ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ – 17 ಗೋವುಗಳ ರಕ್ಷಣೆ

ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ – 17 ಗೋವುಗಳ ರಕ್ಷಣೆ ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ – 17 ಗೋವುಗಳ ರಕ್ಷಣೆ ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ – 17 ಗೋವುಗಳ ರಕ್ಷಣೆ ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ – 17 ಗೋವುಗಳ ರಕ್ಷಣೆ ಭದ್ರಾವತಿ ತಾಲೂಕು ವೀರಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೌಡಳ್ಳಿ ಗ್ರಾಮದಲ್ಲಿ ಅಕ್ರಮ ಕಸಾಯಿ ಖಾನೆಯ ಪಕ್ಕದಲ್ಲಿ ಯಾವುದೇ ಪರವಾಗಿ ಇಲ್ಲದೆ ತಂದಿರಿಸಿದ್ದ 17 ಗೋವುಗಳನ್ನ ಭದ್ರಾವತಿ…

Read More

ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ ವಂಚಿಸಿದ ದಂಪತಿಗಳು – ದೂರು ದಾಖಲು

ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ ವಂಚಿಸಿದ ದಂಪತಿಗಳು – ದೂರು ದಾಖಲು ಶಿವಮೊಗ್ಗ: ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ವ್ಯಕಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿದ ಬಗ್ಗೆ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗೋಪಿಶೆಟ್ಟಿಕೊಪ್ಪದ 43 ವರ್ಷದ ನಿವಾಸಿಯೊಬ್ಬರಿಗೆ  ಪರಿಚಯವಾದ ಅಶ್ವಿನಿ ಗೌಡ, ಪತಿ ಜಗದೀಶ್ ಯಾನೆ ಮಂಜಪ್ಪಗೌಡ  ಸರ್ಕಾರಿ ಕೆಲಸ ಕೊಡಿಸುವುದಾಗಿ ಭರವಸೆ ನೀಡಿ 4 ಲಕ್ಷ ರೂ. ಬೇಡಿಕೆ ಇಟ್ಟಿದ್ದರು. 4 ಲಕ್ಷ ರೂ ಹಣದಲ್ಲಿ ಫೋನ್ ಪೇ ಮತ್ತು…

Read More

ಬಿ ಆರ್ ಪಿ ಗೆ ಡ್ಯಾಂ ಗೆ ವಿಹಾರಕ್ಕೆ ಹೋಗಿದ್ದ ತಂದೆ- ಮಗ ನೀರಲ್ಲಿ ಮುಳುಗಿ ಸಾವು | ಶವ ಮೇಲಕ್ಕೆತ್ತಿದ ಈಶ್ವರ್ ಮಲ್ಪೆ –

ಬಿ ಆರ್ ಪಿ ಗೆ ಡ್ಯಾಂ ಗೆ ವಿಹಾರಕ್ಕೆ ಹೋಗಿದ್ದ ತಂದೆ- ಮಗ ನೀರಲ್ಲಿ ಮುಳುಗಿ ಸಾವು | ಶವ ಮೇಲಕ್ಕೆತ್ತಿದ ಈಶ್ವರ್ ಮಲ್ಪೆ – ಶಿವಮೊಗ್ಗ: ಭದ್ರಾ ನದಿಗೆ ಇಳಿದಿದ್ದ ಮಗನನ್ನು ರಕ್ಷಿಸಲು ಹೋದ ತಂದೆಯು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಭದ್ರಾವತಿ ಬಳಿಯ ಬಿ ಆರ್ ಪಿ ಡ್ಯಾಂ ಬಳಿ ನಡೆದಿದೆ. ಭದ್ರಾವತಿಯ ಭೂತನಗುಡಿಯ ನಿವಾಸಿ ಹಫೀಜ್ ಜಾಬರ್ ಮತ್ತು ಅವರ ಪುತ್ರ ಜಾವೇದ್ (14) ಹಾಗೂ ಕುಟುಂಬ ಬಿಆರ್ ಪಿಗೆ ವಿಹಾರಕ್ಕೆ ತೆರಳಿದ್ದರು…

Read More

ಅಕ್ರಮ‌ ಮರಳು ಸಾಗಾಟ: 10 ಟ್ರ್ಯಾಕ್ಟರ್, ಜೆಸಿಬಿ, ಲಾರಿ ವಶಕ್ಕೆ!

