ಕ್ರೈಂ ಸುದ್ದಿ:
ವಾಮಾಚಾರ ನಡೆಸಿ ನಗದು ಚಿನ್ನಾಭರಣ ಕಳವು – ತೆರೆದರೆ ಸಾಯುವ ಒಂದು ಬಾಕ್ಸ್ ನ ಕಥೆ
ವಾಮಾಚಾರ ನಡೆಸಿ ನಗದು ಚಿನ್ನಾಭರಣ ಕಳವು – ತೆರೆದರೆ ಸಾಯುವ ಒಂದು ಬಾಕ್ಸ್ ನ ಕಥೆ ಮಾಟ, ಮಂತ್ರ, ಶಾಸ್ತ್ರ ಎಂದು ನಂಬಿಸಿ ಭದ್ರಾವತಿಯ ಎರಡು ಕಡೆ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಶ್ರೀನಿವಾಸ್ ಎಂಬ ವ್ಯಕ್ತಿ ಭದ್ರಾವತಿಯ ಇಬ್ಬರು ಪ್ರತ್ಯೇಕ ವ್ಯಕ್ತಿಗಳಿಗೆ ನಾನಾ ಕಾರಣ ತಿಳಿಸಿ, ಪೂಜೆ ಮಾಡುವುದಾಗಿ ನಂಬಿಸಿ ವಂಚಿಸಿದ್ದಾನೆ. ಈ ಸಂಬಂಧ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿದೆ. ಘಟನೆ 1 : ಕೃಷಿಕರೊಬ್ಬರ…
ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸಾವು
ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸಾವು ಬೋರ್ ವೆಲ್ ಲಾರಿ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಉದ್ರಿ ಸಮೀಪದ ಯಲವಾಟ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಕಾನೂನು ವಿದ್ಯಾರ್ಥಿಯಾಗಿದ್ದ ಬಿದರಗೇರಿ ಗ್ರಾಮದ ಎ.ಎಸ್. ದರ್ಶನ್ (21) ಮೃತ ದುರ್ಧೈವಿಯಾಗಿದ್ದಾರೆ. ಸೊರಬದಿಂದ ಉದ್ರಿ ಮಾರ್ಗವಾಗಿ ತೆರಳುತ್ತಿದ್ದ ಬೋರ್ ವೆಲ್ ಲಾರಿ ಹಾಗೂ ಯಲವಾಟದಿಂದ ಸೊರಬ ಮಾರ್ಗವಾಗಿ ತೆರಳುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ….
ಯೂನಿಯನ್ ಬ್ಯಾಂಕ್ ಮ್ಯಾನೇಜರ್ ನಾಪತ್ತೆ – ನದಿಗೆ ಹಾರಿರುವ ಶಂಕೆ – union bank manager missing
ಯೂನಿಯನ್ ಬ್ಯಾಂಕ್ ಮ್ಯಾನೇಜರ್ ನಾಪತ್ತೆ – ನದಿಗೆ ಹಾರಿರುವ ಶಂಕೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ತುಂಗಾ ನದಿಯ ದಡದಲ್ಲಿ ಚಪ್ಪಲಿ, ಮೊಬೈಲ್ ಬಿಟ್ಟು ವ್ಯಕ್ತಿಯೊಬ್ಬರು ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದ್ದು ಮೊಬೈಲ್ ಆಧಾರದಲ್ಲಿ ಅವರು ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಎಂದು ತಿಳಿದು ಬಂದಿದೆ. ತೀರ್ಥಹಳ್ಳಿ ತಾಲೂಕಿನ ಅರಳಸುರುಳಿಯ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ನಾಪತ್ತೆಯಾಗಿದ್ದು ತುಂಗಾ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ತುಂಗಾ ನದಿಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹುಡುಕಾಟ ನಡೆಸುತ್ತಿದ್ದಾರೆ. ಬ್ಯಾಂಕ್ ಮ್ಯಾನೇಜರ್ ನ ಸಂಬಂಧಿಕರು…
HOSANAGARA | ಎಸ್ಎಸ್ಎಲ್ ಸಿ ವಿಧ್ಯಾರ್ಥಿ ಕಳೆನಾಶಕ ಸೇವಿಸಿ ಆತ್ಮ*ಹತ್ಯೆ
HOSANAGARA | ಎಸ್ಎಸ್ಎಲ್ ಸಿ ವಿಧ್ಯಾರ್ಥಿ ಕಳೆನಾಶಕ ಸೇವಿಸಿ ಆತ್ಮ*ಹತ್ಯೆ HOSANAGARA | ಎಸ್ ಎಸ್ ಎಲ್ ಸಿ ವಿಧ್ಯಾರ್ಥಿಯೊಬ್ಬ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸನಗರ ಸಮೀಪದ ಚಿಕ್ಕಮಣತಿ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಣತಿ ಗ್ರಾಮದ ಅನುದೀಪ್ ಜಿ ಮೃತಪಟ್ಟ ದುರ್ಧೈವಿಯಾಗಿದ್ದಾನೆ. SSLC ಓದುತಿದ್ದ ಅನುದೀಪ್ ಜಿ ದಿನಾಂಕ 15-11-2024 ರಂದು ಕಳೆನಾಶಕ ಸೇವಿಸಿ ಅಸ್ವಸ್ಥನಾಗಿದ್ದು ಆತನನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಅನುದೀಪ್ ಜಿ ಮೃತಪಟ್ಟಿದ್ದಾನೆ. ಹೊಸನಗರ…
ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಅತ್ತೆ ,ಸೊಸೆ ಇಬ್ಬರು ಸ್ಥಳದಲ್ಲಿಯೇ ಸಾವು
ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಅತ್ತೆ ,ಸೊಸೆ ಇಬ್ಬರು ಸ್ಥಳದಲ್ಲಿಯೇ ಸಾವು ಶಿವಮೊಗ್ಗ : ಕಾರೊಂದು ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಪರಿಣಾಮ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಹೊಳಲ್ಕೆರೆ ಸಮೀಪದ ಬೊಮ್ಮನ ಕಟ್ಟೆ ಬಳಿ ನಡೆದಿದೆ. ಮೃತರನ್ನು ಅನಿತಾ (30) ಮತ್ತು ರತ್ನಮ್ಮ (55) ವರ್ಷ ಎಂದು ಗುರುತಿಸಲಾಗಿದೆ. ಮೃತರು ಹೊಳಲ್ಕೆರೆಯ ತಾಳ್ಯ ನಿವಾಸಿಗಳು. ತಮ್ಮ ಪತಿಯ ಜೊತೆ ಅನಿತಾ ಹಾಗೂ ಅವರ ಅತ್ತೆ ರತ್ನಮ್ಮ ಊರಿಗೆ ಬರುತ್ತಿದ್ದರು. ಈ ವೇಳೆ ರಸ್ತೆಗೆ…
ಇಸ್ಪೀಟು ಅಡ್ಡೆಯ ಮೇಲೆ ರಿಪ್ಪನ್ಪೇಟೆ ಪೊಲೀಸರ ದಾಳಿ – ನಗದು ಸಹಿತ ಒಂಬತ್ತು ಆರೋಪಿಗಳು ವಶಕ್ಕೆ..!!
