ಕ್ರೈಂ ಸುದ್ದಿ:
Ripponpete | ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿ ವಶಕ್ಕೆ..!
Ripponpete | ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿ ವಶಕ್ಕೆ..! ರಿಪ್ಪನ್ಪೇಟೆ : ಪಟ್ಟಣದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಪಟ್ಟಣದ ಪಿಎಸ್ಐ ಪ್ರವೀಣ್ ಎಸ್ ಪಿ ನೇತ್ರತ್ವದಲ್ಲಿ ಭಾನುವಾರ ರಾತ್ರಿ ಖಚಿತ ಮಾಹಿತಿಯ ಮೇರೆಗೆ ಹೊಸನಗರ ರಸ್ತೆಯಲ್ಲಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಉಮೇಶ್ ,ಸಂತೋಷ್ ಕೊರವರ ,ರಾಮಚಂದ್ರಪ್ಪ ಹಾಗೂ ಮಧುಸೂಧನ್ ಇದ್ದರು.
ಕಾರು ,ಆಟೋ ಮತ್ತು ಬೈಕ್ ನಡುವೆ ಡಿಕ್ಕಿ | ಇಬ್ಬರು ಸಾವು
ಕಾರು ,ಆಟೋ ಮತ್ತು ಬೈಕ್ ನಡುವೆ ಡಿಕ್ಕಿ | ಇಬ್ಬರು ಸಾವು ಶಿವಮೊಗ್ಗ : ಆನಂದಪುರದ ಸಮೀಪದ ಹೊಸಗುಂದ ಬಳಿ ಭಾನುವಾರ ರಾತ್ರಿ ಭೀಕರ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಹೊಸಗುಂದದ ಬಳಿ ತಿರುವಿನಲ್ಲಿ ಘಟನೆ ನಡೆದಿದೆ. ಬೆಂಗಳೂರಿನಿಂದ ಶಿರಸಿಗೆ ಹೋಗುತ್ತಿದ್ದ ಬೈಕ್ ಹಾಗೂ ಒಂದು ಆಟೋ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ಭೀಕರತೆಗೆ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದರೆ, ಆಟೋ ಚಾಲಕ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯದಲ್ಲಿ ಸಾವನ್ನಪ್ಪಿದ್ದಾನೆ. ಕಾರಿನಲ್ಲಿದ್ದವರಿಗೂ…
SAGARA | ಹೋಳಿ ಆಚರಣೆ ವೇಳೆ ಕಿರಿಕ್ , ಓರ್ವ ಸಾವು : ಇಬ್ಬರ ವಿರುದ್ಧ ಪ್ರಕರಣ
SAGARA | ಹೋಳಿ ಆಚರಣೆ ವೇಳೆ ಹಲ್ಲೆ, ಸಾವು : ಇಬ್ಬರ ವಿರುದ್ಧ ಪ್ರಕರಣ ದಾಖಲು ಸಾಗರ: ಇಲ್ಲಿನ ಜೆಪಿ ಬಡಾವಣೆಯಲ್ಲಿ ಶುಕ್ರವಾರ ಹೋಳಿ ಆಚರಣೆ ನಡೆದ ಹಲ್ಲೆಯಲ್ಲಿ ಗಾಯಗೊಂಡಿದ್ದ ವ್ಯಕ್ತಿ ಶುಕ್ರವಾರ ಮೃತಪಟ್ಟಿದ್ದಾರೆ. ಇಲ್ಲಿನ ಜೆ.ಪಿ. ನಗರದ ಕೂಲಿ ಕಾರ್ಮಿಕ ರಾಜು( 48) ಮೃತಪಟ್ಟವರು. ಹೋಳಿ ಹಬ್ಬ ಆಚರಣೆ ಸಂಧರ್ಭದಲ್ಲಿ ನಡೆದ ಘಟನೆಯಲ್ಲಿ ಗಾಯಗೊಂಡಿದ್ದ ಕಾರ್ಮಿಕ ರಾಜು(48) ಮೃತಪಟ್ಟಿದ್ದಾರೆ. ಗುರುವಾರ ರಾತ್ರಿ ಕಾಮ ದಹನದ ಸಂದರ್ಭದಲ್ಲಿ ರಾಜು ಅವರ ಮೇಲೆ ಮಧು ಮತ್ತು ಮಾಲತೇಶ ಅವರು…
ಬ್ಯಾಂಕ್ ದರೋಡೆಗೆ ಯುಪಿ ಗ್ಯಾಂಗ್ ಯತ್ನ – ನಾಲ್ವರ ಸೆರೆ , ಒಬ್ಬನ ಕಾಲಿಗೆ ಗುಂಡೇಟು.!
