Headlines

ಬೇಲಿ ಹಾಕುವ ವಿಚಾರ – ಕೊಡಲಿಯಿಂದ ಹಲ್ಲೆ

ಬೇಲಿ ಹಾಕುವ ವಿಚಾರ – ಕೊಡಲಿಯಿಂದ ಹಲ್ಲೆ ಸೊರಬ : ತಾಲೂಕಿನ ಆನವಟ್ಟಿ ಗ್ರಾಮದ ತಿಮ್ಮಾಪುರ ಗ್ರಾಮದಲ್ಲಿ ಖಾಲಿ ನಿವೇಶನಕ್ಕೆ ಬೇಲಿ ಹಾಕುವ ವಿಚಾರದಲ್ಲಿ ಮಾರಾಮಾರಿ ನಡೆದ ಬಗ್ಗೆ ವರದಿಯಾಗಿದೆ. ಅಣ್ಣಪ್ಪ (58) ಎನ್ನುವವರ ಪಕ್ಕದ ಮನೆಯ ರಿಜ್ವಾನ್ ಎಂಬಾತ ಕೊಡಲಿಯಿಂದ ಹಲ್ಲೆ ನಡೆಸಿ ಅಣ್ಣಪ್ಪ ದಂಪತಿಗಳಿಗೆ ಅವಾಚ್ಯ ಶಬ್ದ ಮತ್ತು ಜೀವ ಬೆದರಿಕೆ ಹಾಕಿರುವ ಘಟನೆ ವರದಿಯಾಗಿದೆ. ರಿಜ್ವಾನ್, ಸಹೋದರ ಕರೀಮುಲ್ಲಾ, ರುಕ್ಸನಾ ಮತ್ತು  ಶಬಾನಾ ವಿರುದ್ಧ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಅಣ್ಣಪ್ಪನವರ…

Read More

ಆನ್ ಲೈನ್ ನಲ್ಲಿ ಕೆಲಸ ನಂಬಿ 8 ಲಕ್ಷ ಕಳೆದುಕೊಂಡ ಮಹಿಳೆ

ಆನ್ ಲೈನ್ ನಲ್ಲಿ ಜಾಬ್ ನಂಬಿ 8 ಲಕ್ಷ ಕಳೆದುಕೊಂಡ ಮಹಿಳೆ ಶಿವಮೊಹ್ಗ: ಪಾರ್ಟ್‌ ಟೈಮ್‌ ಜಾಬ್‌ ಆಫರ್‌ ನಂಬಿ 8 ಲಕ್ಷ ರೂಪಾಯಿಗೂ ಅಧಿಕ ಹಣವನ್ನು ಶಿವಮೊಗ್ಗದ ಮಹಿಳೆಯೊಬ್ಬರು ಕಳೆದುಕೊಂಡಿದ್ದಾರೆ. ಈ ಸಂಬಂಧ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಇಲ್ಲಿನ ನಿವಾಸಿಯೊಬ್ಬರು ಜಾಹೀರಾತು ಒಂದರಲ್ಲಿದ್ದ ನಂಬರ್‌ಗೆ ವಾಟ್ಸಪ್‌ ಮಾಡಿದ್ದರು. ಬಳಿಕ ಅಲ್ಲಿ ನೀಡಿದ ವಿವರಗಳನ್ನ ಫಾಲೋ ಮಾಡಿದರು. ಬಳಿಕ ವಾಟ್ಸಾಪ್‌ನಲ್ಲಿ ತಾವು ಕಳುಹಿಸುವ ವಿಡಿಯೋಗಳಿಗೆ ಲೈಕ್‌ ಮಾಡಿ, ಸ್ಕ್ರೀನ್‌ ಶಾಟ್‌ ಕಳುಹಿಸುವಂತೆ ಇನ್ನೊಂದು…

Read More

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರ ಸ್ಥಿತಿ ಗಂಭೀರ

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರ ಸ್ಥಿತಿ ಗಂಭೀರ ತೀರ್ಥಹಳ್ಳಿ : ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಮಂಡಗದ್ದೆ ಬಳಿ ನಡೆದಿದೆ. ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ತೆರಳುತಿದ್ದ ಮಾರುತಿ ಆಲ್ಟೊ ಕಾರು ತೀರ್ಥಹಳ್ಳಿಯಿಂದ ಶಿವಮೊಗ್ಗ ಕಡೆಗೆ ಹೋಗುತಿದ್ದ ಟಿವಿಎಸ್ ಅಪ್ಪಚ್ಚಿ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಬೈಕ್ ನಲ್ಲಿದ್ದ ಇಬ್ಬರು ಪ್ರಯಾಣಿಕರಿದ್ದು ಒಬ್ಬರ ಕಾಲು ಮುರಿತವಾಗಿದ್ದರೆ ಇನ್ನೊಬ್ಬರ ಬೆನ್ನು ಮೂಳೆಗೆ ಗಂಭೀರ ಗಾಯವಾಗಿದ್ದು ಇಬ್ಬರನ್ನು…

