ಯುವತಿಯ ಮನೆಯ ಕಾಂಪೌಂಡ್‌ನಲ್ಲಿ ವಿಷಪೂರಿತ ಹಾವು ಬಿಟ್ಟು ಪರಾರಿಯಾದ ದುಷ್ಕರ್ಮಿಗಳು; ಸಿಸಿಟಿವಿಯಲ್ಲಿ ಕೃತ್ಯ ಸೆರೆ

ಯುವತಿಯ ಮನೆಯ ಕಾಂಪೌಂಡ್‌ನಲ್ಲಿ ವಿಷಪೂರಿತ ಹಾವು ಬಿಟ್ಟು ಪರಾರಿಯಾದ ದುಷ್ಕರ್ಮಿಗಳು; ಸಿಸಿಟಿವಿಯಲ್ಲಿ ಕೃತ್ಯ ಸೆರೆ Two unidentified men allegedly entered a house compound in Bhadravathi and released a venomous snake before fleeing the spot. The shocking incident was captured on CCTV, and police have launched an investigation. ಭದ್ರಾವತಿ: ಮನೆಯೊಳಗೆ ಒಬ್ಬಳೇ ಇದ್ದ ಯುವತಿಗೆ ಭಯ ಹುಟ್ಟಿಸುವ ಉದ್ದೇಶದಿಂದ ಅಪರಿಚಿತ ದುಷ್ಕರ್ಮಿಗಳು ವಿಷಪೂರಿತ ಹಾವನ್ನು…

Read More

HOSANAGARA | ಅಂಕ್ರೋಡಿ ಮೋರಿ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್–ಲಾರಿ ಡಿಕ್ಕಿ: ಕೆಲಕಾಲ ಸಂಚಾರ ಅಸ್ತವ್ಯಸ್ತ

HOSANAGARA | ಅಂಕ್ರೋಡಿ ಮೋರಿ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್–ಲಾರಿ ಡಿಕ್ಕಿ: ಕೆಲಕಾಲ ಸಂಚಾರ ಅಸ್ತವ್ಯಸ್ತ A KSRTC bus and a lorry collided at Ankrodi Mori curve on the Sagar-Hosanagara road near Hosanagara. No injuries were reported, while traffic movement was disrupted for some time. ಹೊಸನಗರ: ತಾಲೂಕಿನ ಹೊರವಲಯದ ಸಾಗರ ರಸ್ತೆಯ ಅಂಕ್ರೋಡಿ ಮೋರಿ ತಿರುವಿನಲ್ಲಿ ಸೋಮವಾರ ಮಧ್ಯಾಹ್ನ ಸುಮಾರು 2 ಗಂಟೆ ವೇಳೆಗೆ ಕೆಎಸ್‌ಆರ್‌ಟಿಸಿ…

Read More

ಶಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದ 6 ವರ್ಷದ ಬಾಲಕ ಸಾವು; ಹೃದಯಾಘಾತ ಶಂಕೆ!

ಶಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದ 6 ವರ್ಷದ ಬಾಲಕ ಸಾವು; ಹೃದಯಾಘಾತ ಶಂಕೆ! A 6-year-old boy collapsed while playing in a school playground and died in Halasasi village of Sagar taluk, Shivamogga district. Heart attack is suspected as the cause of death. ಸಾಗರ: ಶಾಲೆಯ ಆವರಣದಲ್ಲಿ ಆಟವಾಡುತ್ತಿದ್ದ 6 ವರ್ಷದ ಬಾಲಕನೊಬ್ಬ ಹಠಾತ್ ಕುಸಿದು ಬಿದ್ದು ಮೃತಪಟ್ಟಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ…