ಬ್ಯಾಂಕ್ ದರೋಡೆಗೆ ಯುಪಿ ಗ್ಯಾಂಗ್ ಯತ್ನ – ನಾಲ್ವರ ಸೆರೆ , ಒಬ್ಬನ ಕಾಲಿಗೆ ಗುಂಡೇಟು.! ದಾವಣಗೆರೆ : ಜಿಲ್ಲೆಯ ನ್ಯಾಮತಿ ತಾಲೂಕಿನ ಎಸ್ ಬಿ ಐನಲ್ಲಿ ಮೂರು ತಿಂಗಳ ಹಿಂದೆ 13 ಕೋಟಿ ಹಣ ಹಾಗೂ 17 ಕೆಜಿ ಚಿನ್ನವನ್ನು ಕದ್ದಿದ್ದ ಪ್ರಕರಣದ ಬೆನ್ನಲ್ಲೇ ಮತ್ತೆ ಅದೇ ಶಾಖೆಗೆ ದರೋಡೆಗೆ ತಂಡ ಆಗಮಿಸಿ ಸಿಕ್ಕಿಬಿದ್ದಿದೆ. ಕಳೆದ ರಾತ್ರಿ ಎರಡು ಕಾರಿನಲ್ಲಿ ಏಳು ಜನರ ತಂಡ ಮತ್ತೆ ಬಂದಾಗ ಪೊಲೀಸರು ಬೆನ್ನಟ್ಟಿದರು.ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನಿಸಿದಾಗ ದರೋಡೆಕೋರತ್ತ …
ಮೂವರು ಮನೆಗಳ್ಳರ ಬಂಧನ – ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ..!!
ಮೂವರು ಮನೆಗಳ್ಳರ ಬಂಧನ – ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ..!! ತೀರ್ಥಹಳ್ಳಿ: ತಾಲೂಕಿನ ಕಳಸ ಗುಂಡಿ ಗ್ರಾಮದ ಉಮೇಶ್ ಎನ್ನುವವರು ಕೆಲಸದ ನಿಮಿತ್ತ ಬೇರೆ ಊರಿಗೆ ತೆರಳಿದ್ದಾಗ ಅವರ ತಂದೆ ಮನೆಯಲ್ಲಿ ಇದ್ದರು ಅವರು ಮನೆಗೆ ಬೀಗ ಹಾಕಿಕೊಂಡು ತೋಟಕ್ಕೆ ಹೋಗಿ ಬಂದಾಗ ಅವರಿಗೆ ಶಾಕ್ ಆಗಿತ್ತು ಕಾರಣ ಅವರ ಮನೆಯ ಹಂಚನ್ನು ತೆಗೆದು ಬೀರುವಿನಲ್ಲಿ ಇಟ್ಟಿದ್ದ ಸುಮಾರು 4,93,000/- ರೂಗಳ ಬೆಳ್ಳಿ ಹಾಗೂ ಬಂಗಾರದ ಆಭರಣಗಳು ಮತ್ತು ನಗದು ಹಣವನ್ನು ಕಳ್ಳತನ ಮಾಡಿ ಪರಾರಿಯಾಗಿರುತ್ತಾರೆ….
ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚೂರಿ ಇರಿತ – ಆರೋಪಿ ಪೊಲೀಸ್ ವಶಕ್ಕೆ..!!
ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚೂರಿ ಇರಿತ – ಆರೋಪಿ ಪೊಲೀಸ್ ವಶಕ್ಕೆ..!! ಭಿನ್ನಕೋಮಿನ ಯುವಕರ ಮಧ್ಯೆ ಕ್ಷುಲಕ ಕಾರಣಕ್ಕೆ ಆರಂಭವಾದ ಗಲಾಟೆಯಲ್ಲಿ ಯುವಕನೊಬ್ಬನಿಗೆ ಚಾಕುವಿನಿಂದ ಇರಿದ ಘಟನೆ ಶನಿವಾರ (ಮಾ.15) ರಾತ್ರಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಮಾಸೂರು ಸರ್ಕಲ್ ನಲ್ಲಿ ನಡೆದಿದೆ. ಶಿಕಾರಿಪುರ ಪಟ್ಟಣದ ಮಾಸೂರು ಸರ್ಕಲ್ ನಲ್ಲಿ ವಾಹನ ದಟ್ಟಣೆ ಹೆಚ್ಚಾದ ಸಂದರ್ಭದಲ್ಲಿ ಬೈಕ್ ನ ಹಾರ್ನ್ ಹೊಡೆದ ವಿಷಯಕ್ಕೆ ಸಂಬಂಧಿಸಿದಂತೆ ಯುವಕರಿಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಈ ಸಂದರ್ಭ ಘಟನೆ ನಡೆದ…
ಮೋಟಾರ್ ಸ್ಟಾರ್ಟ್ ಮಾಡುವಾಗ ವಿದ್ಯುತ್ ತಗುಲಿ ಯುವತಿ ಸಾವು!
