ಕ್ರೈಂ ಸುದ್ದಿ:
ಚಿನ್ನದ ನಾಣ್ಯವೆಂದು ನಂಬಿಸಿ ಲಕ್ಷಾಂತರ ರೂ ವಂಚನೆ
ಚಿನ್ನದ ನಾಣ್ಯವೆಂದು ನಂಬಿಸಿ ಲಕ್ಷಾಂತರ ರೂ ವಂಚನೆ .ದೊಡ್ಡಬಳ್ಳಾಪುರದ ವ್ಯಕ್ತಿಗೆ ರಾಣೆಬೆನ್ನೂರಿನ ವ್ಯಕ್ತಿ ಆಯನೂರಿನಲ್ಲಿ ಚಿನ್ನದ ನಾಣ್ಯದ ಕಥೆಗಳನ್ನ ಕಟ್ಟಿ ವಂಚಿಸಿದ ಘಟನೆ ಶಿವಮೊಗ್ಗದ ಕುಂಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೊಡ್ಡಬಳ್ಳಾಪುರದ ನಂದಿಗುಂದ ಗ್ರಾಮದ ಬಾಯಣ್ಣ ಎಂಬ ವ್ಯಕ್ತಿ ಕುಟುಂಬ ಸಮೇತರಾಗಿ ಡಿ.13 ರಂದು ಧರ್ಮಸ್ಥಳಕ್ಕೆ ಹೋದಾಗ ರಾಣೆಬೆನ್ನೂರಿನ ರಾಮಣ್ಣ ಎಂಬ ವ್ಯಕ್ತಿ ಪರಿಚಯವಾಗುತ್ತಾನೆ. ಇಬ್ಬರು ಮೊಬೈಲ್ ನಂಬರ್ ನ್ನ ಎಕ್ಸಚೇಂಜ್ ಮಾಡಿಕೊಂಡಿರುತ್ತಾರೆ. ಊರಿಗೆ ಹೋದ ಮೇಲೆ ಕರೆ ಮಾಡುವುದಾಗಿ ರಾಮಣ್ಣ ಬಾಯಣ್ಣನಿಗೆ ಹೇಳಿರುತ್ತಾರೆ. ಬಾಯಣ್ಣ…
RIPPONPETE | ಬೈಕ್ ಅಪಘಾತ – ಸಮಯ ಪ್ರಜ್ಞೆ ಮೆರೆದ ಹೈವೆ ಗಸ್ತು ಸಿಬ್ಬಂದಿಗಳು
RIPPONPETE | ಬೈಕ್ ಅಪಘಾತ – ಸಮಯ ಪ್ರಜ್ಞೆ ಮೆರೆದ ಹೈವೆ ಗಸ್ತು ಸಿಬ್ಬಂದಿಗಳು ರಿಪ್ಪನ್ಪೇಟೆ : ತಲೆಗೆ ತೀವ್ರಗಾಯಗೊಂಡು ಗವಟೂರಿನ ಕಾಡಿನ ಮಾರ್ಗದಲ್ಲಿ ಬಿದ್ದಿದ್ದ ಯುವಕನನ್ನ ರಾಜ್ಯ ಹೆದ್ದಾರಿ ಗಸ್ತು ಪೊಲೀಸರು ಆಸ್ಪತ್ರೆಗೆ ದಾಖಲಿಸುವ ಮೂಲಕ ಕರ್ತವ್ಯ ಹಾಗೂ ಮಾನವೀಯತೆಯನ್ನು ಮೆರೆದಿದ್ದಾರೆ. ಭಾಸ್ಕಾರ್ ಆಚಾರಿ (30) ಎಂಬ ಚಿಕ್ಕಜೇನಿ ನಿವಾಸಿ ರಿಪ್ಪನ್ ಪೇಟೆಯಿಂದ ಊರಿಗೆ ಹೋಗುತ್ತಿದ್ದ ವೇಳೆ ಮಾರ್ಗ ಮಧ್ಯದಲ್ಲಿ ಬೈಕ್ ನಿಯಂತ್ರಣ ತಪ್ಪಿ ಬಿದ್ದಿದೆ. ಈ ವೇಳೆ ಹೈವೆ ಗಸ್ತು ತಿರುತ್ತಿದ್ದ ಪೊಲೀಸರು ಗಾಯಾಳುವನ್ನು…
ಅಡಿಕೆ ಕಳ್ಳತನಗೈದಿದ್ದ ದಂಪತಿಗಳ ಬಂಧನ
ಅಡಿಕೆ ಕಳ್ಳತನಗೈದಿದ್ದ ದಂಪತಿಗಳ ಬಂಧನ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದ ಅಡಿಕೆ ಕಳ್ಳತನ ಪ್ರಕರಣದಲ್ಲಿ ಶಿವಮೊಗ್ಗದ ಲಕ್ಕಿನಕೊಪ್ಪದ ದಂಪತಿ ಅರೆಸ್ಟ್ ಆಗಿದ್ದಾರೆ. ನರಸಿಂಹರಾಜಪುರ ತಾಲ್ಲೂಕಿನಲ್ಲಿ ನಡೆದ ಅಡಕೆ ಕಳ್ಳತನ ಪ್ರಕರಣ ಸಂಬಂದ ಪೊಲೀಸರು ತನಿಖೆ ನಡೆಸಿ ಶಿವಮೊಗ್ಗದ ಲಕ್ಕಿನಕೊಪ್ಪ ನಿವಾಸಿ ಸಾದಿಕ್ ಹಾಗೂ ಸಲ್ಮಾ ಎಂಬವರನ್ನ ಬಂಧಿಸಿದ್ದಾರೆ. ಎನ್ಆರ್ಪುರದ ಮುತ್ತಿನಕೊಪ್ಪದಲ್ಲಿ ನಡೆದಿದ್ದ ಅಡಿಕೆ ಕಳ್ಳತನ ಪ್ರಕರಣದ ಸಂಬಂಧ ತನಿಖೆ ಕೈಗೊಂಡಿದ್ದ ಪೊಲೀಸರು ಸಂಶಯದ ಮೇರೆಗೆ ಆರೋಪಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಇತರೆಡೆಯಲ್ಲಿ ಕಳ್ಳತನ ನಡೆಸಿರುವ ಬಗ್ಗೆ ಗೊತ್ತಾಗಿದೆ….
ಕೌಟುಂಬಿಕ ಕಲಹ : ಶಿವಮೊಗ್ಗದಲ್ಲಿ ಆನಂದಪುರದ ರುಕ್ಸಾನಳ ಬರ್ಬರ ಹತ್ಯೆ – ಗಂಡನಿಂದಲೇ ನಡೆಯಿತು ಘೋರ ಕೃತ್ಯ
ಕೌಟುಂಬಿಕ ಕಲಹ : ಶಿವಮೊಗ್ಗದಲ್ಲಿ ಆನಂದಪುರದ ರುಕ್ಸಾನಳ ಹತ್ಯೆ – ಗಂಡನಿಂದಲೇ ನಡೆಯಿತು ಘೋರ ಕೃತ್ಯ ಶಿವಮೊಗ್ಗ: ಕೌಟಂಬಿಕ ಕಲಹದ ಹಿನ್ನೆಲೆಯಲ್ಲಿ, ಪತಿಯೋರ್ವ ಪತ್ನಿಗೆ ಚೂರಿಯಿಂದ ಇರಿದು ಕೊ*ಲೆ ಮಾಡಿರುವ ಘಟನೆ, ಶಿವಮೊಗ್ಗ ನಗರದ ವಾದಿ ಎ ಹುದಾ ಬಡಾವಣೆ ಯಲ್ಲಿ ಭಾನುವಾರ ನಡೆದಿದೆ. ಆನಂದಪುರದ ನಿವಾಸಿ ರುಕ್ಸನಾ (೩೮) ಹತ್ಯೆಗೀಡಾದ ದುರ್ಧೈವಿಯಾಗಿದ್ದಾರೆ. ಎಸಿ ಮೆಕಾನಿಕ್ ಕೆಲಸ ಮಾಡುವ ಪತಿ ಯೂಸೂಫ್ ರೌಫ್ (೪೫) ರನ್ನು ತುಂಗಾನಗರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ. ಕೌಟುಂಬಿಕ ವಿಚಾರಕ್ಕೆ…
ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರು ಸಾವು
ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರು ಸಾವು ಶಿವಮೊಗ್ಗ : ಬೈಕ್ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ಭಾನುವಾರ ರಾತ್ರಿ ಶಿವಮೊಗ್ಗದಲ್ಲಿ ನಡೆದಿದೆ. ನಗರದ ಪ್ರವಾಸಿ ಮಂದಿರದ ವೃತ್ತದ ಬಳಿಯ ಈಡಿಗರ ಭವನ ರಸ್ತೆಯ ತಿರುವಿನಲ್ಲಿ ಅಪಘಾತ ನಡೆದಿದೆ. ಘಟನೆಯಲ್ಲಿ ಸೊರಬ ತಾಲೂಕು ಬೆಣ್ಣೆಗೆರೆ ನಿವಾಸಿ ರೋಹಿತ್ (26) ಹಾಗೂ ಹಾವೇರಿ ಜಿಲ್ಲೆ ಮಲೆಬೆನ್ನೂರು ತಾಲೂಕು ಬೇವಿನಹಳ್ಳಿ ಗ್ರಾಮದ ಜೀವನ್ (20) ಸಾವನ್ನಪ್ಪಿದ್ದಾರೆ. ರೋಹಿತ್ ಸಾಫ್ಟ್…
ಅಕ್ರಮ ಕಸಾಯಿ ಖಾನೆ ಮೇಲೆ ದಾಳಿ – 200 ಕೆಜಿ ಗೊಮಾಂಸ ಪತ್ತೆ: ಓರ್ವ ಸೆರೆ