ಅಕ್ರಮ‌ ಮರಳು ಸಾಗಾಟ: 10 ಟ್ರ್ಯಾಕ್ಟರ್, ಜೆಸಿಬಿ, ಲಾರಿ ವಶಕ್ಕೆ! ಶಿವಮೊಗ್ಗ : ಅಕ್ರಮ ಮರಳು ಸಾಗಾಟ ನಡೆಸುತಿದ್ದ ಸ್ಥಳದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು 10 ಟ್ರ್ಯಾಕ್ಟರ್  ಜೆಸಿಬಿ ಹಾಗೂ ಲಾರಿಯನ್ನು ವಶಕ್ಕೆ ಪಡೆದ ಘಟನೆ ಹಾಡೊನಹಳ್ಳಿ ಗ್ರಾಮದಲ್ಲಿ ನಡೆದಿದೆ. ಇಂದು ಮುಂಜಾನೆ ಎಸಿ ಸತ್ಯನಾರಾಯಣ ನೇತೃತ್ವದಲ್ಲಿ ಹಾಡೋನಹಳ್ಳಿ ಆಕ್ರಮ ಮರಳು ದಂಧೆಯ ಮೇಲೆ ದಾಳಿ ಮಾಡಿದ್ದು ಈ ದಾಳಿಯ ವೇಳೆ ಸುಮಾರು 10 ಜೆಸಿಬಿ ಲಾರಿ, ಹತ್ತಕ್ಕೂ ಹೆಚ್ಚು ಟ್ರ್ಯಾಕ್ಟರ್ ಗಳು ಸ್ಥಳದಲ್ಲಿದ್ದವು. ಆದರೆ…

Read More

ANANDAPURA | ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

ANANDAPURA | ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ರೈಲಿಗೆ ತಲೆವೊಡ್ಡಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆನಂದಪುರದ ಮುಂಬಾಳು ಗ್ರಾಮದಲ್ಲಿ ‌ಗುರುವಾರ ಮಧ್ಯಾಹ್ನ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಗುರುಮೂರ್ತಿ (37) ಎಂದು ಗುರುತಿಸಲಾಗಿದೆ. ದೇಹ ಮತ್ತು ರುಂಡ ಬೇರೆ ಬೇರೆ ಆಗಿ ಹಾರಿಬಿದ್ದಿದೆ. ಗುರುಮೂರ್ತಿ ಮುಂಬಾಳು ಗ್ರಾಮದ ನಿವಾಸಿ ಎಂದು ಗೊತ್ತಾಗಿದ್ದುಈತ ತೀರ್ಥಹಳ್ಳಿಯ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಮಾನಸಿಕ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ಎನ್ನಲಾಗಿದೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Read More

ಷೇರು ಮಾರುಕಟ್ಟೆಯಲ್ಲಿ ಹೂಡಿಕೆಯಲ್ಲಿ ಅಧಿಕ ಲಾಭದ ಆಸೆ; ವೈದ್ಯರೊಬ್ಬರಿಗೆ 2 ಕೋಟಿ ರೂ. ವಂಚನೆ

ಷೇರು ಮಾರುಕಟ್ಟೆಯಲ್ಲಿ ಹೂಡಿಕೆಯಲ್ಲಿ ಅಧಿಕ ಲಾಭದ ಆಸೆ; ವೈದ್ಯರೊಬ್ಬರಿಗೆ 2 ಕೋಟಿ ರೂ. ವಂಚನೆ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ಫೇಸ್‌ಬುಕ್‌ನಲ್ಲಿ ಬಂದ ಲಿಂಕ್ ಕ್ಲಿಕ್ ಮಾಡಿದ ವೈದ್ಯರೊಬ್ಬರು 2 ಕೋಟಿ ರೂ. ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ಶಿವಮೊಗ್ಗ ಜಿಲ್ಲೆಯ ವೈದ್ಯರೊಬ್ಬರು ಜಾಹೀರಾತಿನ ಮೇಲಿನ ಲಿಂಕ್ ಕ್ಲಿಕ್ ಮಾಡಿ, ಆನ್‌ಲೈನ್‌ನಲ್ಲಿ ಅರ್ಜಿ ಭರ್ತಿ ಮಾಡಿದ್ದಾರೆ. ಕೂಡಲೇ ಅವರನ್ನು ವಾಟ್ಸ್‌ಆಯಪ್ ಗ್ರೂಪ್ ಒಂದಕ್ಕೆ ಸೇರಿಸಿಕೊಂಡು ಹೂಡಿಕೆ ಕುರಿತು ಮಾಹಿತಿ ನೀಡಲಾಗಿದೆ. ಆರಂಭದಲ್ಲಿ 5…

Read More

ಕಾರು ಅಡ್ಡಗಟ್ಟಿ ಲಕ್ಷಾಂತರ ರೂ ಮೌಲ್ಯದ ವಸ್ತುಗಳನ್ನು ದೋಚಿದ್ದ ನಾಲ್ವರು ಅರೆಸ್ಟ್

ಕಾರು ಅಡ್ಡಗಟ್ಟಿ ಲಕ್ಷಾಂತರ ರೂ ಮೌಲ್ಯದ ವಸ್ತುಗಳನ್ನು ದೋಚಿದ್ದ ನಾಲ್ವರು ಅರೆಸ್ಟ್ ಕಾರು ಅಡ್ಡಗಟ್ಟಿ 3.50 ಲಕ್ಷ ರೂ. ಮೌಲ್ಯದ ತಾಮ್ರ ಮತ್ತು ಹಿತ್ತಾಳೆಯ ಗುಜರಿ ವಸ್ತುಗಳನ್ನು ದರೋಡೆ ಮಾಡಿದ್ದ ಆರೋಪಿಗಳನ್ನು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪೊಲೀಸರು ಬಂಧಿಸಿದ್ದಾರೆ. ಇವರಿಂದ ಗುಜರಿ ವಸ್ತುಗಳು ಸೇರಿ ಒಟ್ಟು 7.35 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಭದ್ರಾವತಿ ಹೊಸಮನೆಯ ಭೋವಿ ಕಾಲೋನಿಯ ಕವಿರಾಜ್‌ (21), ಶಿವಮೊಗ್ಗದ ಮೇಲಿನ ತುಂಗಾನಗರದ ಮುಬಾರಕ್‌ (24), ಭದ್ರಾವತಿ ಬಾರಂದೂರಿನ ಅಜಿತ್‌ ಅಲಿಯಾಸ್‌…

Read More

ಕಾರುಗಳ ಮುಖಾಮುಖಿ ಡಿಕ್ಕಿ – ಓರ್ವ ಮಹಿಳೆ ಸ್ಥಳದಲ್ಲೇ ಸಾವು, ಹಲವರಿಗೆ ಗಾಯ

ಕಾರುಗಳ ಮುಖಾಮುಖಿ ಡಿಕ್ಕಿ – ಓರ್ವ ಮಹಿಳೆ ಸ್ಥಳದಲ್ಲೇ ಸಾವು, ಹಲವರಿಗೆ ಗಾಯ ಶಿಕಾರಿಪುರ ಪಟ್ಟಣದಿಂದ ಶಿರಾಳಕೊಪ್ಪ ಪಟ್ಟಣಕ್ಕೆ ತೆರಳುವ ಮಾರ್ಗ ಮಧ್ಯೆ ಇರುವ ಕುಮದ್ವತಿ ನದಿ ಸೇತುವೆ ಸಮೀಪ ಎರಡು ಕಾರುಗಳ ಮಧ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತಪಟ್ಟ ಮಹಿಳೆ ಚನ್ನಗಿರಿ ತಾಲ್ಲೂಕಿನ ಕಾಕನೂರು ಗ್ರಾಮದ ರೂಪ(40) ಎಂದು ತಿಳಿದು ಬಂದಿದೆ. ರೂಪ ತಮ್ಮ ಪತಿ ಕಾಂತರಾಜ್ ಹಾಗೂ ಸಹೋದರಿ ರೇಖಾ ಜೊತೆ ಕಾರಿನಲ್ಲಿ ಸೊರಬ ತಾಲ್ಲೂಕಿನ ಆನವಟ್ಟಿಗೆ ತೆರಳುತ್ತಿದ್ದರು….