Read More

ಶಿವಮೊಗ್ಗದಲ್ಲಿ ಪೊಲೀಸರಿಂದ ನರಸಿಂಹ ಕೊಲೆ ಆರೋಪಿ ಕಾಲಿಗೆ ಗುಂಡೇಟು

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರಿಂದ ನರಸಿಂಹ ಕೊಲೆ ಆರೋಪಿ ಕಾಲಿಗೆ ಗುಂಡೇಟು Rowdy-sheeter Madhu alias Hanumanthu was shot in the leg by Shivamogga police after allegedly attacking a police constable and attempting to escape during a spot mahazar in the Narasimha murder case. ಶಿವಮೊಗ್ಗ: ರೌಡಿಶೀಟರ್ ನರಸಿಂಹ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟೆ ಠಾಣೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದು, ಮಹಜರು ವೇಳೆ ತಪ್ಪಿಸಿಕೊಳ್ಳಲು…

Read More

ಜಲ್ ಜೀವನ್ ಮಿಷನ್ ಪೈಪ್ ಕಳವು ಪ್ರಕರಣ ಭೇದಿಸಿದ ಪೊಲೀಸರು: ₹7.92 ಲಕ್ಷ ಮೌಲ್ಯದ ಪೈಪ್ ವಶ

ಜಲ್ ಜೀವನ್ ಮಿಷನ್ ಪೈಪ್ ಕಳವು ಪ್ರಕರಣ ಭೇದಿಸಿದ ಪೊಲೀಸರು: ₹7.92 ಲಕ್ಷ ಮೌಲ್ಯದ ಪೈಪ್ ವಶ Holehonnur Police in Bhadravathi taluk arrested a man accused of stealing 18 bundles of Jal Jeevan Mission pipes. Pipes worth ₹7.92 lakh were recovered from the accused. ಶಿವಮೊಗ್ಗ: ಜಲ್ ಜೀವನ್ ಮಿಷನ್ ಯೋಜನೆಯ ಕಾಮಗಾರಿಗೆ ಬಳಸಲಾಗುತ್ತಿದ್ದ ಪೈಪ್‌ಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪೊಲೀಸರು…

Read More

ರೌಡಿಶೀಟರ್ ನರಸಿಂಹ ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಐವರು ಆರೋಪಿಗಳ ಬಂಧನ

ರೌಡಿಶೀಟರ್ ನರಸಿಂಹ ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಐವರು ಆರೋಪಿಗಳ ಬಂಧನ Shivamogga police cracked the Narasimha murder case within 24 hours and arrested five accused, including Ambu Anil, Madhu, Ravi, Katte Karthik, and Shabarish. Investigation is underway. ಶಿವಮೊಗ್ಗ: ನಗರದ ಗಾಂಧಿ ಬಜಾರ್ ಸಮೀಪ ನಡೆದಿದ್ದ ರೌಡಿಶೀಟರ್ ನರಸಿಂಹ ಹತ್ಯೆ ಪ್ರಕರಣವನ್ನು ಶಿವಮೊಗ್ಗ ಪೊಲೀಸರು ಕೇವಲ 24 ಗಂಟೆಗಳಲ್ಲೇ ಭೇದಿಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ…

Read More

SAGARA | ಸರ್ಕಾರಿ ಅಧಿಕಾರಿಯೊಬ್ಬರಿಗೆ ಲೈಂಗಿಕ ಕಿರುಕುಳ ಹಾಗೂ ಬೆದರಿಕೆ : ಗುತ್ತಿಗೆದಾರನ ವಿರುದ್ಧ ದೂರು ದಾಖಲು

SAGARA | ಸರ್ಕಾರಿ ಅಧಿಕಾರಿಯೊಬ್ಬರಿಗೆ ಲೈಂಗಿಕ ಕಿರುಕುಳ ಹಾಗೂ ಬೆದರಿಕೆ : ಗುತ್ತಿಗೆದಾರನ ವಿರುದ್ಧ ದೂರು ದಾಖಲು A contractor has been booked in Shivamogga for allegedly sexually harassing and threatening a woman government officer. The case was registered based on a complaint filed at the Women Police Station. ಶಿವಮೊಗ್ಗ: ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳಾ ಅಧಿಕಾರಿಯೊಬ್ಬರಿಗೆ ಲೈಂಗಿಕ ಕಿರುಕುಳ ಹಾಗೂ…