ಅಕ್ರಮ ಕಸಾಯಿ ಖಾನೆ ಮೇಲೆ ದಾಳಿ – 200 ಕೆಜಿ ಗೊಮಾಂಸ ಪತ್ತೆ: ಓರ್ವ ಸೆರೆ ಶಿವಮೊಗ್ಗ: ಅಕ್ರಮ ಕಸಾಯಿ ಖಾನೆಯ ಮೇಲೆ ಶಿರಾಳಕೊಪ್ಪ ಪೊಲೀಸರು ದಾಳಿ ನಡೆಸಿ, ಓರ್ವನನ್ನು ಬಂಧಿಸಿದ್ದಾರೆ. ದಾಳಿಯಲ್ಲಿ 200 ಕೆಜಿ ಗೋ ಮಾಂಸವನ್ನು ಪತ್ತೆಯಾಗಿದೆ. ನಿನ್ನೆ ಶಿರಾಳಕೊಪ್ಪ ಠಾಣೆ ವ್ಯಾಪ್ತಿಯ ಚಿಕ್ಕಜಂಬೂರು ಗ್ರಾಮದಲ್ಲಿರುವ ಕಸಾಯಿ ಖಾನೆಯಲ್ಲಿ ಗೋಹತ್ಯೆ ನಡೆಯುತ್ತಿದೆ ಎಂಬ ಮಾಹಿತಿ ಆಧಾರದ ಮೇರೆಗೆ ಪಿಎಸ್ಐ ಪ್ರಶಾಂತ್ ಕುಮಾರ್ ಟಿಬಿ ಮತ್ತು ಸಿಬ್ಬಂದಿಗಳು ಧಾಳಿ ಮಾಡಿದ್ದಾರೆ. ದಾಳಿಯಲ್ಲಿ ಪರವಾನಗಿ ಇಲ್ಲದೆ ಕಸಾಯಿ…
Ripponpete | ಗರ್ತಿಕೆರೆಯ ಅವುಕ ಕೆರೆಯಲ್ಲಿ ಮಹಿಳೆಯ ಶವ ಪತ್ತೆ
Ripponpete | ಗರ್ತಿಕೆರೆಯ ಅವುಕ ಕೆರೆಯಲ್ಲಿ ಮಹಿಳೆಯ ಶವ ಪತ್ತೆ ರಿಪ್ಪನ್ಪೇಟೆ : ಇಲ್ಲಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಅವುಕ ಗ್ರಾಮದ ಖಾಸಗಿ ವ್ಯಕ್ತಿಯೊಬ್ಬರ ತೋಟದಲ್ಲಿರುವ ಕೆರೆಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ನಡೆದಿದೆ. ಕಮ್ಮಚ್ಚಿ ನಿವಾಸಿ ರೇಖಾ(36) ಎಂಬುವವರ ಮೃತದೇಹ ಪತ್ತೆಯಾಗಿದೆ. ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ರೇಖಾ ಬಗ್ಗೆ ಕುಟುಂಬಸ್ಥರು ಪೊಲೀಸ್ ಠಾಣೆಗೆ ಮಾಹಿತಿ ನೀಡಿ , ಸಂಬಂಧಿಕರು ಹಾಗೂ ಸ್ನೇಹಿತರೆಲ್ಲಾ ವಿಚಾರಿಸಿದ್ದರು ಆದರೆ ಇಂದು ಬೆಳಿಗ್ಗೆಯ ಮಹಿಳೆಯ ಮೃತದೇಹ ಅವುಕ ಗ್ರಾಮದ ಖಾಸಗಿ…
ವಿದ್ಯಾರ್ಥಿಗಳಿಗೆ ಸುಸಂಸ್ಕೃತ ಶಿಕ್ಷಣ ನೀಡುವಲ್ಲಿ ರಾಮಕೃಷ್ಣ ವಿದ್ಯಾಲಯ ಮುಂಚೂಣಿಯಲ್ಲಿದೆ – ಶಾಸಕ ಬೇಳೂರು ಗೋಪಾಲಕೃಷ್ಣ
ವಿದ್ಯಾರ್ಥಿಗಳಿಗೆ ಸುಸಂಸ್ಕೃತ ಶಿಕ್ಷಣ ನೀಡುವಲ್ಲಿ ರಾಮಕೃಷ್ಣ ವಿದ್ಯಾಲಯ ಮುಂಚೂಣಿಯಲ್ಲಿದೆ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ಪೇಟೆ : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸುಸಂಸ್ಕೃತ ಶಿಕ್ಷಣ ನೀಡುವುದರೊಂದಿಗೆ , ಕ್ರೀಡಾ ಕ್ಷೇತ್ರ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆ ಮಾಡಲು