Read More

ಶಂಕಿತ ಮಂಗನ ಖಾಯಿಲೆಗೆ(KFD) ಎಂಟು ವರ್ಷದ ಬಾಲಕ ಬಲಿ

ಶಂಕಿತ ಮಂಗನ ಖಾಯಿಲೆಗೆ(KFD) ಎಂಟು ವರ್ಷದ ಬಾಲಕ ಬಲಿ ಶಂಕಿತ ಮಂಗನ ಖಾಯಿಲೆಗೆ(KFD) ಎಂಟು ವರ್ಷದ ಬಾಲಕ ಬಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ದತ್ತರಾಜಪುರ ಗ್ರಾಮದ ರಚಿತ್ (08) ಎಂಬ ಬಾಲಕ ಕೆಎಫ್ ಡಿ ಗೆ ಬಲಿಯಾಗಿದ್ದಾನೆ ಎಂದು ಕುಟುಂಬದ ಮೂಲಗಳು  ತಿಳಿಸಿದೆ. ಕಳೆದ 15 ದಿನಗಳ ಹಿಂದೆ ರಚಿತ್ ಮತ್ತು ಆತನ ಸಹೋದರಿಗೆ ಜ್ವರ ಕಾಣಿಸಿಕೊಂಡಿತ್ತು. ಇಬ್ಬರನ್ನೂ. ತೀರ್ಥಹಳ್ಳಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಬ್ಬರಿಗೂ ಪರೀಕ್ಷೆಗೆ ಒಳಪಡಿಸಲಾಗಿತ್ತು.  ಸಹೋದರಿಗೆ ಮೊದಲು ಕೆಎಫ್…

Read More

ಬ್ಯೂಟಿಪಾರ್ಲರ್ ಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ಆರೋಪ – ಶ್ವೇತಾ ಆಚಾರ್ಯ ಮೇಲೆ ಎಫ್ಐಆರ್ ದಾಖಲು

ಬ್ಯೂಟಿಪಾರ್ಲರ್ ಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ಆರೋಪ – ಎಫ್ಐಆರ್ ದಾಖಲು ಬ್ಯೂಟಿಪಾರ್ಲರ್ ಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ಆರೋಪ – ಎಫ್ಐಆರ್ ದಾಖಲು ರಿಪ್ಪನ್ ಪೇಟೆ : ಕ್ಷುಲ್ಲಕ ವಿಚಾರಕ್ಕೆ ಬ್ಯೂಟಿ ಪಾರ್ಲರ್ ಗೆ ನುಗ್ಗಿ ಮಾಲೀಕಳ ಮೇಲೆ ಹಲ್ಲೆ ಮಾಡಿ ಮಾಡಿ ಜೀವ ಬೆದರಿಕೆ ಹಾಕಿರುವ ಘಟನೆಯ ಬಗ್ಗೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಟ್ಟಣದ ಸಾಗರ ರಸ್ತೆ ನಿವಾಸಿ ಶ್ವೇತಾ ಆಚಾರ್ಯ ವಿರುದ್ಸ ಪ್ರಕರಣ ದಾಖಲಾಗಿದೆ.ತೀರ್ಥಹಳ್ಳಿ ರಸ್ತೆ ನಿವಾಸಿ…

Read More