ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ವೃದ್ದೆಯ ಮಾಂಗಲ್ಯ ಸರ ಅಪಹರಿಸಿದ್ದ ಆರೋಪಿಯ ಬಂಧನ

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ವೃದ್ದೆಯ ಮಾಂಗಲ್ಯ ಸರ ಅಪಹರಿಸಿದ್ದ ಆರೋಪಿಯ ಬಂಧನ ಸಾಗರ : ಸಂಜೆ ವೇಳೆ ಮನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿ, ವೃದ್ದೆಯ ಮಾಂಗಲ್ಯ ಸರ ಅಪಹರಿಸಿ ಪರಾರಿಯಾಗಿದ್ದ ಆರೋಪಿಯನ್ನು, ಘಟನೆ ನಡೆದ 24 ಗಂಟೆಯೊಳಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಸಫಲರಾಗಿದ್ದಾರೆ. ಸಾಗರ ತಾಲೂಕು ಶೆಡ್ತಿಕೆರೆ ಗ್ರಾಮದ ನಿವಾಸಿ, ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ರವಿಕುಮಾರ್ ಸಿ (39) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.ಆರೋಪಿಯಿಂದ ಕಳವು…

Read More

8 ತಿಂಗಳ ಗರ್ಭಿಣಿ ಪತ್ನಿಯನ್ನು ಮಗನ ಕಣ್ಣೆದುರೇ ಹತ್ಯೆಗೈದು ಠಾಣೆಗೆ ಶರಣಾದ ಪಾಪಿ ಪತಿ!

8 ತಿಂಗಳ ಗರ್ಭಿಣಿ ಪತ್ನಿಯನ್ನು ಮಗನ ಕಣ್ಣೆದುರೇ ಹತ್ಯೆಗೈದು ಠಾಣೆಗೆ ಶರಣಾದ ಪಾಪಿ ಪತಿ! ತುಮಕೂರು : ಎಂಟು ತಿಂಗಳ ಗರ್ಭಿಣಿ ಹೆಣ್ಣು 8 ವರ್ಷದ ಮಗನ ಕಣ್ಣೆದುರುಗಡೆನೇ ನೇಣು ಬಿಗಿದು ಕೊಲೆ ಮಾಡಿ ಬಳಿಕ ಪತಿ ಠಾಣೆಗೆ ಹೋಗಿ ಶರಣಾಗಿರುವ ಘಟನೆ ತುಮಕೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿ ನಿನ್ನೆ ನಡೆದಿದೆ. ಕೊಲೆಯಾದ ಗರ್ಭಿಣಿಯ ಹೆಸರು ನಗ್ಮಾ ಎಂದು ತಿಳಿದು ಬಂದಿದ್ದು ಇನ್ನೂ ಪಾಪಿ ಪತಿಯ ಹೆಸರು ಸೈಯದ್ ಎಂದು ತಿಳಿದುಬಂದಿದೆ. ಹೌದು ತುಮಕೂರು ನಗರದ…

Read More

ತೋಟದಲ್ಲಿ ಮೇಕೆ ಮೇಯಿಸುತಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ – ಕ್ಷುಲ್ಲಕ ಕಾರಣಕ್ಕೆ ವಿಕೃತಿ ಮೆರೆದ ಪಾಪಿಗಳು

ತೋಟದಲ್ಲಿ ಮೇಕೆ ಮೇಯಿಸುತಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ – ಕ್ಷುಲ್ಲಕ ಕಾರಣಕ್ಕೆ ವಿಕೃತಿ ಮೆರೆದ ಪಾಪಿಗಳು ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ತೋಟದಲ್ಲಿ ಮೇಕೆ ಮೇಯಿಸುತ್ತಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದಲ್ಲಿ ನಡೆದಿದೆ. ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದ 50 ವರ್ಷದ ದಲಿತ ಮಹಿಳೆ ಮೇಲೆ ತೋಟದ ಮಾಲೀಕ ಹಲ್ಲೆ ನಡೆಸಿದ್ದಾನೆ.ಅವರನ್ನು ಸ್ಥಳೀಯರು ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ತೋಟದಲ್ಲಿ ಮಹಿಳೆ ಮೇಕೆಗಳನ್ನ ಮೇಯಿಸುತ್ತಿದ್ದಾಳೆಂದು ಆಕ್ರೋಶಗೊಂಡ…