Read More

ರಿಪ್ಪನ್‌ಪೇಟೆ ವ್ಯಾಪ್ತಿಯ ಎರಡು ಮನೆಗಳಲ್ಲಿ ಕಳ್ಳತನ; ಬಂಗಾರ, ಬೆಳ್ಳಿ, ನಗದು ದೋಚಿದ ಕಳ್ಳರು

ರಿಪ್ಪನ್‌ಪೇಟೆ ವ್ಯಾಪ್ತಿಯ ಎರಡು ಮನೆಗಳಲ್ಲಿ ಕಳ್ಳತನ; ಬಂಗಾರ, ಬೆಳ್ಳಿ, ನಗದು ದೋಚಿದ ಕಳ್ಳರು ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದೇ ದಿನ ಎರಡು ಮನೆಯಲ್ಲಿ ಸರಣಿ ಕಳ್ಳತನವಾಗಿರುವ (Theft Case) ಘಟನೆ ಜರುಗಿದೆ. ಘಟನೆ 1 ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ತಳಲೆ ಸಮೀಪದ ಕಗ್ಗಲಿ  ಗ್ರಾಮದ ನ.30 ರಂದು ಅಶೋಕ್ ಎನ್ ಎಂಬುವವರ ಮನೆಗೆ ಹಾಕಿದ್ದ ಬೀಗವನ್ನು ಮುರಿದು ಬೀರುವಿನಲ್ಲಿ ಇದ್ದ 24 ಗ್ರಾಂ ಬಂಗಾರ, 15 ಸಾವಿರ ನಗದು, 85 ಗ್ರಾಂ ಬೆಳ್ಳಿ ಅನ್ನು…

Read More

ಪತ್ರಕರ್ತನಿಗೆ ಡಿಜಿಟಲ್ ಅರೆಸ್ಟ್ ಬೆದರಿಕೆ – ಹಣಕ್ಕಾಗಿ ಬೇಡಿಕೆ

ಪತ್ರಕರ್ತನಿಗೆ ಡಿಜಿಟಲ್ ಅರೆಸ್ಟ್ ಬೆದರಿಕೆ – ಹಣಕ್ಕಾಗಿ ಬೇಡಿಕೆ ಶಿವಮೊಗ್ಗ : ಪತ್ರಕರ್ತರೊಬ್ಬರಿಗೆ ಸ್ಕ್ಯಾಮ್‌ ಕಾಲ್‌ವೊಂದು ಬಂದಿದ್ದು ತಾವು ದೆಹಲಿ ಸೈಬರ್‌ ಕ್ರೈಂ ವಿಭಾಗದ ಪೊಲೀಸರು ನಿಮ್ಮ ಆಧಾರ್‌ ನಂಬರ್‌ ಮೂಲಕ ದೆಹಲಿಯಲ್ಲಿ ಕೆನರಾ ಬ್ಯಾಂಕ್‌ ನಲ್ಲಿ ಅಕೌಂಟ್‌ ಓಪನ್‌ ಮಾಡಲಾಗಿದೆ. ಅದರ ಮೂಲಕ ನರೇಶ್‌ ಗೋಯಲ್‌ ಮನಿಲ್ಯಾಂಡರಿಂಗ್‌ ಕೇಸ್‌ನಲ್ಲಿ  ಅಕ್ರಮವಾಗಿ ಹಣವರ್ಗಾವಣೆ ಮಾಡಲಾಗಿದೆ ಎಂದು ಹೆದರಿಸಿದ್ದಾರೆ. ಅಷ್ಟೆಅಲ್ಲದೆ, ಪ್ರಕರಣದಲ್ಲಿ ನಿಮ್ಮ ತಪ್ಪಿಲ್ಲವಾದರೆ, ತಮ್ಮ UPI ನಂಬರ್‌ಗೆ ಲಕ್ಷ ರೂಪಾಯಿ ತಕ್ಷಣವೇ ಹಾಕಬೇಕು ಎಂದು ಹೆದರಿಸಿದ್ದು, ಅರೆಸ್ಟ್‌…

