚಾಲಕ ಫೈನಾನ್ಸ್ ಗಳ ಕಿರುಕುಳಕ್ಕೆ ಆಟೋ ಚಾಲಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಬಜಾಜ್ ಮತ್ತು ಟಿವಿಎಸ್ ಫೈನಾನ್ಸ್ ನಿಂದ ಸಾಲ ಪಡೆದ ಆಟೋ ಚಾಲಕ ವಿದ್ಯಾನಗರದ ರೈಲ್ವೆ ಗೇಟ್ ಬಳಿ ವಿಷ ಸೇವಿಸಿ ಮಲಗಿದ್ದ ಮೆಗ್ಗಾನ್ ಗೆ ದಾಖಲಿಸಲಾಗಿದೆ. ಬಜಾಜ್ ನಲ್ಲಿ 1.40 ಸಾಲ ಪಡೆದಿದ್ದರು. ಇದಕ್ಕೆ ತಿಂಗಳು 8.031 ಕಂತು ಕಟ್ಟುತ್ತಿರುವುದಾಗಿ.ಒಂದು ವರ್ಷ ತೀರಿಸಿರುವುದಾಗಿ ವಿಷ ಸೇವಿಸಿದ ಚಾಲಕ ವಿವರಿಸಿದ್ದಾರೆ ಮತ್ತು ಟಿವಿಎಸ್…
ಹೊಸನಗರ ಮೂಲದ ಗರ್ಭಿಣಿ ವೈದ್ಯರ ನಿರ್ಲಕ್ಶ್ಯಕ್ಕೆ ಸಾವು | ಸಾಗರ ಸರ್ಕಾರಿ ಆಸ್ಪತ್ರೆ ವೈದ್ಯರ ವಿರುದ್ದ ಕುಟುಂಬಸ್ಥರ ಆಕ್ರೋಶ
ಹೊಸನಗರ ಮೂಲದ ಗರ್ಭಿಣಿ ವೈದ್ಯರ ನಿರ್ಲಕ್ಶ್ಯಕ್ಕೆ ಸಾವು | ಸಾಗರ ಸರ್ಕಾರಿ ಆಸ್ಪತ್ರೆ ವೈದ್ಯರ ವಿರುದ್ದ ಕುಟುಂಬಸ್ಥರ ಆಕ್ರೋಶ ಹೊಸನಗರ ತಾಲೂಕಿನ ನಗರ ಮೂಲದ ಗರ್ಭಿಣಿಯೊಬ್ಬರು ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಹೊಸನಗರ ತಾಲೂಕಿನ ನಗರ ಹೋಬಳಿಯ ದುಬಾರತಟ್ಟಿ ಗ್ರಾಮದಲ್ಲಿ ಶಿಕ್ಷಕಿಯಾಗಿದ್ದ ಅಶ್ವಿನಿ ಕೆ.ಆರ್ ಎಂಬುವರು ಒಂದುವರೆ ವರ್ಷದ ಹಿಂದೆ ಪ್ರಕಾಶ್ ಎಂಬುವರ ಜೊತೆಗೆ ಮದುವೆ ಮಾಡಿಕೊಡಲಾಗಿತ್ತು. ನಗರದ ಅಮೃತಾನಂದ ಮಯಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡಿಕೊಂಡಿದ್ದರು.ಇವರು ಎಂಸಿಎ ಸ್ನಾತಕೋತ್ತರ ಪದವಿಯಲ್ಲಿ…
ಎಟಿಎಮ್ ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು
ಎಟಿಎಮ್ ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು ಶಿವಮೊಗ್ಗ | ಕಳ್ಳನೋರ್ವ ಎಟಿಎಂನಲ್ಲಿ ಹಣ ಕದಿಯಲು ಯತ್ನಿಸಿದ ಘಟನೆ ಭಾನುವಾರ ರಾತ್ರಿ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ನಗರದ ನೆಹರು ರಸ್ತೆಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್ ಸಮೀಪದಲ್ಲಿರುವ ಬ್ಯಾಂಕ್ ಒಂದರ ಎಟಿಎಂನಲ್ಲಿ ಕಳವು ಯತ್ನ ನಡೆದಿದೆ. ಎಟಿಎಂ ಬಾಕ್ಸ್ ಒಡೆಯಲು ಕಳ್ಳ ಯತ್ನಿಸಿದ್ದಾನೆ. ಎಟಿಎಂನಲ್ಲಿ ಸೈರನ್ ಶಬ್ದ ಹಾಗೂ 112 ಸಿಬ್ಬಂದಿಯನ್ನು ನೋಡಿ ಕಳ್ಳ ಪರಾರಿಯಾಗಿದ್ದಾನೆ. ಈ ಸಂಬಂಧ ಕೆನರಾ ಬ್ಯಾಂಕ್ನ ವ್ಯವಸ್ಥಾಪಕರು ನೀಡಿದ ದೂರಿನ ಮೇರೆಗೆ…
RIPPONPETE | ಹುಲ್ಲು ಸಾಗಿಸುತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಭಸ್ಮ
RIPPONPETE | ಹುಲ್ಲು ಸಾಗಿಸುತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಭಸ್ಮ ಹುಲ್ಲು ತುಂಬಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಹೋದ ಘಟನೆ ಹೊಸನಗರ ತಾಲೂಕಿನ ರಿಪ್ಪನ್ಪೇಟೆ ಸಮೀಪದ ಕಣಬಂದೂರು ಗ್ರಾಮದಲ್ಲಿ ನಡೆದಿದೆ. ಕಣಬಂದೂರಿನ ಆಂಜನೇಯ ಸ್ವಾಮಿ ದೇವಸ್ಥಾನದ ಸಮೀಪದಲ್ಲಿ ಒಣ ಹುಲ್ಲಿನ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಲಾರಿ ಹೊತ್ತಿ ಉರಿದಿದೆ. ಸ್ಥಳೀಯರು , ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ…