Read More

ಜಾನುವಾರು ಕಳ್ಳರ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು – ಶಿಕಾರಿಪುರದ ಇಬ್ಬರ ಬಂಧನ

ಜಾನುವಾರು ಕಳ್ಳರ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು – ಶಿಕಾರಿಪುರದ ಇಬ್ಬರ ಬಂಧನ ಬಂಕಾಪುರ : ಜಾನುವಾರುಗಳನ್ನು ಕಳ್ಳತನಗೈಯುತಿದ್ದ ನಟೋರಿಯಸ್ ಗ್ಯಾಂಗ್ ನ್ನು ಬಂಕಾಪುರ ಠಾಣೆ ಪಿಎಸ್‌ಐ ನಿಂಗರಾಜ್ ಕೆ ವೈ ನೇತ್ರತ್ವದ ಸಿಬ್ಬಂದಿಗಳು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಕವಾಸಪೂರ ಗ್ರಾಮದ ದಾದಾಫೀ‌ರ್ (35) ಅಬ್ದುಲ್‌ ಸತ್ತಾರ (38) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಕೃತ್ಯಕ್ಕೆ ಉಪಯೋಗಿಸಿದ್ದ ಒಂದು ಬುಲೆರೋ ಪಿಕ್‌ ಅಪ್ ವಾಹನ ಮತ್ತು ಕಳ್ಳತನ ಮಾಡಿದ್ದ ಮೂರು ಎತ್ತುಗಳನ್ನು ವಶಪಡಿಸಿಕೊಂಡಿದ್ದಾರೆ….

Read More

ಹೆಣ್ಣು ಕೊಟ್ಟ ಮಾವನನ್ನೆ ಹತ್ಯೆಗೈದ ಅಳಿಯ

ಅಳಿಯನಿಂದ ಮಾವನ ಹತ್ಯೆ ಹೊಳೆಹೊನ್ನೂರು : ಇಲ್ಲಿನ ಸಮೀಪದ ಹನುಮಂತಾಪುರ ಗ್ರಾಮದಲ್ಲಿ ವಯಕ್ತಿಕ ಕಾರಣಕ್ಕಾಗಿ ರಾಜಪ್ಪ(55) ಎಂಬ ವ್ಯಕ್ತಿಯನ್ನು ಬುಧವಾರ ರಾತ್ರಿ ಕೊಲೆ ಮಾಡಲಾಗಿದೆ. ಅರೋಪಿ ಮಂಜುನಾಥ (45) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ರಾಜಪ್ಪನ ಮಗಳು ಮನೆಗೆ ಹೋಗಿ ಬಾಗಿಲು ತೆರೆದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಮಾರಕಾಸ್ತ್ರದಿಂದ ಹೊಡೆದು ಕೊಲೆ ಮಾಡಿರುವ ಶಂಕೆಯಿದೆ. ಮಂಜುನಾಥನು ಮೃತ ರಾಜಪ್ಪ ಅವರ ಅಳಿಯ ಅಂದರೆ ಮಗಳ ಪತಿ ಆಗಿದ್ದಾನೆ. ಆರೋಪಿ ಮಂಜುನಾಥನು ಇತ್ತೀಚೆಗೆ ಅಪರಾಧ ಪ್ರಕರಣದಲ್ಲಿ ಜೈಲಿನಲ್ಲಿದ್ದು…