ಇಸ್ಪೀಟು ಅಡ್ಡೆಯ ಮೇಲೆ ರಿಪ್ಪನ್ಪೇಟೆ ಪೊಲೀಸರ ದಾಳಿ – ನಗದು ಸಹಿತ ಒಂಬತ್ತು ಆರೋಪಿಗಳು ವಶಕ್ಕೆ..!! ರಿಪ್ಪನ್ಪೇಟೆ : ಅಕ್ರಮವಾಗಿ ಹಣ ಪಣಕ್ಕಿಟ್ಟು ಇಸ್ಪೀಟು ಆಡುತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ ಒಂಬತ್ತು ಮಂದಿ ಆರೋಪಿಗಳನ್ನು ಹಾಗೂ ಜೂಜಾಟಕ್ಕೆ ಬಳಸಿದ್ದ ಹಣವನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ರಿಪ್ಪನ್ಪೇಟೆ ಪಟ್ಟಣದ ಹೊರವಲಯದಲ್ಲಿ ಅಕ್ರಮವಾಗಿ ಹಣವನ್ನು ಪಣಕ್ಕಿಟ್ಟು ಇಸ್ಪೀಟು ಆಡುತಿದ್ದ ಅಡ್ಡೆ ಮೇಲೆ ದಿಡೀರ್ ದಾಳಿ ನಡೆಸಿ ರಿಪ್ಪನ್ಪೇಟೆ ಪೊಲೀಸರು ಜೂಜುಕೋರರ ಹೆಡೆಮುರಿ ಕಟ್ಟಿದ್ದಾರೆ. ಪಟ್ಟಣದ ಸಮೀಪದ ಹೆಗ್ಗೆರೆ…
ಕರವೇ ತಾಲೂಕು ಅಧ್ಯಕ್ಷನ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ | Attack by Forest Officers on Karave Taluk President’s House
ಕರವೇ ತಾಲೂಕು ಅಧ್ಯಕ್ಷನ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಜಯರಾಂ ಸೂರನಗದ್ದೆ ಅವರ ಮನೆ ಮೇಲೆ ದಾಳಿ ಮಾಡಿದ ಅರಣ್ಯ ಇಲಾಖೆ ಅಧಿಕಾರಿಗಳು ಜಿಂಕೆ ಮಾಂಸವನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳ ತಂಡ ಸೂರನಗದ್ದೆ ಗ್ರಾಮದಲ್ಲಿ ವಾಸವಿರುವ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಜಯರಾಮ್ ಮನೆ ಮೇಲೆ ದಾಳಿ ಮಾಡಿದಾಗ ಜಿಂಕೆ ಬೇಟಿಯಾಡಿ ಮಾಂಸವನ್ನು ಸಾಂಬಾರು ಮಾಡಿ ಊಟ ಮಾಡುತ್ತಿದ್ದರು. ಜಿಂಕೆಯನ್ನು…
HOSANAGARA | ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ – ಬಸ್ ಚಾಲಕ ಹಾಗೂ ಮೂವರು ಶಿಕ್ಷಕಿಯರಿಗೆ ಗಂಭೀರ ಗಾಯ – 29 ಮಂದಿ ಆಸ್ಪತ್ರೆಗೆ ದಾಖಲು
HOSANAGARA | ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ – ಬಸ್ ಚಾಲಕ ಹಾಗೂ ಮೂವರು ಶಿಕ್ಷಕಿಯರಿಗೆ ಗಂಭೀರ ಗಾಯ – 29 ಮಂದಿ ಆಸ್ಪತ್ರೆಗೆ ದಾಖಲು ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸ ಹೊರಟಿದ್ದ ಬಸ್ಸು