ಸಾಲಗಾರರ ಕಾಟಕ್ಕೆ ಬೆದರಿ ಸಾವಿಗೆ ಶರಣಾದ ವ್ಯಕ್ತಿ – ಐದು ಸಾವಿರ ಸಾಲಕ್ಕೆ ಜೀವತೆತ್ತ ವ್ಯಕ್ತಿ
ಸಾಲಗಾರರ ಕಾಟಕ್ಕೆ ಬೆದರಿ ಸಾವಿಗೆ ಶರಣಾದ ವ್ಯಕ್ತಿ – ಐದು ಸಾವಿರ ಸಾಲಕ್ಕೆ ಜೀವತೆತ್ತ ವ್ಯಕ್ತಿ ಫೈನಾನ್ಸ್ ನವರ ಕಿರುಕುಳಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮಕ್ಕೆ ಮುಂದಾಗಿರುವ ಬೆನ್ನಲ್ಲೇ ವ್ಯಕ್ತಿಯೋರ್ವ ಸಾಲಗಾರರ ಕಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹಿರೇಎಡಗೋಡು ಗ್ರಾಮದಲ್ಲಿ ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮಹೇಶ್ (48) ಮೃತ ವ್ಯಕ್ತಿಯಾಗಿದ್ದಾರೆ. ಖಾಸಗಿ ವ್ಯಕ್ತಿಯ ಬಳಿ 5 ಸಾವಿರ ರೂಪಾಯಿ ಸಾಲ ಪಡೆದಿದ್ದರು. 5…
ಉಸಿರಾಟದ ಸಮಸ್ಯೆಗೆ ಬೇಸತ್ತು ನೇಣಿಗೆ ಶರಣಾದ ಯುವತಿ
ಉಸಿರಾಟದ ಸಮಸ್ಯೆಗೆ ಬೇಸತ್ತು ನೇಣಿಗೆ ಶರಣಾದ ಯುವತಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿ ಒಬ್ಬಳು, ತೀವ್ರ ಅನಾರೋಗ್ಯದ ಹಿನ್ನೆಲೆಯಿಂದ ಬೇಸತ್ತಿದ್ದಾಳೆ. ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ನೇತಾಜಿ ವೃತ್ತದ ಬಳಿಯ ವಿಜಯನಗರದಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಶಿವಮೊಗ್ಗದಲ್ಲಿ ಅನಾರೋಗ್ಯಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯಲ್ಲಿ ನೇಣು ಬಿಗಿದುಕೊಂಡು ಸೌಮ್ಯ (25) ಎನ್ನುವ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಶಿವಮೊಗ್ಗದ ನೇತಾಜಿ ವ್ರತ ಬಳಿಯ ವಿಜಯನಗರದಲ್ಲಿ…
RIPPONPETE | ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ – ಮದ್ಯದ ಹಾವಳಿಗೆ ಮತ್ತೊಂದು ಬಲಿ
RIPPONPETE | ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ – ಮದ್ಯದ ಹಾವಳಿಗೆ ಮತ್ತೊಂದು ಬಲಿ ರಿಪ್ಪನ್ಪೇಟೆ : ಪಟ್ಟಣದ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಕುಳಿತಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ವಿನಾಯಕ ವೃತ್ತದಲ್ಲಿರುವ ಬಸ್ ನಿಲ್ದಾಣದಲ್ಲಿ ಕೆದಲುಗುಡ್ಡೆ ಗ್ರಾಮದ ಷಣ್ಮುಖ (50)ವರ್ಷ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಪಟ್ಟಣದ ಬಸ್ ನಿಲ್ದಾಣದಲ್ಲಿ ಕುಳಿತಲ್ಲಿಯೇ ಮೃತಪಟ್ಟಿದ್ದಾನೆ ಎಂಬ ಹಿನ್ನೆಲೆಯಲ್ಲಿ ಸ್ಥಳೀಯರು ವೈದ್ಯರಾದ ಅನಂತ್ ಮಯ್ಯ ರವರಿಗೆ ಮಾಹಿತಿ ತಿಳಿಸಿದ್ದು ಕೂಡಲೇ ಸ್ಥಳಕ್ಕಾಗಮಿಸಿ ಪರಿಶೀಲಿಸಿದ ಅವರು ವ್ಯಕ್ತಿ ಮೃತಪಟ್ಟಿರುವ ಬಗ್ಗೆ ಧೃಡ ಪಡಿಸಿದ್ದಾರೆ….