Read More

ವಿವಾಹಿತ ಮಹಿಳೆಯ ಬಲಾತ್ಕಾರಕ್ಕೆ ಯತ್ನ – ಪಂಚಾಯತಿ ಕರೆದು ಪತಿಯ ಮೇಲೆ ಹಲ್ಲೆ – ಐವರ ಮೇಲೆ FIR

ವಿವಾಹಿತ ಮಹಿಳೆಯ ಬಲಾತ್ಕಾರಕ್ಕೆ ಯತ್ನ – ಪಂಚಾಯತಿ ಕರೆದು ಪತಿಯ ಮೇಲೆ ಹಲ್ಲೆ – ಐವರ ಮೇಲೆ FIR ಶಿರಾಳಕೊಪ್ಪ: ವಿವಾಹಿತ ಮಹಿಳೆಯ ಮೇಲೆ ಕಣ್ಣು ಹಾಕಿ ಆಕೆಯ ಬಲತ್ಕಾರಕ್ಕೆ ಯತ್ನಿಸಿದ ವ್ಯಕ್ತಿಯ ವಿರುದ್ಧ ಪಂಚಾಯತಿ ನಡೆಸಿದ ಪತಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ಶಿರಾಳಕೊಪ್ಪದ ರಾಗಿಕೊಪ್ಪದಲ್ಲಿ ನಡೆದಿದೆ. 30 ವರ್ಷದ ವಿವಾಹಿತ ಮಹಿಳೆಯ ಪತಿ ಕೆಲಸದ ಮೇಲೆ ದೆಹಲಿಗೆ ಹೋಗುತ್ತಿದ್ದು 15 ದಿನಗಳವರೆಗೆ ಮನೆಗೆ ಬರುತ್ತಿರಲಿಲ್ಲ. ಇದನ್ನು ದುರುಪಯೋಗ ಪಡಿಸಿಕೊಳ್ಳುವ ಯೋಜನೆಯಲ್ಲಿದ್ದ ಎದುರಿನ ಮನೆಯ ೩೮…

Read More

ಗಂಟಲಲ್ಲಿ‌ ಬಲೂನ್ ಸಿಲುಕಿ ಬಾಲಕ ಸಾವು

ಬಲೂನ್ ಗಂಟಲಲ್ಲಿ‌ ಸಿಲುಕಿ ಬಾಲಕ ಸಾವು ಶಿರಸಿ : ಬಲೂನ್‌ ಊದುತ್ತಿದ್ದ ವೇಳೇ ಆಕಸ್ಮಿಕವಾಗಿ ಅದು ಗಂಟಲಲ್ಲಿ ಸಿಲುಕಿ ಉಸಿರುಟ್ಟಿ ಬಾಲಕನೊಬ್ಬ ಸಾವನ್ನಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಜೋಗಿನಕೊಪ್ಪ ಗ್ರಾಮದಲ್ಲಿ ನಡೆದಿದೆ. ನವೀನ್‌ ನಾರಾಯಣ್‌ (13)  ಮೃತ ದುರ್ದೈವಿ. ಬಲೂನ್‌ ಗೆ ಗಾಳಿ ತುಂಬಿ ಆಟವಾಡುತ್ತಿದ್ದ.  ಬಲೂನ್‌ ಗೆ ಗಾಳಿ ತುಂಬುವಾಗ ಉಸಿರು ಎಳೆದುಕೊಳ್ಳುವ ಸಂದರ್ಭದಲ್ಲಿ ಬಲೂನ್‌ ಬಾಯಿಯ ಒಳಗೆ ಹೋಗಿ, ಗಂಟಲಿಗೆ ಸಿಕ್ಕಿಕೊಂಡಿದೆ. ಇದರಿಂದಾಗಿ ಆತನಿಗೆ ಉಸಿರಾಡಲು ಕಷ್ಟವಾಗಿ, ಅಲ್ಲಿಯೆ ಕುಸಿದು…

Read More

ರಾಜೇಶ್ ಶೆಟ್ಟಿ ಹತ್ಯೆಯ ನಾಲ್ವರು ಆರೋಪಿಗಳ ಹೆಡೆಮುರಿ ಕಟ್ಟಿದ ಶಿವಮೊಗ್ಗ ಪೊಲೀಸರು | ಇಬ್ಬರು ಎಸ್ಕೇಪ್

ರಾಜೇಶ್ ಶೆಟ್ಟಿ ಹತ್ಯೆಯ ನಾಲ್ವರು ಆರೋಪಿಗಳ ಹೆಡೆಮುರಿ ಕಟ್ಟಿದ ಶಿವಮೊಗ್ಗ ಪೊಲೀಸರು | ಇಬ್ಬರು ಎಸ್ಕೇಪ್ ಹಳೆಯ ಬೊಮ್ಮನಕಟ್ಟೆಯಲ್ಲಿ ಶನಿವಾರ ನಡೆದ ರೌಡಿ ಶೀಟರ್ ರಾಜೇಶ್‌ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸುವಲ್ಲಿ ಶಿವಮೊಗ್ಗ ಪೊಲೀಸರು ಯಶಸ್ವಿಯಾಗಿದ್ದಾರೆ. ಶನಿವಾರ ಹಾಡಹಗಲೇ ಸುಮಾರು ಆರು ಜನರನ್ನು ಒಳಗೊಂಡ ತಂಡ ಮಾರಕಾಸ್ತ್ರಗಳಿಂದ ನಡು ರಸ್ತೆಯಲ್ಲಿ ರಾಜೇಶ್ ಶೆಟ್ಟಿಯನ್ನು ಬರ್ಬರ ಹತ್ಯೆಗೈದಿದ್ದರು. ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ  ಚಿಟ್ಟೆ ನಾಗ, ಗಣೇಶ, ಕಿರಣ್‌ ಗೌಡ, ವೆಂಕಟೇಶ್‌ ರನ್ನು…