ರಾಮಕೃಷ್ಣ ವಿದ್ಯಾಲಯ ಸಹಕಾರಿಯಾಗಿದೆ ಎಂದು ಸಾಗರ, ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕೈಗಾರಿಕಾ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಶಾರದಾ ರಾಮಕೃಷ್ಣ ವಿದ್ಯಾಲಯದ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಮಕೃಷ್ಣ…
ಟಿವಿ ರಿಮೋಟ್ ಗಾಗಿ ಮಕ್ಕಳ ನಡುವೆ ಜಗಳ – ಮನನೊಂದ ಬಾಲಕಿ ವಿಷ ಸೇವಿಸಿ ಸಾವು
ಟಿವಿ ರಿಮೋಟ್ ಗಾಗಿ ಮಕ್ಕಳ ನಡುವೆ ಜಗಳ – ಮನನೊಂದ ಬಾಲಕಿ ವಿಷ ಸೇವಿಸಿ ಸಾವು ಶಿವಮೊಗ್ಗ: ಟಿವಿ ರಿಮೋಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಬಾಲಕಿಯೊಬ್ಬಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸೂಳೆಬೈಲಿನಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಭದ್ರಾವತಿ ತಾಲೂಕಿನ ಕಲ್ಲಿಹಾಳ್ ಗ್ರಾಮದ ಸಹನಾ (16) ಎಂದು ಗುರುತಿಸಲಾಗಿದೆ. ಟಿವಿ ರಿಮೋಟ್ಗಾಗಿ ಮಕ್ಕಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಮೊಮ್ಮಗಳಿಗೆ ಅಜ್ಜಿ ಬೈದಿದ್ದಾರೆ. ಇದಕ್ಕಾಗಿ ಮನನೊಂದು ಬಾಲಕಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ…
ಗರ್ಲ್ ಫ್ರೆಂಡ್ ಎಕ್ಸ್ಚೇಂಜ್ ದಂಧೆ ಬೆಳಕಿಗೆ – ಪೊಲೀಸರಿಂದ ಇಬ್ಬರ ಬಂಧನ
ಗರ್ಲ್ ಫ್ರೆಂಡ್ ಎಕ್ಸ್ಚೇಂಜ್ ದಂಧೆ ಬೆಳಕಿಗೆ – ಪೊಲೀಸರಿಂದ ಇಬ್ಬರ ಬಂಧನ ಬೆಂಗಳೂರಿನಲ್ಲಿ ಹೊಸ ವರ್ಷಕ್ಕೆ ಗರ್ಲ್ ಫ್ರೆಂಡ್ ಎಕ್ಸ್ಚೇಂಜ್ ದಂಧೆ ಬೆಳಕಿಗೆ ಬಂದಿದೆ. ‘ಸ್ವಿಂಗರ್ಸ್’ ಎನ್ನುವ ಹೆಸರಿನಲ್ಲಿ ಪಾರ್ಟಿಗೆ ಎಂದು ಕರೆದು ಪರಸ್ಪರ ಗರ್ಲ್ ಫ್ರೆಂಡ್ ಎಕ್ಸ್ ಚೇಂಜ್ ಮಾಡಿಕೊಳ್ಳುವ ಈ ದಂಧೆಯಲ್ಲಿ ಸಿಸಿಬಿ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಗೆಳತಿಯನ್ನು ಪಾರ್ಟಿಗೆ ಎಂದು ಕರೆದು ಸ್ನೇಹಿತನೊಂದಿಗೆ ಸೇರಿ ಅತ್ಯಾಚಾರವೆಸಗಿದ್ದು ಬೆಳಕಿಗೆ ಬಂದಿದೆ. ಹರೀಶ್ ಹಾಗೂ ಹೇಮಂತ್ ಬಂಧಿತ ಆರೋಪಿಗಳು. ಇವರಿಬ್ಬರೂ ಪರಸ್ಪರ ಗರ್ಲ್…