Read More

ಬಿಳಿ ಜಾಂಡಿಸ್ ಖಾಯಿಲೆಯಿಂದ ತೀರ್ಥಹಳ್ಳಿಯ ವಿದ್ಯಾರ್ಥಿನಿ ಸ

ಬಿಳಿ ಜಾಂಡಿಸ್ ಖಾಯಿಲೆಯಿಂದ ತೀರ್ಥಹಳ್ಳಿಯ ವಿದ್ಯಾರ್ಥಿನಿ ಸ ತೀರ್ಥಹಳ್ಳಿ : ಬಿಳಿ ಜಾಂಡಿಸ್ ಕಾಯಿಲೆಯಿಂದ ಬಳಲುತ್ತಿದ್ದ ತೀರ್ಥಹಳ್ಳಿಯ ಬೆಟ್ಟಮಕ್ಕಿ ಸಹ್ಯಾದ್ರಿ ( ಐ. ಸಿ. ಎಸ್. ಸಿ ) ಶಾಲೆಯ ವಿದ್ಯಾರ್ಥಿನಿಯೋರ್ವಳು ಮೃತಪಟ್ಟಿದ್ದಾರೆ. ಐಸಿರಿ (14 ವರ್ಷ )  ಮೃತಪಟ್ಟ ದುರ್ಧೈವಿ.ಹೆಗ್ಗೋಡಿನ ಐಸಿರಿ ಎಂಟನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಕೆಲವು ದಿನಗಳಿಂದ ಬಿಳಿ ಜಾಂಡಿಸ್ ಕಾಯಿಲಿಯಿಂದ ಬಳಲುತ್ತಿದ್ದ ಇವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು.  ನಂತರ ಕಿಡ್ನಿ ವೈಫಲ್ಯ ಸಹ ಉಂಟಾಗಿತ್ತು ಎಂದು ತಿಳಿದು ಬಂದಿದೆ. ಆದರೆ…

Read More

ಕಾಮಗಾರಿ ವೇಳೆಯಲ್ಲಿ ಏಕಾಏಕಿ ವಿದ್ಯುತ್ ಪ್ರವಹಿಸಿ ಯುವಕ ಮೃತ್ಯು ಪ್ರಕರಣ – ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮಕ್ಕೆ ಶಾಸಕ ಬೇಳೂರು ಸೂಚನೆ

ವಿದ್ಯುತ್ ಅವಘಡದಲ್ಲಿ ಯುವಕ ಮೃತ್ಯು ಪ್ರಕರಣ – ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮಕ್ಕೆ ಶಾಸಕ ಬೇಳೂರು ಸೂಚನೆ ರಿಪ್ಪನ್‌ಪೇಟೆ : ವಿದ್ಯುತ್ ದುರಸ್ತಿ ಕಾಮಗಾರಿ ವೇಳೆಯಲ್ಲಿ ನಡೆದ ಅಚಾತುರ್ಯದಿಂದ ಮಂಗಳವಾರ ಸಂಜೆ ಬಿಳಿಕಿ ಗ್ರಾಮದಲ್ಲಿ ಮೃತಪಟ್ಟ ಗಾಜಿನಗೋಡು ಗ್ರಾಮದ ಯುವಕ ಕೇಶವ್ ಸಾವಿಗೆ ಸಂಬಂಧಿಸಿದವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಶಾಸಕ ಬೇಳೂರು ಗೋಪಾಲಕೃಷ್ಣ ಖಡಕ್ ಸೂಚನೆ ನೀಡಿದರು. ಮಂಗಳವಾರ ರಾತ್ರಿ ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಮೃತ ಯುವಕನ ಕುಟುಂಬಸ್ಥರಿಗೆ…

Read More

ಆಕಸ್ಮಿಕವಾಗಿ ವಿದ್ಯುತ್ ತಗುಲಿ ರಿಪ್ಪನ್‌ಪೇಟೆಯ ಯುವಕ ಸಾವು

ಆಕಸ್ಮಿಕವಾಗಿ ವಿದ್ಯುತ್ ತಗುಲಿ ರಿಪ್ಪನ್‌ಪೇಟೆಯ ಯುವಕ ಸಾವು ರಿಪ್ಪನ್‌ಪೇಟೆ : ಆಕಸ್ಮಿಕವಾಗಿ ವಿದ್ಯುತ್ ತಗುಲಿ ಲೈನ್ ದುರಸ್ತಿ ಮಾಡುತಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಸಮೀಪದ ಬಿಳಿಕಿ ಗ್ರಾಮದಲ್ಲಿ ನಡೆದಿದೆ. ಗಾಜೀನಗೋಡು ಗ್ರಾಮದ ಕೇಶವ್(28) ಮೃತಪಟ್ಟಿರುವ ದುರ್ಧೈವಿಯಾಗಿದ್ದಾರೆ. ಬಿಳಿಕಿ ಗ್ರಾಮದಲ್ಲಿ ವಿದ್ಯುತ್ ಲೈನ್ ದುರಸ್ಥಿ ಮಾಡುತಿದ್ದ ಕಾರ್ಮಿಕ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ.ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ಮೃತದೇಹವನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇರಿಸಲಾಗಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ…