Read More

ಶಿವಮೊಗ್ಗದಲ್ಲಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ

ಶಿವಮೊಗ್ಗದಲ್ಲಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ ಶಿವಮೊಗ್ಗ ನಗರದಲ್ಲಿ ವ್ಯಕ್ತಿಯೊಬ್ಬನನ್ನ ಬರ್ಬರ ಹತ್ಯೆಗೈದಿರುವ ಘಟನೆ ನಡೆದಿದೆ. ನಗರದ ಹಳೆಬೊಮ್ಮನ ಕಟ್ಟೆಯ ಮಾರಮ್ಮಗುಡಿ ಸಮೀಪದ ಗ್ಯಾರೇಜ್‌ ಒಂದರ ಬಳಿಯಲ್ಲಿ ಕಬಡ ರಾಜೇಶ್‌ ಶೆಟ್ಟಿ ಎಂಬಾತನನ್ನ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿದೆ. ಸುಮಾರು ಒಂದು ಗಂಟೆ ಸುಮಾರಿಗೆ ಈ ಕೊಲೆ ನಡೆದಿದ್ದು ವಿನೋಬನಗರ ಪೊಲೀಸರು ದೌಡಾಯಿಸಿದ್ದಾರೆ. ನವುಲೆ ಆನಂದನ ಸಹಚರ ಆಗಿದ್ದ ರಾಜೇಶ್ ಶೆಟ್ಟಿ ಬಸವನ ಗುಡಿಯ ಕ್ಯಾಸೆಟ್ ಅಂಗಡಿ ಮಾಲೀಕ ರಾಘುಶೆಟ್ಟಿ ಮರ್ಡರ್ ಕೇಸ್ ನಲ್ಲಿದ್ದ ಎನ್ನಲಾಗುತಿದ್ದು,ಇತ್ತೀಚೆಗಷ್ಟೇ ತನ್ನ ವಿರೋಧಿ…

Read More

ಹೊಸನಗರ : ಕಚೇರಿಯಲ್ಲಿ ಲಂಚ ಪಡೆಯುತಿದ್ದ ನ್ಯಾಯಲಯದ ಎಪಿಪಿ ಲೋಕಾಯುಕ್ತ  ಬಲೆಗೆ

ಹೊಸನಗರ : ಕಚೇರಿಯಲ್ಲಿ ಲಂಚ ಪಡೆಯುತಿದ್ದ ನ್ಯಾಯಲಯದ ಎಪಿಪಿ ಲೋಕಾಯುಕ್ತ  ಬಲೆಗೆ ರಿಪ್ಪನ್‌ಪೇಟೆ :  ರಬ್ಬರ್ ಮರ ಲೀಜ್ ವಿಚಾರವಾಗಿ ಇದ್ದ ಜಗಳದ ಕೇಸನ್ನು  ರಾಜಿ ಮೂಲಕ ಬೇಗ ಮುಗಿಸಿಕೊಡುತ್ತೇನೆ ಎಂದು ಹೇಳಿ ಪಿರ್ಯಾದಿಯಿಂದ ಲಂಚ ಪಡೆಯುತ್ತಿದ್ದ  ಹೊಸನಗರ ನ್ಯಾಯಾಲಯದ ಸಹಾಯಕ  ಸರ್ಕಾರಿ ಅಭಿಯೋಜಕ ರವಿ ಎನ್ನುವವರನ್ನು ಲೋಕಾಯುಕ್ತ  ಪೊಲೀಸರು ಶುಕ್ರವರ ಸಂಜೆ ನ್ಯಾಯಾಲಯದ ಆವರಣದಲ್ಲೇ ಬಂಧಿಸಿದ್ದಾರೆ. ರಿಪ್ಪನ್‌ಪೇಟೆಯ ಕೆರೆಹಳ್ಳಿ ಗ್ರಾಮದ ಅಂಜನ್‌ಕುಮಾರ್ ರವರ ಅವರ  ಕೇಸ್ ಮುಗಿಸಿಕೊಡಬೇಕಾದರೆ 5,೦೦೦ ರೂ ಕೊಡಬೇಕು ಎಂದು ಹೇಳಿ, ಪಿರ್ಯಾದುದಾರರ…

Read More