ಅಪಘಾತವಾಗಿ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮುಂಡಳ್ಳಿ ಸಮೀಪ ನರ್ತಿಗೆ ಬಳಿ ಇಂದು ನಡೆದಿದೆ. ಚಾಮರಾಜನಗರ ಯಳಂದೂರಿನ ಎಸ್ ಡಿ ಎಂ ಶಾಲೆಯ ವಿದ್ಯಾರ್ಥಿಗಳಿದ್ದ ಪ್ರವಾಸಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಮರವೊಂದಕ್ಕೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯಾದ ರಭಸಕ್ಕೆ ಬಸ್ಸಿನ ಮುಂಭಾಗ…
ಇನ್ಸ್ಟಾಗ್ರಾಮ್ ನಲ್ಲಿ ಚಿಗುರಿದ ಪ್ರೀತಿ – ಮದುವೆಗೆ ಒಪ್ಪದ ಯುವತಿ | ಸಲುಗೆಯ ಪೋಟೋ ವೈರಲ್ ಮಾಡುವುದಾಗಿ ಬ್ಲ್ಯಾಕ್ ಮೇಲ್
ಇನ್ಸ್ಟಾಗ್ರಾಮ್ ನಲ್ಲಿ ಚಿಗುರಿದ ಪ್ರೀತಿ – ಮದುವೆಗೆ ಒಪ್ಪದ ಯುವತಿ | ಸಲುಗೆಯ ಪೋಟೋ ವೈರಲ್ ಮಾಡುವುದಾಗಿ ಬ್ಲ್ಯಾಕ್ ಮೇಲ್ ತೀರ್ಥಹಳ್ಳಿ : ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ಇನ್ಸ್ಟಾಗ್ರಾಮ್ ಅಲ್ಲಿ ಪರಿಚಯವಾಗಿ ನಂತರ ಪ್ರೀತಿಯಾಗಿ ಅಲ್ಲಿಂದ ಮದುವೆಗೆ ಒಪ್ಪದ ಕಾರಣದ ವಿಚಾರವಾಗಿ ತೀರ್ಥಹಳ್ಳಿಯ ಪೊಲೀಸ್ ಠಾಣೆಯಲ್ಲಿ ದೂರೊಂದು ದಾಖಲಾಗಿದೆ. ಇನ್ ಸ್ಟಾಗ್ರಾಮ್ ನಲ್ಲಿ ಮೂರು ವರ್ಷದ ಹಿಂದೆ ರಾಮನಗರದ ಯುವಕನೊಂದಿಗೆ ತೀರ್ಥಹಳ್ಳಿಯ ಯುವತಿಗೆ ಪರಿಚಯವಾಗಿತ್ತು. ಆ ಪರಿಚಯ ಪ್ರೀತಿಯಾಗಿ ಪರಿವರ್ತನೆಗೊಂಡಿತ್ತು. ಯಾವಾಗ ಪ್ರೀತಿ ಮನೆಯಲ್ಲಿ ತಿಳಿಯುತ್ತದೆಯೋ ಆಗ…
ಫೇಸ್ಬುಕ್ ನಲ್ಲಿ ಪರಿಚಯ,ಸಲುಗೆ – ಆಮೇಲೆ ಆಗಿದ್ದು ಅವಾಂತರ | ಹನಿಟ್ರ್ಯಾಪ್ ಕೇಸ್ ಗೆ ಟ್ವಿಸ್ಟ್ honeytrap
ಫೇಸ್ಬುಕ್ ನಲ್ಲಿ ಪರಿಚಯ,ಸಲುಗೆ – ಆಮೇಲೆ ಆಗಿದ್ದು ಅವಾಂತರ | ಹನಿಟ್ರ್ಯಾಪ್ ಕೇಸ್ ಗೆ ಟ್ವಿಸ್ಟ್ ತೀರ್ಥಹಳ್ಳಿ : ಫೇಸ್ಬುಕ್ ನಲ್ಲಿ ಪರಿಚಯಯವಾಗಿ ಸ್ನೇಹ ಸಲುಗೆ ನಂತರ ಅಶ್ಲೀಲ ವಿಡಿಯೋ, ಫೋಟೋ ಕಳುಹಿಸಿರುವುದಾಗಿ ಹಾಗೂ ಬೆದರಿಕೆ ಹಾಕುತ್ತಿದ್ದಾರೆ ಎಂದು ದೂರು ಪ್ರತಿ ದೂರು ದಾಖಲಾಗಿರುವ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ಆಗುಂಬೆ ಸಮೀಪದ ಗ್ರಾಮವೊಂದರ ಪುರುಷ ಹಾಗೂ ಮಹಿಳೆ ಫೇಸ್ಬುಕ್ ನಲ್ಲಿ ಪರಿಚಯವಾಗಿ ನಂತರ ಚಾಟ್ ನಡೆಸಿದ್ದಾರೆ. ಅಷ್ಟೇ ಅಲ್ಲದೆ ವಿಡಿಯೋ ಕಾಲ್ ಸಹ ಮಾಡಿಕೊಂಡಿದ್ದಾರೆ. ಈ ವಿಚಾರ…