Read More

ಭೀಕರ ಅಪಘಾತ – ಲಾರಿ ಅಡಿಯಲ್ಲಿ ಸಿಲುಕಿದ ಬೈಕ್ ಸವಾರರು ,ಓರ್ವ ಸಾವು ಇನ್ನೊಬ್ಬನ ಸ್ಥಿತಿ ಗಂಭೀರ

ಭೀಕರ ಅಪಘಾತ – ಲಾರಿ ಅಡಿಯಲ್ಲಿ ಸಿಲುಕಿದ ಬೈಕ್ ಸವಾರರು ,ಓರ್ವ ಸಾವು ಇನ್ನೊಬ್ಬನ ಸ್ಥಿತಿ ಗಂಭೀರ ಲಾರಿ ಮತ್ತು ಬೈಕ್ ನಡುವೆ ಬೀಕರ ಅಪಘಾತ ಸಂಭವಿಸಿದ್ದು, ಒಬ್ಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೊಬ್ಬ ಯುವಕನ ಸ್ಥಿತಿ ಗಂಭೀರವಾಗಿರುವ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ಕುಡುಮಲ್ಲಿಗೆಯ ಬಳಿ ನಡೆದಿದೆ. ಬಾಗಲಕೋಟೆಯಿಂದ ಇಬ್ಬರು ಯುವಕರು ತೀರ್ಥಹಳ್ಳಿ ಮಾರ್ಗದಲ್ಲಿ ಚಲಿಸುತ್ತಿದ್ದರು. ವೇಳೆ  ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ 10 ಚಕ್ರದ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆ  ಬೈಕ್ ಲಾರಿಯ ಚಕ್ರಕ್ಕೆ…

Read More

ಮಹಿಳೆಯ ಮಾಂಗಲ್ಯ ಸರ ಕಿತ್ತು ಬೈಕ್ ನಲ್ಲಿ ಪರಾರಿಯಾದ ಕಳ್ಳರು

ಮಹಿಳೆಯ ಮಾಂಗಲ್ಯ ಸರ ಕಿತ್ತು ಬೈಕ್ ನಲ್ಲಿ ಪರಾರಿಯಾದ ಕಳ್ಳರು ಶಿವಮೊಗ್ಗ:ಮಾದೇಶ್ವರ ದೇವಸ್ಥಾನದ ರಸ್ತೆಯ ಮೂಲಕ ವೀರಾಪುರಕ್ಕೆ ಬೈಕ್ ನಲ್ಲಿ ದಂಪತಿ ತೆರಳುತ್ತಿದ್ದ  ವೇಳೆ ಗೃಹಿಣಿಯ  ಮಾಂಗಲ್ಯ ಸರವನ್ನು ಇನ್ನೊಂದು ಬೈಕಿನಲ್ಲಿ ಬಂದ ಯುವಕರಿಬ್ಬರು ಕಿತ್ತು ಪರಾರಿಯಾದ ಘಟನೆ ಭದ್ರಾವತಿಯಿಂದ ವರದಿಯಾಗಿದೆ. ಭದ್ರಾವತಿಯ ನ್ಯೂ ಕಾಲೋನಿಯಲ್ಲಿ ವಾಸವಾಗಿರುವ  ಸಂಬಂಧಿಕರ ಮನೆಯ ಕಾರ್ಯಕ್ರಮಕ್ಕೆ ಹಿರಿಯೂರು ವೀರಾಪುರದ ಹನುಮಂತೇಗೌಡ ಎನ್ನುವವರು  ಬೈಕ್ ನಲ್ಲಿ ಪತ್ನಿ ಜೊತೆ  ತೆರಳಿದ್ದರು. ಕಾರ್ಯಕ್ರಮ ಮುಗಿಸಿಕೊಂಡು ವಾಪಾಸ್ ಮನೆಗೆ ತೆರಳುವಾಗ ಬೈಪಾಸ್ ಬಳಿ ಹನುಮಂತೆ ಗೌಡ…

Read More