HOSANAGARA | ಟ್ರ್ಯಾಕ್ಟರ್ – ಕಾರು ನಡುವೆ ಡಿಕ್ಕಿ – ಮೂವರಿಗೆ ಗಾಯ , ಮೆಗ್ಗಾನ್ ಗೆ ದಾಖಲು

HOSANAGARA | ಟ್ರ್ಯಾಕ್ಟರ್ – ಕಾರು ನಡುವೆ ಡಿಕ್ಕಿ – ಮೂವರಿಗೆ ಗಾಯ , ಮೆಗ್ಗಾನ್ ಗೆ ದಾಖಲು Three people were injured in a head-on collision between a tractor and a car near Marakutika Cross on Kollur National Highway in Hosanagara. The injured have been admitted to Shivamogga Meggan Hospital. ಹೊಸನಗರ, ಜೂನ್ 12: ತಾಲೂಕಿನ ಮೂಲಕ ಹಾದುಹೋಗಿರುವ ಕೊಲ್ಲೂರು ರಾಷ್ಟ್ರೀಯ ಹೆದ್ದಾರಿಯ…

Read More

ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ಓಡಾಡುತಿದ್ದ ಮೂವರು ಯುವಕರು ಪೊಲೀಸರ ವಶಕ್ಕೆ – ಸಾರ್ವಜನಿಕರಿಂದ ಧರ್ಮಧೇಟು!

ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ಓಡಾಡುತಿದ್ದ ಮೂವರು ಯುವಕರು ಪೊಲೀಸರ ವಶಕ್ಕೆ – ಸಾರ್ವಜನಿಕರಿಂದ ಧರ್ಮಧೇಟು! Three youths wearing burqas were detained by Shivamogga police after locals grew suspicious of their movements. Investigation revealed they were allegedly sent by an undertrial prisoner to threaten his wife. Two cases have been registered. ಶಿವಮೊಗ್ಗ, ಜೂನ್ 11: ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಮೂವರು ಯುವಕರನ್ನು…

Read More

ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ₹5.41 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ನಗದು ವಶ

ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ₹5.41 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ನಗದು ವಶ Shikaripura Police crack a house burglary case and arrest an accused. Gold ornaments, silver articles and cash worth ₹5.41 lakh recovered during the operation. ಶಿಕಾರಿಪುರ, ಜೂನ್ 11: ಶಿಕಾರಿಪುರ ಪಟ್ಟಣದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಮನೆಯೊಂದರ ಬೀರುವಿನ ಬೀಗ ಮುರಿದು…

Read More

ಆನಂದಪುರ | ಬ್ಯಾಂಕ್ ಸಾಲದ ವಿವಾದ ದುರಂತ ಅಂತ್ಯ: ಅಣ್ಣನಿಂದಲೇ ತಮ್ಮನ ಹತ್ಯೆ

ಆನಂದಪುರ | ಬ್ಯಾಂಕ್ ಸಾಲದ ವಿವಾದ ದುರಂತ ಅಂತ್ಯ: ಅಣ್ಣನಿಂದಲೇ ತಮ್ಮನ ಹತ್ಯೆ A dispute over a bank loan notice turned tragic in Sagar taluk of Shivamogga district, as a man allegedly assaulted his younger brother, leading to his death after prolonged treatment. Police have registered a murder case ಸಾಗರ: ಬ್ಯಾಂಕ್ ಸಾಲದ ನೋಟಿಸ್ ವಿಚಾರವಾಗಿ ಆರಂಭವಾದ ಕುಟುಂಬದೊಳಗಿನ ಕಲಹ ಕೊನೆಗೆ…

Read More

ಸೆಂಡ್‌ಆಫ್ ಕಾರ್ಯಕ್ರಮದ ಸಿದ್ಧತೆಗೆ ತೆರಳಿದ್ದ ವಿದ್ಯಾರ್ಥಿ ಬೈಕ್ ಅಪಘಾತದಲ್ಲಿ ಸಾವು

ಸೆಂಡ್‌ಆಫ್ ಕಾರ್ಯಕ್ರಮದ ಸಿದ್ಧತೆಗೆ ತೆರಳಿದ್ದ ವಿದ್ಯಾರ್ಥಿ ಬೈಕ್ ಅಪಘಾತದಲ್ಲಿ ಸಾವು Kuvempu University MA student Peerya Nayak, who suffered severe head injuries in a road accident involving a municipal garbage truck near MRS Circle in Shivamogga, succumbed to injuries after days of treatment. ಶಿವಮೊಗ್ಗ: ನಗರದ ಎಂ.ಆರ್.ಎಸ್. ಸರ್ಕಲ್ ಬಳಿ ಮಹಾನಗರ ಪಾಲಿಕೆಯ ಕಸದ ವಾಹನ ಮತ್ತು ಬೈಕ್ ನಡುವೆ ಸಂಭವಿಸಿದ್ದ ಭೀಕರ ರಸ್ತೆ…

Read More

ಚಾಲಕನ ನಿಯಂತ್ರಣ ತಪ್ಪಿ ಕಾಡಿಗೆ ನುಗ್ಗಿದ ಬಸ್ – ತಪ್ಪಿದ ಭಾರಿ ದುರಂತ..!