ಮೋಟಾರ್ ಸ್ಟಾರ್ಟ್ ಮಾಡುವಾಗ ವಿದ್ಯುತ್ ತಗುಲಿ ಯುವತಿ ಸಾವು! ಇತ್ತೀಚಿಗೆ ಬೆಂಗಳೂರಲ್ಲಿ ಕುಡಿಯುವ ನೀರು ಹಿಡಿಯುವ ವೇಳೆ ವಿದ್ಯುತ್ ಪ್ರವಹಿಸಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಬೆನ್ನಲ್ಲೇ, ಇದೀಗ ಶಿವಮೊಗ್ಗದಲ್ಲಿ ವಿದ್ಯುತ್ ತಗುಲಿ ಯುವತಿಯೊರ್ವಳು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಎಮ್ಮೆಹಟ್ಟಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿ ನಿಸರ್ಗ (18) ಮೃತ ದುರ್ಧೈವಿಯಾಗಿದ್ದಾರೆ. ನಿಸರ್ಗ ತಮ್ಮ ಮನೆಯಲ್ಲಿನ ಕುಡಿಯುವ ನೀರಿನ ಟ್ಯಾಂಕ್ಗೆ ನೀರು ಬಿಡುವ ಸಲುವಾಗಿ ಮೋಟಾರ್ ಆನ್ ಮಾಡಲು ತೆರಳಿದ್ದರು. ಈ ವೇಳೆ ಅವರಿಗೆ…
ನಮಾಜು ಮುಗಿಸಿ ಹಿಂದಿರುಗುವಷ್ಟರಲ್ಲಿ ವಾಹನದಲ್ಲಿದ್ದ ಮೂವತ್ತು ಲಕ್ಷ ಕಳ್ಳತನ.? ಪೊಲೀಸರಿಂದ ಪರಿಶೀಲನೆ
ನಮಾಜು ಮುಗಿಸಿ ಹಿಂದಿರುಗುವಷ್ಟರಲ್ಲಿ ವಾಹನದಲ್ಲಿದ್ದ ಮೂವತ್ತು ಲಕ್ಷ ಕಳ್ಳತನ.? ಪೊಲೀಸರಿಂದ ಪರಿಶೀಲನೆ ಶಿವಮೊಗ್ಗದಿಂದ ಮಂಗಳೂರಿಗೆ ಗುಜರಿ ಸಾಮಾನುಗಳನ್ನು ತರಲು ಹೋಗುತ್ತಿದ್ದ ವಾಹನವೊಂದನ್ನು ಎಸ್ಕೇಪ್ ಮಾಡಿ ಬೇರೆಡೆ ನಿಲ್ಲಿಸಿ ಹೋಗಿರುವ ಘಟನೆ ನಡೆದಿದ್ದು ಒಂದೆಡೆಯಾದರೆ ಆ ವಾಹನದಲ್ಲಿ ಇದ್ದ ಹಣವನ್ನು ಕೇಳಿ ಒಮ್ಮೆಲೇ ಎಲ್ಲರೂ ಬೆಚ್ಚಿ ಬೀಳುವ ಪರಿಸ್ಥಿತಿಗೆ ಬಂದಿರುವ ಘಟನೆ ರಂಜದಕಟ್ಟೆಯಲ್ಲಿ ಶುಕ್ರವಾರ ನಡೆದಿದೆ. ಮುಳಬಾಗಿಲು ಗ್ರಾಮ ಪಂಚಾಯತ್ ವ್ಯಾಪ್ತಿಯ ರಂಜದಕಟ್ಟೆಯ ಮಸೀದಿ ಬಳಿ ಗೂಡ್ಸ್ ವಾಹನವೊಂದನ್ನು ನಿಲ್ಲಿಸಿ ನಮಾಜ್ ಮಾಡಲು ತೆರಳಿದ್ದಾರೆ. ಆ ವಾಹನದಲ್ಲಿ ಬರೋಬ್ಬರಿ…