Read More

ಮನೆಯೊಳಗೆ ಮಹಿಳೆ ಮತ್ತು ಸಾಕು ನಾಯಿಯ ಕೊಳೆತ ಶವ ಪತ್ತೆ; ದುರ್ವಾಸನೆಯಿಂದ ಘಟನೆ ಬೆಳಕಿಗೆ

ಮನೆಯೊಳಗೆ ಮಹಿಳೆ ಮತ್ತು ಸಾಕು ನಾಯಿಯ ಕೊಳೆತ ಶವ ಪತ್ತೆ; ದುರ್ವಾಸನೆಯಿಂದ ಘಟನೆ ಬೆಳಕಿಗೆ A 57-year-old woman and her pet dog were found dead in a decomposed state inside a house in Ravindra Nagar, Shivamogga. The incident came to light after neighbors noticed a foul smell and alerted the police. ಶಿವಮೊಗ್ಗ, ಜೂನ್ 13: ನಗರದ ರವೀಂದ್ರನಗರದಲ್ಲಿ ವೃದ್ಧೆಯೊಬ್ಬರು ಹಾಗೂ ಅವರ…

Read More

ವಿಶ್ವನಾಥ್ ( ಮುದ್ದೆ ) ಕೊಲೆ ಯತ್ನ ಪ್ರಕರಣ: ಐವರು ಆರೋಪಿಗಳು ನ್ಯಾಯಾಲಯಕ್ಕೆ ಶರಣು

ವಿಶ್ವನಾಥ್ ಕೊಲೆ ಯತ್ನ ಪ್ರಕರಣ: ಐವರು ಆರೋಪಿಗಳು ನ್ಯಾಯಾಲಯಕ್ಕೆ ಶರಣು Five accused in the attempted murder case of Vishwanath alias Mudde in Bhadravathi have surrendered before the 2nd Additional JMFC Court. Police investigation into the brutal assault case continues. ಭದ್ರಾವತಿ: ಹಳೇನಗರದ ಕುರುಬರ ಬೀದಿ ನಿವಾಸಿ ವಿಶ್ವನಾಥ್ ಅಲಿಯಾಸ್ ಮುದ್ದೆ ಮೇಲೆ ನಡೆದಿದ್ದ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಐವರು ಆರೋಪಿಗಳು ಶುಕ್ರವಾರ ನಗರದ…

Read More

ಶಿವಮೊಗ್ಗದಲ್ಲಿ ರೌಡಿಶೀಟರ್‌ನ ಭೀಕರ ಹತ್ಯೆ:  ಕೈ ಕತ್ತರಿಸಿ, ಮುಖ ಗುರುತು ಸಿಗದಂತೆ ಕೊಚ್ಚಿದ ದುಷ್ಕರ್ಮಿಗಳು

ಶಿವಮೊಗ್ಗದಲ್ಲಿ ರೌಡಿಶೀಟರ್‌ನ ಭೀಕರ ಹತ್ಯೆ:  ಕೈ ಕತ್ತರಿಸಿ, ಮುಖ ಗುರುತು ಸಿಗದಂತೆ ಕೊಚ್ಚಿದ ದುಷ್ಕರ್ಮಿಗಳು Rowdy-sheeter Narasimha, 39, was brutally hacked to death by unidentified assailants in Shivamogga’s Gandhi Bazaar area. Police suspect old rivalry behind the gruesome murder and have launched an intensive investigation. ಶಿವಮೊಗ್ಗ: ನಗರದಲ್ಲಿ ಮತ್ತೊಮ್ಮೆ ರಕ್ತರಂಜಿತ ಘಟನೆ ನಡೆದಿದ್ದು, ರೌಡಿಶೀಟರ್ ಒಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮನಸೋ ಇಚ್ಛೆ ಕೊಚ್ಚಿ ಭೀಕರವಾಗಿ…

Read More