ಚಾಲಕನ ನಿಯಂತ್ರಣ ತಪ್ಪಿ ಕಾಡಿಗೆ ನುಗ್ಗಿದ ಬಸ್ – ತಪ್ಪಿದ ಭಾರಿ ದುರಂತ..! A private bus lost control and veered into a forest area near Heggodu in Thirthahalli taluk. A few passengers sustained minor injuries, while a major tragedy was averted. Police have launched an investigation into the cause of the accident. ತೀರ್ಥಹಳ್ಳಿ, ಜೂನ್ 9: ತಾಲೂಕಿನ ಹೆಗ್ಗೋಡು ಸಮೀಪ…

Read More

₹4.50 ಲಕ್ಷ ಮೌಲ್ಯದ ಅಡಿಕೆ ಕಳ್ಳತನ ಪ್ರಕರಣ : ಶಿಗ್ಗಾಂವ್ ಮೂಲದ ಇಬ್ಬರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಅಡಿಕೆ ಕಳ್ಳತನ ಪ್ರಕರಣ : ಶಿಗ್ಗಾಂವ್ ಮೂಲದ ಇಬ್ಬರು ಆರೋಪಿಗಳ ಬಂಧನ Thirthahalli police solved an arecanut theft case in Ranjadakatte and arrested two accused from Shiggaon. Around 9 quintals of arecanut worth ₹4.5 lakh and the vehicle used in the crime were recovered. ತೀರ್ಥಹಳ್ಳಿ: ಸಮೀಪದ ರಂಜದಕಟ್ಟೆಯಲ್ಲಿ ನಡೆದಿದ್ದ ಅಡಿಕೆ ಕಳ್ಳತನ ಪ್ರಕರಣವನ್ನು ತೀರ್ಥಹಳ್ಳಿ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು,…

Read More

KSRTC ಬಸ್‌ನಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ: ಮಹಿಳೆ ಸೇರಿ ಇಬ್ಬರು ಬಂಧನ

KSRTC ಬಸ್‌ನಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ: ಮಹಿಳೆ ಸೇರಿ ಇಬ್ಬರು ಬಂಧನ Two accused, including a woman, have been arrested by Shiralakoppa police for stealing gold ornaments worth ₹6.20 lakh from a passenger on a KSRTC bus. Police recovered 62 grams of gold jewellery and remanded the accused to judicial custody. ಶಿಕಾರಿಪುರ, ಜೂನ್ 9: ಕೆ.ಎಸ್.ಆರ್.ಟಿ.ಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ…

Read More

ಹಂದಿ ಬೇಟೆಗಾರರಿಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಪಾನೀಯದಲ್ಲಿ ಮದ್ಯ ಬೆರೆಸಿ ನೀಚ ಕೃತ್ಯ ಎಸಗಿದ ಗ್ಯಾಂಗ್

ಹಂದಿ ಬೇಟೆಗಾರರಿಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಪಾನೀಯದಲ್ಲಿ ಮದ್ಯ ಬೆರೆಸಿ ನೀಚ ಕೃತ್ಯ ಎಸಗಿದ ಗ್ಯಾಂಗ್ A 41-year-old woman was allegedly gang-raped in Channagiri taluk of Davanagere district after being offered a drink reportedly laced with alcohol. Police have registered a case and launched an investigation. ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ…

Read More

ಆನಂದಪುರ ಬಳಿಯಲ್ಲಿ ಭೀಕರ ರಸ್ತೆ ಅಪಘಾತ :ಓರ್ವಯುವಕ ಸಾವು , ಹಲವರು ಗಂಭೀರ !

ಆನಂದಪುರ ಬಳಿಯಲ್ಲಿ ಭೀಕರ ರಸ್ತೆ ಅಪಘಾತ :ಓರ್ವಯುವಕ ಸಾವು , ಹಲವರು ಗಂಭೀರ ! A fatal road accident near Nedaravalli in Sagar taluk claimed the life of a 29-year-old man after a collision between a tractor and a car. Several others sustained serious injuries and were hospitalized. ಸಾಗರ: ತಾಲೂಕಿನ ಆನಂದಪುರ ಸಮೀಪದ ನೇದರವಳ್ಳಿ ಬಳಿ ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಸಂಭವಿಸಿದ…

Read More
Exit mobile version