ಕೋಟಿ ಕೋಟಿ ಒಡೆಯನಿಗೆ ಚಟ್ಟ ಕಟ್ಟಿದ ಬ್ಯೂಟಿಪಾರ್ಲರ್ ಆಂಟಿ – ರೋಚಕ ಮರ್ಡರ್ ಮಿಸ್ಟ್ರಿಯನ್ನು ಬೇಧಿಸಿದ ಬಂಕಾಪುರ ಪೊಲೀಸರು
ಕೋಟಿ ಕೋಟಿ ಒಡೆಯನಿಗೆ ಚಟ್ಟ ಕಟ್ಟಿದ ಬ್ಯೂಟಿಪಾರ್ಲರ್ ಆಂಟಿ – ರೋಚಕ ಮರ್ಡರ್ ಮಿಸ್ಟ್ರಿಯನ್ನು ಬೇಧಿಸಿದ ಬಂಕಾಪುರ ಪೊಲೀಸರು ಆಕೆ ಆತನಿಗೆ ಮೂರನೇ ಪತ್ನಿ. ಕೋಟಿಕೋಟಿ ಆಸ್ತಿ ಹೊಂದಿದ್ದ ಆತ ಆಕೆಯ ಜೀವನೋಪಾಯಕ್ಕಾಗಿ ಒಂದು ಬ್ಯೂಟಿ ಪಾರ್ಲರ್ ಶಾಪ್ ಹಾಕಿಕೊಟ್ಟಿದ್ದ. ಮೂರನೇ ಪತ್ನಿಗಾಗಿ ಕೋಟಿ ಕೋಟಿ ಮೌಲ್ಯದ ಆಸ್ತಿ ಮಾರಾಟ ಮಾಡಿ ಸಾಕಿದ್ದ ಕೊನೆಯಲ್ಲಿ ಆಕೆಯಿಂದಲೇ ಸಿನಿಮಾ ಸ್ಟೈಲ್ ನಲ್ಲಿ ಬರ್ಬರವಾಗಿ ಮರ್ಡರ್ ಆಗಿದ್ದಾನೆ. ಸಿನಿಮಾ ಸ್ಟೈಲ್ನಲ್ಲಿ ಕೊಲೆಯಾಗಿರೋ ಆ ಕೋಟಿ ಒಡೆಯನ ಹುಬ್ಬಳ್ಳಿ ಟೂ ಬಂಕಾಪುರ…
ಸರ್ಕಾರದ ಯೋಜನೆಯ ಉಚಿತ ಮನೆಗಾಗಿ ಮನವಿ ಮಾಡಿದ ಮಹಿಳೆಯನ್ನು ಮಂಚಕ್ಕೆ ಕರೆದ ಗ್ರಾಪಂ ಸದಸ್ಯ
ಸರ್ಕಾರದ ಯೋಜನೆಯ ಉಚಿತ ಮನೆಗಾಗಿ ಮನವಿ ಮಾಡಿದ ಮಹಿಳೆಯನ್ನು ಮಂಚಕ್ಕೆ ಕರೆದ ಗ್ರಾಪಂ ಸದಸ್ಯ KALABURGI | ಸರ್ಕಾರದ ವತಿಯಿಂದ ನೀಡಲಾಗುವ ಮನೆ ಕೇಳಲುಬಂದ ಮಹಿಳೆಗೆ ಗ್ರಾಮ ಪಂಚಾಯಿತಿ ಸದಸ್ಯ ಲೈಂಗಿಕ ಕಿರುಕುಳ ನೀಡಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಮರಗುತ್ತಿ ಗ್ರಾಮದಲ್ಲಿ ನಡೆದಿದೆ. ಮನೆ ಕೇಳಲು ಬಂದ ಮಹಿಳೆಗೆ ಮರಗುತ್ತಿ ಗ್ರಾಮ ಪಂಚಾಯತಿ ಸದಸ್ಯ ನೀಲಕಂಠ ರಾಠೋಡ್ ಮಂಚಕ್ಕೆ ಕರೆದಿದ್ದಾನೆ. ಪಂಚಾಯತಿ ಮನೆ ಮಾಡಿಸಿಕೊಡುತ್ತೇನೆ ನನ್ನ ಜೊತೆ ಮಲಕೋ. ನೀನು ಬರಲಿಲ್ಲ ಅಂದ್ರೆ ನಿನ್ನ…